• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಹಾರ ಪದ್ದತಿಯಿಂದ ಶತಾಯುಷಿಗಳಾಗಲಿ ಸಾಧ್ಯ

Jun 06 2024, 12:31 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಇಂದಿನ ಆಧುನಿಕ ಯುಗದಲ್ಲಿ ಶುದ್ಧವಾದ ಆಹಾರ ಸೇವನೆ, ಶುದ್ಧ ಜೀವನ ನಡೆಸದೇ ಇರುವುದರಿಂದಾಗಿ ಶತಾಯುಷಿಗಳಾಗಿ ಬಾಳುವುದು ಅಪರೂಪವಾಗಿದೆ. ಡೋಣೂರು ಗ್ರಾಮದಲ್ಲಿ ಇಬ್ಬರು ಶುದ್ಧ ಜೀವನ, ಶುದ್ಧ ಆಹಾರ ಸೇವನೆಯಿಂದಾಗಿ ಶತಾಯುಷಿಗಳಿರುವುದು ವಿಶೇಷ. ಇವರನ್ನು ಗುರುತಿಸಿ ಡೋಣೂರ ಕಟ್ಟೀಮನಿ ಹಿರೇಮಠದಿಂದ ಶ್ರೀಗಳು ಸನ್ಮಾನಿಸುತ್ತಿರುವುದು ಯುವಜನಾಂಗಕ್ಕೆ ಉತ್ತಮ ಸಂದೇಶ ನೀಡುತ್ತದ

ಕಲುಶಿತ ಆಹಾರ ಪೂರೈಕೆ ಆರೋಪ; ಬೆಂ.ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

Jun 04 2024, 01:30 AM IST
ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಆಹಾರ ಪೂರೈಸುತ್ತಿರುವುದರಿಂದ ನಿತ್ಯ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವುದಾಗಿ ಆರೋಪಿಸಿ ಬೆಂಗಳೂರು ವಿವಿ ನೂರಾರು ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟಿಸಿದರು.

ಆಹಾರ ಪ್ರಿಯರ ಆಕರ್ಷಿಸಿದ ಶೆಟ್ಟರ ಸಂತೆ

Jun 03 2024, 12:31 AM IST
ವೈವಿಧ್ಯಮಯ ತಿಂಡಿ ತಿನಿಸು ಅಂದ್ರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ. ಒಂದೇ ಸೂರಿನಡಿ ಎಲ್ಲಾದರೂ ಬೊಂಬಾಟ್ ತಿಂಡಿ ಸಿಗುತ್ತೆ ಅಂದ್ರೆ ಬಿಡೋದಕ್ಕಾಗುತ್ತಾ. ಅದರಲ್ಲೂ ಒಂದೇ ಸೂರಿನಡಿ ಎಲ್ಲಾದರೂ ಶೆಟ್ಟರ ಮನೆಯ ಬೊಂಬಾಟ್ ತಿಂಡಿ ಸಿಗುತ್ತೆ ಅಂದ್ರೆ ಇದಕ್ಕಿಂತ ತಿಂಡಿ ಪ್ರಿಯರಿಗೆ ಬೇರೇನು ಬೇಕು. ಇನ್ನು ಮನೆಯಲ್ಲಿ ತಯಾರಾದ ಬಟ್ಟೆ, ಬ್ಯಾಗು, ಚಕ್ಕುಲಿ ಕೋಡಬಳೆ, ನಿಪ್ಪಟ್ಟು, ನಿಪ್ಪಟ್ಟು ಮಸಾಲೆ, ಬೋಟಿ ಮಸಾಲೆ, ಪಾನಿಪುರಿ, ರವೆ ಉಂಡೆ ಸೇರಿ ಆರ್ಯವೈಶ್ಯರ ವಿಶಿಷ್ಟ ಖಾದ್ಯಗಳು ಮತ್ತಿತರೆ ತಿನಿಸುಗಳು ತಿಂಡಿ ಪ್ರಿಯರ ಕೈ ಬೀಸಿ ಕರೆಯುತ್ತಿದ್ದವು.

ಹಸಿರೋತ್ಸವ: ದೇಸಿ ಆಹಾರ ಸವಿದ ಕೃಷಿಕರು, ಧಾನ್ಯ ಖರೀದಿಸಿದ ಅಭಿಮಾನಿಗಳು

Jun 03 2024, 12:30 AM IST
ಮಲೇಬೆನ್ನೂರಿನ ಎರೇ ಬೂದಿಹಾಳು ಸಮೀಪದ ಶ್ರೀನಿವಾಸ ನಗರದದಲ್ಲಿ ಐಕಾಂತಿಕ ಬುಡಕಟ್ಟು ಸಮುದಾಯದ ಆಶ್ರಯದಲ್ಲಿ ಸಹಜ ಕೃಷಿ ಮತ್ತು ಸಹಜ ಬದುಕು ಕುರಿತ ಹಸಿರು ಉತ್ಸವವು ಸಾವಿರಾರು ಸಾವಯವ ಕೃಷಿಕರ ಆಸಕ್ತರ ಸಮ್ಮುಖದಲ್ಲಿ ಭಾನುವಾರ ಜರುಗಿತು.

ಪ್ರಾಕೃತಿಕ ದೊರಕುವ ಆಹಾರ ಸೇವಿಸಿ, ಆರೋಗ್ಯ ರಕ್ಷಿಸಿ: ಆಶಾ ತಿಮ್ಮಪ್ಪಯ್ಯ

Jun 03 2024, 12:30 AM IST
ಉತ್ತಮ ಆಹಾರದ ಮೂಲಮಂತ್ರಗಳು ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ನಿಸರ್ಗದಲ್ಲಿ ಸಿಗುವ ತರಕಾರಿ ಕಾಯಿಪಲ್ಲೆಗಳನ್ನು ಸೇವಿಸುವ ಮೂಲಕ ಉತ್ತಮ ಆರೋಗ್ಯ ಪಡೆಯಿರಿ ಎಂದು ಗಣ್ಯರು ಸಲಹೆ ನೀಡಿದರು.

ಧರ್ಮಸ್ಥಳದಲ್ಲಿ ಪೌಷ್ಟಿಕ ಆಹಾರ ಉತ್ಪಾದನೆಗೆ ಆದ್ಯತೆ

Jun 02 2024, 01:46 AM IST
ಪೌಷ್ಟಿಕ ಆಹಾರವನ್ನು ಉತ್ಪಾದಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂದು ಶ್ರೀ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾಧಿಕಾರಿ ಅಕ್ಷತಾ ರೈ ಹೇಳಿದರು. ಅರಸೀಕೆರೆಯ ಅಗ್ಗುಂದ ಸಿದ್ದರಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಸಂಸ್ಥೆಯ ವತಿಯಿಂದ ಸಿರಿಧಾನ್ಯ ಬಿತ್ತನೆ ಬೀಜಗಳಾದ ಸಾಮೆ, ಹಾರಕ, ಕೊರಲೆ ಬೀಜವನ್ನು ರೈತರಿಗೆ ವಿತರಿಸಿ ಮಾತನಾಡಿದರು.

ಆರೋಗ್ಯಯುತ ಜೀವನಕ್ಕೆ ಉತ್ತಮ ಆಹಾರ ಮುಖ್ಯ: ಡಾ.ಸುದರ್ಶನ್ ಹೆಬ್ಬಾರ್‌

Jun 01 2024, 12:46 AM IST
ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್‌ ವಾರ್ಷಿಕ ಶಿಬಿರದಲ್ಲಿ ಆರೋಗ್ಯವಂತ ಸಮಾಜ ಮತ್ತು ಸವಾಲುಗಳು ಎಂಬ ವಿಷಯದ ಬಗ್ಗೆ ಮುನಿಯಾಲು ಗ್ರಾಮದ ವೈದ್ಯರಾದ ಡಾ.ಸುದರ್ಶನ್ ಹೆಬ್ಬಾರ್‌ ಮಾತನಾಡಿದರು.

ತಂಬಾಕು ಸೇವನೆ ಬಿಟ್ಟು ಸತ್ವಯುತ ಆಹಾರ ಸೇವಿಸಿ

Jun 01 2024, 12:45 AM IST
ತಂಬಾಕು ಉತ್ಪನ್ನಗಳ ಅಪಾಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪೂರ್ಣಿಮಾ ಯಾದವ್ ತಿಳಿಸಿದರು.ಪಟ್ಟಣದಲ್ಲಿ ಏರ್ಪಡಿಸಿದ್ದ, ತಂಬಾಕು ನಿಯಂತ್ರಣ ಅರಿವು ಜಾಥಕ್ಕೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು.

ಪೌಷ್ಟಿಕ ಆಹಾರ ಕಾರ್ಯಕ್ರಮ : ಅಂಗನವಾಡಿ ಮೇಲ್ವಿಚಾರಕಿಯರ ಪಾತ್ರ ಪ್ರಮುಖ

May 31 2024, 02:32 AM IST
ಸರ್ಕಾರದಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಜಾರಿಗೊಳಿಸಿದ್ದು, ಈ ಯೋಜನೆ ಸಮರ್ಪಕ ಅನುಷ್ಠಾನಗೊಳಿಸುವಲ್ಲಿ ಮಹಿಳಾ ಮೇಲ್ವಿಚಾರಕಿಯರ ಪಾತ್ರ ಮಹತ್ವದ್ದಾಗಿದೆ ಎಂದು ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖರ ಹೇಳಿದರು.

ಅರಣ್ಯವಾಸಿಗಳಿಗೆ ತಕ್ಷಣ ಪೌಷ್ಟಿಕ ಆಹಾರ ಪೂರೈಸಿ

May 28 2024, 01:11 AM IST
ಕಳೆದ ಮೂರು ತಿಂಗಳಿನಿಂದ ಅರಣ್ಯವಾಸಿಗಳಿಗೆ ನೀಡುತ್ತಿದ್ದ ಪೌಷ್ಟಿಕ ಆಹಾರ ಏಕಾಏಕಿ ನಿಲ್ಲಿಸಲಾಗಿದೆ. ಇದರಿಂದ ಅರಣ್ಯದಲ್ಲಿರುವ ಹಸಲರು, ಬುಡಕಟ್ಟು ಜನರು ಉಪವಾಸ ಬೀಳುವ ಸ್ಥಿತಿ ನಿರ್ಮಾಣವಾಗಿದೆ. ಪೌಷ್ಟಿಕ ಆಹಾರ ಸರಬರಾಜು ಆಗದಿರುವ ಕುರಿತು ಅಧಿಕಾರಿಗಳ ಕೇಳಿದರೆ ಟೆಂಡರ್ ಆಗಿಲ್ಲ ಎಂದು ಹೇಳುತ್ತಿದ್ದಾರೆ. ತಕ್ಷಣ ಪೌಷ್ಟಿಕ ಆಹಾರ ಸರಬರಾಜಿಗೆ ಟೆಂಡರ್ ಕರೆದು ಆಹಾರ ಪೂರೈಸಬೇಕು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 41
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved