• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಆಫ್ರಿಕಾವನ್ನು ಹೊಸಕಿ ಹಾಕಿದ ಟೀಂ ಇಂಡಿಯಾ: ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್‌ ಭರ್ಜರಿ ಗೆಲುವು

Dec 18 2023, 02:00 AM IST
ಅರ್ಶ್‌ದೀಪ್‌ ಸಿಂಗ್‌, ಆವೇಶ್‌ ಖಾನ್‌ ಮಾರಕ ದಾಳಿ. ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 8 ವಿಕೆಟ್‌ಗಳಿಂದ ಹೊಸಕಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದ ಟೀಂ ಇಂಡಿಯಾ.

ಪ್ಯಾರಾ ಖೇಲೋ ಇಂಡಿಯಾ ಗೇಮ್ಸ್‌: ಕರ್ನಾಟಕದ ಸವಿತಾಗೆ ಟೇಬಲ್‌ ಟೆನಿಸ್‌ನಲ್ಲಿ ಬಂಗಾರದ ಪದಕ

Dec 18 2023, 02:00 AM IST
ಪ್ಯಾರಾ ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಕರ್ನಾಟಕದ ಸವಿತಾಗೆ ಚಿನ್ನದ ಪದಕ. ಚೊಚ್ಚಲ ಆವೃತ್ತಿಯ ಕ್ರೀಡಾಕೂಟಕ್ಕೆ ತೆರೆ. ಒಟ್ಟು 30 ಪದಕಗಳನ್ನು ಬಾಚಿಕೊಂಡ ಕರ್ನಾಟಕ.

ದಕ್ಷಿಣ ಆಫ್ರಿಕಾವನ್ನು ಹೊಸಕಿ ಹಾಕಿದ ಟೀಂ ಇಂಡಿಯಾ:ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್‌ ಭರ್ಜರಿ ಗೆಲುವು

Dec 18 2023, 02:00 AM IST
ಅರ್ಶ್‌ದೀಪ್‌ ಸಿಂಗ್‌, ಆವೇಶ್‌ ಖಾನ್‌ ಮಾರಕ ದಾಳಿ. ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 8 ವಿಕೆಟ್‌ಗಳಿಂದ ಹೊಸಕಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದ ಟೀಂ ಇಂಡಿಯಾ.

ಪ್ಯಾರಾ ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಕರ್ನಾಟಕದ ರಾಜಲಕ್ಷ್ಮಿ, ಲಲಿತಾಗೆ ಕಂಚಿನ ಪದಕ

Dec 17 2023, 01:45 AM IST
ಪ್ಯಾರಾ ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಕರ್ನಾಟಕದ ಪದಕ ಬೇಟೆ ಮುಂದುವರಿಕೆ. ಪ್ಯಾರಾ ಟೇಬಲ್‌ ಟೆನಿಸ್‌ನಲ್ಲಿ ಎರಡು ಕಂಚಿನ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳು.

ಪ್ಯಾರಾ ಖೇಲೋ ಇಂಡಿಯಾ:ರಾಜ್ಯದ ಸಂದೇಶ್‌ಗೆ ಚಿನ್ನ

Dec 15 2023, 01:30 AM IST
ಉದ್ಘಾಟನಾ ಆವೃತ್ತಿಯ Para Khelo India ಕ್ರೀಡಾಕೂಟದಲ್ಲಿ ಕರ್ನಾಟಕಕ್ಕೆ 6ನೇ ಚಿನ್ನದ ಪದಕ ದೊರೆತಿದೆ. ಪುರುಷರ ಪವರ್‌-ಲಿಫ್ಟಿಂಗ್‌ನ 88 ಕೆ.ಜಿ. ವಿಭಾಗದಲ್ಲಿ ರಾಜ್ಯದ Sandesh B G ಚಿನ್ನದ ಪದಕ ಹೆಕ್ಕಿದ್ದಾರೆ.

ಪ್ರಮುಖರ ಗೈರು ಹಿನ್ನೆಲೆ: ಇಂದಿನ ಇಂಡಿಯಾ ಸಭೆ ಮುಂದೂಡಿಕೆ

Dec 06 2023, 01:15 AM IST
ಪ್ರಮುಖ ವಿಪಕ್ಷ ನಾಯಕರು ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂಬ ಹಿನ್ನೆಲೆಯಲ್ಲಿ ಡಿ.6ರ ಬುಧವಾರದಂದು ನಡೆಯಬೇಕಿದ್ದ ‘ಇಂಡಿಯಾ’ ಮೈತ್ರಿಕೂಟದ ಸಭೆಯನ್ನು ಮುಂದೂಡಲಾಗಿದೆ.

ಅಕ್ಷರ ಸಂತ ಹರೇಕಳ ಹಾಜಬ್ಬಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗೌರವ!

Nov 24 2023, 01:30 AM IST
ದಮ್ಮಾಮ್ಮ್‌ನಲ್ಲಿ ಕಾರ್ಯಕ್ರದಲ್ಲಿ ಪಾಲ್ಗೊಳ್ಳಲು ಮಂಗಳೂರಿನಿಂದ ತೆರಳುತ್ತಿದ್ದ ಅಕ್ಷರ ಸಂತ ಹರೇಕಳ ಹಾಜಬ್ಬಗೆ ಏರ್ರ್‌ ಇಂಡಿಯಾ ಎಕ್ಸ್ಕ್ಸ್‌ಪ್ರೆಸ್ಸ್‌ ಸಿಬ್ಬಂದಿಯಿಂದ ಗೌರವ

ಗೂಗಲ್‌ ಮ್ಯಾಪ್‌ನಲ್ಲೂ ಇಂಡಿಯಾ ಬದಲು ‘ಭಾರತ’ ಬಳಕೆ ಶುರು

Oct 30 2023, 12:31 AM IST
ತೆಲಂಗಾಣ ವಿಧಾನಸಭೆ ಚುನಾವಣೆಯಿಂದ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಹೊರಗುಳಿಯಲಿದೆ ಎಂದು ಹೇಳಲಾಗಿದೆ.

ಅಕ್ಕಿಕಾಳಿನಲ್ಲಿ ನಾಡಗೀತೆ, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸೇರ್ಪಡೆ

Oct 28 2023, 01:16 AM IST
ಹಾವೇರಿ ತಾಲೂಕಿನ ಗುಡಿಸಲಕೊಪ್ಪ ಗ್ರಾಮದ ಪರಮೇಶ ಶಂಕ್ರಪ್ಪ ಬಂಡಿ ಅವರು ಸೂಕ್ಷ್ಮ ಕಲೆಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ವರ್ಲ್ಡ್ ರೆಕಾರ್ಡ್ಸ್ ಆಫ್ ಇಂಡಿಯಾ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸೇರ್ಪಡೆಯಾಗಿದ್ದಾರೆ.

20 ಅಡಿ ಉದ್ದದ ಪೆನ್‌: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಕೃಷ್ಣಮೂರ್ತಿ ಆಚಾರ್‌ ಸಾಧನೆ

Oct 16 2023, 01:45 AM IST
ಸಾಗರ ತಾಲೂಕಿನ ಆವಿನಹಳ್ಳಿಯ ಗಣೇಶ್ ಹಾರ್ಡ್‌ವೇರ್ ಮತ್ತು ಜೈಗಣೇಶ್ ವುರ್ಡ್‌ ವರ್ಕ್ ಮಾಲೀಕ
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved