• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ನೆಲದ ಇತಿಹಾಸ ಅರಿಯಲಿ: ಸುಬ್ರಾಯ ಮತ್ತಿಹಳ್ಳಿ

Oct 17 2024, 12:51 AM IST
, ವಿದ್ಯಾರ್ಥಿಗಳು ತಮ್ಮ ನೆಲದ ಇತಿಹಾಸ ತಿಳಿದುಕೊಳ್ಳಬೇಕು. ನಿಮ್ಮ ಊರು, ಹಿರಿಯರು ಬಗ್ಗೆ ಮೊದಲು ಅರಿತುಕೊಳ್ಳಬೇಕು.

ನಾಡಹಬ್ಬಗಳ ಹಿಂದೆ ಇದೆ ಒಂದೊಂದು ಇತಿಹಾಸ: ಎ.ನರಸಿಂಹಮೂರ್ತಿ

Oct 14 2024, 01:25 AM IST
ತುಮಕೂರಿನ ಎನ್.ಆರ್ ಕಾಲೋನಿಯ ಶ್ರೀದುರ್ಗಮ್ಮ, ಶ್ರೀಪೂಜಮ್ಮ. ಶ್ರೀದಾಳಮ್ಮ ಮತ್ತು ಶ್ರೀನಾಗಪ್ಪ ದೇವರಿಗೆ 9 ದಿನದ ನವರಾತ್ರಿ ಪೂಜೆ ನೆರವೇರಿಸಿ ಮೂಲ ದೇವಸ್ಥಾನದ ಆವರಣದಲ್ಲಿ ಶಮಿ ಪೂಜೆ ಮಾಡಿ ನಂತರ ಜಿಲ್ಲಾಡಳಿತದ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಾಯಿತು.

ದಸರಾ ಬಯಲು ಜಂಗೀ ಕುಸ್ತಿ ಸ್ಪರ್ಧೆಗಳಿಂದ ಇತಿಹಾಸ ಸೃಷ್ಟಿ: ವಸಂತಕುಮಾರ್‌

Oct 14 2024, 01:19 AM IST
ಪಟ್ಟಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ದಸರಾ ಬಯಲು ಜಂಗೀ ಕುಸ್ತಿ ಸ್ಪರ್ಧೆಗಳು ರಾಜ್ಯದಲ್ಲೇ ಇತಿಹಾಸ ಸೃಷ್ಟಿಸಿವೆ ಎಂದು ಪುರಸಭೆ ಅಧ್ಯಕ್ಷ ವಸಂತಕುಮಾರ್ ಹೇಳಿದ್ದಾರೆ.

ಚನ್ನರಾಯಪಟ್ಟಣದಲ್ಲಿ ದಸರಾ ಅಂಗವಾಗಿ ನಾಡಿನ ಇತಿಹಾಸ, ಸಂಸ್ಕೃತಿ ಹೇಳುವ ಗೊಂಬೆಗಳ ಪ್ರದರ್ಶನ

Oct 13 2024, 01:03 AM IST
ಚನ್ನರಾಯಪಟ್ಟಣದಲ್ಲಿನ ಸುಜಾತ ಕಾಫಿ ವರ್ಕ್ಸ್ ಮಾಲೀಕ ಕುಮಾರಸ್ವಾಮಿ ಮನೆಯಲ್ಲಿ ಹಬ್ಬದ ಹತ್ತೂ ದಿನ ನೂರಾರು ವಿವಿಧ ಬಗೆಯ ಆತ್ಯಾಕರ್ಷಕ ಗೊಂಬೆಗಳನ್ನು ಕೂರಿಸಿ ಪೂಜೆ ಸಲ್ಲಿಸಿದ್ದಾರೆ.

ಸ್ತಬ್ಧಚಿತ್ರಗಳಲ್ಲಿ ನಾಡಿನ ಪ್ರಗತಿ, ಪ್ರವಾಸೋದ್ಯಮ, ಪರಂಪರೆ, ಇತಿಹಾಸ ಅನಾವರಣ...

Oct 13 2024, 01:00 AM IST
ದಸರಾ ಜಂಬೂಸವಾರಿಯಲ್ಲಿ 51 ಸ್ತಬ್ಧಚಿತ್ರಗಳು ತಮ್ಮ ತಮ್ಮ ಇಲಾಖೆ ಮತ್ತು ಆಯಾ ಜಿಲ್ಲೆಯ ಪರಿಚಯ ಮಾಡಿಕೊಟ್ಟವು. ಪ್ರಮುಖ ಯಾತ್ರಾ ಸ್ಥಳಗಳು, ಪ್ರಮುಖ ದೇವಾಲಯಗಳು, ಗಿರಿಧಾಮಗಳು, ಕಲೆ, ಸಂಸ್ಕೃತಿ, ವೈಜ್ಞಾನಿಕ ಕೊಡುಗೆ, ಸರ್ಕಾರದ ಜನಪರ ಯೋಜನೆಗಳು ಹೀಗೆ ಒಂದೊಂದು ಬಗೆಯ ಮಾಹಿತಿ ನೀಡುವ ಮೂಲಕ ಜನಗಳ ಮನಗೆದ್ದಿತು. ಇದೇ ಮೊದಲ ಬಾರಿಗೆ ಅತಿ ಹೆಚ್ಚು ಸ್ತಬ್ಧಚಿತ್ರಗಳು ವಿಜಯದಶಮಿ ಮೆರವಣಿಗೆಯಲ್ಲಿ ಸಾಗಿ ನಾಡಿನ ವೈಭವ ಸಾರಿದವು.

ಇತಿಹಾಸ ಅಧ್ಯಯನಕ್ಕೆ ಸಹಕಾರಿಯಾದ ಆಧಾರ ಸಂರಕ್ಷಿಸಬೇಕು: ಡಾ. ಮಂಜುಳಾ

Oct 07 2024, 01:31 AM IST
ಚಿಕ್ಕಮಗಳೂರು,ಇತಿಹಾಸ ಅಧ್ಯಯನಕ್ಕೆ ಸಹಕಾರಿಯಾಗಿರುವ ಆಧಾರಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕಿ ಡಾ. ಮಂಜುಳಾ ಹುಲ್ಲಹಳ್ಳಿ ಹೇಳಿದರು.

ತವರಿನಲ್ಲಿ ಸತತ 18 ಟೆಸ್ಟ್‌ ಸರಣಿ ಗೆದ್ದು ಭಾರತ ಹೊಸ ಇತಿಹಾಸ

Oct 02 2024, 01:15 AM IST
2012 ಇಂಗ್ಲೆಂಡ್‌ ವಿರುದ್ಧ ಸೋತ ಬಳಿಕ ಭಾರತ ಯಾವುದೇ ಸರಣಿಯಲ್ಲೂ ಸೋಲು ಕಂಡಿಲ್ಲ. ಇನ್ನು, ಟೆಸ್ಟ್‌ನಲ್ಲಿ ಗರಿಷ್ಠ ಗೆಲುವು ಸಾಧಿಸಿದ ತಂಡಗಳ ಪಟ್ಟಿಯಲ್ಲಿ ಭಾರತ 4ನೇ ಸ್ಥಾನಕ್ಕೇರಿತು.

ತನ್ನ ಸುತ್ತಲೂ ಇರುವ ವೈರಿ ದೇಶಗಳಿಗೆ ಇಸ್ರೇಲ್‌ ಸಂದೇಶ : ಇದಕ್ಕೆ ಇದೆ ಸುದೀರ್ಘ ಇತಿಹಾಸ

Oct 01 2024, 01:18 AM IST
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಹಿಜ್ಬುಲ್ಲಾ ಉಗ್ರರು ಸೇರಿಕೊಂಡು ಇಸ್ರೇಲ್ ಮೇಲೆ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾ ಸೇರಿದಂತೆ 20ಕ್ಕೂ ಹೆಚ್ಚು ನಾಯಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

ಕನ್ನಡ ಭಾಷೆಗಿದೆ ಸಾವಿರಾರು ವರ್ಷಗಳ ಇತಿಹಾಸ

Sep 30 2024, 01:28 AM IST
ಕನ್ನಡಕ್ಕೆ ಎಷ್ಟೆ ಕುತ್ತು ಬಂದರೂ ಅದು ಉಳಿದುಕೊಳ್ಳುವ ಶಕ್ತಿ ಹೊಂದಿದೆ.ಆದರೆ ಪ್ರತಿಯೊಬ್ಬ ಕನ್ನಡಿಗನೂ ತನ್ನ ಮಾತೃ ಭಾಷೆ ಪ್ರೀತಿಸಬೇಕು

ಕಾಂಗ್ರೆಸ್ ಪಕ್ಷವು ನೂರು ವರ್ಷಗಳ ಇತಿಹಾಸ ಹೊಂದಿದ್ದು, ಯಾರೂ ದ್ರೋಹ ಬಗೆಯಬಾರದು : ಎಂ.ನಾರಾಯಣಸ್ವಾಮಿ

Sep 29 2024, 01:31 AM IST

ಕಾಂಗ್ರೆಸ್ ಪಕ್ಷವು ನೂರು ವರ್ಷಗಳ ಇತಿಹಾಸ ಹೊಂದಿದ್ದು, ಯಾರೂ ದ್ರೋಹ ಬಗೆಯಬಾರದು ಎಂದು ಕೋಲಾರ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಎಂ.ನಾರಾಯಣಸ್ವಾಮಿ ಕಿವಿಮಾತು ಹೇಳಿದರು.  

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved