• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಹಾರ ಪದ್ಧತಿ ಬದಲಾವಣೆಯಿಂದ ಮನುಷ್ಯರಲ್ಲಿ ಜಿಐ ಸೋಂಕು : ಜಠರ ಮತ್ತು ಕರುಳಿನ ಸಮಸ್ಯೆಗಳ ಹೆಚ್ಚಳ

Jul 19 2024, 12:54 AM IST

ಜಿಐ ಸೋಂಕುಗಳನ್ನು ತಪ್ಪಿಸಲು ಬೇಯಿಸಿದ ಮತ್ತು ಉತ್ತಮವಾಗಿ ಸಂರಕ್ಷಿಸಲಾದ ಆಹಾರವನ್ನು ಸೇವಿಸುವುದು ಬಹಳ ಮುಖ್ಯ.  

ಸ್ವಾಸ್ತ್ಯ ಸಮಾಜ,ನಿರ್ಮಾಣಕ್ಕೆ ಪೌಷ್ಠಿಕ ಆಹಾರ ಅಗತ್ಯ

Jul 18 2024, 01:33 AM IST
ಇಂದಿನ ಜೀವನ ಪದ್ಧತಿಯಲ್ಲಿ ಸರಿಯಾಗಿ ಆಹಾರ ಪದ್ಧತಿಯನ್ನು ಅನುಷ್ಠಾನ ಮಾಡದೆ ಇದ್ದರೆ ಮುಂದಕ್ಕೆ ಕುಟುಂಬದ ಆರೋಗ್ಯ ಕಾಪಾಡಲು ಸಾಧ್ಯವಿಲ್ಲ

ಗ್ರಾಮೀಣ ಜನರಿಗೆ ಗುಣಮಟ್ಟದ ಆಹಾರ ದೊರಕಲಿ

Jul 17 2024, 12:50 AM IST
ಕಡೂರು ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ಆಹಾರ ಮತ್ತು ಪೌಷ್ಟಿಕಾಂಶ ಭದ್ರತೆ ಕುರಿತ ಜಿಲ್ಲಾಮಟ್ಟದ ಕಾರ್ಯಾಗಾರ ನಡೆಯಿತು.

ಹಳ್ಳಿಗಳಲ್ಲೂ ಆಹಾರ ಪದ್ಧತಿ ಬದಲಾವಣೆಯಿಂದ ಜನರಲ್ಲಿ ಆರೋಗ್ಯ ಸಮಸ್ಯೆ: ನಂದೀಶ್

Jul 16 2024, 12:47 AM IST
ವೇದಿಕೆಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲು ಶಿಬಿರ ಆಯೋಜಿಸಲಾಗಿದೆ. ಹಣ, ಆಸ್ತಿಗಿಂತ ಮನುಷ್ಯನಿಗೆ ಆರೋಗ್ಯ ಮುಖ್ಯ. ತಜ್ಞ ವೈದ್ಯರು ಉಚಿತವಾಗಿ ಸಲಹೆ, ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು.

ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡಿ: ಡಾ. ಶಿವಮೂರ್ತಿ

Jul 15 2024, 01:54 AM IST
ಚಿಕ್ಕಮಗಳೂರು, ಮಕ್ಕಳ ಸರ್ವಾಂಗೀಣ ಬೆಳವಣಿಗೆ ಮತ್ತು ಆರೋಗ್ಯಕ್ಕಾಗಿ ಪೋಷಕರು ಅವರಿಗೆ ಪೌಷ್ಟಿಕಾಂಶಯುಕ್ತ ಆಹಾರಗಳನ್ನೇ ನೀಡಬೇಕು ಎಂದು ಮಕ್ಕಳ ತಜ್ಞ ಡಾ. ಶಿವಮೂರ್ತಿ ಸಲಹೆ ಮಾಡಿದರು.

ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಿ : ವಲ್ಲಭಭಟ್ಟ ಜೋಶಿ

Jul 14 2024, 01:33 AM IST
ಮಹಿಳೆಯರು, ಮಕ್ಕಳು, ಹಿರಿಯರಲ್ಲಿ ಹೆಚ್ಚಾಗಿ ಅಪೌಷ್ಟಿಕತೆ ಕಂಡು ಬರುತ್ತಿದ್ದು, ಇದನ್ನು ಹೋಗಲಾಡಿಸಲು ಪೋಷಾಕಾಂಶಯುಕ್ತ ಆಹಾರ ಸೇವನೆಯಿಂದ ದೂರ ಮಾಡಬಹುದು ಎಂದು ಬೈಫ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧಿಕಾರಿ ವಲ್ಲಭಭಟ್ಟ ಜೋಶಿ ಹೇಳಿದರು.

ಬದಲಾಗುತ್ತಿರುವ ಆಹಾರ ಪದ್ಧತಿ ರೋಗ ಉಲ್ಬಣಕ್ಕೆ ಕಾರಣ: ಡಾ. ಅಭಿನಂದನ್ ಸಾವಕಾರ

Jul 13 2024, 01:39 AM IST
ವಿದೇಶಿ ವ್ಯಾಮೋಹ, ಆಧುನಿಕತೆ, ಯಾಂತ್ರಿಕತೆ ಜೀವನ ಸೇರಿದಂತೆ ಬದಲಾಗುತ್ತಿರುವ ಆಹಾರ ಪದ್ಧತಿಗಳಿಂದಾಗಿ ಅನೇಕ ರೋಗಗಳಿಗೆ ತುತ್ತಾಗಿ ಮನುಷ್ಯನ ಆಯಸ್ಸು ಇಂದು ಕಡಿಮೆಯಾಗುತ್ತಿದೆ ಎಂದು ಭಾರತೀಯ ವೈದ್ಯಕೀಯ ಮಂಡಳಿಯ ಸ್ಥಳೀಯ ಅಧ್ಯಕ್ಷ ಡಾ. ಅಭಿನಂದನ್ ಸಾವಕಾರ ಹೇಳಿದರು.

ನಾಳೆಗೆ.....*ಟಿಂಟ್** ಪೌಷ್ಟಿಕಾಂಶ ಆಹಾರ ಸೇವನೆಯಿಂದ ಕ್ಯಾನ್ಸರ್ ಗುಣ

Jul 10 2024, 12:30 AM IST
ಕ್ಯಾನ್ಸರ್ ಪೌಷ್ಟಿಕಾಂಶ ಆಹಾರ ಸೇವನೆಯಿಂದ ಗುಣಪಡಿಸಬಹುದು

ಆಹಾರ ಪ್ಯಾಕಲ್ಲಿ ಸಕ್ಕರೆ, ಉಪ್ಪು ಪ್ರಮಾಣ ಉಲ್ಲೇಖ ಕಡ್ಡಾಯ

Jul 08 2024, 12:35 AM IST

  ಪ್ಯಾಕ್‌ ಮಾಡಿದ ಆಹಾರ ಪದಾರ್ಥಗಳ ಮೇಲೆ ಅದರ ತಯಾರಿಕೆಗೆ ಬಳಸಿದ ಪೂರ್ಣ ಮಾಹಿತಿಗಳನ್ನು ನಮೂದಿಸಬೇಕು ಎಂಬ ನಿಯಮ ಜಾರಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ನಿರ್ಧರಿಸಿದೆ.

ನಾಳೆಗೆ...............ರಾಮನಗರದಲ್ಲಿ ಹೋಟೆಲ್, ಕೆಫೆಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ, ಪರಿಶೀಲನೆ

Jul 07 2024, 01:17 AM IST
ಕೃತಕ‌ಬಣ್ಣ ಹಾಗೂ ಗುಣಮಟ್ಟವಲ್ಲದ ಪದಾರ್ಥ ಮಾರಾಟ ದೂರಿನ ಹಿನ್ನೆಲೆಯಲ್ಲಿ ರಾಮನಗರದ ಹೋಟೆಲ್, ಬೇಕರಿಗಳ ಮೇಲೆ ಶನಿವಾರ ದಾಳಿ ನಡೆಸಿರುವ ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 38
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved