ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬದಲಾದ ಜೀವನ, ಆಹಾರ ಪದ್ಧತಿಯಿಂದ ಕಾಯಿಲೆ
Jan 22 2025, 12:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಇಂದು ಅನೇಕರು ಮದುಮೇಹ ಮತ್ತು ರಕ್ತದೊತ್ತಡದಂತಹ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಸಹ ವಿಸ್ತರಣಾ ನಿರ್ದೇಶಕ ಡಾ.ರವೀಂದ್ರ ಬೆಳ್ಳಿ ಹೇಳಿದರು.
ಆಹಾರ ಸುರಕ್ಷತೆ ಪ್ರಮಾಣ ಇದ್ದರೆ ಟ್ರೇಡ್ ಲೈಸೆನ್ಸ್ ಬೇಕಿಲ್ಲ: ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್
Jan 21 2025, 12:30 AM IST
ಆಹಾರ ಸುರಕ್ಷತಾ, ಗುಣಮಟ್ಟದ ಪ್ರಮಾಣಪತ್ರ ಹಾಗೂ ಎಫ್ಒಎಸ್ಟಿಒಸಿ ಪ್ರಮಾಣಪತ್ರ ಪಡೆದ ನಂತರ ಟ್ರೇಡ್ ಲೈಸೆನ್ಸ್ ಪಡೆಯುವ ಅವಶ್ಯಕತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿದರೆ ಆರೋಗ್ಯವಾಗಿರಲು ಸಾಧ್ಯ
Jan 18 2025, 12:46 AM IST
ಎಲ್ಲಾ ದಾನಕ್ಕಿಂತ ಅನ್ನದಾನ ಶ್ರೇಷ್ಠ. ಪೌಷ್ಟಿಕ ಆಹಾರ ತಯಾರಿಸಿ ನೀಡುವುದರಿಂದ ಮಕ್ಕಳು ಆರೋಗ್ಯವಂತರಾಗಿ ಸಮಾಜದಲ್ಲಿ ಸತ್ಪ್ರಜೆಯಾಗಿ ದೇಶದ ಆಸ್ತಿಯಾಗುತ್ತಾರೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಬಿ. ಪಾಲಾಕ್ಷ ತಿಳಿಸಿದರು.
ದೇಶಿಯ ಆಹಾರ ಪದ್ಧತಿಯ ರೊಟ್ಟಿ ಜಾತ್ರೆ
Jan 16 2025, 12:48 AM IST
ಪುಂಡಿಪಲ್ಯೆ, ಅಗಸಿ ಚಟ್ನಿ, ಜೋಳದ ರೊಟ್ಟಿ ಜನರ ದೈಹಿಕ ಶಕ್ತಿ ಗಟ್ಟಿಗೊಳಿಸುತ್ತಿದೆ. ಅದಕ್ಕಾಗಿಯೇ ಅದೇ ಆಹಾರ ಜಾತ್ರೆಯ ಮುಖ್ಯ ಆಹಾರವಾಗಿಸಲಾಗಿದೆ.
ಶ್ರೀಶೈಲೇಶ್ವರ ವಿದ್ಯಾಕೇಂದ್ರದಲ್ಲಿ ಆಹಾರ ಉತ್ಸವ, ಶೈಲ ಸಂತೆ
Jan 13 2025, 12:48 AM IST
ಇಂದಿನ ಮಕ್ಕಳಿಗೆ ವ್ಯವಹಾರಿಕ ಜ್ಞಾನ ಅಗತ್ಯವಾಗಿದೆ.
ಜನಾಕರ್ಷಣೆ ಕೇಂದ್ರವಾದ ಆಹಾರ ಪರ್ವ
Jan 12 2025, 01:16 AM IST
ಮಮತಾ ತಯಾರಿಸಿದ ದೇಶೀಯ ಆಹಾರ ಪದಾರ್ಥಗಳು ಭೇಟಿ ನೀಡಿದ ಪ್ರತಿಯೊಬ್ಬರ ನಾಲಿಗೆ ರುಚಿ ಹೆಚ್ಚಿಸಿ ಮೆಚ್ಚುವಂತೆ ಮಾಡಿತು.
ಕೃಷಿ, ಆಹಾರ ಪ್ರತ್ಯೇಕಿಸಲು ಸಾಧ್ಯವಿಲ್ಲ: ಕೆ.ಎಸ್. ಅಶೋಕಕುಮಾರ
Jan 12 2025, 01:16 AM IST
ಹಿರಿಯ ಚಿಂತಕ, ಸಹಕಾರಿ ಸಾಧಕರಾಗಿದ್ದ ಡಾ. ವಿ.ಎಸ್. ಸೋಂದೆ ಅವರ ಸ್ಮರಣಾರ್ಥ ಶಿರಸಿ ಅರ್ಬನ್ ಬ್ಯಾಂಕ್ ಹಾಗೂ ಡಾ. ವಿ.ಎಸ್. ಸೋಂದೆ ಫೌಂಡೇಶನ್ ಜಂಟಿಯಾಗಿ ಶಿರಸಿ ನಗರದ ಅರಣ್ಯ ಸಮುದಾಯ ಭವನದಲ್ಲಿ ಸ್ಮರಣೋಪನ್ಯಾಸ ಹಮ್ಮಿಕೊಳ್ಳಲಾಗಿತ್ತು.
ಆಹಾರ ಮೇಳದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ
Jan 11 2025, 12:49 AM IST
ನಗರದ ಸೇವಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಾಮರಸ್ಯ ವಿಜ್ಞಾನ, ಕಲಾ ವಸ್ತು ಪ್ರದರ್ಶನ ಹಾಗೂ ಪೋಷಕರು ವಿದ್ಯಾರ್ಥಿಗಳ ಆಹಾರ ಮೇಳ ಗಮನ ಸೆಳೆಯಿತು.
ನಿತ್ಯ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯ ಬಳಕೆ ಅವಶ್ಯ
Jan 11 2025, 12:45 AM IST
ಹೊಸಕೋಟೆ: ಮನುಷ್ಯನ ನಿತ್ಯ ಜೀವನದ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯ ಬಳಸುವ ಮೂಲಕ ಸಮತೋಲನದ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಡಾ. ಕಲಾವತಿ ತಿಳಿಸಿದರು.
ಮತ್ತೊಂದು ಆಹಾರ ಕ್ರಾಂತಿಗೆ ಆದಿ ಚುಂಚನಗಿರಿ ಸ್ವಾಮೀಜಿ ಕರೆ
Jan 10 2025, 12:48 AM IST
ಕೃಷಿ ಚಟುವಟಿಕೆಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸುವ ಮೂಲಕ ಮತ್ತೊಮ್ಮೆ ಆಹಾರ ಕ್ರಾಂತಿಗೆ ನಾಂದಿ ಹಾಡಬೇಕೆಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಕೃಷಿ ವಿಜ್ಞಾನ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
< previous
1
...
9
10
11
12
13
14
15
16
17
...
43
next >
More Trending News
Top Stories
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ