• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾವಯವ ಆಹಾರ ಬಳಸಿ ಆರೋಗ್ಯ ಕಾಪಾಡಿಕೊಳ್ಳಿ

May 16 2024, 12:45 AM IST
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ತಾನು ಎಲ್ಲರಿಗಾಗಿ ಎಲ್ಲರೂ ತನಗಾಗಿ ಎಂಬ ಭಾವನೆ ಮೆರೆದು ಉತ್ತಮ ನಾಗರಿಕರಾಗಿ ಬೆಳೆದಿದ್ದು ಹೆಮ್ಮೆಯ ವಿಷಯ. ಇಂದಿನ ಔಷಧ ಯುಗದಲ್ಲಿ ಪ್ರತಿ ಆಹಾರ ವಿಷಕಾರಿಯಾಗಿದೆ. ಆದ್ದರಿಂದ ಆರೋಗ್ಯದ ಕಡೆ ಹೆಚ್ಚು ಗಮನ ಕೊಟ್ಟು ಸಾವಯವ ಬಳಸಿ ಆರೋಗ್ಯ ಉಳಿಸಿಕೊಳ್ಳಬೇಕೆಂದು ನಿವೃತ್ತ ಇಂಗ್ಲೀಷ್ ಶಿಕ್ಷಕ ಡಿ.ಬಿ. ಬಿಸ್ವಾಗಾರ ಹೇಳಿದರು.

ಪ್ರತಿಯೊಬ್ಬರು ಆಹಾರ ಪರವಾನಗಿ ನೋಂದಣಿ ಮಾಡಿಕೊಳ್ಳಿ: ಡಾ.ಕಾಂತರಾಜ್

May 14 2024, 01:09 AM IST
ಇಂದು ಆಹಾರ ಕಲಬೆರಕೆ ಪ್ರಮಾಣದ ಅಧಿಕವಾಗುತ್ತಿದ್ದು, ಜನರಿಗೆ ಕಲಬೆರಕೆ ಆಹಾರದಿಂದ ಹಲವಾರು ಮಾರಣಾಂತಿಕ ಕಾಯಿಲೆಗೆ ಮನುಷ್ಯ ತುತ್ತಾಗುತ್ತಿದ್ದು, ಇಂತಹ ಪ್ರಮಾಣವನ್ನು ಕುಗ್ಗಿಸುವ ನಿಟ್ಟಿನಲ್ಲಿ ಆಹಾರ ಉದ್ಯಮಿಗಳಿಗೆ ಪರವಾನಗಿ ನೋಂದಣಿ ಕಡ್ಡಾಯವಾಗಿದ್ದು, ತಪ್ಪಿದ್ದಲ್ಲಿ ದಂಡ ಮತ್ತು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

ಆಹಾರ ತಯಾರಕರು ವಹಿವಾಟು ವಿವರ ಸಲ್ಲಿಸಲು ಸೂಚನೆ

May 14 2024, 01:08 AM IST
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಜಿಲ್ಲೆಯಾದ್ಯಂತ ಆಹಾರ ಪರವಾನಗಿ ಪಡೆದಿರುವ ತಯಾರಕರು ವಹಿವಾಟಿನ ವಿವರವನ್ನು ಕಾಲಮಿತಿಯೊಳಗೆ ಸಲ್ಲಿಸಬೇಕು.

ರಜೆ ಮುಗಿದ ಬಳಿಕ ಆಹಾರ ಸಾಮಗ್ರಿ ಪೂರೈಸಿ:ಅಂಗನವಾಡಿ ಕಾರ್ಯಕರ್ತೆರ ಸಂಘದಿಂದ ಮನವಿ

May 14 2024, 01:04 AM IST
ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಸಮಸ್ಯೆಗಳನ್ನು ಇಲಾಖೆ ಅರ್ಥ ಮಾಡಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ತಾರಾ ಬಳ್ಳಾಲ್ ಮನವಿಯಲ್ಲಿ ಆಗ್ರಹಿಸಿದ್ದಾರೆ.

ಆಹಾರ ಪದಾರ್ಥಗಳ ಮೇಲಿನ ಮಾಹಿತಿ ಬಗ್ಗೆ ಎಚ್ಚರ!

May 13 2024, 12:00 AM IST
ಆಹಾರ ಪದಾರ್ಥ ಪೊಟ್ಟಣಗಳ ಮೇಲೆ ಜನರನ್ನು ಆಕರ್ಷಿಸುವ ಸಲುವಾಗಿ ತಯಾರಕರು ಕೆಲವು ಮಾಹಿತಿಯನ್ನು ಮುಚ್ಚಿಡುವ ಸಾಧ್ಯತೆಯಿದ್ದು, ಜನತೆ ಎಚ್ಚರದಿಂದ ಅವುಗಳನ್ನು ಖರೀದಿಸಬೇಕು ಎಂಬುದಾಗಿ ಐಸಿಎಂಆರ್‌ ಅಂಗಸಂಸ್ಥೆ ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆ (ಎನ್‌ಐಎನ್‌) ತಿಳಿಸಿದೆ.

ಆಹಾರ ಬಿಸಾಡದೆ ನಿರ್ಗತಿಕರಿಗೆ ವಿತರಿಸಿ: ಕೃಷ್ಣಮೂರ್ತಿ

May 12 2024, 01:17 AM IST
ನಗರದಲ್ಲಿ ಭಿಕ್ಷುಕರು, ನಿರ್ಗತಿಕರು, ಪ್ರಯಾಣಿಕರು, ಕೆಲವು ಅನಾಥರು ಊಟಕ್ಕಾಗಿ ಪರದಾಡುತ್ತಾ ಎಲ್ಲೆಂದರಲ್ಲಿ ಸಂಚರಿಸುತ್ತಿರುತ್ತಾರೆ, ಇದರಿಂದ ಆಹಾರ ಬ್ಯಾಂಕ್ ಪ್ರಾರಂಭಿಸಿದ್ದು ಯಶಸ್ವಿಯಾಗಿ ನಮ್ಮ ಸೇವೆ ನಡೆಯುತ್ತಿದೆ, ಯಾವುದೇ ಕಾರಣಕ್ಕೂ ಯಾರೂ ಹಸಿಯಬಾರದು ಎಂಬ ಧ್ಯೇಯವಿಟ್ಟುಕೊಂಡು ನಮ್ಮ ಟ್ರಸ್ಟ್ ಹಾಗೂ ಬ್ಯಾಂಕ್ ಕೆಲಸ ಮಾಡುತ್ತಿದೆ.

ಇಂಡಿಗನತ್ತ ಗ್ರಾಮದಲ್ಲಿ ಪೌಷ್ಠಿಕ ಆಹಾರ ವಿತರಣೆ

May 10 2024, 01:33 AM IST
ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದ ಇಂಡಿಗನತ್ತ ಗ್ರಾಮದ ಮತಗಟ್ಟೆ ಧ್ವಂಸ ಪ್ರಕರಣ ಸಂಬಂಧಿಸಿದಂತೆ ಗ್ರಾಮದಲ್ಲಿ ಹಸಿವಿನಿಂದ ಬಳಲುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಿಡಿಪಿಓ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಪೌಷ್ಟಿಕ ಆಹಾರ ವಿತರಣೆ ಮಾಡಿದರು.

ರಾಸಾಯನಿಕ ಆಹಾರ ಪ್ರವೃತ್ತಿಯಿಂದ ಹೊರ ಬನ್ನಿ: ಪ್ರೊ.ಎಂ.ಬಿ.ಪುರಾಣಿಕ್‌

May 01 2024, 01:19 AM IST
ಬಳಗದ ಕಾರ್ಯದರ್ಶಿ ರತ್ನಾಕರ ಕುಳಾಯಿ ಮುಂದಿನ ಯೋಜನೆಗಳ ಬಗ್ಗೆ ವಿವರ ನೀಡಿದರು. ಬಳಗದಿಂದ ಲೋಕಾರ್ಪಣೆಗೊಂಡ ಅಂತರ್ಜಾಲ ಬಗ್ಗೆ ಗಿರೀಶ್ ಐತಾಳ್ ಮಾಹಿತಿ ನೀಡಿದರು.

ಸಿರಿಧಾನ್ಯ ಭಾರತೀಯರ ಸಾಂಪ್ರದಾಯಿಕ ಆಹಾರ

Apr 25 2024, 01:07 AM IST
ಸಿರಿಧಾನ್ಯಗಳ ಮಹತ್ವದ ಅರಿವು ಮೂಡಿಸುವ ಉದ್ದೇಶದಿಂದ ಮಹಿಳೆಯರಿಗಾಗಿ ಸಿರಿಧಾನ್ಯ ಅಡುಗೆ ತಯಾರಿಕೆಯ ಸ್ಪರ್ಧೆ

ಕಳಪೆ ಆಹಾರ ಮಾರಿದರೆ ಕಠಿಣ ಕ್ರಮ: ಡಾ. ರಾಜಶೇಖರ

Apr 25 2024, 01:02 AM IST
ಲ್ಯಾಬೋರೇಟರಿ ವರದಿಯಲ್ಲಿ ಆಹಾರೋತ್ಪನ್ನಗಳ ಬಗ್ಗೆ ದೋಷ ಸಿದ್ಧಪಟ್ಟಲ್ಲಿ ನಿಯಮಾವಳಿಯಂತೆ ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 41
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved