• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಐಟಿ ಕಾಲೇಜಿನಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಕಾರ್ಯಾಗಾರ

Sep 19 2025, 01:00 AM IST
ಚಿಕ್ಕಮಗಳೂರು, ವಿದ್ಯಾರ್ಥಿಗಳ ಜೀವನದ ಮೇಲೆ ಎಸ್‌ಐಎಚ್ ಸಕಾರಾತ್ಮಕ ಪರಿ ಣಾಮ ಬೀರುವ ಜೊತೆಗೆ ಕಲ್ಪನೆಗಳು ಮತ್ತು ಪ್ರತಿಭೆ ಪ್ರದರ್ಶಿಸಲು ಒಂದು ವೇದಿಕೆಯಾಗಿ ಸೃಷ್ಟಿ ಗೊಂಡಿದೆ ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಡಾ.ಸಿ.ಟಿ.ಜಯದೇವ್ ಹೇಳಿದರು.

ವೀಪಿ ಚುನಾವಣೆ ಅಡ್ಡ ಮತದಾನ : ಇಂಡಿಯಾ ಕೂಟದಲ್ಲಿ ಒಡಕು

Sep 11 2025, 12:04 AM IST
ಉಪರಾಷ್ಟ್ರಪತಿ (ವೀಪಿ) ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌ ಅವರ ಪರ ವಿಪಕ್ಷಗಳ ಸಂಸದರು ಅಡ್ಡ ಮತದಾನ ನಡೆದ ಬಗ್ಗೆ ಇಂಡಿಯಾ ಕೂಟದಲ್ಲಿ ಒಡಕು ಸೃಷ್ಟಿಯಾಗಿದೆ,

ಸಂದೀಪ್ ಪಾಟೀಲ್‌, ಫ್ರಮ್‌ ಇಂಡಿಯಾ - ವಿದೇಶದಲ್ಲಿ ಐರನ್‌ ಮ್ಯಾನ್‌ ಹಿರಿಮೆ

Sep 07 2025, 11:39 AM IST

 ಐರನ್‌ ಮ್ಯಾನ್‌ ಅನ್ನುವುದು  ಕಠಿಣ ಸ್ಪರ್ಧೆ. 3.8 ಕಿ.ಮೀ ಸಮುದ್ರದಲ್ಲಿ ಈಜು, 180 ಕಿ.ಮೀ ಸೈಕ್ಲಿಂಗ್ ಹಾಗೂ 42 ಕಿ.ಮೀ ಮ್ಯಾರಥಾನ್ ಮಾಡಬೇಕಿರುತ್ತದೆ. ಆ.27ರಂದು ಡೆನ್ಮಾರ್ಕ್‌ನ ಕೋಪೆನ್‌ಹೆಗನ್‌ನಲ್ಲಿ ನಡೆದ   ಸ್ಪರ್ಧೆಯಲ್ಲಿ ಯಶಸ್ವಿಯಾಗಿ ಐರನ್‌ ಮ್ಯಾನ್‌ ಅನ್ನಿಸಿಕೊಂಡಿದ್ದಾರೆ ಸಂದೀಪ್‌ ಪಾಟೀಲ್‌. 

12 ಕೋಟಿ ಜನ ತಲುಪಿದ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್: ರಮೇಶ

Sep 04 2025, 01:01 AM IST
ಗದಗ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಭಾರತೀಯ ಅಂಚೆ ಇಲಾಖೆಯ ಆಶ್ರಯದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) 8ನೇ ವರ್ಷದ ವಾರ್ಷಿಕೋತ್ಸವ ನಡೆಯಿತು.

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ನ್ಯಾ।ರೆಡ್ಡಿ ನಾಮಪತ್ರ

Aug 22 2025, 01:00 AM IST
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್‌ ಅವರ ನಾಮಪತ್ರ ಸಲ್ಲಿಕೆ ಬೆನ್ನಲ್ಲೇ, ವಿಪಕ್ಷ ಇಂಡಿಯಾ ಕೂಟದ ಜಂಟಿ ಅಭ್ಯರ್ಥಿ ನಿವೃತ್ತ ನ್ಯಾ। ಸುದರ್ಶನ್‌ ರೆಡ್ಡಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ಮಣಿಕಾ ವಿಶ್ವಕರ್ಮಗೆ ಮಿಸ್‌ ಯೂನಿವರ್ಸ್‌ ಇಂಡಿಯಾ ಪ್ರಶಸ್ತಿ

Aug 20 2025, 01:30 AM IST
2025ನೇ ಸಾಲಿನ ‘ಮಿಸ್‌ ಯೂನಿವರ್ಸ್‌ ಇಂಡಿಯಾ’ ಪ್ರಶಸ್ತಿಯನ್ನು ರಾಜಸ್ಥಾನದ ಗಂಗಾನಗರದ ಮಣಿಕಾ ವಿಶ್ವಕರ್ಮ ಮುಡಿಗೇರಿಸಿಕೊಂಡಿದ್ದಾರೆ.

ಚು.ಆಯುಕ್ತರ ವಾಗ್ದಂಡನೆಗೆ ಇಂಡಿಯಾ ಕೂಟ ಚಿಂತನೆ

Aug 19 2025, 01:00 AM IST
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಖಚಿತಪಡಿಸುವ ತಮ್ಮ ಸಾಂವಿಧಾನಿಕ ಹೊಣೆ ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ ಎಂದು ಆರೋಪಿಸಿರುವ ವಿಪಕ್ಷಗಳು, ಅವರ ವಿರುದ್ಧ ವಾಗ್ದಂಡನೆಗೆ ಚಿಂತನೆ ನಡೆಸಿವೆ.

ಮತಚೋರಿ ವಿರುದ್ಧ ಇಂದು ಇಂಡಿಯಾ ಕೂಟ ಪ್ರತಿಭಟನಾ ಮೆರವಣಿಗೆ

Aug 11 2025, 12:30 AM IST
ಚುನಾವಣೆಗಳಲ್ಲಿ ಬಿಜೆಪಿ ಜತೆ ಸೇರಿಕೊಂಡು ಚುನಾವಣಾ ಆಯೋಗ ಅಕ್ರಮ ಎಸಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌, ತನ್ನ ಇಂಡಿಯಾ ಮಿತ್ರಪಕ್ಷಗಳ ಸಂಸದರ ಜತೆ ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿ ವರೆಗೆ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಲಿದೆ.

ಕ್ವಿಟ್ ಇಂಡಿಯಾ ಚಳವಳಿ ಮಹತ್ವದ ಹೆಜ್ಜೆ

Aug 10 2025, 01:30 AM IST
ಬ್ರಿಟಿಷರ ವಿರುದ್ಧ ರಾಷ್ಟ್ರಪಿತ ಮಹಾತ್ಮಗಾಂಧಿ 1942 ರ ಆಗಸ್ಟ್ 9 ರಂದು ಕರೆ ನೀಡಿದ ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರ ಗೌಡ ಅಭಿಪ್ರಾಯ ಪಟ್ಟರು.

ಟಾರ್ಗೆಟ್‌ ಇಂಡಿಯಾ ಕುರಿತು ನೇರ ಉತ್ತರ ನೀಡದ ಟ್ರಂಪ್‌

Aug 08 2025, 05:16 AM IST

  ಹಲವು ದೇಶಗಳು ಭಾರೀ ಪ್ರಮಾಣದಲ್ಲಿ ತೈಲ ಖರೀದಿ ಮಾಡುತ್ತಿದ್ದರೂ, ಕೇವಲ ಭಾರತವನ್ನು ಮಾತ್ರ ಅಮೆರಿಕ ಏಕೆ ಗುರಿಯಾಗಿಸಿಕೊಂಡಿದೆ ಎಂಬ ಪ್ರಶ್ನೆಗೆ ನೇರ ಉತ್ತರ ನೀಡುವುದರಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನುಣುಚಿಕೊಂಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 26
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved