• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಷಯ ದೂರವಿಡಲು ಪೌಷ್ಟಿಕ ಆಹಾರ, ಸ್ವಚ್ಛತೆ ಅಗತ್ಯ

Mar 26 2024, 01:03 AM IST
ಕ್ಷಯ ರೋಗ ಹೆಚ್ಚಾಗಿ ಬಡವರಲ್ಲಿ ಕಂಡು ಬರುತ್ತದೆ. ಶ್ರೀಮಂತರಲ್ಲಿ ಬಹಳ ಅಪರೂಪ. ಅಲ್ಲದೆ ಕ್ಷಯ ಇದೆ ಎಂದು ಗೊತ್ತಾದ ಬಳಿಕವೂ ರೋಗ ನಿಯಂತ್ರಕ್ಕೆ ಬಾರದಿರಲು ಹಣದ ಕೊರತೆಯೊಂದೆ ಕಾರಣವಲ್ಲ. ಅವರಲ್ಲಿ ಪೌಷ್ಟಿಕಾಂಶದ ಕೊರತೆ ಮುಖ್ಯ ಕಾರಣ

ಗುಣಮಟ್ಟದ ಆಹಾರ ಮಾರಾಟಕ್ಕೆ ಆದ್ಯತೆ ನೀಡಿ: ನ್ಯಾ.ಶಾರದಾದೇವಿ ಹಟ್ಟಿ

Mar 25 2024, 12:53 AM IST
ಬೀದಿಬದಿ ವ್ಯಾಪಾರಿಗಳು ಹಣ ಮಾಡಲಿಕ್ಕಾಗಿ, ಹಣ ಉಳಿಸೋದಕ್ಕಾಗಿ ಅಶುದ್ಧ, ದುರ್ವಾಸನೆ ವಾತಾವರಣದಲ್ಲೇ ಆಹಾರ ಮಾರಾಟ ಮಾಡಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶಾರದಾದೇವಿ ಹಟ್ಟಿ ಮಲೇಬೆನ್ನೂರಲ್ಲಿ ಹೇಳಿದ್ದಾರೆ.

ಬಿರು ಬೇಸಿಗೆಯಲ್ಲಿ ಸಹಿಸಲು ಪಶು ಪಕ್ಷಿಗಳಿಗೆ ಆಹಾರ ನೀರಿನ ವ್ಯವಸ್ಥೆ

Mar 25 2024, 12:48 AM IST
ತರೀಕೆರೆ ಪಟ್ಟಣದಲ್ಲಿ ಬೆಳಿಗ್ಗೆ 7 ಗಂಟೆಗೆ ಎಲ್ಲಡೆ ಬಿರು ಬೇಸಿಗೆಯ ಧಗೆ, ದಿನದ 24 ಗಂಟೆಯೂ ಫ್ಯಾನ್ ಹಾಕಿದರೂ ಬರುವ ಗಾಳಿಯೂ ಕೂಡ ಬಿಸಿಯೇ, ಇದೆಲ್ಲದರ ನಡುವೆ ಬೇಸಿಗೆ ಸಹಿಸಲು ಅಸಾಧ್ಯವಾದ ಸಂದರ್ಭದಲ್ಲಿ ಪ್ರಾಣಿ ಪಕ್ಷಿಗಳ ಬಗ್ಗೆ ಚಿಂತಿಸಿರುವ ಮಂಜಯ್ಯ ಅವುಗಳ ಆಹಾರ, ನೀರಿನ ವ್ಯವಸ್ಥೆ ಮಾಡುತ್ತಿರುವುದು ನಿಜಕ್ಕೂ ಮೆಚ್ಚುವಂತದ್ದು.

ರೇಸ್‌ ಕೋರ್ಸ್‌ ರಸ್ತೆ ಜಂಕ್ಷನ್‌ನಲ್ಲಿ ಪಾರಿವಾಳಕ್ಕೆ ‘ಆಹಾರ’ ಜಟಾಪಟಿ

Mar 24 2024, 01:34 AM IST
ಪಾರಿವಾಳಗಳಿಗೆ ಆಹಾರ ಹಾಕುವ ವಿಚಾರವೀಗ ಸಾರ್ವಜನಿಕರು ಹಾಗೂ ಜಂಕ್ಷನ್‌ ಅಭಿವೃದ್ಧಿ ಕೆಲಸದಲ್ಲಿ ತೊಡಗಿರುವ ಕಾರ್ಮಿಕರ ನಡುವಿನ ಜಟಾಪಟಿಗೆ ಕಾರಣವಾಗಿದೆ.

ಪಾರಿವಾಳಕ್ಕೆ ‘ಆಹಾರ’ ಜಟಾಪಟಿ; ಆಹಾರ ಹಾಕಬೇಡಿ ಎಂದ ಕಾರ್ಮಿಕರು, ಸಾರ್ವಜನಿಕರ ಆಕ್ರೋಶ

Mar 23 2024, 01:45 AM IST
ನಗರದ ರೇಸ್‌ಕೋರ್ಸ್‌ ರಸ್ತೆ (ಎಂ.ಎಚ್‌.ಅಂಬರೀಶ್‌ ರಸ್ತೆ) ಜಂಕ್ಷನ್‌ನಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವ ವಿಚಾರವೀಗ ಸಾರ್ವಜನಿಕರು ಹಾಗೂ ಜಂಕ್ಷನ್‌ ಅಭಿವೃದ್ಧಿ ಕೆಲಸದಲ್ಲಿ ತೊಡಗಿರುವ ಕಾರ್ಮಿಕರ ನಡುವಿನ ಜಟಾಪಟಿಗೆ ಕಾರಣವಾಗಿದೆ.

ಯುವಜನರು ಬದುಕಿನ ಶೈಲಿ ಆಹಾರ ಪದ್ಧತಿ ಬದಲಿಸಲಿ

Mar 22 2024, 01:05 AM IST
ಅನಾರೋಗ್ಯಕರ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಯುವಜನರಲ್ಲಿ ರಕ್ತಹೀನತೆ ಹೆಚ್ಚುತ್ತಿದೆ.

ಉಜ್ವಲ ಭವಿಷ್ಯಕ್ಕೆ ಆಹಾರ, ಆರೋಗ್ಯ, ಆಧ್ಯಾತ್ಮ ಅಗತ್ಯ: ರಂಭಾಪುರಿ ಶ್ರೀ

Mar 22 2024, 01:00 AM IST
ಭಾರತ ಹಳ್ಳಿಗಳ ದೇಶ. ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಸಾಧ್ಯ. ದೇಶದಲ್ಲಿ ಶೇ.70ರಷ್ಟು ರೈತರಿದ್ದಾರೆ. ಮನುಷ್ಯನ ಉಜ್ವಲ ಭವಿಷ್ಯಕ್ಕೆ ಆಹಾರ, ಆರೋಗ್ಯ ಮತ್ತು ಆಧ್ಯಾತ್ಮ ಅಗತ್ಯವಾಗಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.

ಆಹಾರ, ನೀರು ಅರಸಿ ಬರುವ ಹಕ್ಕಿಗಳಿಗೆ ಬೇಟೆಗಾರರ ಬಲೆ

Mar 19 2024, 12:46 AM IST
ಜಲಾಶಯದಲ್ಲಿ ನೀರು ಕಡಿಮೆಯಾಗಿರುವುದರಿಂದ ಹಿನ್ನೀರು ಪ್ರದೇಶದಲ್ಲಿ ಕೆಸರಿನಲ್ಲಿ ದೊರೆಯುವ ಹುಳು, ಹುಪ್ಪಡಿ ಸೇರಿದಂತೆ ಮೃದುಂಗಿ, ಇನ್ನು ಹಿನ್ನೀರು ಪ್ರದೇಶದಲ್ಲಿ ಸಿಗುವ ಸಣ್ಣ ಮೀನು, ಏಡಿ, ಸೀಗಡಿ ತಿನ್ನಲು ಪಕ್ಷಿಗಳು ಬರುತ್ತಿವೆ.

ಲಾಭಕ್ಕಾಗಿ ಆಹಾರ ಪದಾರ್ಥದಲ್ಲಿ ಕಲಬೆರಕೆ ಕಂಡು ಬಂದರೆ ದೂರು ಸಲ್ಲಿಸಿ

Mar 18 2024, 01:45 AM IST
ಪ್ರತಿ ವರ್ಷ ಮಾ.15ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನ ಆಚರಿಸುತ್ತೇವೆ. ಗ್ರಾಹಕರಿಗೆ ಗ್ರಾಹಕ ಹಕ್ಕುಗಳ ಬಗ್ಗೆ ಕಾನೂನಿನ ಅರಿವು ಕಡಿಮೆ ಇದೆ.

ರಾಜ್ಯ ಆಹಾರ ಆಯೋಗದ ಸದಸ್ಯೆಯಾಗಿ ರೋಹಿಣಿಪ್ರಿಯ ನೇಮಕ

Mar 16 2024, 01:47 AM IST
ಕನಕಪುರ: ರಾಜ್ಯ ಆಹಾರ ಆಯೋಗದ ಸದಸೈಯಾಗಿ ರಾಜ್ಯ ಕಾಂಗ್ರೆಸ್ ಮಹಿಳಾ ಸದಸ್ಯೆ ಎ.ರೋಹಿಣಿ ಪ್ರಿಯ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved