• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಗುವಿನ ಪೋಷಣೆಗೆ ಸಮತೋಲಿತ ಆಹಾರ ಅತ್ಯಗತ್ಯ

Sep 26 2024, 09:56 AM IST
ಗೌರಿಬಿದನೂರು: ಪೌಷ್ಟಿಕಾಂಶದ ಕೊರತೆ ಹೊರತುಪಡಿಸಿ ಪೂರಕ ಆಹಾರಗಳಿಗಿಂತ ಸಹಜ ಆಹಾರಗಳಿಂದ ಸಿಗುವ ಪೋಷಕಾಂಶಗಳು ಯಾವಾಗಲೂ ಉತ್ತಮವಾಗಿರುತ್ತವೆ ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ ಹೇಳಿದರು.

ಪಾಶ್ಚಿಮಾತ್ಯ ಆಹಾರ ಪದ್ಧತಿ ಅನುಸರಿಸದಿರಿ: ಡಾ. ಸಂತೋಷ್ ಸಲಹೆ

Sep 26 2024, 09:54 AM IST
ತ್ತೀಚಿಗೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋದ ಜನತೆಯು ಪಿಜ್ಜಾ, ಬರ್ಗರ್, ಗೋಬಿಮಂಜೂರಿ, ಪಾನಿಪುರಿ ಆಹಾರಗಳನ್ನು ಸೇವಿಸುವುದರೊಂದಿಗೆ ಕೊಬ್ಬಿನಾಂಶ ಹೆಚ್ಚಿಸಿಕೊಳ್ಳುತ್ತಿದ್ದಾರೆ.

ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಿ ಅಪೌಷ್ಟಿಕತೆ ತಪ್ಪಿಸಿ: ಡಾ.ಮಧುಸೂದನ

Sep 25 2024, 01:01 AM IST
ಮಕ್ಕಳ ಅಪೌಷ್ಟಿಕತೆ ದೂರ ಮಾಡಲು ಗುಣ ಮಟ್ಟದ ಆಹಾರ ನೀಡುವಂತಾಗಬೇಕು ಎಂದು ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಮಧುಸೂದನ ಹೇಳಿದರು. ಪೋಷಣಾ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ಪ್ರತಿಯೊಬ್ಬರು ಪೌಷ್ಠಿಕಯುಕ್ತ ಆಹಾರ ಸೇವಿಸಿ: ಜಯಣ್ಣ

Sep 25 2024, 12:46 AM IST
Everyone eat nutritious food: Jayanna

ಆಹಾರ,ವಿಹಾರ, ಆಚಾರ, ವಿಚಾರ ಉತ್ತಮವಾಗಿದ್ದರೆ ಆರೋಗ್ಯವಾಗಿರಬಹುದು: ಡಾ.ಅಮೃತ ಸಲಹೆ

Sep 24 2024, 01:50 AM IST
ನರಸಿಂಹರಾಜಪುರಆಹಾರ, ವಿಹಾರ, ಆಚಾರ ಹಾಗೂ ವಿಚಾರ ಚೆನ್ನಾಗಿದ್ದರೆ ಪ್ರತಿಯೊಬ್ಬರೂ ಆರೋಗ್ಯವಾಗಿರಬಹುದು ಎಂದು ಉಜಿರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಬ್ಯಾಚಲರ್ ನ್ಯಾಚರೋಪತಿ ಅಂಡ್ ಯೋಗಿಕ್ ಸೈನ್ ನ ಡಾ. ಅಮೃತ ಸಲಹೆ ನೀಡಿದರು.

ತಾಯಿ, ಮಗು ಆರೋಗ್ಯವಾಗಿರಲು ಪೌಷ್ಠಿಕ ಆಹಾರ ಅಗತ್ಯ

Sep 22 2024, 01:54 AM IST
ಮಳವಳ್ಳಿ: ಅಂಗನವಾಡಿ ಕೇಂದ್ರದ ಮೂಲಕ ತಾಯಿ ಹಾಗೂ ಮಗುವಿನ ಪೌಷ್ಠಿಕತೆ ವೃದ್ಧಿಸಲು ಸರ್ಕಾರದ ವತಿಯಿಂದ ನೀಡುವ ಆಹಾರ ಪದಾರ್ಥಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕಿ ದೀಪಾ ತಿಳಿಸಿದರು.

ಉತ್ತಮ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಸೇವಿಸಿ

Sep 22 2024, 01:47 AM IST
ತಿಪಟೂರು: ಪ್ರತಿಯೊಬ್ಬರು ಪೌಷ್ಟಿಕ ಆಹಾರ ಸೇವನೆ ಮಾಡುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲೋಕೇಶ್ ಹೇಳಿದರು.

ದೇಶದ ಅಭಿವೃದ್ಧಿಗೆ ಆಹಾರ ಪದ್ಧತಿ ಮುಖ್ಯ

Sep 21 2024, 01:45 AM IST
ಬೇಲೂರು: ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಪೌಷ್ಟಿಕ ಆಹಾರದ ಬಗ್ಗೆ ಗಮನಹರಿಸದೆ ಕೇವಲ ಜಂಕ್ ಫುಡ್‌ಗಳಿಗೆ ಮಾರುಹೋಗುತ್ತಿರುವುದು ಬೇಸರದ ಸಂಗತಿಯಾಗಿದೆ. ದೇಶ ಅಭಿವೃದ್ದಿಯಾಗಬೇಕಾದರೆ ನಮ್ಮ ಆರೋಗ್ಯ ಪದ್ಧತಿ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಬೇಲೂರು ಹಿರಿಯ ಸಿವಿಲ್ ನ್ಯಾಯಾಧೀಶೆ ಎಂ.ಎಸ್.ಶಶಿಕಲಾ ಹೇಳಿದರು.

ಗರ್ಭಿಣಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರೊಟೀನ್ ಆಹಾರ ಬಳಸಿ

Sep 19 2024, 01:53 AM IST
ಚಾಮರಾಜನಗರ ನಗರಸಭಾ ವ್ಯಾಪ್ತಿಯ ೧೦ನೇ ವಾರ್ಡಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಪೋಷಣ ಅಭಿಯಾನ ಕಾರ್ಯಕ್ರಮ ನಡೆಯಿತು.

ಗರ್ಭಿಣಿಯರಿಗೆ ಪೌಷ್ಟಿಕಾಂಶ ಆಹಾರ ಅಗತ್ಯ

Sep 19 2024, 01:49 AM IST
ಕುಂದಾಣ: ಮಕ್ಕಳು, ಹದಿಹರಿಯದ ಬಾಲಕಿಯರು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಪೋಷಣ್ ಅಭಿಯಾನ ಆರಂಭಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮುದ್ದಣ್ಣ ತಿಳಿಸಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 43
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved