• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಆದಾಯ ಹೆಚ್ಚಳ, ಆಹಾರ ಭದ್ರತೆಗೆ ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ 2 ಸ್ಕೀಂ

Oct 04 2024, 01:03 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಗುರುವಾರ ರೈತರ ಆದಾಯವನ್ನು ಸುಧಾರಿಸುವುದು ಮತ್ತು ಮಧ್ಯಮ ವರ್ಗದವರಿಗೆ ಆಹಾರ ಭದ್ರತೆಯನ್ನು ಕಾಪಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.

ಮಕ್ಕಳಿಗೆ, ಗರ್ಭಿಣಿಯರಿಗೆ ಪೋಷಕಾಂಶ ಆಹಾರ ನೀಡುವುದು ಪೋಷಕರ ಜವಾಬ್ದಾರಿ: ದರ್ಶನ್ ಪುಟ್ಟಣ್ಣಯ್ಯ

Oct 02 2024, 01:10 AM IST
ಪೂರ್ವಿಕರು ಪೋಷಕಾಂಶವುಳ್ಳ ಆಹಾರಗಳನ್ನು ಸೇವನೆ ಮಾಡುತ್ತಿದ್ದರು. ಇದರಿಂದ ಅವರು ಆರೋಗ್ಯವಂತರಾಗಿ ದೀರ್ಘಕಾಲ ಬದುಕುತ್ತಿದ್ದರು. ಆದರೆ, ಪ್ರಸ್ತುತ ದಿನಗಳಲ್ಲಿ ನಾವು ರಾಸಾಯನಿಕ ಅಂಶವುಳ್ಳ ಜಿಂಕ್ ಫುಡ್ ಸೇವನೆ ಮಾಡುತ್ತಾ ಅನಾರೋಗ್ಯಕ್ಕೆ ಸುತ್ತಾಗುತ್ತಿದ್ದೇವೆ.

ಆಹಾರ ಪದ್ಧತಿ ಬದಲಾವಣೆಯಿಂದ ಖಾಯಿಲೆ

Oct 01 2024, 01:31 AM IST
ಕನ್ನಡಪ್ರಭ ವಾರ್ತೆ ಆಲಮೇಲ: ಆಹಾರ ಪದ್ದತಿಯಲ್ಲಿನ ಬದಲಾವಣೆಯಿಂದಾಗಿ ಜನರಲ್ಲಿ ರಕ್ತದೊತ್ತಡ, ಸಕ್ಕರೆ ಖಾಯಿಲೆ, ಹೃದಯ ಸಂಬಂಧಿ ಖಾಯಿಲೆ ಸೇರಿ ಅನೇಕ ರೋಗಗಳು ಸಾಮಾನ್ಯವಾಗಿವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಗುಂಡ್ಲುಪೇಟೆ ಆಹಾರ ಇಲಾಖೆ ಬಾಗಿಲು ಓಪನ್‌ !

Oct 01 2024, 01:22 AM IST
ಗುಂಡ್ಲುಪೇಟೆ: ಕಳೆದ ೨೦ ದಿನಗಳಿಂದ ಇಲ್ಲಿನ ಆಹಾರ ಇಲಾಖೆಗೆ ಅಧಿಕಾರಿಗಳು, ಸಿಬ್ಬಂದಿ ಇಲ್ಲದೆ ಬೀಗ ಬಿದ್ದಿತ್ತು. ಕನ್ನಡಪ್ರಭ ವರದಿ ಬೆನ್ನಲ್ಲೇ ಸೆ.೩೦ ರ ಸೋಮವಾರ ಆಹಾರ ಇಲಾಖೆ ಕಚೇರಿ ಕೆಲಸ ಆರಂಭಿಸಿದೆ.

ಆಹಾರ ಪದಾರ್ಥಗಳ ಪೂರೈಕೆಯಲ್ಲಿ ಅವ್ಯವಹಾರ: ಆರೋಪ

Oct 01 2024, 01:19 AM IST
ಸರ್ಕಾರದಿಂದ ಸರಬರಾಜಾಗಿರುವ ಅಕ್ಕಿ ಮತ್ತು ಗೋಧಿಯಲ್ಲಿ ಅವ್ಯವಹಾರ ನಡೆದಿದೆ. ಇಲ್ಲಿನ ಅಧಿಕಾರಿಗಳು ಹಾಗೂ ನೌಕರರು ಭಾಗಿಯಾಗಿರುವ ಸಾಧ್ಯತೆ ಇದೆ. ಅಲ್ಲದೇ ಪೂರೈಕೆಯಾಗುವ ಆಹಾರವು ಕಳಪೆ ಗುಣಮಟ್ಟದಿಂದ ಕೂಡಿದೆ.

ಫಿಜಾ ಬರ್ಗರ್ ನಂತಹ ಪಾಶ್ಚಾತ್ಯ ಶೈಲಿ ಆಹಾರ ತ್ಯಜಿಸಿ: ಪ್ರೊ.ದೊಡ್ಡರಂಗೇಗೌಡ

Oct 01 2024, 01:17 AM IST
ಆಧುನಿಕತೆ ನೆಪದಲ್ಲಿ ಬಂದಿರುವ ಫಿಜಾ ಬರ್ಗರಗಳು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಪೌಷ್ಟಿಕ ಆಹಾರ ಸೇವನೆ ಮನುಷ್ಯನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಉತ್ತಮಗೊಳ್ಳುತ್ತದೆ. ಮಕ್ಕಳ ಭವಿಷ್ಯ ಮತ್ತು ರಾಷ್ಟ್ರ ಸದೃಢವಾಗಲು ಆರೋಗ್ಯವಂತ ಯುವಶಕ್ತಿ ಅವಶ್ಯಕ. ಹೀಗಾಗಿ ಬೇರೆ ಬೇರೆ ಆಹಾರಗಳಿಗೆ ಮಾರು ಹೋಗಿರುವ ಮಕ್ಕಳಲ್ಲಿ ನಮ್ಮ ಸಂಸ್ಕೃತಿ ಆಹಾರಗಳನ್ನು ರೂಢಿ ಮಾಡಬೇಕು.

ಪತ್ರಕರ್ತರಿಗೆ ಪಡಿತರ ಕಾರ್ಡ್‌ ನೀಡಲು ನಿರ್ಧಾರ : ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ

Sep 30 2024, 01:22 AM IST
ಪತ್ರಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಎಪಿಎಲ್ ಮತ್ತು ಬಿಪಿಎಲ್ ರೇಷನ್‌ ಕಾರ್ಡ್‌ ನೀಡಲು ನಿರ್ಧರಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

೨೦ ದಿನಗಳಿಂದ ಗುಂಡ್ಲುಪೇಟೆ ಆಹಾರ ಕಚೇರಿಗೆ ಬೀಗ!

Sep 30 2024, 01:19 AM IST
ಗುಂಡ್ಲುಪೇಟೆ: ಇಲ್ಲಿನ ಆಹಾರ ಇಲಾಖೆಯ ಶಿರಸ್ತೇದಾರ್‌, ಇಬ್ಬರು ಆಹಾರ ನಿರೀಕ್ಷಕರು ಇಲ್ಲದೆ ೨೦ ದಿನಗಳಾಗುತ್ತಿದೆ. ಕಳೆದ ೨೦ ದಿನಗಳಿಂದಲೂ ಆಹಾರ ಇಲಾಖೆಯ ಕಚೇರಿಗೆ ಬೀಗ ಬಿದ್ದಿದೆ!.

ಕೊಡೇಕಲ್‌: ಅಂಗನವಾಡಿ ಆಹಾರ ಸಾಮಗ್ರಿ ಕಾಳಸಂತೆಯಲ್ಲಿ ಮಾರಾಟ!

Sep 30 2024, 01:17 AM IST
ಶಿಕ್ಷಕಿ ಮನೆಯಲ್ಲಿದ್ದ ದಾಸ್ತಾನು ಮರಳಿ ಕೇಂದ್ರಕ್ಕೆ ತಂದ ಗ್ರಾಮಸ್ಥರು, ಶಿಕ್ಷಕಿಯನ್ನು ಅಮಾನತುಗೊಳಿಸುವಂತೆ ಗ್ರಾಮಸ್ಥರ ಆಗ್ರಹ.

ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಪೌಷ್ಟಿಕ ಆಹಾರ

Sep 29 2024, 01:48 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ಒಂದರಿಂದ 10ನೇ ತರಗತಿಯ ಸರ್ಕಾರಿ, ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಆರು ದಿನ ಬೇಯಿಸಿದ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಚಾಲನೆ ನೀಡಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 43
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved