• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳಿಗೆ ಕಳಪೆ ಆಹಾರ ವಿತರಣೆ: ಎಬಿವಿಪಿ ಪ್ರತಿಭಟನೆ

Apr 08 2024, 01:06 AM IST
ಬೆಳಗಾವಿ ನಗರದ ಗಣೇಶಪುರದಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಕಳಪೆ ಆಹಾರ ವಿತರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನಿಲಯದ ಎದುರು ಪ್ರತಿಭಟನೆ ನಡೆಸಿದರು.

ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ: ಡಾ. ಸಿ.ಆರ್. ಚಂದ್ರಶೇಖರ

Apr 08 2024, 01:03 AM IST
ಅವೈಜ್ಞಾನಿಕ ಆಹಾರ ಪದ್ಧತಿ, ಅಸಂಬದ್ಧ ಜೀವನ ಶೈಲಿಯಿಂದ ಶೇ. ೯೦ರಷ್ಟು ಜನರು ಅತಿ ಚಿಕ್ಕವಯಸ್ಸಿನಲ್ಲೇ ಹೃದಯಾಘಾತ, ರಕ್ತದೊತ್ತಡ, ಮಧುಮೇಹದ ಕಾರಣಗಳಿಂದ ಮರಣ ಹೊಂದುತ್ತಿದ್ದಾರೆ ಎಂದು ಮನೋವಿಜ್ಞಾನಿ, ಪದ್ಮಶ್ರೀ ಪುರಷ್ಕೃತ ಡಾ.ಸಿ.ಆರ್. ಚಂದ್ರಶೇಖರ್ ಹೇಳಿದರು.

ಅವಧಿ ಮುಗಿದ ಸಿದ್ಧ ಆಹಾರ ಮಾರಾಟ-ಮುಖ್ಯಾಧಿಕಾರಿ ಪರಿಶೀಲನೆ

Apr 07 2024, 01:57 AM IST
ಆಹಾರ ಪದಾರ್ಥ, ಕೆಎಸ್ಆರ್ ಟಿಸಿ ಬಸ್ ನಿಲ್ದಾಣ, ಪುರಸಭೆ ಮುಖ್ಯಾಧಿಕಾರಿ ವಿದ್ಯಾಧರ ಕಲಾದಗಿ, ತಿನಿಸಿನ ಗುಣಮಟ್ಟ

ಶುದ್ಧ ನೀರು, ಮಿತ ಆಹಾರ ಉತ್ತಮ ಆರೋಗ್ಯದ ರಹಸ್ಯ

Apr 07 2024, 01:53 AM IST
ಮಹಾಲಿಂಗಪುರ: ಶುದ್ಧ ಗಾಳಿ, ಶುದ್ಧ ನೀರು ಮತ್ತು ಮಿತ ಆಹಾರ ಸೇವನೆ ಆರೋಗ್ಯಪೂರ್ಣ ಜೀವನದ ರಹಸ್ಯ ಎಂದು ಧಾರವಾಡದ ಮನಗುಂಡಿಯ ಮಹಾಮನೆಯ ಬಸವಾನಂದ ಸ್ವಾಮಿಗಳು ಹೇಳಿದರು. ಸ್ಥಳೀಯ ಶ್ರೀ ಸಿದ್ದಾರೂಢ ಬ್ರಹ್ಮ ವಿದ್ಯಾಶ್ರಮದಲ್ಲಿ ಹುರಕಡ್ಲಿ ಫೌಂಡೇಶನ್‌ ವತಿಯಿಂದ ನಡೆಯುತ್ತಿರುವ ಹತ್ತು ದಿನಗಳ ಅರೋಗ್ಯ ಯೋಗ ಮತ್ತು ಕ್ಯಾನ್ಸರ ಚಿಕಿತ್ಸೆ ಶಿಬಿರದ 9ನೇ ದಿನದ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ರಂಜಾನ್ ಹಬ್ಬದ ಆಹಾರ ಕಿಟ್ ವಿತರಣೆ

Apr 07 2024, 01:46 AM IST
ಬಸವನಬಾಗೇವಾಡಿ: ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರಂಜಾನ್‌ ಹಬ್ಬದ ಪ್ರಯುಕ್ತ ಮುಸ್ಲಿಂ ರೋಗಿಗಳಿಗೆ ಆಸ್ಪತ್ರೆಯ ಮುಸ್ಲಿಂ ಸಿಬ್ಬಂದಿಗಳಿಗೆ ಬಾಳೆಹಣ್ಣು, ಖರ್ಜೂರಿದ ಆಹಾರದ ಕಿಟ್‌ಗಳನ್ನು ಶುಕ್ರವಾರ ಪುರಸಭೆಯ ಮಾಜಿ ಅಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಹಾಗೂ ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ವಿತರಿಸಿದರು.

ಮತಗಟ್ಟೆ ಸಿಬ್ಬಂದಿಗೆ ತಾಜಾ, ಸ್ವಾದಿಷ್ಟ ಆಹಾರ ಪೂರೈಸಿ: ಜಿಲ್ಲಾಧಿಕಾರಿ ಗಂಗೂಬಾಯಿ

Apr 06 2024, 12:56 AM IST
ಮತದಾನದ ದಿನ ಆಹಾರ ತಯಾರಿಕೆಗೆ ಬಿಸಿಯೂಟದ ಸಿಬ್ಬಂದಿ ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

ಆಹಾರ ಸ್ವಾವಲಂಬನೆಗೆ ಬಾಬೂಜೀ ಕೊಡುಗೆ ಅಪಾರ

Apr 06 2024, 12:52 AM IST
ದೇಶದ ಆಹಾರ ಕ್ಷೇತ್ರದ ಸ್ವಾವಲಂಬನೆಗೆ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್‌ ರಾಮ್ ಅವರ ಕೊಡುಗೆ ಅಪಾರವಾಗಿದೆ ಎಂದು ಮೈಸೂರಿನ ಪ್ರಗತಿಪರ ಚಿಂತಕ ದಾಸನೂರು ಕೂಸಣ್ಣ ಅವರು ಅಭಿಪ್ರಾಯಪಟ್ಟರು.

ಗೋದ್ರೇಜ್‌ ಆಹಾರ ಟ್ರೆಂಡ್‌ ವರದಿ ಬಿಡುಗಡೆ

Apr 06 2024, 12:50 AM IST
ಬಹುನಿರೀಕ್ಷಿತ ಗೋದ್ರೇಜ್‌ ಆಹಾರ ಟ್ರೆಂಡ್‌ 2024ರ ವರದಿ ಬಿಡುಗಡೆ ಆಗಿದೆ.

ಆಹಾರ ಕ್ಷೇತ್ರದಲ್ಲಿ ದೇಶ ಸ್ವಾವಲಂಬಿ ಮಾಡಿದ ಜಗಜೀವನ ರಾಂ: ಎಂ. ಕುಮಾರಸ್ವಾಮಿ

Apr 06 2024, 12:47 AM IST
ಕಾರಟಗಿ ಪಟ್ಟಣದ ನವಲಿ ರಸ್ತೆಯಲ್ಲಿನ ಮಾದಿಗ ದಂಡೋರ ವೃತ್ತದಲ್ಲಿ ಡಾ. ಬಾಬು ಜಗಜೀವನರಾಮ್ ಫೋಟೋಕ್ಕೆ ಪೂಜೆ ಸಲ್ಲಿಸಿ, ವೃತ್ತದ ನಾಮಫಲಕಕ್ಕೆ ಹೂವಿನ ಹಾರ ಹಾಕಲಾಯಿತು.

ಆಹಾರ ತಂತ್ರಜ್ಞಾನದ ಅರಿವು ಅತ್ಯಗತ್ಯ: ಡಾ.ನೀಲಗುಂದ

Apr 04 2024, 01:02 AM IST
ಶಿವಮೊಗ್ಗದ ರಾಜೇಂದ್ರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುವೆಂಪು ವಿವಿ ಪ್ರಾಧ್ಯಾಪಕ ಡಾ.ಎಸ್.ಇ.ನೀಲಗುಂದ ಅಭಿನಂದನೆ ಸ್ವೀಕರಿಸಿ ಆಹಾರ ತಂತ್ರಜ್ಞಾನ ಮತ್ತು ಪೌಷ್ಠಿಕಾಂಶ ಕುರಿತು ಮಾಹಿತಿ ನೀಡಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • 37
  • 38
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved