• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೌರ ಕಾರ್ಮಿಕರಿಗೆ ಆಹಾರ ಕಿಟ್‌ಮತ್ತು ಬಟ್ಟೆ ವಿತರಣೆ

Jul 21 2025, 12:00 AM IST
ನಾಡ ದೇವತೆ ಚಾಮುಂಡೇಶ್ವರಿ, ನನ್ನ ಪೋಷಕರು, ಸಮಸ್ತ ಶಿಕ್ಷಕ ಬಂಧುಗಳ, ರಾಜಕೀಯ ನಾಯಕರುಗಳ ಶುಭ ಹಾರೈಕೆಯ ಆಶೀರ್ವಾದದೊಂದಿಗೆ ನಾನು ಈ ಮಟ್ಟಕ್ಕೆ ಬಂದು ನಿಂತಿದ್ದೇನೆ.

ಕೆ.ಆರ್‌. ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ ಆಹಾರ ಸರಬರಾಜು, ಸ್ಪಚ್ಛತೆಯ ಬಗ್ಗೆ ಅಸಮಾಧಾನ

Jul 17 2025, 12:30 AM IST
ಕೆ.ಆರ್. ಆಸ್ಪತ್ರೆಯಲ್ಲಿ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ಮಾಡಲಾಗಿದೆ.

ನಾಳೆ ಹನಕೆರೆಯಲ್ಲಿ ಪಶು ಆಹಾರ ಉತ್ಪನ್ನಗಳ ಲೋಕಾರ್ಪಣೆ: ರತ್ನಜ

Jul 16 2025, 12:45 AM IST
‘ಎಸ್‌ಎನ್‌ಎಫ್ ಮ್ಯಾಕ್ಸ್’ ೪೦ ಕೆ.ಜಿ ಚೀಲದ ಬೆಲೆ ೧,೧೦೦ ರು.. ದನಗಳ ಶಕ್ತಿ ಹೆಚ್ಚಿಸುವ, ಪುಷ್ಟಿದಾಯಕ ಪೋಷಕಾಂಶ ಒದಗಿಸಬಲ್ಲ ‘ಸ್ಟಾಮಿನ ಮ್ಯಾಕ್ಸ್’ ೪೫ ಕೆ.ಜಿ ಚೀಲದ ಬೆಲೆ ೧,೨೦೦ ರು., ಕುರಿ ಹಾಗೂ ಮೇಕೆಗಳ ಆರೋಗ್ಯ ಮತ್ತು ದೈಹಿಕ ಬೆಳವಣಿಗೆ ವೃದ್ಧಿಸುವ ‘ಗ್ರೋ ಮ್ಯಾಕ್ಸ್’ ೨೫ ಕೆ.ಜಿ ಚೀಲದ ಬೆಲೆ ೭೦೦ ರು.ಗಳಿಗೆ ನೀಡಲಾಗುವುದು.

ಹೋಟೆಲ್‌, ಬೇಕರಿಗಳ ಮೇಲೆ ಪುರಸಭೆ, ಆಹಾರ ಸುರಕ್ಷತಾಧಿಕಾರಿಗಳ ದಿಢೀರ್ ದಾಳಿ

Jul 13 2025, 01:19 AM IST
ಬೇಕರಿಗಳಲ್ಲಿಯೂ ಸಹ ಆಹಾರ ತಯಾರು ಮಾಡುವ ಸ್ಥಳ ಅಶುಚಿತ್ವದಿಂದ ಕೂಡಿದ್ದನ್ನು ಗಮನಿಸಿದ ಅಧಿಕಾರಿಗಳು, ಬ್ರೆಡ್ ಕೆಕ್ ತಯಾರಿಸಲು ಉಪಯೋಗಿಸುವ ಪರಿಕರಗಳು ಸಹ ಸಂಪೂರ್ಣ ಹದಗೆಟ್ಟಿದ್ದು, ಅವುಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದರು.

ಕಿರು ಆಹಾರ ಉತ್ಪನ್ನ ಸಂಸ್ಕರಣೆ ಉದ್ದಿಮೆ ಹೆಚ್ಚಲಿ: ಡಿಸಿ ಡಾ. ವಿಜಯಮಹಾಂತೇಶ

Jul 11 2025, 01:49 AM IST
ಆಹಾರ ಉತ್ಪಾದನೆಯ ಶೇ. 10ರಷ್ಟು ಮಾತ್ರ ಸಂಸ್ಕರಣೆ ಮಾಡಲಾಗುತ್ತಿದೆ. ಹಾಗಾಗಿ ಆಹಾರ ಉತ್ಪನ್ನಗಳ ಸಂಸ್ಕರಣೆ ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು.

ಶೆಟ್ಟಿಗಳಿಗೆ ಮುಂಬೈನಲ್ಲಿ ಆಹಾರ ಪೂರೈಕೆ ಗುತ್ತಿಗೆ : ಸೇನೆ ಶಾಸಕ ಕ್ಯಾತೆ

Jul 11 2025, 01:47 AM IST

  ಶಿವಸೇನೆ ಶಾಸಕ ಸಂಜಯ್‌ ಗಾಯಕ್ವಾಡ್‌ ಇದೀಗ ಕರ್ನಾಟಕದ ಶೆಟ್ಟಿ ಸಮುದಾಯ ಮತ್ತು ದಕ್ಷಿಣ ಭಾರತೀಯರ ವಿರುದ್ಧ ಕೀಳು ಹೇಳಿಕೆ ನೀಡಿದ್ದಾರೆ. ಶೆಟ್ಟಿಗಳಿಗೇಕೆ ಮುಂಬೈನಲ್ಲಿ ಆಹಾರ ಪೂರೈಸುವ ಗುತ್ತಿಗೆ ನೀಡುತ್ತೀರಿ. ಅದನ್ನು ಮರಾಠಿಗರಿಗೆ ನೀಡಿ ಎಂದು ಹೇಳಿದ್ದಾರೆ.

ಪೌಷ್ಟಿಕ ಆಹಾರ ವಿತರಣೆಗೆ ಎಫ್ಆರ್‌ಎಸ್‌ ತೊಡಕು

Jul 11 2025, 12:32 AM IST
ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ಅಂಗನವಾಡಿ ಮೂಲಕ ನೀಡುವ ಪೂರಕ ಪೌಷ್ಟಿಕ ಆಹಾರದ ಸಮರ್ಪಕ ವಿತರಣೆಗೆ ಫೇಸ್ ರೀಡಿಂಗ್ ಸಾಫ್ಟ್‌ವೇರ್ (ಎಫ್ಆರ್‌ಎಸ್‌) ತೊಡಕಾಗಿದ್ದು ಕಾರ್ಯಕರ್ತೆಯರು, ಫಲಾನುಭವಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.

ಪೌಷ್ಟಿಕ ಆಹಾರ ಸೇವನೆಯಿಂದ ರೋಗ ನಿರ್ವಹಣೆ ಸಾಧ್ಯ

Jul 09 2025, 12:25 AM IST
ಆಧುನಿಕ ಜೀವನ ಶೈಲಿಗೆ ಆಕರ್ಷಿತರಾಗುತ್ತಿರುವ ಯುವ ಸಮುದಾಯ, ಪೋಷಕಾಂಶಯುಕ್ತ ಆಹಾರ ಸೇವನೆಗೆ ಒತ್ತು ಕೊಡದೇ ಜಂಕ್ ಫುಡ್‌ನಂತಹ ಆಹಾರ ಸೇವನೆಯಿಂದ ರಕ್ತ ಹೀನತೆಗೆ ಒಳಗಾಗಿ ಹಲವಾರು ಅನಾರೋಗ್ಯ ಸಮಸ್ಯೆ ಅನುಭವಿಸುತ್ತಿರುವುದು ಗಮನಕ್ಕೆ ಬಂದಿದೆ

ದೇಶದ ಆಹಾರ ರಪ್ತಿಗೆ ಜಗಜೀವರಾಂ ದೂರದೃಷ್ಟಿ ಕಾರಣ

Jul 08 2025, 01:48 AM IST
ಜಿಲ್ಲಾ ಕಾಂಗ್ರೆಸ್ ಕಚೇರಿಲ್ಲಿ ನಡೆದ ಬಾಬೂ ಜಗಜೀವನರಾಂ ಪುಣ್ಯಸ್ಮರಣೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಫೀರ್ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಮಕ್ಕಳ ಆಹಾರ ಅನರ್ಹರಿಗೆ ಸಿಗದಂತೆ ಎಚ್ಚರ ವಹಿಸಿ

Jul 06 2025, 11:48 PM IST
ಅಡುಗೆ ಮನೆಗಳಲ್ಲಿ ಸ್ವಚ್ಛತೆ ಹಾಗೂ ಗುಣಮಟ್ಟದ ಆಹಾರ ಪೂರೈಸಬೇಕು
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved