• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೌಂದರ್ಯ ಸ್ಪರ್ಧೆಯಾದ ಮಿಸ್‌ ಇಂಡಿಯಾ ವಿಚಾರ - ರಾಹುಲ್‌ ಗಾಂಧಿಯದು ‘ಬಾಲ ಬುದ್ಧಿ’: ಕೇಂದ್ರ ಸಚಿವ ರಿಜಿಜು ವ್ಯಂಗ್ಯ

Aug 26 2024, 01:38 AM IST
ಸೌಂದರ್ಯ ಸ್ಪರ್ಧೆಯಾದ ಮಿಸ್‌ ಇಂಡಿಯಾ ವಿಜೇತರ ಪಟ್ಟಿಯಲ್ಲಿ ಒಬ್ಬ ದಲಿತ ಅಥವಾ ಆದಿವಾಸಿ ಮಹಿಳೆಯ ಹೆಸರಿಲ್ಲ ಎಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಯನ್ನು ಟೀಕಿಸಿರುವ ಕೇಂದ್ರ ಸಚಿವ ಕಿರಣ್‌ ರಿಜಿಜು, ಇಂತಹ ಯೋಚನೆಗಳು ಕೇವಲ ‘ಬಾಲ ಬುದ್ಧಿ’ ಉಳ್ಳವರಿಗೆ ಬರಲು ಸಾಧ್ಯ ಎಂದು ವ್ಯಂಗ್ಯವಾಡಿದ್ದಾರೆ.

ಈವರೆಗೆ ದಲಿತರು, ಆದಿವಾಸಿಗಳು ಮಿಸ್‌ ಇಂಡಿಯಾ ಆಗಿಲ್ಲ: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ

Aug 25 2024, 01:53 AM IST
ಎಸ್‌ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯದ ಕುರಿತ ತಮ್ಮ ಕಳಕಳಿಯನ್ನು ಮತ್ತೊಮ್ಮೆ ಪುನರುಚ್ಚರಿಸಿರುವ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ದೇಶವ್ಯಾಪಿ ಜಾತಿಗಣತಿಗೆ ಮತ್ತೊಮ್ಮೆ ಆಗ್ರಹ ಮಾಡಿದ್ದಾರೆ.

ಉಡುಪಿ: ಕೃಷ್ಣನೂರಿನಲ್ಲಿ ಇಂಡಿಯಾ ಸ್ವೀಟ್ ಹೌಸ್ 31ನೇ ಮಳಿಗೆ ಆರಂಭ

Aug 11 2024, 01:35 AM IST
ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ 31ನೇ ಮಳಿಗೆ ಉದ್ಘಾಟನೆಗೊಂಡಿತು. ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಉದ್ಘಾಟಿಸಿ ಶುಭಹಾರೈಸಿದರು.

52 ವರ್ಷ ಬಳಿಕ ಒಲಿಂಪಿಕ್ಸ್‌ನಲ್ಲಿ ಸತತ 2ನೇ ಕಂಚು ಕೊರಳಿಗೇರಿಸಿ ಮಿಂಚಿದ ಹಾಕಿ ಇಂಡಿಯಾ

Aug 09 2024, 12:34 AM IST
52 ವರ್ಷ ಬಳಿಕ ಸತತ 2 ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತ ತಂಡ. ಕಂಚಿನ ಪದಕ ಪಂದ್ಯದಲ್ಲಿ ಸ್ಪೇನ್‌ ವಿರುದ್ಧ 2-1 ಜಯಭೇರಿ. ಟೋಕಿಯೋ ಬಳಿಕ ಪ್ಯಾರಿಸ್‌ ಗೇಮ್ಸ್‌ನಲ್ಲೂ ಮೆಡಲ್‌ ಮೆರುಗು.

ಪ್ಯಾನ್‌ ಇಂಡಿಯಾ ಸಿನಿಮಾ ‘ಕಣ್ಣಪ್ಪ’ದ ಮಧುಬಾಲಾ ಪಾತ್ರದ ಫಸ್ಟ್ ಲುಕ್‌ ಬಿಡುಗಡೆ : ಪನ್ನಗ ಎಂಬ ಬೇಡರ ಕುಲದ ನಾಯಕಿ ಪಾತ್ರ

Aug 03 2024, 12:39 AM IST
ಮಧುಬಾಲಾ ಲುಕ್‌ ಇನ್ ಕಣ್ಣಪ್ಪ

ಭಾರತ vs ಶ್ರೀಲಂಕಾ ಮೊದಲ ಏಕದಿನ ಪಂದ್ಯ ರೋಚಕ ಟೈ : ಸುಲಭದಲ್ಲಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ಕೈ ಚೆಲ್ಲಿದ ಟೀಂ ಇಂಡಿಯಾ

Aug 03 2024, 12:38 AM IST
ಸುಲಭದಲ್ಲಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ಕೈ ಚೆಲ್ಲಿದ ಭಾರತ. ನಿಸ್ಸಾಂಕ, ವೆಲ್ಲಲಗೆ ಫಿಫ್ಟಿ, ಲಂಕಾ 8 ವಿಕೆಟಿಗೆ 230. ರೋಹಿತ್‌ ಅಬ್ಬರದ ಅರ್ಧಶತಕ. ಕೈಕೊಟ್ಟ ಇತರ ಬ್ಯಾಟರ್ಸ್‌. 47.5 ಓವರಲ್ಲಿ 230 ರನ್‌ಗೆ ಆಲೌಟ್‌. ಸೂಪರ್‌ ಓವರ್‌ ಇಲ್ಲ, ಪಂದ್ಯ ಟೈ

ಶ್ರೀಲಂಕಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 43 ರನ್‌ ಭರ್ಜರಿ ಗೆಲುವು

Jul 28 2024, 02:05 AM IST
ಭಾರತಕ್ಕೆ 43 ರನ್‌ ಗೆಲುವು । 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ. ಸೂರ್ಯಕುಮಾರ್‌, ರಿಷಭ್‌ ಪಂತ್‌, ಜೈಸ್ವಾಲ್‌, ಗಿಲ್‌ ಆರ್ಭಟ, ಭಾರತ 213/7. ಲಂಕಾ 19.2 ಓವರ್‌ಗಳಲ್ಲಿ 170ಕ್ಕೆ ಆಲೌಟ್‌

ತಿಹಾರ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್ ವಿಷಮ : 30ಕ್ಕೆ ಇಂಡಿಯಾ ರ್‍ಯಾಲಿ

Jul 26 2024, 01:37 AM IST
ತಿಹಾರ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್ ಅವರ ಆರೋಗ್ಯ ಹದೆಗೆಡುತ್ತಿದೆ ಎಂಬ ವಿಚಾರವನ್ನಿಟ್ಟುಕೊಂಡು ಇಂಡಿಯಾ ಕೂಟದ ನಾಯಕರು ಜುಲೈ 30ರಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ರ್‍ಯಾಲಿ ಹಮ್ಮಿಕೊಂಡಿದ್ದಾರೆ.

ಖಾಸಗಿ ಕಂಪನಿಗಳು ಈಸ್ಟ್ ಇಂಡಿಯಾ ಕಂಪನಿಯಂತೆ ವರ್ತನೆ: ಬೇಕ್ರಿ ರಮೇಶ್

Jul 23 2024, 12:35 AM IST
ಕನ್ನಡಿಗರ ಉದ್ಯೋಗಕ್ಕಾಗಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಸದನದಲ್ಲಿ ಮಂಡಿಸಿ ಕಾಯಿದೆಯಾಗಿ ಜಾರಿ ಮಾಡಬೇಕು. ವರದಿಯಲ್ಲಿ ಎ ಮತ್ತು ಬಿ ಹುದ್ದೆಗಳಿಗೆ ಶೇ.೬೦ರಷ್ಟು ಸಿ ಮತ್ತು ಡಿ ಹುದ್ದೆಗಳಿಗೆ ಶೇ.೧೦೦ರಷ್ಟು ಉದ್ಯೋಗ ನೀಡಬೇಕು. ಸರ್ಕಾರ ೧೪ ಶಿಫಾರಸ್ಸುಗಳನ್ನು ಅನುಷ್ಠಾನಕ್ಕೆ ತರಬೇಕು.

ಟೀಂ ಇಂಡಿಯಾ, ಕೋಚ್‌ ದ್ರಾವಿಡ್‌ಗೆ ಕರ್ನಾಟಕ ವಿಧಾನಸಭೆ ಅಭಿನಂದನೆ

Jul 16 2024, 12:33 AM IST
ರಾಹುಲ್ ದ್ರಾವಿಡ್ ಮಾರ್ಗದರ್ಶನ ಹಾಗೂ ರೋಹಿತ್ ಶರ್ಮಾ ಸಾರಥ್ಯದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್‌ ಚಾಂಪಿಯನ್‌ ಆಗಿ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ ಎಂದು ಸ್ಪೀಕರ್‌ ಖಾದರ್‌ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 26
  • next >

More Trending News

Top Stories
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved