• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ನಾಯಿಯದ್ದಲ್ಲ, ಮೇಕೆ ಮಾಂಸ: ಆಹಾರ ಇಲಾಖೆ ಸ್ಪಷ್ಟನೆ

Jul 30 2024, 01:31 AM IST
ರಾಜಸ್ಥಾನದಿಂದ ಬಂದಿದ್ದು ನಾಯಿ ಮಾಂಸವಲ್ಲ, ಮೇಕೆ ಮಾಂಸವೆಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ನಮ್ಮ ಆಹಾರ, ಜೀವನ ಕ್ರಮವೇ ಅನಾರೋಗ್ಯಕ್ಕೆ ಕಾರಣ: ಲಯನ್ಸ್ ಅಧ್ಯಕ್ಷ ಡಾ. ಚಂದ್ರಮೌಳಿ

Jul 30 2024, 12:35 AM IST
ಲಯನ್ಸ್ ಸಂಸ್ಥೆಯಿಂದ ಹಲವಾರು ಉಪಯುಕ್ತ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದು, ಅದರಲ್ಲೂ ಬಹುಮುಖ್ಯವಾಗಿ ಕಣ್ಣಿನ ತಪಾಸಣೆ, ಮಧುಮೇಹ ಹಾಗೂ ರಕ್ತದೊತ್ತಡ, ಮಕ್ಕಳ ತಪಾಸಣೆ, ಜನರಲ್ ಚೆಕಪ್ ಮತ್ತು ಪುಟ್ ಪಲ್ಸ್ ಥೆರಪಿ ತಪಾಸಣೆಯನ್ನು ನಡೆಸಿಕೊಂಡು ಬರುತ್ತಿದ್ದು, ಇದರಿಂದ ಸಾಕಷ್ಟು ಜನರು ಕೂಡ ಅನುಕೂಲ ಪಡೆದುಕೊಂಡಿದ್ದಾರೆ.

ಮಾಂಸದ ಮಾದರಿ ಪರೀಕ್ಷೆಗಾಗಿ ರವಾನೆ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರ ಮಾಹಿತಿ

Jul 28 2024, 02:00 AM IST
ನಗರಕ್ಕೆ ರೈಲುಗಳ ಮೂಲಕ ಕುರಿ ಹಾಗೂ ಇತರೆ ಪ್ರಾಣಿಗಳ ಮಾಂಸ ಸರಬರಾಜು ಆಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಯಾವ ಪ್ರಾಣಿ ಮಾಂಸ ಎಂಬುದನ್ನು ಖಚಿತಪಡಿಸಿಕೊಳ್ಳಲು ಮಾಂಸದ ಮಾದರಿಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಗೆ ಗುತ್ತಿಗೆದಾರರ ಅಂತಿಮ

Jul 26 2024, 01:38 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಗೆ ಹೊಸ ಗುತ್ತಿಗೆದಾರರನ್ನು ಅಂತಿಮಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಕೈಗಾರಿಕೆಗಳ ಅಭಿವೃದ್ಧಿಗೆ ಮೋದಿ ಸರ್ಕಾರ ಪಣ : ಆಹಾರ, ಉದ್ಯೋಗ ಕ್ಷೇತ್ರಗಳಿಗೂ ಒತ್ತು

Jul 24 2024, 12:21 AM IST
ದೇಶದ ಔದ್ಯಮಿಕ ವಲಯದ ಜೀವಾಳವಾದ ಕಿರು, ಸಣ್ಣ ಮತ್ತು ಮಧ್ಯಮ ವಲಯದ ಕೈಗಾರಿಕೆಗಳಿಗೆ ವಿಶೇಷ ಗಮನ ನೀಡಲು ಸರ್ಕಾರ ನಿರ್ಧರಿಸಿದೆ.

ಕೇಂದ್ರ ಬಜೆಟ್ 2024 : ಆಹಾರ, ರಸಗೊಬ್ಬರ, ಇಂಧನ ಮೇಲಿನ ಸಬ್ಸಿಡಿ ಶೇ.7.8ರಷ್ಟು ಕಡಿತ

Jul 24 2024, 12:18 AM IST
2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಆಹಾರ, ರಸಗೊಬ್ಬರ, ಇಂಧನಗಳ ಮೇಲಿನ ಸಬ್ಸಿಡಿಯನ್ನು ಶೇ.7.8 ರಷ್ಟು ಕಡಿತಗೊಳಿಸಿದೆ. ಸಬ್ಸಿಡಿಗಳ ಹಂಚಿಕೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ 3.81 ಲಕ್ಷ ಕೋಟಿ ರು. ಹಣವನ್ನು ಹಂಚಿಕೆ ಮಾಡಲಾಗಿದೆ.

ಕಳಪೆ ಗುಣಮಟ್ಟದ ಅಕ್ಕಿ ನೀಡಿಲ್ಲ : ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ

Jul 22 2024, 01:22 AM IST
ವಾಲ್ಮೀಕಿ ನಿಗಮ ಹಗರಣದಲ್ಲಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ, ವಿಚಾರವು ತನಿಖಾ ಹಂತದಲ್ಲಿದೆ. ಪೂರ್ಣಗೊಳ್ಳುವವರೆಗೂ ಮಾತನಾಡುವುದು ತಪ್ಪು, ಹಣ ಯಾರು ತೆಗೆದುಕೊಂಡು ಹೋಗಿದ್ದಾರೆ ಅವರ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು

ಹಾಸ್ಟೆಲ್‌ಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ

Jul 21 2024, 01:23 AM IST
ರಾಮನಗರ: ಹಾಸ್ಟೆಲ್‌ಗಳಲ್ಲಿ ಸ್ವಚ್ಚತೆ, ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡುವ ಜೊತೆಗೆ ಒಂದೇ ಎಂಬ ಭಾವನೆ ಮೂಡುವಂತಹ ವಾತಾವರಣ ನಿರ್ಮಿಸಿ ಎಂದು ವಾರ್ಡನ್‌ಗಳಿಗೆ ಶಾಸಕ ಇಕ್ಬಾಲ್‌ ಹುಸೇನ್ ಕಿವಿಮಾತು ಹೇಳಿದರು.

ಆಹಾರ ಪದ್ಧತಿ ಬದಲಾವಣೆಯಿಂದ ಮನುಷ್ಯರಲ್ಲಿ ಜಿಐ ಸೋಂಕು : ಜಠರ ಮತ್ತು ಕರುಳಿನ ಸಮಸ್ಯೆಗಳ ಹೆಚ್ಚಳ

Jul 19 2024, 12:54 AM IST

ಜಿಐ ಸೋಂಕುಗಳನ್ನು ತಪ್ಪಿಸಲು ಬೇಯಿಸಿದ ಮತ್ತು ಉತ್ತಮವಾಗಿ ಸಂರಕ್ಷಿಸಲಾದ ಆಹಾರವನ್ನು ಸೇವಿಸುವುದು ಬಹಳ ಮುಖ್ಯ.  

ಸ್ವಾಸ್ತ್ಯ ಸಮಾಜ,ನಿರ್ಮಾಣಕ್ಕೆ ಪೌಷ್ಠಿಕ ಆಹಾರ ಅಗತ್ಯ

Jul 18 2024, 01:33 AM IST
ಇಂದಿನ ಜೀವನ ಪದ್ಧತಿಯಲ್ಲಿ ಸರಿಯಾಗಿ ಆಹಾರ ಪದ್ಧತಿಯನ್ನು ಅನುಷ್ಠಾನ ಮಾಡದೆ ಇದ್ದರೆ ಮುಂದಕ್ಕೆ ಕುಟುಂಬದ ಆರೋಗ್ಯ ಕಾಪಾಡಲು ಸಾಧ್ಯವಿಲ್ಲ
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 41
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved