• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾವು ಸೇವಿಸುವ ಆಹಾರ ಪದ್ಧತಿ ವ್ಯತ್ಯಾಸದಿಂದ ಹೆಚ್ಚು ರೋಗ

Jun 28 2024, 12:50 AM IST
ನಮ್ಮ ದೇಹದಲ್ಲಿ ರಕ್ತ ಸಂಚಾರ ಮತ್ತು ಜೀರ್ಣ ಪ್ರಕ್ರಿಯೆಗಳು ಸರಿಯಾಗಿ ನಿರ್ವಹಿಸಿದರೆ, ಯಾವ ರೋಗಗಳು ನಮ್ಮ ಹತ್ತಿರ ಸುಳಿಯುವುದಿಲ್ಲ.

ಶಾಲಾ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ: ಏಜೆನ್ಸಿ ವಿರುದ್ಧ ಕ್ರಮಕ್ಕೆ ಆಗ್ರಹ

Jun 27 2024, 01:04 AM IST
ಶಾಲಾ ಮಕ್ಕಳಿಗೆ ಕಳಪೆ ಮಟ್ಟದ ಆಹಾರ ಪೂರೈಕೆ ಮಾಡಿರುವ ಏಜೆನ್ಸಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.

ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪದಾರ್ಥ ನೀಡಲು ಮನವಿ

Jun 26 2024, 12:33 AM IST
ಸರ್ಕಾರ ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಪೌಷ್ಟಿಕವಾದ ಆಹಾರ ನೀಡಬೇಕು ಎಂದು ಆಗ್ರಹಿಸಿ ಕರವೇ ಸ್ವಾಭಿಮಾನಿ ಬಳಗದ ಸದಸ್ಯರು ಮನವಿ ಮಾಡಿದರು.

ಆಹಾರ ಉತ್ಪನ್ನಗಳಿಗೆ ರಾಸಾಯನಿಕ ಬಳಕೆಗೆ ಕಡಿವಾಣ ಹಾಕಿ: ಸಚಿವ ತಿಮ್ಮಾಪುರ

Jun 25 2024, 12:35 AM IST
ಆಹಾರ ಉತ್ಪನ್ನಗಳಿಗೆ ರಾಸಾಯನಿಕ ಸಿಂಪರಣೆ ಮಾಡುವ ಪದ್ಧತಿಗೆ ಕಡಿವಾಣ ಹಾಕುವ ಕೆಲಸವಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಸೂಚಿಸಿದರು.

ಮಕ್ಕಳಿಗೆ ಕಳಪೆ ಆಹಾರ ಪೂರೈಕೆ: ಕ್ರಮಕ್ಕೆ ಆಗ್ರಹ

Jun 24 2024, 01:38 AM IST
ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಮಕ್ಕಳಿಗೆ ಕಳಪೆ ಆಹಾರ ಪೂರೈಸಿದ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಮಹಿಳೆಯರು ದೈನಂದಿನ ಆಹಾರ ಕ್ರಮದ ಬಗ್ಗೆ ಎಚ್ಚರಿಕೆ ವಹಿಸಿ: ಡಾ.ಸುಮಂಗಲಾ

Jun 20 2024, 01:08 AM IST
‘ಅರಿವು ನಿಮಗಿರಲಿ ನೆರವು’ ಮಾಲಿಕೆಯ ೯ನೇ ಕಾರ್ಯಕ್ರಮದಲ್ಲಿ ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರಿಗೆ ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್ ಆಹಾರ ಕ್ರಮ, ದೈನಂದಿನ ಜೀವನ ಪದ್ದತಿಯ ಬಗ್ಗೆ ತೆಕ್ಕಟ್ಟೆ ಶ್ರೀ ದೇವಿ ಕ್ಲಿನಿಕ್ ವೈದ್ಯೆ ಡಾ.ಸುಮಂಗಲ ಮಾಹಿತಿ ನೀಡಿದರು.

ಅಂಗನವಾಡಿಗಳಲ್ಲಿ ಕಳಪೆ ಆಹಾರ ಪೂರೈಕೆ!

Jun 16 2024, 01:50 AM IST
ರಾಜ್ಯದ ಅಂಗನವಾಡಿಗಳಲ್ಲಿ ನೀಡುತ್ತಿರುವ ಆಹಾರದ ಗುಣಮಟ್ಟ ಕಳಪೆ ಆಗಿದೆ ಎಂದು ರಾಜ್ಯ ಕಾನೂನು ಪ್ರಾಧಿಕಾರ ಹೇಳಿದೆ.

ನಿತ್ಯದ ಆಹಾರ ಗುಣಮಟ್ಟ, ಸೋಮಾರಿತನ, ನಿರ್ಲಕ್ಷ್ಯದಿಂದ ಮನುಷ್ಯನ ಆರೋಗ್ಯ ಕೆಡುತ್ತದೆ: ಡಾ.ಡಿ.ನಟರಾಜು

Jun 15 2024, 01:04 AM IST
ಹಸಿವಾದಾಗ ಮಾತ್ರ ಊಟ ಮಾಡಬೇಕು, ಅದನ್ನು ಹೊರತುಪಡಿಸಿ ಇತರರ ಬಲವಂತಕ್ಕೆ ಮತ್ತು ಸಿಕ್ಕ ಸಮಯದಲ್ಲಿ ಆಹಾರ ಸೇವಿಸಿದರೆ ಅದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು, ಇದನ್ನು ಪ್ರತಿಯೊಬ್ಬರು ಅರಿಯಬೇಕು. ಆಹಾರ ಸೇವನೆಯ ವಿಚಾರದಲ್ಲಿ ಸ್ವಚ್ಛತೆ ಅತ್ಯಂತ ಪ್ರಮುಖವಾಗಿದ್ದು, ಮನೆಯ ಜತೆಗೆ ಹೊರಗಡೆ ಹೋಟೆಲ್ ಗಳಲ್ಲಿ ಊಟ ಮಾಡುವಾಗ ಬಹಳ ಎಚ್ಚರಿಕೆ ವಹಿಸಿ ಶುಚಿತ್ವದ ಬಗ್ಗೆ ನೇರವಾಗಿ ಪ್ರಶ್ನಿಸಬೇಕು.

97445 ಹೆಕ್ಟೇರ್‌ನಲ್ಲಿ 111398 ಟನ್ ಆಹಾರ ಧಾನ್ಯ ಉತ್ಪಾದನೆ ಗುರಿ

Jun 10 2024, 12:30 AM IST
ಪ್ರಸಕ್ತ ಮುಂಗಾರು ಹಂಗಾಮಿಗೆ ತಾಲೂಕಿನ ಐದು ಹೋಬಳಿ ಕೇಂದ್ರ ಆಳಂದ, ಖಜೂರಿ, ಮಾದನಹಿಪ್ಪರಗಾ. ನಿಂಬರಗಾ, ನರೋಣಾ ವಲಯಕ್ಕೆ ಕೃಷಿ ಇಲಾಖೆಯ ಲೆಕ್ಕಾಚಾರದಲ್ಲಿ 97445 ಹೆಕ್ಟೇರ್ ಪ್ರದೇಶದಲ್ಲಿ 111398 ಟನ್ ವಿವಿಧ ರೀತಿಯ ಆಹಾರಧಾನ್ಯ ಉತ್ಪಾದನೆ ಗುರಿ ಹೊಂದಿದೆ.

ಕಲಬೆರಿಕೆ ಆಹಾರ ಅನೇಕ ಆರೋಗ್ಯ ಸಮಸ್ಯೆಗೆ ಕಾರಣ

Jun 09 2024, 01:34 AM IST
ಮೃಗಶಿರ ಮಳೆಯ ನಕ್ಷತ್ರ ಪ್ರವೇಶದ ವೇಳೆಯಲ್ಲಿ ಈ ಔಷಧಿ ಸೇವನೆ ಮಾಡುವುದರಿಂದ ಅಸ್ತಮಾ ರೋಗ ಗುಣಪಡಿಸಲು ಸಾಧ್ಯವಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 38
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved