• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಹಾರ ಹರಿಸಿ ನಾಡಿಗೆ ಕರಡಿ: ಆತಂಕ

May 20 2025, 01:08 AM IST
ತುಮಕೂರ್ಲಹಳ್ಳಿ ಗೌಡ್ರ ಕಪಿಲೆ ಸಮೀಪದಲ್ಲಿ ಪ್ರತ್ಯಕ್ಷ । ಕಾಡಿಗೆ ಕಳುಹಿಸುವಲ್ಲಿ ಅಧಿಕಾರಿಗಳು ಯಶಸ್ವಿ

ಆಹಾರ ಅಧಿಕಾರಿಗಳ ದಾಳಿ: ಪ್ಲಾಸ್ಟಿಕ್‌ ಕವರ್ ವಶಕ್ಕೆ

May 17 2025, 01:51 AM IST
ತಾಲೂಕು ಆರೋಗ್ಯ ಇಲಾಖೆ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್. ಶ್ರೀನಾಥಬಾಬು ನೇತೃತ್ವದಲ್ಲಿ ಪಟ್ಟಣದ ವಿವಿಧ ಅಂಗಡಿ ಮಳಿಗೆ, ಹೋಟೆಲ್ ಗಳಿಗೆ ದಿಢೀರ್ ದಾಳಿ ನಡೆಸಿ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆ ನಡೆಸಿದರಲ್ಲದೇ ಪ್ಲಾಸ್ಟಿಕ್‌ ಕವರ್‌ ಗಳನ್ನು ವಶಪಡಿಸಿಕೊಂಡರು.

ಆಹಾರ ತಯಾರಿಕಾ ಕ್ಷೇತ್ರದಲ್ಲಿ ಎಐ, ತಂತ್ರಜ್ಞಾನ ಬಳಕೆ ಹೆಚ್ಚಾಗಬೇಕು

May 14 2025, 01:47 AM IST
ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯದ ನಂತರದ ಒಂದರೆಡು ದಶಕದಲ್ಲಿ ಆಹಾರ ಭದ್ರತೆ ಇರಲಿಲ್ಲ. ಈಗ ಆಹಾರದ ಕೊರತೆ ಇಲ್ಲ.

ಆಹಾರ ಕೊರತೆಯಾಗುತ್ತದೆಯೇ? ಸ್ಟಾಕ್‌ ಮಾಡಿಟ್ಟುಕೊಳ್ಳಬೇಕಾ?

May 11 2025, 01:24 AM IST
ಯುದ್ಧ ಘೋಷಣೆಯಾಗದಿದ್ದರೂ ಯುದ್ಧದ ಭೀತಿಯಂತೂ ಇದ್ದೇ ಇದೆ. ಜತೆಗೆ ಪ್ರತಿನಿತ್ಯ, ಪ್ರತಿಕ್ಷಣ ಬಿತ್ತರವಾಗುತ್ತಿರುವ ಸುದ್ದಿಗಳು ಜನರಲ್ಲಿ ಆತಂಕವನ್ನುಂಟು ಮಾಡಿದೆ. ಯುದ್ಧವಾಗುತ್ತಿದೆ. ಈಗೇನೋ ಓಕೆ, ಮುಂದೆ ತಿನ್ನೋಕೆ, ಕುಡಿಯೋಕೆ ಸಿಗಲ್ಲ. ಈಗಲೇ ಸ್ಟಾಕ್‌ ಮಾಡಿಟ್ಟುಕೊಳ್ಳಬೇಕು ಎಂಬ ಗುಲ್ಲು ಹಬ್ಬುತ್ತಿದೆ. ಈ ಕಾರಣದಿಂದ ಜನರಲ್ಲಿ ಕಳವಳ, ತಳಮಳ ಶುರುವಾಗುತ್ತಿದೆ.

ಆಹಾರವಿಲ್ಲದ ಕೋತಿಗಳಿಗೆ ಯುವಕರಿಂದ ಆಹಾರ ಪೂರೈಕೆ

May 11 2025, 01:15 AM IST
ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರಾಣಿ ಪಕ್ಷಿಗಳು ಬಿಸಿಲಿನಲ್ಲಿ ಆಹಾರವಿಲ್ಲದೆ, ಕುಡಿಯಲು ನೀರಿಲ್ಲದೆ ಪರಿತಪಿಸುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕಾಶಿ ಶಿವಗಂಗೆ ಬೆಟ್ಟದಲ್ಲಿ ವಾಸವಾಗಿರುವ ಕೋತಿಗಳಿಗೆ ಯುವಕರ ಗುಂಪೊಂದು ಆಹಾರ ಪೂರೈಸುವ ಕಾರ್ಯಕ್ಕೆ ಮುಂದಾಗಿದೆ.

ಆಸ್ಪತ್ರೆ, ಪಡಿತರ, ಆಹಾರ ಉಗ್ರಾಣಗಳಿಗೆ ನಿರಂತರ ಭೇಟಿ ಇರಲಿ: ಡಾ. ಎಚ್. ಕೃಷ್ಣ

May 10 2025, 01:07 AM IST
ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಜನರು ಪಡೆಯಬೇಕಾದರೆ ಅಧಿಕಾರಿ ವರ್ಗದವರು ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು. ಅದರ ಬಗ್ಗೆ ಭೇಟಿ ಸಂದರ್ಭದಲ್ಲಿ ನಿರ್ದೇಶನಗಳನ್ನು ನೀಡಿದ್ದೇನೆ. ಅದರ ಜತೆಗೆ ಕಂಡುಬಂದ ನ್ಯೂನತೆಗಳನ್ನು ತಕ್ಷಣ ಸ್ಥಳದಲ್ಲಿಯೇ ಸರಿಪಡಿಸಿ, ಮಾರ್ಗದರ್ಶನವನ್ನು ನೀಡಿದ್ದೇವೆ.

ಹಲಸು ಆಹಾರ ಸಂಸ್ಕೃತಿಯ ರಾಯಭಾರಿ: ಅಕ್ಷತಾ ಪಾಂಡವಪುರ

May 05 2025, 12:53 AM IST
ಹಲಸಿನ ಹಣ್ಣಿನ ತೊಳೆ ತಿನ್ನುವ ಸ್ಪರ್ಧೆಯಲ್ಲಿ 30ಕ್ಕೂ ಹೆಚ್ಚಿನ ಸ್ಪರ್ಧಿಗಳು ಭಾಗವಹಿಸಿದ್ದರು. 50 ಸೆಕೆಂಡಿನಲ್ಲಿ 20 ಹಲಸಿನ ತೊಳೆ ತಿನ್ನುವ ಸ್ಪರ್ಧೆ ಏಡಿಸಲಾಗಿತ್ತು. ಕೆ.ಸಿ. ಸೋಮೇಶ್ 45 ಸೆಕೆಂಡಿನಲ್ಲಿ 15 ಹಲಸಿನ ತೊಳೆ ತಿಂದು ಪ್ರಥಮ ಸ್ಥಾನ ಗಳಿಸಿದರು. ಎಸ್‌.ಡಿ. ಮೋಹನ್ ಕುಮಾರ್ ದ್ವಿತೀಯ ಬಹುಮಾನ ಗಳಿಸಿದರು. ಮಹಿಳೆಯರ ವಿಭಾಗದಲ್ಲಿ‌ 1.30 ನಿಮಿಷದಲ್ಲಿ 15 ಹಲಸಿನ ತೊಳೆ ತಿಂದ ಸಹನಾ ಮೊದಲ ಬಹುಮಾನಗಳಿಸಿದರು. ಸುಷ್ಮಾ 2ನೇ ಬಹುಮಾನ ಗಳಿಸಿದರು.

ಇಂದಿರಾ ಕ್ಯಾಂಟೀನ್ ನಲ್ಲಿ ಕಳಪೆ ಆಹಾರ, ಆಕ್ರೋಶ

May 04 2025, 01:36 AM IST
ಆಹಾರ ಪದಾರ್ಥಗಳನ್ನು ರಸ್ತೆಯಲ್ಲಿಟ್ಟು ಇಂತಹ ಆಹಾರ ತಿನ್ನಲು ಸಾಧ್ಯವೇ ಎಂದು ಆಕ್ರೋಶ ವ್ಯಕ್ತಪಡಿಸಿದರು

2 ತಿಂಗಳಿಗೆ ಆಗುವಷ್ಟು ಆಹಾರ ಸಂಗ್ರಹಕ್ಕೆ ಪಿಒಕೆ ಸರ್ಕಾರ ಕರೆ

May 03 2025, 12:18 AM IST

ಪಹಲ್ಗಾಂ ನರಮೇಧ ನೆರೆಯ ಪಾಕಿಸ್ತಾನದಲ್ಲಿ ಅಕ್ಷರಶಃ ಯುದ್ಧ ಭೀತಿ ಸೃಷ್ಟಿಸಿದಂತೆ ಕಂಡುಬರುತ್ತಿದೆ. 

ಹಾಸ್ಟೆಲ್‌, ಅಂಗನವಾಡಿಗೆ ಸ್ವಸಹಾಯ ಸಂಘದ ಆಹಾರ ಪದಾರ್ಥ

Apr 30 2025, 12:34 AM IST
ಸರ್ಕಾರಿ ಹಾಸ್ಟೆಲ್‌, ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಾಗುವ ಆಹಾರ ಪದಾರ್ಥಗಳನ್ನು ಜಿಲ್ಲೆಯಲ್ಲಿ ಸ್ವಸಹಾಯ ಸಂಘಗಳಿಂದ ಪಡೆಯುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಜಿಲ್ಲಾ ಪಂಚಾಯತ್‌ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 41
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved