• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತಗಟ್ಟೆ ಸಿಬ್ಬಂದಿಗೆ ಅಭ್ಯರ್ಥಿ ಆಹಾರ ಸರಬರಾಜಿಗೆ ನಿರ್ಬಂಧ

Apr 22 2024, 02:01 AM IST
ಮತಗಟ್ಟೆ ಸಿಬ್ಬಂದಿಗೆ ಅಭ್ಯರ್ಥಿ ಕಡೆಯಿಂದ ಆಹಾರ ಸರಬರಾಜು ಮಾಡಲು ನಿರ್ಬಂಧ ವಿಧಿಸಲಾಗಿದೆ.

ನೀರು, ಆಹಾರ ಅರಸಿ ನಾಡಿನಲ್ಲಿ ಕಾಡಾನೆ ಹಿಂಡು ವ್ಯಾಪಕ ದಾಂದಲೆ

Apr 17 2024, 01:15 AM IST
ಕಳೆದ 4-5 ದಿನಗಳಿಂದ ಸುಂಟಿಕೊಪ್ಪ ಭಾಗದ ಕೊಡಗರಹಳ್ಳಿ ಉಪ್ಪುತೋಡು, 7ನೇ ಹೊಸಕೋಟೆ, ಕಂಬಿಬಾಣೆ, ಅತ್ತೂರು ನಲ್ಲೂರು, ತೊಂಡೂರು ವ್ಯಾಪ್ತಿಯಲ್ಲಿ ಒಂದು ದೈತ್ಯ ಸಲಗ, ಒಂದು ಮರಿ ತಾಯಿಯಾನೆ ಹಾಗೂ ಕುಳ್ಳಗಿನ ಆನೆ ಸಂಚರಿಸುತ್ತಿದ್ದು, ಆನೇಕ ನಿವಾಸಿಗಳ ಮನೆಯಂಗಳಕ್ಕೆ ಬಂದು ಹೋಗುತ್ತಾ ಆತಂಕ ಸೃಷ್ಟಿಸಿವೆ.

ಆಹಾರ ಕಲಬೆರಕೆ, ಪ್ಲಾಸ್ಟಿಕ್‌ ಪೊಟ್ಟಣ ಬಳಕೆ ಬಗ್ಗೆ ಕಟ್ಟುನಿಟ್ಟಿನ ನಿಗಾ: ಡಾ.ಪ್ರವೀಣ್‌ ಕುಮಾರ್‌ ಸೂಚನೆ

Apr 13 2024, 01:04 AM IST
ಆಹಾರ ಗುಣಮಟ್ಟನಿಯಮದ ಪ್ರಕಾರ ಬಿಸಿಯಾದ ಆಹಾರವನ್ನು ಪ್ಲಾಸ್ಟಿಕ್‌ ಪೊಟ್ಟಣಗಳಲ್ಲಿ ಕಟ್ಟಿನೀಡುವಂತಿಲ್ಲ. ಆಹಾರವನ್ನು ಪೂರೈಕೆ ಮಾಡಲು ಅಲ್ಯುಮಿನಿಯಂ ಫಾಯಿಲ್‌ ಹಾಗೂ ಇತರ ಸುರಕ್ಷಿತ ವಿಧಾನಗಳನ್ನು ಮಾತ್ರವೇ ಬಳಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಧಿಕಾರಿ ಡಾ. ತಿಮ್ಮಯ್ಯ ಸ್ಪಷ್ಟಪಡಿಸಿದರು.

ಮುಸ್ಲಿಂ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್‌ ವಿತರಣೆ

Apr 12 2024, 01:03 AM IST
ಮಾನ್ವಿ ಪಟ್ಟಣದ ಪ್ರೇಂಡ್ಸ್ ಫಂಕ್ಷನ್ ಹಾಲಿನಲ್ಲಿ ಮುಸ್ಲಿಂ ಯುನಿಟಿ ವತಿಯಿಂದ ಆಹಾರ ಧಾನ್ಯಗಳ ಕೀಟ್‌ಗಳನ್ನು ಮುಸ್ಲಿಂ ಯುನಿಟಿ ಸದಸ್ಯ ಜಾವಿದ್ ಖಾನ್ ವಿತರಿಸಿದರು.

ಬೀದಿ ಬದಿ ಆಹಾರ ಮಾರಾಟಕ್ಕೆ ಬಿಬಿಎಂಪಿ ನಿರ್ಬಂಧ

Apr 09 2024, 01:47 AM IST
ರಾಜಧಾನಿ ಬೆಂಗಳೂರಿನಲ್ಲಿ ಕಾಲರಾ ರೋಗ ಪತ್ತೆಯಾದ ಹಿನ್ನೆಲೆಯಲ್ಲಿ ರಸ್ತೆ ಬದಿ ಕತ್ತರಿಸಿದ ಹಣ್ಣು ಮಾರಾಟ ಹಾಗೂ ತೆರೆದಿಟ್ಟ ಆಹಾರ ಮಾರಾಟವನ್ನು ನಿರ್ಬಂಧಿಸಿ ಬಿಬಿಎಂಪಿ ಸೋಮವಾರ ಆದೇಶಿಸಿದೆ

ಗ್ರಹಣ ಟೌನ್‌ಹಾಲ್‌ ಎದುರು ಆಹಾರ ಸೇವನೆ

Apr 09 2024, 01:46 AM IST
ಗ್ರಹಣದ ವೇಳೆ ಆಹಾರ ಸೇವಿಸುವ ಮೂಲಕ ಮೂಢನಂಬಿಕೆ ಆಚರಣೆ ಮಾಡದಂತೆ ಮೂಢ ನಂಬಿಕೆ ವಿರೋಧಿ ಒಕ್ಕೂಟದ ಕಾರ್ಯಕರ್ತರು ಜಾಗೃತಿ ಮೂಡಿಸಿದರು.

ದೇಸಿ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ: ಮೀರಾ

Apr 09 2024, 12:47 AM IST
ಜಂಕ್‌ಫುಡ್‌, ಫಾಸ್ಟ್‌ಫುಡ್‌ ಆರೋಗ್ಯಕ್ಕೆ ಒಳ್ಳೆಯದಲ್ಲ. ನಾಲಿಗೆ ರುಚಿಗೆ ಮಕ್ಕಳು ಕೂಡ ಅಂತಹ ಆಹಾರಗಳಿಗೆ ಆಕರ್ಷಿತರಾಗಿದ್ದಾರೆ. ಅವು ಕ್ಯಾನ್ಸರ್‌ನಂತಹ ಮಾರಕ ರೋಗಗಳಿಗೆ ಕಾರಣವಾಗುತ್ತವೆ. ಮಕ್ಕಳನ್ನು ಅಂತಹ ಆಹಾರ ಸೇವನೆಯಿಂದ ದೂರವಿಡಬೇಕು. ನಾವೂ ಕೂಡ ಉತ್ತಮ ಆಹಾರ ಸೇವನೆಗೆ ಆದ್ಯ ಗಮನ ಕೊಡಬೇಕು.

ಕರ್ನಾಟಕ ವಿಶ್ಬವಿದ್ಯಾಲಯದಿಂದ ಪಕ್ಷಿಗಳಿಗೆ ಕುಡಿವ ನೀರು, ಆಹಾರ

Apr 08 2024, 01:07 AM IST
ಕವಿವಿ ಕ್ಯಾಂಪಸ್‌ನಲ್ಲಿ 128 ವಿವಿಧ ಪಕ್ಷಿಗಳು ಇರುವುದನ್ನು ಗುರುತಿಸಿದ್ದು, ಬೇಸಿಗೆಯ ಬಿಸಿಲಿನಲ್ಲಿ ಅವುಗಳಿಗೆ ಕುಡಿಯುವ ನೀರು ಪೂರೈಸಲು ಈ ರೀತಿಯ ತೊಟ್ಟಿಗಳನ್ನು ಇಡುವ ಮೂಲಕ ಪ್ರತಿಯೊಬ್ಬರು ಪಕ್ಷಿ ಸಂಕುಲಕ್ಕೆ ನೆರವಾಗಬೇಕು.

ವಿದ್ಯಾರ್ಥಿಗಳಿಗೆ ಕಳಪೆ ಆಹಾರ ವಿತರಣೆ: ಎಬಿವಿಪಿ ಪ್ರತಿಭಟನೆ

Apr 08 2024, 01:06 AM IST
ಬೆಳಗಾವಿ ನಗರದ ಗಣೇಶಪುರದಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಕಳಪೆ ಆಹಾರ ವಿತರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನಿಲಯದ ಎದುರು ಪ್ರತಿಭಟನೆ ನಡೆಸಿದರು.

ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ: ಡಾ. ಸಿ.ಆರ್. ಚಂದ್ರಶೇಖರ

Apr 08 2024, 01:03 AM IST
ಅವೈಜ್ಞಾನಿಕ ಆಹಾರ ಪದ್ಧತಿ, ಅಸಂಬದ್ಧ ಜೀವನ ಶೈಲಿಯಿಂದ ಶೇ. ೯೦ರಷ್ಟು ಜನರು ಅತಿ ಚಿಕ್ಕವಯಸ್ಸಿನಲ್ಲೇ ಹೃದಯಾಘಾತ, ರಕ್ತದೊತ್ತಡ, ಮಧುಮೇಹದ ಕಾರಣಗಳಿಂದ ಮರಣ ಹೊಂದುತ್ತಿದ್ದಾರೆ ಎಂದು ಮನೋವಿಜ್ಞಾನಿ, ಪದ್ಮಶ್ರೀ ಪುರಷ್ಕೃತ ಡಾ.ಸಿ.ಆರ್. ಚಂದ್ರಶೇಖರ್ ಹೇಳಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 41
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved