• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಹಾರ ಸುರಕ್ಷತೆ: ಅಧಿಕಾರಿಗಳ ದಾಳಿ, ನೋಟಿಸ್ ಜಾರಿ

Sep 04 2024, 01:46 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಆಹಾರ ಸುರಕ್ಷತೆ ಆಂದೋಲನ ಹಿನ್ನಲೆಯಲ್ಲಿ ಬಾಗಲಕೋಟೆ ನಗರಸಭೆ ವ್ಯಾಪ್ತಿಯಲ್ಲಿನ ಹೋಟೆಲ್, ರೆಸ್ಟೋರೆಂಟ್, ಖಾನಾವಳಿ ಹಾಗೂ ಬೀದಿಬದಿ ಎಗ್‌ ರೈಸ್‌ ಅಂಗಡಿಗಳಿಗೆ ಜಿಲ್ಲಾ ಆಹಾರ ಸುರಕ್ಷತಾ ಪರಿಶೀಲನಾ ತಂಡ ದಾಳಿ ನಡೆಸಿ ಆಹಾರ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿತು.

ಅಪೌಷ್ಠಿಕ ನಿವಾರಣೆಗೆ ಪೌಷ್ಠಿಕ ಆಹಾರ ಸೇವನೆ ಅಗತ್ಯ: ಮಂಜುನಾಥ

Sep 04 2024, 01:46 AM IST
ಮಕ್ಕಳು ಹಾಗೂ ತಾಯಂದಿರಲ್ಲಿ ಕಂಡು ಬರುವ ಅಪೌಷ್ಟಿಕತೆ ತೊಡೆದು ಹಾಕಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳನ್ನು ಎಲ್ಲರಿಗೂ ತಲುಪಿಸಬೇಕು. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ.

ಬಳ್ಳಾರಿಯಲ್ಲಿ ಆಹಾರ ಗುಣಮಟ್ಟ ತಪಾಸಣೆ

Sep 04 2024, 01:46 AM IST
ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ವತಿಯಿಂದ ವಿಶೇಷ ಆಂದೋಲನದಡಿ ಆಹಾರ ಸುರಕ್ಷತೆ ಅಧಿಕಾರಿಗಳು ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಬೀದಿ ಬದಿ ತಿಂಡಿ-ದಿನಸಿ ವ್ಯಾಪಾರಿಗಳ, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಆಹಾರ ಮತ್ತು ಗುಣಮಟ್ಟದ ತಪಾಸಣೆ ನಡೆಸಿದರು.

ಆಹಾರ ಗುಣಮಟ್ಟ ತಪಾಸಣೆ: 37 ನೋಟಿಸ್‌, 9 ಸಾವಿರ ದಂಡ

Sep 03 2024, 01:37 AM IST
ಆಹಾರ ಮಾರಾಟಗಾರರಿಗೆ ಆಹಾರ ಸುರಕ್ಷತೆ, ಸ್ವಚ್ಛತೆ, ಆಹಾರ ಕಲಬೆರಕೆ ಹಾಗೂ ಆಹಾರ ತಯಾರಿಕೆಯ ಬಗ್ಗೆ ಆಹಾರ ಉದ್ದಿಮೆದಾರಿಗೆ ಅರಿವು ಮೂಡಿಸುವ ಕಾರ್ಯಕ್ರಮ

ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಪೌಷ್ಟಿಕಾಂಶ ಆಹಾರ ಸೇವಿಸಬೇಕು: ಎಸ್.ಡಿ.ಬೆನ್ನೂರ

Sep 03 2024, 01:31 AM IST
ಇಂದಿನ ದಿನಮಾನದಲ್ಲಿ ಆಧುನಿಕ ಆಹಾರ ಪದ್ಧತಿಯಿಂದ ಮಕ್ಕಳು ಹಾಗೂ ತಾಯಂದಿರರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ತಾಯಂದಿರು ಪೌಷ್ಟಿಕಾಂಶಗಳಿಂದ ಕೂಡಿರುವ ಆಹಾರ ಪದಾರ್ಥ ಸೇವಿಸುವ ಜೊತೆಗೆ ಮಕ್ಕಳಿಗೆ ಹಣ್ಣು ತರಕಾರಿಗಳು, ಮೊಟ್ಟೆ ಹಾಲು ನೀಡಬೇಕು.

ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ: ಮಾಳೆಕೊಪ್ಪ

Sep 02 2024, 02:08 AM IST
ತಾಯಿ, ಶಿಶು ಮರಣ, ರಕ್ತಹೀನತೆ ಹೋಗಲಾಡಿಸುವುದು ಈ ಪೋಷಣ ಅಭಿಯಾನದ ಮುಖ್ಯಉದ್ದೇಶವಾಗಿದೆ ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟ್ಟದಪ್ಪ ಮಾಳೆಕೊಪ್ಪ ಹೇಳಿದರು.

ಆಹಾರ ಸುರಕ್ಷತೆ: 12,500 ರು. ದಂಡ

Sep 02 2024, 02:01 AM IST
ಆಹಾರ ಸುರಕ್ಷತೆ: 12,500 ರು. ದಂಡ

ಸಾಮಾಜಿಕ ಜಾಲತಾಣಗಳಲ್ಲಿರುವ ಆಹಾರ ಪದ್ಧತಿ ಬಗ್ಗೆ ಜಾಗೃತಿ ಕಾರ್ಯಾಗಾರ

Sep 01 2024, 01:59 AM IST
ಆಹಾರ ಕ್ರಮಗಳನ್ನು ಸರಿಯಾಗಿ ಪರಿಶೀಲಿಸದೆ ಅನುಸರಿಸುವುದರಿಂದ ಉಂಟಾಗುವ ಅಪಾಯಗಳ ಅರಿವು ಮೂಡಿಸಲು ಬ್ರಹ್ಮಾವರದ ಸಮೀಪವಿರುವ ‘ಆಶ್ರಯ - ಹಿರಿಯ ನಾಗರಿಕರ ಮನೆ’ಯ ಸದಸ್ಯರಿಗೆ ಆಹಾರ ಮತ್ತು ತಂತ್ರಜ್ಞಾನದ ಕುರಿತು ಕಾರ್ಯಾಗಾರ ನಡೆಸಲಾಯಿತು.

ಆಧುನಿಕ ಆಹಾರ-ವಿಹಾರ ಶೈಲಿಯಿಂದ ಮಾನವ ಇನ್ನಿಲ್ಲದ ರೋಗ : ರೋಗ ಮುಕ್ತ, ಸರಳ ಜೀವನಕ್ಕೆ ಸಿರಿಧಾನ್ಯ ಅವಶ್ಯಕ

Sep 01 2024, 01:55 AM IST
ಆಧುನಿಕ ಆಹಾರ-ವಿಹಾರ ಶೈಲಿಯಿಂದ ಮಾನವ ಇನ್ನಿಲ್ಲದ ರೋಗಗಳಿಗೆ ಬಲಿಯಾಗುತ್ತಿದ್ದು, ಉತ್ತಮ ಆರೋಗ್ಯವನ್ನು ಪಡೆಯಬೇಕಾದರೆ ಸಿರಿಧಾನ್ಯಗಳ ಅವಶ್ಯಕತೆ ಇದೆ. ಇದರ ಬಳಕೆಯಿಂದ ರೋಗ ಮುಕ್ತ ಮತ್ತು ಸರಳ ಜೀವನ ನಡೆಸಲು ಸಾಧ್ಯವಿದೆ ಎಂದು ಯೋಜನಾಧಿಕಾರಿ ಕೆ.ಸುರೇಶ್ ಹೇಳಿದರು.

ಕುಲಾಂತರಿ ಆಹಾರ ಬೆಳೆಗೆ ಅವಕಾಶ ನೀಡಬಾರದು

Aug 31 2024, 01:41 AM IST
. ಈಗಾಗಲೇ ದೇಶದ ರೈತರ ಹೊಲಕ್ಕೆ ಬಿಟಿ ಹತ್ತಿ ಇಳಿಸಿ ಹಲವು ಸಂಕಷ್ಟ ಎದುರಿಸುತ್ತಿದ್ದೇವೆ
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 41
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved