• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಾಕರ್ಷಣೆ ಕೇಂದ್ರವಾದ ಆಹಾರ ಪರ್ವ

Jan 12 2025, 01:16 AM IST
ಮಮತಾ ತಯಾರಿಸಿದ ದೇಶೀಯ ಆಹಾರ ಪದಾರ್ಥಗಳು ಭೇಟಿ ನೀಡಿದ ಪ್ರತಿಯೊಬ್ಬರ ನಾಲಿಗೆ ರುಚಿ ಹೆಚ್ಚಿಸಿ ಮೆಚ್ಚುವಂತೆ ಮಾಡಿತು.

ಕೃಷಿ, ಆಹಾರ ಪ್ರತ್ಯೇಕಿಸಲು ಸಾಧ್ಯವಿಲ್ಲ: ಕೆ.ಎಸ್. ಅಶೋಕಕುಮಾರ

Jan 12 2025, 01:16 AM IST
ಹಿರಿಯ ಚಿಂತಕ, ಸಹಕಾರಿ ಸಾಧಕರಾಗಿದ್ದ ಡಾ. ವಿ.ಎಸ್. ಸೋಂದೆ ಅವರ ಸ್ಮರಣಾರ್ಥ ಶಿರಸಿ ಅರ್ಬನ್ ಬ್ಯಾಂಕ್ ಹಾಗೂ ಡಾ. ವಿ.ಎಸ್. ಸೋಂದೆ ಫೌಂಡೇಶನ್ ಜಂಟಿಯಾಗಿ ಶಿರಸಿ ನಗರದ ಅರಣ್ಯ ಸಮುದಾಯ ಭವನದಲ್ಲಿ ಸ್ಮರಣೋಪನ್ಯಾಸ ಹಮ್ಮಿಕೊಳ್ಳಲಾಗಿತ್ತು.

ಆಹಾರ ಮೇಳದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ

Jan 11 2025, 12:49 AM IST
ನಗರದ ಸೇವಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಾಮರಸ್ಯ ವಿಜ್ಞಾನ, ಕಲಾ ವಸ್ತು ಪ್ರದರ್ಶನ ಹಾಗೂ ಪೋಷಕರು ವಿದ್ಯಾರ್ಥಿಗಳ ಆಹಾರ ಮೇಳ ಗಮನ ಸೆಳೆಯಿತು.

ನಿತ್ಯ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯ ಬಳಕೆ ಅವಶ್ಯ

Jan 11 2025, 12:45 AM IST
ಹೊಸಕೋಟೆ: ಮನುಷ್ಯನ ನಿತ್ಯ ಜೀವನದ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯ ಬಳಸುವ ಮೂಲಕ ಸಮತೋಲನದ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಡಾ. ಕಲಾವತಿ ತಿಳಿಸಿದರು.

ಮತ್ತೊಂದು ಆಹಾರ ಕ್ರಾಂತಿಗೆ ಆದಿ ಚುಂಚನಗಿರಿ ಸ್ವಾಮೀಜಿ ಕರೆ

Jan 10 2025, 12:48 AM IST
ಕೃಷಿ ಚಟುವಟಿಕೆಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸುವ ಮೂಲಕ ಮತ್ತೊಮ್ಮೆ ಆಹಾರ ಕ್ರಾಂತಿಗೆ ನಾಂದಿ ಹಾಡಬೇಕೆಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಕೃಷಿ ವಿಜ್ಞಾನ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಆಹಾರ ಭದ್ರತೆಗಾಗಿ ಸ್ಮಾರ್ಟ್ ಕೃಷಿಗೆ ಬದಲಾಗಬೇಕಿದೆ: ಡಾ.ಎಸ್.ವಿ.ಸುರೇಶ ಪ್ರತಿಪಾದನೆ

Jan 10 2025, 12:45 AM IST
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಕ್ಷೇಗೃಹದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಕೃಷಿ ಮತ್ತು ಕೃಷಿ ಅವಲಂಬಿತ ವಿಸ್ತರಣಾ ಚಟುವಟಿಕೆಗಳಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಗಣ್ಯರು ಉದ್ಘಾಟಿಸಿದರು.

ವ್ಯವಹಾರಿಕ ಜ್ಞಾನ ಬೆಳೆಸಿಕೊಳ್ಳಲು ಆಹಾರ ಮೇಳಗಳು ಪೂರಕ

Jan 10 2025, 12:45 AM IST
ವಿದ್ಯಾರ್ಥಿಗಳು ಶಿಕ್ಷಣದ ಜತೆಯಲ್ಲಿಯೇ ವ್ಯವಹಾರಿಕ ಜ್ಞಾನವನ್ನು ಗಳಿಸಬೇಕು. ಈ ನಿಟ್ಟಿನಲ್ಲಿ ಕಾಲೇಜು ಮಟ್ಟದಲ್ಲಿ ಆಯೋಜನೆ ಮಾಡುವ ಆಹಾರ ಮೇಳ ಉತ್ತೇಜಿತವಾಗಿದೆ ಎಂದು ಟೈಮ್ಸ್ ಹಾಸನ ಪಿಯು ಕಾಲೇಜಿನ ಪ್ರಾಂಶುಪಾಲ ನವೀನ್ ಪಿ. ಉಲಿವಾಲ ತಿಳಿಸಿದರು. ವಿದ್ಯಾರ್ಥಿಗಳು ನಿತ್ಯವೂ ನಡೆಯುವ ವ್ಯವಹಾರವನ್ನು ಅವಲೋಕನ ಮಾಡಿದರೆ ಆಹಾರ ಉತ್ಪಾದನೆ, ಬಳಕೆ ಕುರಿತು ಅರಿವನ್ನು ಹೊಂದಬಹುದಾಗಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮಗಳಿಗೂ ಒತ್ತು ನೀಡಲಾಗಿದೆ ಎಂದರು.

ಆಹಾರ ಸಾಮಗ್ರಿ, ಮನೆಯ ಕೀ ಹಸ್ತಾಂತರ

Jan 08 2025, 12:17 AM IST
ನಾವು ಇದುವರೆಗೂ ಒತ್ತುವರಿ ಜಮೀನಿನಲ್ಲಿ ಜೀವಿಸುತ್ತಿದ್ದೆವು, ಜಮೀನಿನ ಮಾಲೀಕರ ಮೋಸದಿಂದಾಗಿ ನಮ್ಮ ಗುಡಿಸಲು ಕಳೆದುಕೊಂಡು ನೆಲೆ ಇಲ್ಲದೆ ರಸ್ತೆ ಬದಿಯಲ್ಲಿ ಜೀವನ ನಡೆಸುವಂತಾಗಿದೆ.

ಬಂಟ್ವಾಳ ತಾಲೂಕು ಆಹಾರ ಶಾಖೆಗೆ ಶಾಸಕ ರಾಜೇಶ್‌ ನಾಯ್ಕ್‌ ಭೇಟಿ

Jan 02 2025, 12:34 AM IST
ರೇಷನ್ ಕಾರ್ಡ್ ಪಡೆಯಲು ಇನ್ನು ಕಾಲಾವಕಾಶ ನೀಡಲಾಗಿದ್ದು, ಜನರು ಯಾವುದೇ ಭಯಪಡೆಯಬೇಕಾಗಿಲ್ಲ, ಈ ಬಗ್ಗೆ ತಹಸೀಲ್ದಾರ್ ಅಧಿಕೃತ ಹೇಳಿಕೆಯನ್ನು ಮಾಧ್ಯಮ ಮೂಲಕ ನೀಡಲಿ ಎಂದು ಶಾಸಕರು ಸೂಚನೆ ನೀಡಿದರು.

ಅಮಲು ಬರುವ ಆಹಾರ ನೀಡಿ ಬಳಿಕ ಅವರ ಕತ್ತು ಕೊಯ್ದು ನಾಲ್ವರು ಸೋದರಿಯರು, ತಾಯಿ ಹತ್ಯೆಗೈದವನ ಸೆರೆ

Jan 02 2025, 12:31 AM IST
ಯುವಕನೊಬ್ಬ ತನ್ನ ನಾಲ್ವರು ಸೋದರಿಯರು ಮತ್ತು ತಾಯಿಗೆ ಅಮಲು ಬರುವ ಆಹಾರ ನೀಡಿ ಬಳಿಕ ಅವರ ಕತ್ತು ಕೊಯ್ದು ಹತ್ಯೆ ಮಾಡಿರುವ ಭೀಕರ ಘಟನೆ ಉತ್ತರಪ್ರದೇಶ ರಾಜಧಾನಿ ಲಖನೌದ ಹೋಟೆಲ್‌ನಲ್ಲಿ ನಡೆದಿದೆ. ಘಟನೆ ಸಂಬಂಧ ಅರ್ಷದ್‌ (24) ಎಂಬಾತನನ್ನು ಬಂಧಿಸಲಾಗಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 41
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved