• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಣ್ಣಿನ ಫಲವತ್ತತೆ ಕಾಪಾಡಿಕೊಂಡು ಗುಣಮಟ್ಟದ ಆಹಾರ ಉತ್ಪಾದಿಸಲಿ: ಮಲ್ಲಿಕಾರ್ಜುನ

Dec 24 2024, 12:48 AM IST
ರೈತರು ಗುಣ ಮಟ್ಟದ ಆಹಾರ ಉತ್ಪಾದನೆ ಮಾಡಿ, ಸ್ವಾವಲಂಬನೆ ಜೀವನ ಅನುಸರಿಸುತ್ತಿರುವುದು ಶ್ಲಾಘನೀಯ ಎಂದು ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಹೇಳಿದರು.

ನಿಯಮಿತ ಆಹಾರ ಪದ್ಧತಿ, ಶಿಸ್ತುಬದ್ಧ ಜೀವನದಿಂದ ಆರೋಗ್ಯವಂತ ಬದುಕು: ಡಾ.ಪ್ರಗತಿ

Dec 24 2024, 12:46 AM IST
ಅನಿಮಿತ ಆಹಾರ ಸೇವನೆ ಮಾಡಿ ಶಿಸ್ತು ಬದ್ಧ ಜೀವನ ನಡೆಸದೇ ವ್ಯರ್ಥ ಕಾಲಹರಣ ಮಾಡುವುದರಿಂದ ನಮ್ಮ ದೇಹದ ತೂಕವು ಹೆಚ್ಚಾಗಿ ಬೊಜ್ಜು ಬೆಳೆಯುವುದರಿಂದ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕ್ಯಾನ್ಸರ್, ಮೂಳೆ ರೋಗ, ಸಂಧಿ ನೋವು ಸೇರಿದಂತೆ ಹಲವು ಕಾಯಿಲೆಗಳಿಗೆ ನಾವು ತುತ್ತಾಗಿ ಅಕಾಲಿಕವಾಗಿ ಸಾವಿಗೆತುತ್ತಾಗಬೇಕಾಗುತ್ತದೆ.

ದೇಶದ ಆಹಾರ ಭದ್ರತೆಯಲ್ಲಿ ರೈತರ ಶ್ರಮ ಅಪಾರ

Dec 24 2024, 12:45 AM IST
ದೇಶವನ್ನು ರಕ್ಷಿಸಲು ಯೋಧರ ಶ್ರಮ ಎಷ್ಟು ಮುಖ್ಯವೋ, ದೇಶದ ಆಹಾರ ಭದ್ರತೆಗೆ ರೈತರ ಶ್ರಮ ಅಷ್ಟೇ ಮುಖ್ಯ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು.

ಹಾಸ್ಟೇಲಿನಲ್ಲಿ ವಿದ್ಯಾರ್ಥಿಗಳಿಗೆ ಶುಚಿ-ರುಚಿ ಆಹಾರ ನೀಡಿ

Dec 22 2024, 01:35 AM IST
ಸಾಂಬಾರಿನಲ್ಲಿ ಬೇಳೆ ಸೇರಿದಂತೆ ತರಕಾರಿಯೇ ಇರುವುದಿಲ್ಲ. ನೀರಿನಂತೆ ಸಾಂಬಾರು ಇರುತ್ತದೆ.

ಅಡಕೆಯನ್ನು ಆಹಾರ ವ್ಯಾಪ್ತಿಯಿಂದ ಕಳಚಿ ಪೌಷ್ಟಿಕಾಂಶ ವಸ್ತುವಾಗಿ ಕಾಣಲು ಹೊಸ ಸಂಶೋಧನೆ ಅವಶ್ಯ

Dec 21 2024, 01:15 AM IST

ಅಡಕೆ ಮತ್ತು ಕ್ಯಾನ್ಸರ್ ನಡುವಿನ ಸಂಬಂಧವನ್ನು ಬೇರ್ಪಡಿಸುವುದು ಸಾಧ್ಯವಿಲ್ಲದ ಹಂತಕ್ಕೆ ತಲುಪಿದೆ. ಹೀಗಾಗಿ ಅಡಕೆಯನ್ನು ಕ್ಯಾನ್ಸರ್ ಅಥವಾ ಗುಟ್ಕಾ ಗುಮ್ಮದಿಂದ ಹೊರತರಲು ಪರ್ಯಾಯ ವ್ಯವಸ್ಥೆಯ ಕಡೆ ನೋಡಲೇಬೇಕಾದ ಅನಿವಾರ್ಯತೆ ಇದೆ.  

ರೋಗ ತಡೆಗೆ ಆಹಾರ, ಜೀವನಶೈಲಿ ಬದಲಾಗಲಿ: ಡಾ. ಸಿ. ತ್ಯಾಗರಾಜ

Dec 19 2024, 12:32 AM IST
ಶಿಗ್ಗಾಂವಿ ಪಟ್ಟಣದ ಪಾಂಡುರಂಗ ದೇವಸ್ಥಾನದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಮೂಲವ್ಯಾಧಿ, ಕೂದಲು ಸಮಸ್ಯೆ, ಹಿಮ್ಮಡಿ ನೋವು ಹಾಗೂ ಇತರ ರೋಗಗಳಿಗೆ ಸಂಬಂಧಿಸಿದಂತೆ ಸುಮಾರು ೩೦೦ ರೋಗಿಗಳಿಗೆ ಉಚಿತ ತಪಾಸಣೆ ಮಾಡಿ, ಉಚಿತ ಔಷಧ ನೀಡಲಾಯಿತು.

ಆಹಾರ ಸುರಕ್ಷತೆ, ಗುಣಮಟ್ಟ ಪಾಲನೆ ಕಡ್ಡಾಯ

Dec 18 2024, 12:45 AM IST
ದೊಡ್ಡಬಳ್ಳಾಪುರ: ಜಿಲ್ಲೆಯ ವ್ಯಾಪ್ತಿಯಲ್ಲಿರುವ ಹೋಟೆಲ್, ಬೇಕರಿ, ಬೀದಿಬದಿ ಆಹಾರ ಘಟಕಗಳು ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಆಹಾರದ ಗುಣಮಟ್ಟ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಹೇಳಿದರು.

ರೋಟರಿ ಸಿಲ್ಕ್ ಆಹಾರ ಮೇಳ, ವಸ್ತು ಪ್ರದರ್ಶನ ಯಶಸ್ವಿ

Dec 17 2024, 01:03 AM IST
ಕಾಡಂಚಿನ ಮೂಕನಪಾಳ್ಯ ಸರ್ಕಾರಿ ಶಾಲೆಯ ಅಭಿವೃದ್ದಿಗಾಗಿ ರೋಟರಿ ಸಿಲ್ಕ್ ಸಿಟಿ ಆಯೋಜನೆ ಮಾಡಿರುವ ಆಹಾರ ಮೇಳ ಮತ್ತು ವಸ್ತುಪ್ರದರ್ಶನ ಎರಡು ದಿನಗಳ ಬಹಳ ಯಶಸ್ವಿಯಾಗಿದ್ದು, ೧೦ ಸಾವಿರಕ್ಕು ಹೆಚ್ಚು ಜನರು ಮೇಳದಲ್ಲಿ ಭಾಗವಹಿಸಿ, ವಿವಿಧ ಖಾದ್ಯಗಳ ಆಹಾರವನ್ನು ಸವಿದು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ರೋಟರಿ ಸಿಲ್ಕ್ ಸಿಟಿಯಿಂದ ಆಹಾರ ಮೇಳ, ವಸ್ತು ಪ್ರದರ್ಶನಕ್ಕೆ ಚಾಲನೆ

Dec 15 2024, 02:05 AM IST
ಎಸ್. ಬಾಲಸುಬ್ರಮಣ್ಯಂ ಸಾಂಸ್ಕೃತಿಕ ಕಲಾತಂಡದಿಂದ ಸಂಗೀತ ಕಾರ್ಯಕ್ರಮ, ಪಿಟೀಲು ಚೌಡಯ್ಯರವರ ಮರಿ ಮೊಮ್ಮಗ ಚಂದನ್‌ಕುಮಾರ್ ವೃಂದದವರಿಂದ ವೇಣು ವಾದನ, ಖ್ಯಾತ ಚಲನಚಿತ್ರ ಹಾಸ್ಯ ನಟ ಮಿಮಿಕ್ರಿ ಗೋಪಿ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.

ಮತ್ತೆ ಮರುಕಳಿಸುತ್ತೆ ಪ್ರಾಚೀಲ ಆಹಾರ ಪದ್ಧತಿ

Dec 15 2024, 02:03 AM IST
ಜಿಲ್ಲಾಮಟ್ಟದ ಸಿರಿಧಾನ್ಯ, ಸಾವಯವ ಮೇಳದಲ್ಲಿ ವಿಪ ಸದಸ್ಯ ಪೂಜಾರ ಮಾತನಾಡಿ, ಆಹಾರದ ಜೀವನ ಶೈಲಿ ಬದಲಾಗುತ್ತಿದೆ ಎಂದು ಬೇಸರಿಸಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 41
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved