• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫಾಸ್ಟ್ ಫುಡ್ ಅಂಗಡಿಗಳಲ್ಲಿ ಆಹಾರ ಸಂರಕ್ಷಣಾಧಿಕಾರಿ ಮಾದರಿ ಸಂಗ್ರಹ

May 28 2024, 01:05 AM IST
ತಾಲೂಕಿನಲ್ಲಿ ಫಾಸ್ಟ್ ಫುಡ್ ಗಳಲ್ಲಿ ಬಳಸುತ್ತಿರುವಂತ ಆಹಾರದ ಗುಣಮಟ್ಟ ಕಡಿಮೆ ಇದ್ದು, ಕೆಲವು ಕಡೆಗಳಲ್ಲಿ ಕಲರಿಂಗ್ ಬಳಕೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅದರಂತೆ ಮಾದರಿ ಪಡೆದು ಲ್ಯಾಬಿಗೆ ಕಳುಹಿಸಲಾಗಿದೆ.

ಬೀದಿಬದಿ ಆಹಾರ ಗುಣಮಟ್ಟ ಪರಿಶೀಲನೆ ತೀವ್ರಗೊಳಿಸಿ: ಎಡಿಸಿ ಬಿ.ಟಿ.ಕುಮಾರಸ್ವಾಮಿ ಸೂಚನೆ

May 25 2024, 12:48 AM IST
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮ ಹಾಗೂ ನಿಬಂಧನೆಗಳ ಅನುಸಾರ ನೋಂದಣಿಗೆ ಸೂಚನೆ ನೀಡಿದರು.

ಬಡವರ ಪಾಲಿನ ಉತ್ತಮ ಆಹಾರ ಹಲಸಿನಲ್ಲಿ ಎಸೆಯುವ ವಸ್ತುಗಳಿಲ್ಲ : ಶಕುಂತಳಾ ಶೆಟ್ಟಿ

May 25 2024, 12:46 AM IST
ನವತೇಜ ಟ್ರಸ್ಟ್, ಜೆಸಿಐ, ಜಿ.ಎಲ್. ಆಚಾರ್ಯ ಜ್ಯುವೆಲರ್ಸ್‌ ಮತ್ತು ಅಡಿಕೆ ಪತ್ರಿಕೆಯ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಹಲಸು ಹಣ್ಣುಗಳ ಮೇಳ ಶುಕ್ರವಾರ ಉದ್ಘಾಟನೆಗೊಂಡಿತು.

ವಿಷಪ್ರಾಶನ ಸಂತ್ರಸ್ಥರಿಗೆ ಪೌಷ್ಠಿಕ ಆಹಾರ ವಿತರಣೆ

May 23 2024, 01:05 AM IST
ತಾಲೂಕಿನ ಸುಳ್ವಾಡಿ ಕಿಚ್‌ಗುತ್ತಿ ಮಾರಮ್ಮ ದೇವಸ್ಥಾನದ ವಿಷ ಪ್ರಾಶನ ಪ್ರಕರಣದಲ್ಲಿ ಭಾದಿತರಾಗಿರುವ ಸಂತ್ರಸ್ತರಿಗೆ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ತಿಳಿಸಿದರು.

ಬಾಣಂತಿಯರು ಪಥ್ಯ ತ್ಯಜಿಸಿ, ಪೌಷ್ಟಿಕ ಆಹಾರ ಸೇವಿಸಿ

May 23 2024, 01:02 AM IST
ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸಬೇಕು. ಆದರೆ ಕೆಲವು ಮೂಡನಂಬಿಕೆಗಳಿಂದ ಪಥ್ಯಗಳನ್ನು ಅನುಸರಿಸುವುದರಿಂದ ಪೌಷ್ಟಿಕಾಂಶದ ಕೊರತೆ ತುಂಬಾ ಕಡಿಮೆ ಆಗುತ್ತದೆ.

ಕಳೆಪೆ ಆಹಾರ ಪೂರೈಕೆ, ಹಾಸ್ಟೆಲ್ ಎದುರು ಪ್ರತಿಭಟನೆ

May 23 2024, 01:00 AM IST
ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡಲಾಗುತ್ತಿದೆ. ಈ ಕುರಿತು ಹಲವು ಬಾರಿ ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ಪರಿಶೀಲಿಸಿ: ಗಂಗೂಬಾಯಿ ಮಾನಕರ

May 19 2024, 01:46 AM IST
ಉತ್ತರ ಕನ್ನಡ ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ನಿಷೇಧಿತ ರಾಸಾಯನಿಕ ಬಳಕೆ, ಬಣ್ಣಗಳ ಬಳಕೆ ಮಾಡುತ್ತಿರುವ ಕುರಿತಂತೆ ಪರಿಶೀಲಿಸುವಂತೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.

ಜ್ಞಾನ ಸರೋವರ ಪದವಿ ಕಾಲೇಜಲ್ಲಿ ಆಹಾರ ಹಬ್ಬ

May 18 2024, 12:33 AM IST
ಚನ್ನಪಟ್ಟಣ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ನಮ್ಮ ಸಂಸ್ಕೃತಿ, ಪರಂಪರೆ ತಿಳಿದುಕೊಳ್ಳಬೇಕು. ವೈವಿಧ್ಯಮಯ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ಸೃಜನಶೀಲತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ಟಿ. ನಾಗೇಶ್ ಸಲಹೆ ನೀಡಿದರು.

ಚಿನ್ನಸ್ವಾಮಿ ಸ್ಟೇಡಿಯಂ ಕ್ಯಾಂಟೀನಲ್ಲಿ ಆಹಾರ ಸೇವಿಸಿ ಯುವಕ ಅಸ್ವಸ್ಥ

May 17 2024, 12:37 AM IST
ಆರ್‌ಸಿಬಿ-ಡೆಲ್ಲಿ ಐಪಿಎಲ್‌ ವೀಕ್ಷಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಕ್ಯಾಂಟೀನಲ್ಲಿ ಆಹಾರ ಸೇವನೆ ಮಾಡಿದ್ದ ಯುವಕನೋರ್ವ ಅಸ್ವಸ್ಥನಾಗಿದ್ದು, ಆಡಳಿತ ಮಂಡಳಿಯ ವಿರುದ್ಧ ದೂರು ದಾಖಲಾಗಿದೆ.

ಬಡ ಕುಟುಂಬಗಳಿಗೆ ಆಹಾರ ಪದಾರ್ಥದ ಕಿಟ್ ವಿತರಣೆ

May 16 2024, 12:52 AM IST
ಕಲಬುರಗಿ ಜಿಲ್ಲೆಯ ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ. ಫಾರುಕ್ ಅಹ್ಮದ ಮನ್ನೂರ ಅವರು ಕಲಬುರಗಿ ನಗರದ ರಾಮನಗರ ಸ್ಲಂ ಬಡಾವಣೆಯ ಬಡ ಕುಟುಂಬಗಳಿಗೆ ಆಹಾರ ಪದಾರ್ಥದ ಕಿಟ್ ವಿತರಣೆ ಮಾಡುವ ಮೂಲಕ ತಮ್ಮ ಜನ್ಮದಿನವನ್ನು ವಿಭಿನ್ನವಾಗಿ ಆಚರಿಸಿಕೊಂಡಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 41
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved