ಹೊಸ ಇತಿಹಾಸ ಸೃಷ್ಟಿಯಿಂದ ಸಂತಸ: ಕೃಷಿ ಸಚಿವ ಚಲುವರಾಯಸ್ವಾಮಿ
Oct 29 2025, 01:00 AM ISTಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಚುನಾವಣೆ ಗೆದ್ದಾಗ ಹಿಗ್ಗುವುದು, ಸೋತಾಗ ಓಡಿಹೋಗೋದು ಎರಡೂ ತಪ್ಪು. ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು. ಜೆಡಿಎಸ್ನವರು ಚೇಷ್ಟೆಯನ್ನು ಬಿಟ್ಟು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಬೇಕು. ಎಂಟು ಮಂದಿ ಅವಿರೋಧ ಆಯ್ಕೆಯಾಗಿದ್ದು, ಮತ್ತೊಂದು ಸ್ಥಾನವೂ ಅವಿರೋಧವಾಗುವ ಸಾಧ್ಯತೆ ಇದೆ.