• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಹಾರ ಸ್ವಾವಲಂಬನೆಗೆ ಕೃಷಿ ವಿಜ್ಞಾನ ಕೇಂದ್ರಗಳ ಕೊಡುಗೆ ಅಪಾರ: ಬೇಸಾಯ ಶಾಸ್ತ್ರ ವಿಜ್ಞಾನಿ ಡಾ.ವೆಂಕಟೇಗೌಡ

Aug 18 2024, 01:47 AM IST
ದೊಡ್ಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಸುವರ್ಣ ಮಹೋತ್ಸವದ ಜ್ಯೋತಿ ಸ್ವೀಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಯುಕ್ತವಾದ ನಿದ್ರೆ, ಆಹಾರ ಇಹ-ಪರಗಳಿಗೆ ಸಾಧನ: ಸ್ವರ್ಣವಲ್ಲೀ ಶ್ರೀ

Aug 17 2024, 12:48 AM IST
ಯುಕ್ತವಾದ ನಿದ್ರೆ ಮತ್ತು ಆಹಾರ ಇಹ-ಪರಗಳಿಗೆ ಸಾಧನ ಎಂದು ಸೋಂದಾ ಸ್ವರ್ಣವಲ್ಲೀ ಶ್ರೀಮದ್ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ನುಡಿದರು.

ಆಹಾರ ಇಲಾಖೆಯಿಂದ ಅಕ್ರಮ ಬಿಪಿಎಲ್‌ ಕಾರ್ಡ್‌ ಪತ್ತೆ ಕಾರ್ಯ ಚುರುಕು : ಹೊಂದಿದವರಿಗೆ ಡವ ಡವ!

Aug 15 2024, 01:46 AM IST
ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸಕ್ಕೆ ಆಹಾರ ಇಲಾಖೆ ಚುರುಕು ನೀಡಿದ್ದು, ಬಿಪಿಎಲ್‌ ಹೊಂದಿರುವ ಲಕ್ಷಾಂತರ ಕುಟುಂಬಗಳಿಗೆ ಸಂಕಷ್ಟ ಶುರುವಾಗಲಿದೆ.

ನೆರೆ ಸಂತ್ರಸ್ತರಿಗೆ ಆಹಾರ ಕಿಟ್‌ ವಿತರಣೆ

Aug 10 2024, 01:39 AM IST
ಅರಕಲಗೂಡು ತಾಲೂಕಿನ ಕಸಬಾ ಹೋಬಳಿಯ ಮಾದಿಹಳ್ಳಿ ಗ್ರಾಮದ ವಾಸಿ ಚಿಕ್ಕಮ್ಮ ಕೊಂ ಕಾಳಯ್ಯ ಅವರ ಮನೆ ಮಳೆಗೆ ಸಂಪೂರ್ಣ ಹಾನಿಯಾಗಿರುವುದರಿಂದ ವಾಸ ಮಾಡಲು ಮನೆ ಇಲ್ಲದ ಕಾರಣ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ರಾಜಸ್ವ ನಿರೀಕ್ಷಕರು ಭೇಟಿ ನೀಡಿ ಗ್ರಾಮದಲ್ಲಿರುವ ರಾಮಮಂದಿರದಲ್ಲಿ ತಾತ್ಕಾಲಿಕವಾಗಿ ವಾಸ ಮಾಡಲು ಅನುವು ಮಾಡಿಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ತಹಸೀಲ್ದಾರ್ ಕೆ.ಸಿ. ಸೌಮ್ಯ ಅವರು ಭೇಟಿ ನೀಡಿ ಸಂತ್ರಸ್ತರಿಗೆ ಆಹಾರದ ಕಿಟ್ ವಿತರಿಸಿದರು.

ಕೇರಳದ ನೆರೆ ಸಂತ್ರಸ್ಥರಿಗೆ ಆಹಾರ ಕಿಟ್‌ಗಳ ರವಾನೆ

Aug 10 2024, 01:31 AM IST
ಚಿಕ್ಕಮಗಳೂರು: ಕೇರಳದ ವಯನಾಡಿನಲ್ಲಿ ಪ್ರಕೃತಿ ವಿಕೋಪದಿಂದ ಕುಟುಂಬ ಕಳೆದುಕೊಂಡು, ಹಸಿವಿನಿಂದ ಬಳಲುತ್ತಿರುವವರಿಗೆ ಕಾಂಗ್ರೆಸ್ ಕಿಸಾನ್ ರಾಜ್ಯ ಸಂಚಾಲಕ ಸಿ.ಎನ್. ಅಕ್ಮಲ್ 70ಕ್ಕೂ ಹೆಚ್ಚು ಆಹಾರ ಕಿಟ್‌ಗಳನ್ನು ವಾಹನದಲ್ಲಿ ಕಳುಹಿಸಿಕೊಟ್ಟು ನೆರವಾಗಿದ್ದಾರೆ.

ಎಣ್ಣೆ, ನೀರಂತೆ ಬಿಜೆಪಿ-ಜೆಡಿಎಸ್ ಒಂದಾಗಲ್ಲ: ಆಹಾರ ಸಚಿವ ಕೆ.ಎಸ್.ಮುನಿಯಪ್ಪ

Aug 04 2024, 01:23 AM IST
ಎಣ್ಣೆ-ನೀರು ಬೆರೆಯುವುದಿಲ್ಲ. ಅದೇ ರೀತಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಲು ಸಾಧ್ಯವಿಲ್ಲ. ನಿಮ್ಮಿಬ್ಬರ ಅನೈತಿಕ ಸಂಬಂಧ, ಹೆಚ್ಚು ದಿನ ಇರುವುದಿಲ್ಲ. ಬಿಜೆಪಿ ಸಿದ್ಧಾಂತಕ್ಕೂ ದೇವೇಗೌಡರ ತತ್ವ ಸಿದ್ಧಾಂತಕ್ಕೂ ವ್ಯತ್ಯಾಸ ಇದೆ ಎಂದು ಆಹಾರ ಸಚಿವ ಕೆ.ಎಸ್.ಮುನಿಯಪ್ಪ ಭವಿಷ್ಯ ನುಡಿದರು. ರಾಮನಗರದಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಷಪೂರಿತ ಆಹಾರ ಸೇವನೆ: ನಾಲ್ವರ ದುರ್ಮರಣ, ಮತ್ತೊಬ್ಬರ ಸ್ಥಿತಿ ಗಂಭೀರ

Aug 03 2024, 12:32 AM IST
ಕುಟುಂಬಕ್ಕೆ ಒಂದು ಎಕರೆ ಜಮೀನಿದ್ದು, ಎಲ್ಲರೂ ಕೃಷಿ ಚಟುವಟಿಕೆಗಳ ಮೂಲಕ ದುಡಿಯುತ್ತಿದ್ದರು, ಕುಟುಂಬಕ್ಕೆ ಗ್ರಾಮದಲ್ಲಿ ಯಾರ ವೈರತ್ವವೂ ಇರದೇ ಸಭ್ಯಸ್ಥ ಕುಟುಂಬವಾಗಿತ್ತು ಎಂದು ಗ್ರಾಮಸ್ಥ ಹಾಗೂ ಸಂಬಂಧಿ ವೆಂಕಟೇಶ ತಿಳಿಸಿದ್ದಾರೆ

ಸ್ತನ್ಯಪಾನದಿಂದ ಅಸ್ತಮಾ, ಆಹಾರ ಅಲರ್ಜಿ ಅಪಾಯ ಕಡಿಮೆ: ಡಾ.ನಂಜುಂಡಯ್ಯ

Aug 02 2024, 12:52 AM IST
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಗುರುವಾರ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಸಮಾರಂಭ ಉದ್ಘಾಟಿಸಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ ಮಾತನಾಡಿ, ಸ್ತನ್ಯಪಾನವು ಉಸಿರಾಟದ ತೊಂದರೆ ಕಡಿಮೆ ಮಾಡುತ್ತದೆ. ಅಸ್ತಮಾ, ಆಹಾರ ಅಲರ್ಜಿ, ಮಧುಮೇಹ ಮತ್ತು ಅನೀಮಿಯಾ ಆಗುವ ಅಪಾಯಗಳು ಕಡಿಮೆ ಎಂದರು.

ರಿಲಯನ್ಸ್‌ ಮಳಿಗೆಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥ

Aug 02 2024, 12:50 AM IST
ಶಹಾಪುರ ನಗರದ ರಿಲಯನ್ಸ್ ಮಳಿಗೆಯಲ್ಲಿ ಅವಧಿ ಮೀರಿದ ಪದಾರ್ಥ ಖರೀದಿಸಿದ ಗ್ರಾಹಕರು.

ಮಳೆಗಾಲದಲ್ಲಿ ಗಮನ ಹರಿಸಬೇಕಾದ ಆಹಾರ ಕುರಿತ 3 ವಿಚಾರಗಳು

Jul 31 2024, 01:11 AM IST
ಮಳೆಗಾಲದಲ್ಲಿ ಏನನ್ನು ಸೇವಿಸಬೇಕು ಮತ್ತು ಏನನ್ನು ಸೇವಿಸಬಾರದು ಎಂಬ ಮಾಹಿತಿಯನ್ನು ನ್ಯೂಟ್ರಿಷನಿಸ್ಟ್, ಎಂಬಿಬಿಎಸ್ ವೈದ್ಯೆ ಡಾ.ರೋಹಿಣಿ ನೀಡಿದ್ದಾರೆ. ಒಮ್ಮೆ ಓದಿ ನೋಡಿ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 41
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved