• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿವೃತ್ತರು ಉತ್ತಮ ಆಹಾರ ಪದ್ಧತಿ ಅನುಸರಿಸಲು ವೈದ್ಯೆ ಡಾ.ರಾಜಲಕ್ಷ್ಮೀ ಸಲಹೆ

Jan 26 2025, 01:33 AM IST
ನಿವೃತ್ತ ಸರ್ಕಾರಿ ನಗರ ಮತ್ತು ಗ್ರಾಮೀಣ ಪ್ರದೇಶದ ನೌಕರರ ಹಿತದೃಷ್ಟಿಯಿಂದ ಪ್ರತಿ ತಿಂಗಳಲ್ಲೂ ಈ ಕಾರ್ಯಕ್ರಮವನ್ನು ಏರ್ಪಡಿಸುತ್ತಾ ಬಂದಿದೆ. ಇಂತಹ ಕಾರ್ಯಕ್ರಮದ ಪ್ರಯೋಜನವನ್ನು ಪಡೆದು ಆರೋಗ್ಯವಾಗಿ ತಮ್ಮ ಜೀವನ ರೂಪಿಸಿಕೊಳ್ಳಬೇಕಿದೆ.

ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳಿ

Jan 23 2025, 12:49 AM IST
ಆರೋಗ್ಯಕರ ಜೀವನಕ್ಕಾಗಿ ಉತ್ತಮ ಆಹಾರ ಪದ್ಧತಿ, ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ. ಎಂ. ಚಂದ್ರಶೇಖರ್ ತಿಳಿಸಿದರು.

ಅಡಕೆ ಬೆಳೆ ಮಲೆನಾಡಿನ ವಾತಾವರಣಕ್ಕೆ ಸೂಕ್ತ : ಆಹಾರ ಸಂಸ್ಕರಣೆ ಮತ್ತು ಕೊಯ್ಲೋತ್ತರ ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ

Jan 23 2025, 12:46 AM IST
ಹಾವೇರಿ ಜಿಲ್ಲೆಯಲ್ಲಿ ಸಾಕಷ್ಟು ರೈತ ಉತ್ಪಾದನಾ ಕೇಂದ್ರಗಳೂ ಇವೆ. ಈ ಎಲ್ಲದರ ನಡುವೆ ಕೊಂಡಿಯಾಗಿ ಕಾಲೇಜ್ ಕಾರ್ಯ ನಿರ್ವಹಿಸಬೇಕು ಎಂದು ರಾಜ್ಯ ಸರ್ಕಾರದ ಆಹಾರ ಸಂಸ್ಕರಣೆ ಮತ್ತು ಕೊಯ್ಲೋತ್ತರ ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಹೇಳಿದರು.

ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಇಲಾಖೆ ಡಿಡಿಯಿಂದ ಕಿರುಕುಳ

Jan 22 2025, 12:34 AM IST
ಸುಮಾರು 490 ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಇಲಾಖೆಯ ಜಂಟಿ ನಿರ್ದೇಶಕರು ವಿನಾಕಾರಣ ನೋಟಿಸ್ ನೀಡುವ ಮೂಲಕ ಪಡಿತರ ಅಂಗಡಿ ಮಾಲೀಕರಿಗೆ ಕಿರುಕುಳ ನೀಡುತ್ತಿದ್ದು, ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಸಹಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ.ಕೆ. ಕೃಷ್ಣಪ್ಪ ಆಗ್ರಹಿಸಿದರು. ಈ ಹಿಂದೆ ಹಾಸನಕ್ಕೆ ಬರುವ ಮುನ್ನವೇ ಅನೇಕ ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕೂಡಲೇ ಜಿಲ್ಲಾಧಿಕಾರಿ ಬಗ್ಗೆ ಗಮನಹರಿಸಿ ಜೆಡಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಿಡಿಕಾರಿದರು.

ಜನರ ಆರೋಗ್ಯದ ಜತೆ ಆಹಾರ ಇಲಾಖೆ ಚೆಲ್ಲಾಟ

Jan 22 2025, 12:33 AM IST
ಪಡಿತರ ಫಲಾನುಭವಿಗಳಿಗೆ ಸರ್ಕಾರ ಉಚಿತವಾಗಿ ವಿತರಿಸುವ, ಆಹಾರ ಧಾನ್ಯಗಳು ನುಸಿ ಹಿಡಿದು ಸತ್ವ ರಹಿತವಾಗಿರುವ ಕಳಪೆ ಜೋಳವನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಿಸುತ್ತಿದ್ದಾರೆ.

ಬದಲಾದ ಜೀವನ, ಆಹಾರ ಪದ್ಧತಿಯಿಂದ ಕಾಯಿಲೆ

Jan 22 2025, 12:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಇಂದು ಅನೇಕರು ಮದುಮೇಹ ಮತ್ತು ರಕ್ತದೊತ್ತಡದಂತಹ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಸಹ ವಿಸ್ತರಣಾ ನಿರ್ದೇಶಕ ಡಾ.ರವೀಂದ್ರ ಬೆಳ್ಳಿ ಹೇಳಿದರು.

ಆಹಾರ ಸುರಕ್ಷತೆ ಪ್ರಮಾಣ ಇದ್ದರೆ ಟ್ರೇಡ್ ಲೈಸೆನ್ಸ್ ಬೇಕಿಲ್ಲ: ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್

Jan 21 2025, 12:30 AM IST
ಆಹಾರ ಸುರಕ್ಷತಾ, ಗುಣಮಟ್ಟದ ಪ್ರಮಾಣಪತ್ರ ಹಾಗೂ ಎಫ್‌ಒಎಸ್‌ಟಿಒಸಿ ಪ್ರಮಾಣಪತ್ರ ಪಡೆದ ನಂತರ ಟ್ರೇಡ್ ಲೈಸೆನ್ಸ್ ಪಡೆಯುವ ಅವಶ್ಯಕತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.

ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿದರೆ ಆರೋಗ್ಯವಾಗಿರಲು ಸಾಧ್ಯ

Jan 18 2025, 12:46 AM IST
ಎಲ್ಲಾ ದಾನಕ್ಕಿಂತ ಅನ್ನದಾನ ಶ್ರೇಷ್ಠ. ಪೌಷ್ಟಿಕ ಆಹಾರ ತಯಾರಿಸಿ ನೀಡುವುದರಿಂದ ಮಕ್ಕಳು ಆರೋಗ್ಯವಂತರಾಗಿ ಸಮಾಜದಲ್ಲಿ ಸತ್ಪ್ರಜೆಯಾಗಿ ದೇಶದ ಆಸ್ತಿಯಾಗುತ್ತಾರೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಬಿ. ಪಾಲಾಕ್ಷ ತಿಳಿಸಿದರು.

ದೇಶಿಯ ಆಹಾರ ಪದ್ಧತಿಯ ರೊಟ್ಟಿ ಜಾತ್ರೆ

Jan 16 2025, 12:48 AM IST
ಪುಂಡಿಪಲ್ಯೆ, ಅಗಸಿ ಚಟ್ನಿ, ಜೋಳದ ರೊಟ್ಟಿ ಜನರ ದೈಹಿಕ ಶಕ್ತಿ ಗಟ್ಟಿಗೊಳಿಸುತ್ತಿದೆ. ಅದಕ್ಕಾಗಿಯೇ ಅದೇ ಆಹಾರ ಜಾತ್ರೆಯ ಮುಖ್ಯ ಆಹಾರವಾಗಿಸಲಾಗಿದೆ.

ಶ್ರೀಶೈಲೇಶ್ವರ ವಿದ್ಯಾಕೇಂದ್ರದಲ್ಲಿ ಆಹಾರ ಉತ್ಸವ, ಶೈಲ ಸಂತೆ

Jan 13 2025, 12:48 AM IST
ಇಂದಿನ ಮಕ್ಕಳಿಗೆ ವ್ಯವಹಾರಿಕ ಜ್ಞಾನ ಅಗತ್ಯವಾಗಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 41
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved