• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳಿಗೆ ನೆರವು ಕಲ್ಪಿಸಿ

Feb 13 2024, 12:45 AM IST
ಜಿಲ್ಲೆಯ ಹಲವು ಸ್ವ-ಸಹಾಯ ಗುಂಪುಗಳು ಹಾಗೂ ಆಸಕ್ತಿ ಇರುವ ವ್ಯಕ್ತಿಗಳು ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಸ್ಥಾಪಿಸಲು ಉತ್ಸಕರಾಗಿದ್ದು ಇಂತಹವರಿಗೆ ರಾಷ್ಟ್ರೀಯ ಬ್ಯಾಂಕುಗಳು ಹಣಕಾಸು ನೆರವು ನೀಡಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಹೇಳಿದರು.

ಆರೋಗ್ಯದ ಜೀವನಕ್ಕೆ ಗೆಡ್ಡೆ ಗೆಣಸುಗಳ ಬಳಕೆ ಪೂರಕ: ಆಹಾರ ತಜ್ಞೆ ರತ್ನಾ ರಾಜಯ್ಯ

Feb 12 2024, 01:32 AM IST
ಗ್ರಾಹಕರು ಕಂದಮೂಲಗಳನ್ನು ತಮ್ಮ ದಿನನಿತ್ಯದ ಅಡುಗೆಗಳಲ್ಲಿ ಬಳಸಬೇಕೆಂದರೆ, ಅವುಗಳ ಪಾಕ ವಿಧಾನ ಪರಿಚಯ ಮಾಡಬೇಕು. ಇವತ್ತಿನ ಅಡುಗೆ ಸ್ಪರ್ಧೆಯಲ್ಲಿ ವಿವಿಧ ಬಗೆಯ ಹೊಸ ತರಹದ ಅಡುಗೆಗಳನ್ನು ಪರಿಚಯಿಸಿದ್ದು ಸಂತಸದ ಸಂಗತಿ.

ಆತ್ಮಸ್ಥೈರ್ಯ ತುಂಬುವಲ್ಲಿ ಆಹಾರ ಮೇಳ ಸಹಕಾರಿ: ವಂದನಾ

Feb 05 2024, 01:46 AM IST
ಕಳೆದ ಹಲವಾರು ವರ್ಷಗಳಿಂದ ವೀರಶೈವ ಮಹಿಳಾ ಸಂಘದ ವತಿಯಿಂದ ಆಹಾರ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ನಗರದ ನಾಗರೀಕರಿಗೆ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಿ ನೀಡುವ ಮೂಲಕ ಉತ್ತಮ ಅಭಿರುಚಿಯನ್ನು ಮಹಿಳಾ ಸಂಘ ಕಾಯ್ದುಕೊಂಡಿದೆ.

ಬದುಕಿಗೆ ಆಹಾರ, ನೀರು, ಗಾಳಿಯಂತೆ ಸಾಹಿತ್ಯವೂ: ಬಸವರಾಜ ಬೊಮ್ಮಾಯಿ

Feb 04 2024, 01:36 AM IST
ಬದುಕಿಗೆ ಹತ್ತಿರವಾದ ಸಾಹಿತ್ಯ ಮಾತ್ರ ಜನಪ್ರಿಯತೆ ಪಡೆಯುತ್ತದೆ. ಜನರ ಜೀವನಶೈಲಿ ಬದಲಾದಂತೆ ಸಾಹಿತ್ಯವೂ ಬದಲಾಗಬೇಕು. ಸ್ವಂತಿಕೆಯ ವಿಚಾರವನ್ನು ಪ್ರಬಲವಾಗಿ ಹೇಳಿದರೆ ಮಾತ್ರ ಜನರು ಇಷ್ಟಪಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದರು.

ಕೇಂದ್ರ ಬಜೆಟ್‌ 2024: ಆಹಾರ, ಗೊಬ್ಬರ ಸಬ್ಸಿಡಿ ಪ್ರಮಾಣ ಕೊಂಚ ಇಳಿಕೆ

Feb 02 2024, 01:00 AM IST

ಆಹಾರ ಹಾಗೂ ಗೊಬ್ಬರ ಮೇಲೆ ನೀಡುವ ಸಹಾಯಧನದ ಪ್ರಮಾಣವನ್ನು ಕೊಂಚ ಇಳಿಕೆ ಮಾಡಿದೆ. 

ಗೃಹೋದ್ಯಮಿಗಳ ಪ್ರೋತ್ಸಾಹಕ್ಕೆ ಆಹಾರ ಮೇಳ: ಡಾ.ಶಶಿಕಾಂತ್

Jan 29 2024, 01:33 AM IST
ಸ್ಥಳೀಯ ಗೃಹೋದ್ಯಮಿಗಳು ಮತ್ತು ವ್ಯಾಪಾರಿಗಳ ಪ್ರೋತ್ಸಾಹಿಸಲು ಅವರ ಉತ್ಪನ್ನಗಳ ಎಲ್ಲರಿಗೂ ತಲುಪಿಸಲು ಈ ಮೇಳ ಹಮ್ಮಿಕೊಳ್ಳಲಾಗಿದೆ. ಯುವಜನತೆ ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗುವ ಬದಲು ತಮ್ಮ ಊರಲ್ಲೇ ಸ್ವಂತ, ಸಣ್ಣ ಉದ್ಯಮ ಆರಂಭಿಸಿ ಸ್ವಂತ ಕಾಲ ಮೇಲೆ ನಿಲ್ಲಬೇಕು. ಆ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಸಂಕಲ್ಪಕ್ಕೆ ಸಹಕಾರ ನೀಡಬೇಕು.

ಗರ್ಭಿಣಿ ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು: ಡಾ. ಅರುಂಧತಿ

Jan 26 2024, 01:50 AM IST
ಪ್ರತಿಯೊಬ್ಬ ಗರ್ಭಿಣಿ ಆರೋಗ್ಯಯುತ ಜೀವನ ನಡೆಸಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು. ಹೆಚ್.ಐ.ವಿ ಮುಕ್ತ ಮಗುವನ್ನು ಪಡೆಯಲು ಕಾಯಿಲೆಯ ಮಾಹಿತಿ ಪಡೆದು ಎಲ್ಲ ಗರ್ಭಿಣಿಯರು ತಪಾಸಣೆ ಮಾಡಿಸಿಕೊಳ್ಳಬೇಕೆಂದು ಡಾ. ಅರುಂಧತಿ ಕುಲಕರ್ಣಿ ಹೇಳಿದರು.

ಆಹಾರ ವಿತರಣೆ ಮಾಡದ್ದಕ್ಕೆ ಅಂಗನವಾಡಿ ಕೇಂದ್ರಕ್ಕೆ ಬೀಗ, ಪ್ರತಿಭಟನೆ

Jan 25 2024, 02:02 AM IST
ಅಂಗನವಾಡಿ ಮಕ್ಕಳಿಗೆ ಸರಿಯಾಗಿ ಆಹಾರ ವಿತರಣೆ ಮಾಡುತ್ತಿಲ್ಲ. ಜತೆಗೆ ವಯಸ್ಕ ಮಕ್ಕಳನ್ನು ಅನಧಿಕೃತವಾಗಿ ಹಾಜರಿ ಪುಸ್ತಕದಲ್ಲಿ ದಾಖಲೆ ಮಾಡಿಕೊಂಡು ಇಲಾಖೆಗೆ ಮೋಸ ಮಾಡುತ್ತಿದ್ದಾರೆ ಎಂದು ಜನರು ಅಂಗನವಾಡಿಗೆ ಬೀಗ ಹಾಕಿ ಪ್ರತಿಭಟಿಸಿದರು.

ಅಕ್ರಮ ಮೇಲ್ನೋಟಕ್ಕೆ ಸಾಬೀತು: ಇಬ್ಬರು ಆಹಾರ ನಿರೀಕ್ಷಕರು ಸಸ್ಪೆಂಡ್

Jan 24 2024, 02:00 AM IST
ಅಧಿಕಾರ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಹುಕ್ಕೇರಿ ಆಹಾರ ಇಲಾಖೆಯ ಇಬ್ಬರು ಆಹಾರ ನಿರೀಕ್ಷಕರನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಅಮಾನತು ಮಾಡಲಾಗಿದೆ

ಮಕ್ಕಳ ಸದೃಢ ಆರೋಗ್ಯಕ್ಕೆ ಪೌಷ್ಟಿಕ ಆಹಾರ ನೀಡಿ-ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ

Jan 22 2024, 02:18 AM IST
ಮಕ್ಕಳು ದೈಹಿಕವಾಗಿಯಷ್ಟೇ ಅಲ್ಲದೇ ಮಾನಸಿಕವಾಗಿಯೂ ಸದೃಢರಾಗಿರಬೇಕು. ಈ ದಿಸೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದು ಅವರ ಚಟುವಟಿಕೆಗಳನ್ನು ಗಮನಿಸಿ ಕ್ರಿಯಾಶೀಲರಾಗಿರುವಂತೆ ನೋಡಿಕೊಳ್ಳಬೇಕು. ಮಕ್ಕಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ ಗುಣಮಟ್ಟದ ಪೌಷ್ಟಿಕ ಆಹಾರ ನೀಡಿ ಓದಿಗೆ ಎಲ್ಲರೂ ಸಹಕರಿಸಬೇಕು ಎಂದು ಪಪಂ ಮಾಜಿ ಅಧ್ಯಕ್ಷ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ ಲಕ್ಕುಂಡಿ ಕರೆ ನೀಡಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved