ಮಡಿಕೇರಿ: ಆಹಾರ ಸುರಕ್ಷತೆ, ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನ
Aug 31 2024, 01:36 AM ISTಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಸಂಬಂಧ ಇಲಾಖೆಯ ಜಿಲ್ಲಾ ಅಂಕಿತ ಅಧಿಕಾರಿ ಡಾ.ಅನಿಲ್ ಧಾವನ್, ಮಡಿಕೇರಿ, ಕುಶಾಲನಗರ ಸೇರಿದಂತೆ ವಿವಿಧ ಕಡೆಗಳ ಹೋಟೆಲ್ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.