• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇತಿಹಾಸ ಓದಿದವರು ಭವಿಷ್ಯ ಅರಿಯಲು ಸಾಧ್ಯ

Oct 29 2024, 01:03 AM IST
ಕನ್ನಡದಲ್ಲಿ ಬೇರೆ ದೇಶಗಳ ಇತಿಹಾಸ ಅಧ್ಯಯನ ಮಾಡಿ ಪುಸ್ತಕ ಮತ್ತು ಕಥೆ ಬರೆದ ಉದಾಹರಣೆಗಳಿಲ್ಲ,

ಪ್ರತಿಯೊಬ್ಬರು ಇತಿಹಾಸ ಪರಂಪರೆಯ ಜ್ಞಾನ ಹೊಂದಿ

Oct 25 2024, 01:12 AM IST
ನಮ್ಮ ಇತಿಹಾಸ ಪರಂಪರೆಗಳನ್ನು ಅರಿತುಕೊಂಡು ಜವಾಬ್ದಾರಿಯಿಂದ ಅವುಗಳನ್ನು ರಕ್ಷಿಸಿಕೊಳ್ಳಬೇಕು ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಅಚ್ಚಳಿಯದ ಇತಿಹಾಸ ಸೃಷ್ಟಿಸಿರುವ ಚನ್ನಮ್ಮ: ಶ್ವೇತಾ ಬೀಡಿಕರ

Oct 24 2024, 12:56 AM IST
ಕ್ಷಿಣ ಭಾರತದ ಮೊದಲ ಸ್ವಾತಂತ್ಯ್ರ ಸಂಗ್ರಾಮಕ್ಕೆ ನಾಂದಿ ಹಾಡಿದ್ದ ಚನ್ನಮ್ಮ ತನ್ನ ಸಾಮ್ರಾಜ್ಯದ, ಸ್ವಾಭಿಮಾನದ ಉಳಿವಿಗಾಗಿ ಹೋರಾಟ ಮಾಡಿದರು

ಕಿತ್ತೂರು ಇತಿಹಾಸ ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಬೇಕು

Oct 24 2024, 12:53 AM IST
ಕಿತ್ತೂರಿನ ಇತಿಹಾಸವನ್ನು ರಾಜ್ಯಕ್ಕೆ ಸೀಮಿತಗೊಳಿಸದೇ ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಬೇಕಿದೆ ಎಂದು ಲೋಕೋಪಯೋಗಿ ಸಚಿವ, ಜಿಲ್ಲಾ ಉಸ್ತುವಾರಿ ಸತೀಶ ಜಾರಕಿಹೊಳಿ ಹೇಳಿದರು.

ಚನ್ನಮ್ಮಳ‌ ಇತಿಹಾಸ ಸಾರುವ ಕಿತ್ತೂರು ಉತ್ಸವ

Oct 24 2024, 12:44 AM IST
ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ ಹಾಗೂ ರಾಣಿ ಚನ್ನಮ್ಮಳ ಇತಿಹಾಸವನ್ನು ನಾಡಿಗೆ ಸಾರುವ ಉದ್ದೇಶದೊಂದಿಗೆ ಕಿತ್ತೂರು ಉತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಈ ಉತ್ಸವವು ಚನ್ನಮ್ಮಳ ಐತಿಹಾಸಿಕ ಹೋರಾಟದ ಮಹತ್ವವನ್ನು ಸಾರಲಿದೆ ಎಂದು ಜಿಲ್ಲಾ‌ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.

ಚನ್ನಮ್ಮಳ ಇತಿಹಾಸ ಎಲ್ಲರಿಗೂ ಸ್ಫೂರ್ತಿ

Oct 24 2024, 12:43 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವೀರ ರಾಣಿ ಕಿತ್ತೂರು ಚನ್ನಮ್ಮ ಇತಿಹಾಸದ ಪುಟಗಳಲ್ಲಿ ಶೌರ್ಯದ ಪ್ರತೀಕವಾಗಿ ಗುರುತಿಸಲ್ಪಟ್ಟಿರುವ ವೀರ ಮಹಿಳೆ. ಬ್ರಿಟೀಷರ ವಿರುದ್ಧ ಸಮರಸಾರಿ ಇಡೀ ದೇಶವೇ ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕುವಂತೆ ಪ್ರೇರಣೆ ನೀಡಿದ ರಾಣಿ ಚನ್ನಮ್ಮಳ ಇತಿಹಾಸ ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.

ಚೆನ್ನಮ್ಮಳ ಹೋರಾಟ ಇತಿಹಾಸ ಪುಟಗಳಲ್ಲಿ ಸುವರ್ಣಾಕ್ಷರಗಳಿಂದ ದಾಖಲು

Oct 24 2024, 12:37 AM IST
ಹೋರಾಟಕ್ಕೂ ಸೈ ಎನ್ನುವ ಸಿಂಹಿಣಿಯಂತೆ ಹಾಗೂ ಸಂಸ್ಥಾನದ ಜನರ ಆಶೋತ್ತರಗಳಿಗೆ ತಾಯಿಯಂತೆ ಅಕ್ಕರೆಯಿಂದ ಜನರ ನೋವು, ನಲಿವುಗಳಿಗೆ ಸ್ಪಂದಿಸುವ ಮೂಲಕ ಮಾತೃ ಹೃದಯಿ

ಇತಿಹಾಸ, ಸಂಸ್ಕೃತಿ ಬಗ್ಗೆ ಮಕ್ಕಳಿಗೆ ತಿಳಿಸಲು ದಸರಾ ಬೊಂಬೆ ಪ್ರದರ್ಶನ ಸಹಕಾರಿ

Oct 24 2024, 12:33 AM IST
ಶಿವಮೊಗ್ಗದ ನಗರದ ನವ್ಯಶ್ರೀ ಸಭಾಂಗಣದಲ್ಲಿ ಫ್ರೆಂಡ್ಸ್ ಸೆಂಟರ್ ವತಿಯಿಂದ ನೋಡೋಣ ಬನ್ನಿ ದಸರಾ ಬೊಂಬೆ ಕಾರ್ಯಕ್ರಮ ನಡೆಯಿತು.

ಪಠ್ಯದಲ್ಲಿ ಶಿವಾಜಿ ಇತಿಹಾಸ ಬೇಕೆ ಹೊರತೂ ಅಲೆಕ್ಸಾಂಡರ್‌ನದ್ದಲ್ಲ: ಸಂಸದ ಕಾಗೇರಿ

Oct 21 2024, 12:41 AM IST
ಇತಿಹಾಸ ಪುಟದಲ್ಲಿ ನಮ್ಮ ಭಾಗದಲ್ಲಿ ಆಳಿದ ಮಹಾನ್ ರಾಜರ ಇತಿಹಾಸ ಸಿಗುತ್ತಿಲ್ಲ. ಮೊಘಲರು, ಬ್ರಿಟಿಷರು, ಪೋರ್ಚುಗೀಸರ ಆಡಳಿತವನ್ನು ನಮ್ಮ ಇತಿಹಾದಲ್ಲಿ ತುಂಬಿದ್ದಾರೆ.

ಪರಂಪರೆಯ ಕ್ರಮಬದ್ಧ ಅಧ್ಯಯನವೇ ಇತಿಹಾಸ

Oct 18 2024, 12:17 AM IST
ಇತಿಹಾಸವನ್ನು ಮರೆತು ವರ್ತಮಾನವನ್ನು ಅರ್ಥಮಾಡಿಕೊಳ್ಳದವರು ಭವಿಷ್ಯವನ್ನು ಸೃಷ್ಟಿಸಲಾರರು. ಪರಂಪರೆಯ ಕ್ರಮಬದ್ಧ ಅಧ್ಯಯನವೇ ಇತಿಹಾಸ ಎಂದು ಸಿದ್ಧಗಂಗಾ ಮಠದ ಶಿವಸಿದ್ದೇಶ್ವರ ಸ್ವಾಮೀಜಿ ಹೇಳಿದರು
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved