• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಂಜಾನ್‌ ಪ್ರಯುಕ್ತ ಮುಸ್ಲಿಮರಿಗೆ ಆಹಾರ ಕಿಟ್ ವಿತರಣೆ

Apr 01 2025, 12:51 AM IST
ಮುಸ್ಲಿಂ ಸಮಾಜದ ಪವಿತ್ರ ಹಬ್ಬ ಎಂದೇ ಖ್ಯಾತವಾದ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಸಮುದಾಯದ ಕೊಳ್ಳೇಗಾಲ ಮತ್ತು ಯಳಂದೂರು ತಾಲೂಕಿನ ನೊಂದಾಯಿತ ಬಡಜನರಿಗೆ ಆಹಾರ ಕಿಟ್ ಅನ್ನು ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ವಿತರಿಸಿದರು.

ಪನ್ನೀರ್‌ ತಿಂತೀರಾ? ಹುಷಾರ್‌ ಆಗಿರಿ ! ಆಹಾರ ಗುಣಮಟ್ಟ ಸುರಕ್ಷತಾ ಇಲಾಖೆ ಎಚ್ಚರಿಕೆ

Mar 27 2025, 01:09 AM IST
ಅಡುಗೆ ಪದಾರ್ಥಗಳಲ್ಲಿ ರಸಾಯನಿಕ ಬಣ್ಣ ಬಳಕೆ, ಕಲಬೆರಕೆ ವಿರುದ್ಧ ಸಮರ ಸಾರಿರುವ ಆಹಾರ ಗುಣಮಟ್ಟ ಸುರಕ್ಷತಾ ಇಲಾಖೆ ಪನ್ನೀರ್‌ ಪ್ರಿಯರಿಗೆ ಕ್ಯಾನ್ಸರ್‌ ಎಚ್ಚರಿಕೆ ನೀಡಿದೆ.

ರಂಜಾನ್‌ ಹಬ್ಬ ಅಂಗವಾಗಿ ಆಹಾರ ಕಿಟ್‌ ವಿತರಣೆ

Mar 26 2025, 01:33 AM IST
ರಂಜಾನ್‌ ಹಬ್ಬದಲ್ಲಿ ಯಾರೊಬ್ಬರೂ ಉಪವಾಸ ಇರಬಾರದೆಂಬ ಉದ್ದೇಶದಿಂದ ಆಹಾರ ಕಿಟ್‌ ವಿತರಿಸಿ ರಂಜಾನ್‌ ಹಬ್ಬಕ್ಕೆ ಅರ್ಥ ನೀಡಿದ್ದಾರೆ. ಇದು ಅವರ ಸಂಪ್ರದಾಯ. ಇದರ ಭಾಗವಾಗಿ ರಂಜಾನ್ ಹಬ್ಬಕ್ಕೆಂದು ಆಹಾರ ಕಿಟ್‌ ವಿತರಣೆ ಮಾಡಿರುವುದು ಮೆಚ್ಚುಗೆ ಕೆಲಸ.

ಪ್ರಾಣಿ ಪಕ್ಷಿಗಳಿಗೆ ಆಹಾರ ಒದಗಿಸಿ ಮಾನವೀಯತೆ ಮೆರೆಯುತ್ತಿರುವ ಮಂಜಯ್ಯ

Mar 24 2025, 12:31 AM IST
ತರೀಕೆರೆ, ಮಾರ್ಚ್ ತಿಂಗಳ ಬಿಸಿಲಿನ ತಾಪ, ಹೆಚ್ಚಿದ ಉಷ್ಣಾಂಶದಿಂದ ಜನರೇ ತತ್ತರಿಸುತ್ತಿರುವ ಈ ದಿನಗಳಲ್ಲಿ ನೆರಳು, ಗಾಳಿ, ನೀರಿಗಾಗಿ ಹಪಹಪಿಸುವಂತೆ ಮಾಡುತ್ತದೆ. ಜನರ ಪಾಡೇ ಹೀಗಾದರೆ ಇನ್ನೂ ಮೂಖ ಪ್ರಾಣಿಗಳ ಸ್ಥಿತಿ ಹೇಳಬೇಕಾಗೇ ಇಲ್ಲ.

ಆಹಾರ ಸಂಸ್ಕರಣಾ ಉದ್ಯಮ ಬಗ್ಗೆ ಅರಿವು ಮೂಡಿಸಿ: ಈಶ್ವರಕುಮಾರ ಕಾಂದೂ

Mar 20 2025, 01:21 AM IST
ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಬಿಮಾ ಸುರಕ್ಷಾ ಯೋಜನೆಯ ಬಗ್ಗೆ ಗ್ರಾಹಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಜತೆಗೆ ಇದರ ನೋಂದಣಿ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಉತ್ತರ ಕನ್ನಡ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಅವರು ಬ್ಯಾಂಕ್‌ಗಳಿಗೆ ಸೂಚಿಸಿದರು.

ಬಾಲಕಿಯರ ಹಾಸ್ಟೆಲ್‌ನಲ್ಲಿ ಗುಣಮಟ್ಟದ ಆಹಾರ ನೀಡಲು ಆಗ್ರಹಿಸಿ ಪ್ರತಿಭಟನೆ

Mar 20 2025, 01:20 AM IST
ವಸತಿನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಸರ್ಕಾರ ನೀಡುವ ಮೂಲ ಸೌಲಭ್ಯಗಳು ಹಾಗೂ ಮೇನು ಚಾರ್ಟ್ ಪ್ರಕಾರವಾಗಿ ಊಟ, ಉಪಚಾರ ಸಿಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಹೋಟೆಲ್‌ ಆಹಾರ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Mar 18 2025, 12:31 AM IST
ಮಳವಳ್ಳಿಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಸಾವು ಹಾಗೂ ಅಸ್ವಸ್ಥ ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಹೋಟೆಲ್ ಬಂದ್ ಮಾಡಿಸಲಾಗಿದ್ದು, ಹೋಟೇಲ್‌ನಲ್ಲಿ ಊಟ ಸೇವಿಸಿದ್ದ ಸುಮಾರು ೧೦೦ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಪಕ್ಷಿಗಳಿಗೆ ಗಿಡ ಮರದಲ್ಲಿಯೇ ನೀರು ಆಹಾರ ವ್ಯವಸ್ಥೆ

Mar 18 2025, 12:31 AM IST
ಚಿತ್ರದುರ್ಗ ಜಿಲ್ಲಾ ಪಂಚಾಯಿತ ಆವರಣದಲ್ಲಿ ಗಿಡ ಮರಗಳಿಗೆ ನೇತು ಹಾಕಿರುವ ಪ್ರಾಣಿ ಪಕ್ಷಿಗಳಿಗೆ ಆಹಾರ, ನೀರು ನೀಡುವ ಬೌಲ್ ಗಲು.

ಬೇಸಿಗೆಯಲ್ಲಿ ರಾಸುಗಳಿಗೆ ಶೀತಾಂಶದ ಆಹಾರ ನೀಡಿ: ಮನ್ಮುಲ್ ನಿರ್ದೇಶಕ ಶಿವಕುಮಾರ್

Mar 10 2025, 12:18 AM IST
ಎಚ್.ಎಫ್ ಹಸುಗಳು ತಳಿಗಳು ತೇವಾಂಶದ ಪ್ರದೇಶದಲ್ಲಿ ಬೆಳೆಯುವುದರಿಂದ ಬೇಸಿಗೆಯಲ್ಲಿ ಸಾಕಾಣಿಕೆ ಮಾಡುವುದು ಕಷ್ಟವಾಗುತ್ತದೆ. ಹಾಗಾಗಿ ರೈತರು ರಾಸುಗಳನ್ನು ಹೆಚ್ಚಾಗಿ ತೇವಾಂಶ ಇರುವ ಜಾಗದಲ್ಲಿ ಅಥವಾ ತೇವಾಂಶ ಭರಿತ ಆಹಾರವನ್ನು ನೀಡಿ ಸಂರಕ್ಷಣೆ ಮಾಡಬೇಕು.

ಆಹಾರ ಸುರಕ್ಷಾಧಿಕಾರಿ ಮನೆ, ಕಚೇರಿ, ಫಾರಂಗೆ ಲೋಕಾಯುಕ್ತ ದಾಳಿ

Mar 07 2025, 12:46 AM IST
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಜಿಲ್ಲಾ ಆಹಾರ ಸುರಕ್ಷಾ ಶಾಖೆ ಜಿಲ್ಲಾ ಅಧಿಕಾರಿ ಮನೆ, ಕಚೇರಿ ಸೇರಿದಂತೆ 5 ಕಡೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಕೋಟ್ಯಂತರ ರು. ಮೌಲ್ಯದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 38
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved