• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಲ್ಲುಗಳ ರಕ್ಷಣೆಗೆ ಖನಿಜಯುಕ್ತ ಆಹಾರ ಸೇವಿಸಿ

Sep 13 2024, 01:32 AM IST
ತರಕಾರಿ, ಹಣ್ಣು, ರಾಗಿ ಮುದ್ದೆಯಂತಹ ಖನಿಜಯುಕ್ತ ಆಹಾರ ಸೇವಿಸುವುದರಿಂದ ಹಲ್ಲುಗಳ ರಕ್ಷಣೆ ಆಗುತ್ತದೆ.

ಅಂಗನವಾಡಿ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ: ಶಾಸಕ ಸುರೇಶಗೌಡ

Sep 12 2024, 01:55 AM IST
ರಾಜ್ಯದ ಅಂಗನವಾಡಿ ಮಕ್ಕಳಿಗೆ ಪೂರೈಸುತ್ತಿರುವ ಆಹಾರವು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ ಆರೋಪಿಸಿದರು. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪಡಿತರ ಆಹಾರ ಬಿಡುಗಡೆ

Sep 12 2024, 01:52 AM IST
Release of rationed food

50 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಕಾರ್ಡ್‌ಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಚಿಂತನೆ

Sep 11 2024, 01:08 AM IST
ರಾಜ್ಯದಲ್ಲಿ ಅಂತ್ಯೋದಯ ಮತ್ತು ಬಿಪಿಎಲ್‌ ಕಾರ್ಡ್‌ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಸುಮಾರು 50 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಕಾರ್ಡ್‌ಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಚಿಂತನೆ ನಡೆಸಿದೆ.

ಕುಲಾಂತರಿ ಆಹಾರ ವಿರೋಧಿಸಿ 4 ದಿನ ಸತ್ಯಾಗ್ರಹ

Sep 11 2024, 01:06 AM IST
ಕುಲಾಂತರಿ ಆಹಾರ ವಿರೋಧಿ ಒಕ್ಕೂಟದಿಂದ ಸೆ. ೨೮, ೩೦, ಅ.೧ ಮತ್ತು ೨ ರಂದು ತುಮಕೂರು ಜಿಲ್ಲೆಯ ಗಾಂಧೀಜಿ ಸಹಜ ಬೇಸಾಯ ಆಶ್ರಮ, ದೊಡ್ಡಹೊಸೂರು ಗ್ರಾಮದಲ್ಲಿ ನಾಲ್ಕು ದಿನಗಳ ಕಾಲ ದೊಡ್ಡ ಹೊಸೂರು ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ

ಅಪೌಷ್ಟಿಕತೆ ನಿವಾರಣೆಗೆ ಪೌಷ್ಟಿಕಾಂಶ ಆಹಾರ ಅಗತ್ಯ

Sep 11 2024, 01:02 AM IST
ಅಪೌಷ್ಟಿಕತೆ ನಿವಾರಣೆಗೆ ಪೌಷ್ಟಿಕಾಂಶ ಆಹಾರ ಅಗತ್ಯವಾಗಿದೆ. ಪ್ರತಿ ಗರ್ಭಿಣಿ ಬಾಣಂತಿಯರು ಪೋಷಕಾಂಶಯುಕ್ತ ಆಹಾರ ಪದಾರ್ಥ ಸೇವನೆ ಮಾಡುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕೆಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್. ಹೇಮಾ ಹೇಳಿದರು.

ಅನ್ನಭಾಗ್ಯ ಯೋಜನೆಯಲ್ಲಿ ಅನರ್ಹರು ಹೊಂದಿರುವ ಬಿಪಿಎಲ್ ಕಾರ್ಡ್‌ಗಳಿಗೆ ಆಹಾರ ಇಲಾಖೆ ಕತ್ತರಿ

Sep 10 2024, 01:39 AM IST
ಅಕ್ರಮ ಪಡಿತರ ಕಾರ್ಡ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲು ಒಂದಲ್ಲಾ ಒಂದು ಕಾರ್ಡುದಾರರ ಲೋಪಗಳನ್ನು ಪತ್ತೆ ಮಾಡಲು ಇಲಾಖೆ ಮುಂದಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುಗಳಲ್ಲಿರುವ ಸದಸ್ಯರು ಕೆವೈಸಿ ಮಾಡಿಸದಿದ್ದರೆ ಅಂತಹವರ ಕಾರ್ಡ್‌ ರದ್ದಾಗಲಿದೆ.

ಮಯೂರ ಹೋಟೆಲ್‌ಗೆ ಆಹಾರ ಸುರಕ್ಷತಾಧಿಕಾರಿಗಳ ಭೇಟಿ

Sep 10 2024, 01:34 AM IST
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಹೋಟೆಲ್‌ಗಳಾದ ಹೋಟೆಲ್ ಮಯೂರ ವೇಲಾಪುರಿ, ಹೋಟೆಲ್ ಮಯೂರ ಯಗಚಿ ಹಾಗೂ ಮಯೂರ ಶಾಂತಲಾ ಹಳೇಬೀಡು ಘಟಕಗಳಿಗೆ, ಹಾಸನ ಜಿಲ್ಲೆಯ ಆಹಾರ ಸುರಕ್ಷತಾ ಅಧಿಕಾರಿಗಳಾದ ಬಸವೇಗೌಡ ಮತ್ತು ತಂಡ ಭೇಟಿ ನೀಡಿ ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿತು. ಅಡುಗೆ ಕೋಣೆ ಉಗ್ರಾಣ ಹಾಗೂ ಉಪಹಾರ ಗೃಹ ಇವುಗಳನ್ನು ಪರಿಶೀಲಿಸಿ ಕೆಲ ಸಲಹೆ ಸೂಚನೆಗಳನ್ನು ಪಾಲಿಸುವಂತೆ ತಿಳಿಸಿದರು. ಮೂರು ಹೋಟೆಲ್‌ಗಳ ಸ್ವಚ್ಛತೆ ಮತ್ತು ಆಹಾರ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ‌

ಸತ್ವಭರಿತ ಆಹಾರ ಸೇವಿಸಿ ಅಪೌಷ್ಠಿಕತೆ ಹೋಗಲಾಡಿಸಿ: ನ್ಯಾ.ಹರಿಣಿ

Sep 09 2024, 01:37 AM IST
ಮದ್ದೂರಿನಲ್ಲಿ ನಡೆದ ವಿಶ್ವ ಪೌಷ್ಟಿಕ ದಿನಾಚರಣೆಯನ್ನು ನ್ಯಾಯಾಧೀಶರಾದ ಎಂ.ಎಸ್.ಹರಿಣಿ ಉದ್ಘಾಟಿಸಿದರು.

ಪೌಷ್ಠಿಕ ಆಹಾರ ಸೇವನೆಯಿಂದ ರಕ್ತ ಹೀನತೆ ತಡೆಗಟ್ಟಿ: ಮಹಮ್ಮದ್‌ ಪಯಾಝ್

Sep 07 2024, 01:38 AM IST
ನರಸಿಂಹರಾಜಪುರ, ಪೌಷ್ಠಿಕ ಆಹಾರ ಸೇವನೆಯಿಂದ ರಕ್ತಹೀನತೆ ತಡೆಗಟ್ಟಬಹುದು ಎಂದು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್‌ ಪಯಾಝ್ ತಿಳಿಸಿದರು.ಬುಧವಾರ ಮುತ್ತಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಪೋಷಣ್‌ ಅಭಿಯಾನ ಮಾಸಾಚರಣೆ ಉದ್ಘಾಟಿಸಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವೀಚಾರಕಿ ಕಾವ್ಯ ಮಾತನಾಡಿ, ಪ್ರತಿ ವರ್ಷ ಸೆಪ್ಟಂಬರ್ ತಿಂಗಳಲ್ಲಿ ಪೋಷಣ್‌ ಮಾಸಾಚರಣೆ ನಡೆಸಲಾಗುತ್ತಿದೆ . ಮೊದಲ ವಾರದಲ್ಲಿ ಸಾರ್ವಜನಿಕರಿಗೆ ರಕ್ತಹೀನತೆ ಬಗ್ಗೆ ಅರಿವು ಮೂಡಿಸ ಲಾಗುತ್ತಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 43
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved