• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೆಟ್ಟಿಗಳಿಗೆ ಮುಂಬೈನಲ್ಲಿ ಆಹಾರ ಪೂರೈಕೆ ಗುತ್ತಿಗೆ : ಸೇನೆ ಶಾಸಕ ಕ್ಯಾತೆ

Jul 11 2025, 01:47 AM IST

  ಶಿವಸೇನೆ ಶಾಸಕ ಸಂಜಯ್‌ ಗಾಯಕ್ವಾಡ್‌ ಇದೀಗ ಕರ್ನಾಟಕದ ಶೆಟ್ಟಿ ಸಮುದಾಯ ಮತ್ತು ದಕ್ಷಿಣ ಭಾರತೀಯರ ವಿರುದ್ಧ ಕೀಳು ಹೇಳಿಕೆ ನೀಡಿದ್ದಾರೆ. ಶೆಟ್ಟಿಗಳಿಗೇಕೆ ಮುಂಬೈನಲ್ಲಿ ಆಹಾರ ಪೂರೈಸುವ ಗುತ್ತಿಗೆ ನೀಡುತ್ತೀರಿ. ಅದನ್ನು ಮರಾಠಿಗರಿಗೆ ನೀಡಿ ಎಂದು ಹೇಳಿದ್ದಾರೆ.

ಪೌಷ್ಟಿಕ ಆಹಾರ ವಿತರಣೆಗೆ ಎಫ್ಆರ್‌ಎಸ್‌ ತೊಡಕು

Jul 11 2025, 12:32 AM IST
ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ಅಂಗನವಾಡಿ ಮೂಲಕ ನೀಡುವ ಪೂರಕ ಪೌಷ್ಟಿಕ ಆಹಾರದ ಸಮರ್ಪಕ ವಿತರಣೆಗೆ ಫೇಸ್ ರೀಡಿಂಗ್ ಸಾಫ್ಟ್‌ವೇರ್ (ಎಫ್ಆರ್‌ಎಸ್‌) ತೊಡಕಾಗಿದ್ದು ಕಾರ್ಯಕರ್ತೆಯರು, ಫಲಾನುಭವಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.

ಪೌಷ್ಟಿಕ ಆಹಾರ ಸೇವನೆಯಿಂದ ರೋಗ ನಿರ್ವಹಣೆ ಸಾಧ್ಯ

Jul 09 2025, 12:25 AM IST
ಆಧುನಿಕ ಜೀವನ ಶೈಲಿಗೆ ಆಕರ್ಷಿತರಾಗುತ್ತಿರುವ ಯುವ ಸಮುದಾಯ, ಪೋಷಕಾಂಶಯುಕ್ತ ಆಹಾರ ಸೇವನೆಗೆ ಒತ್ತು ಕೊಡದೇ ಜಂಕ್ ಫುಡ್‌ನಂತಹ ಆಹಾರ ಸೇವನೆಯಿಂದ ರಕ್ತ ಹೀನತೆಗೆ ಒಳಗಾಗಿ ಹಲವಾರು ಅನಾರೋಗ್ಯ ಸಮಸ್ಯೆ ಅನುಭವಿಸುತ್ತಿರುವುದು ಗಮನಕ್ಕೆ ಬಂದಿದೆ

ದೇಶದ ಆಹಾರ ರಪ್ತಿಗೆ ಜಗಜೀವರಾಂ ದೂರದೃಷ್ಟಿ ಕಾರಣ

Jul 08 2025, 01:48 AM IST
ಜಿಲ್ಲಾ ಕಾಂಗ್ರೆಸ್ ಕಚೇರಿಲ್ಲಿ ನಡೆದ ಬಾಬೂ ಜಗಜೀವನರಾಂ ಪುಣ್ಯಸ್ಮರಣೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಫೀರ್ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಮಕ್ಕಳ ಆಹಾರ ಅನರ್ಹರಿಗೆ ಸಿಗದಂತೆ ಎಚ್ಚರ ವಹಿಸಿ

Jul 06 2025, 11:48 PM IST
ಅಡುಗೆ ಮನೆಗಳಲ್ಲಿ ಸ್ವಚ್ಛತೆ ಹಾಗೂ ಗುಣಮಟ್ಟದ ಆಹಾರ ಪೂರೈಸಬೇಕು

ರಾಜ್ಯಕ್ಕೆ 5 ಸಾವಿರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ ಗುರಿ

Jul 06 2025, 01:49 AM IST

 ‘ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ’ಯನ್ನು(ಪಿಎಂಎಫ್‌ಎಂಇ) ಒಂದು ವರ್ಷ ವಿಸ್ತರಿಸಿದೆ. ಯೋಜನೆಯಡಿ ಈ ವರ್ಷ ರಾಜ್ಯಕ್ಕೆ 5 ಸಾವಿರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ ಗುರಿ ನೀಡಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದ್ದಾರೆ.

ಆಧುನಿಕ ಸಮಾಜದಲ್ಲಿ ಯಾರೂ ಪರಿಪೂರ್ಣ ಆಹಾರ ಸೇವಿಸುತ್ತಿಲ್ಲ

Jul 06 2025, 01:48 AM IST
ದುರ್ಬಲ ಹಾಗೂ ಹಿಂದುಳಿದ ವರ್ಗದವರು ಹೆಚ್ಚು ಬೆಲೆಯ ಸಾರವರ್ಧಿತ ಆಹಾರ ಪದಾರ್ಥಗಳನ್ನು ಕೊಂಡು ಬಳಕೆ ಮಾಡುವ ಸಾಮರ್ಥ್ಯ ಹೊಂದಿಲ್ಲ.

ಪಾರಿವಾಳಗಳಿಂದಾಗಿ ಆರೋಗ್ಯ ಸಮಸ್ಯೆ : ಆಹಾರ ಹಾಕುವ ಮುಂಬೈನ 51 ಕೇಂದ್ರ ಬಂದ್‌ !

Jul 06 2025, 01:48 AM IST
ಪಾರಿವಾಳಗಳಿಂದಾಗಿ ಅಲರ್ಜಿ, ಉಸಿರಾಟದ ತೊಂದರೆ, ಶ್ವಾಸಕೋಶದ ಸೋಂಕು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಕಾರಣ ನಗರದಲ್ಲಿದ್ದ 51 ಪಾರಿವಾಳ ಆಹಾರ ಕೇಂದ್ರಗಳನ್ನು ಮುಚ್ಚುವಂತೆ ಮಹಾರಾಷ್ಟ್ರ ಸರ್ಕಾರವು, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ)ಗೆ ನಿರ್ದೇಶನ ನೀಡಿದೆ.

ಅನ್ನಭಾಗ್ಯ ಯೋಜನೆಯಡಿ ಸಮರ್ಪಕ ಆಹಾರ ವಿತರಿಸಿ

Jul 02 2025, 12:20 AM IST
ಕೊಪ್ಪಳ ಜಿಲ್ಲೆಯ ಕೆಲವು ನ್ಯಾಯಬೆಲೆ ಅಂಗಡಿಯವರು ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡುವ ಅಕ್ಕಿಯ ಪ್ರಮಾಣದಲ್ಲಿ ಕಡಿತ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ.

ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಪ್ರಗತಿ ಸಾಧಿಸಲು ದ.ಕ. ಜಿ.ಪಂ ಸಿಇಒ ಸೂಚನೆ

Jun 28 2025, 12:18 AM IST
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಗುರುವಾರ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಅಧ್ಯಕ್ಷತೆಯಲ್ಲಿ ಇಲ್ಲಿನ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved