• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈದ್ಯ ಕಾಲೇಜು ಸೃಷ್ಟಿಸಿ, ಪಾಟೀಲರ ಇತಿಹಾಸ ಸೃಷ್ಟಿ

Aug 01 2024, 01:48 AM IST
ಪ್ರಸ್ತುತ ದಿನಮಾನಗಳಲ್ಲಿ ಒಂದು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಮಾಡಬೇಕು ಎನ್ನುವುದು ಸಣ್ಣ ಕೆಲಸವಲ್ಲ. ಅದನ್ನು ಮಾಡಲು ಧೈರ್ಯ, ಮಹಾನ್ ವಿಚಾರಗಳು ಮೈಗೂಡಿರಬೇಕು. ಅಂತಹ ವಿಚಾರಗಳೊಂದಿಗೆ ಇಂದು ನಾಡಿಗೆ ಹೊಸ ವೈದ್ಯಕೀಯ ಕಾಲೇಜು ನೀಡಿ ಎಸ್.ಆರ್.ಪಾಟೀಲ ಅವರು ರಾಜ್ಯದಲ್ಲಿ ಹೊಸ ಇತಿಹಾಸ ಬರೆದಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ಪ್ಯಾರಿಸ್‌ ಒಲಿಂಪಿಕ್ಸ್‌ನ ಶೂಟಿಂಗ್‌ನಲ್ಲಿ ಮನು ಹೊಸ ಇತಿಹಾಸ: ಸರಬ್ಜೋತ್‌ ಜತೆಗೂಡಿ ಕಂಚು

Jul 31 2024, 01:01 AM IST
ಪ್ಯಾರಿಸ್‌ ಒಲಿಂಪಿಕ್ಸ್‌ ಶೂಟಿಂಗ್‌ನಲ್ಲಿ ಐತಿಹಾಸಿಕ 2ನೇ ಪದಕ ಗೆದ್ದ ಭಾರತ. 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದಲ್ಲಿ ಭಾರತಕ್ಕೆ 3ನೇ ಸ್ಥಾನ. ವೈಯಕ್ತಿಕ ಕಂಚು ಬಳಿಕ ತಂಡ ವಿಭಾಗದಲ್ಲೂ ಮನುಗೆ ಮೆಡಲ್‌.

ಇತಿಹಾಸ ತಿಳಿಸುವ ಕಾರ್ಯಕ್ರಮ ನಿರಂತರವಾಗಿರಲಿ: ಸಚಿವ ಸತೀಶ್ ಜಾರಕಿಹೊಳಿ

Jul 29 2024, 12:54 AM IST
ಇತಿಹಾಸವನ್ನು ತಿಳಿಯದೇ ಏನನ್ನೂ ಮಾಡಲಾಗದು. ಮಹನೀಯರ ಇತಿಹಾಸವನ್ನು ಅರಿತು ಅವರಂತೆ ನಡೆಯಬೇಕು. ಪ್ರತಿಯೊಂದು ಮನೆ ಮನೆಯಲ್ಲೂ ಅಂಬೇಡ್ಕರ್ ವಿಚಾರವಾದಿಗಳು ಹುಟ್ಟಬೇಕು. ಇದಕ್ಕೂ ಮುನ್ನ ಮಹಾನ್ ನಾಯಕರ ಇತಿಹಾಸವನ್ನು ತಿಳಿದು ಮೈಗೂಡಿಸಿಕೊಳ್ಳುವುದೇ ಸಾಧನೆಯಾಗಬೇಕು.

ಅರೆಬರೆ ಪತ್ರ ತೋರಿಸಿ ಬಿಜೆಪಿ, ಜೆಡಿಎಸ್‌ನಿಂದ ನಾಟಕ - ಪತ್ನಿಗೆ ಸೇರಿದ ಜಮೀನಿನ 89 ವರ್ಷದ ಇತಿಹಾಸ ತೆರೆದಿಟ್ಟ ಸಿಎಂ

Jul 27 2024, 11:35 AM IST

ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಅಧಿಕೃತ ದಾಖಲೆಗಳಿಲ್ಲದೆ, ಅರೆ-ಬರೆ ಪತ್ರಗಳನ್ನಿಟ್ಟುಕೊಂಡು ರಾಜ್ಯದ ಜನರ ಮುಂದೆ ನಾಟಕವಾಡುತ್ತಿದ್ದಾರೆ.

ಇತಿಹಾಸ ಭವಿಷ್ಯದ ದಾರಿ ದೀಪ: ದೇವರಾಜ್‌

Jul 21 2024, 01:23 AM IST
ಚಿಕ್ಕಮಗಳೂರು, ಇತಿಹಾಸವು ಮುಂದಿನ ಪೀಳಿಗೆಗೆ ದಾರಿದೀಪ, ಇತಿಹಾಸವನ್ನು ತಿಳಿಸುವ ಶಾಸನ, ಸ್ಮಾರಕ, ನಾಣ್ಯಗಳಂತ ಆಧಾರ ಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕರ್ನಾಟಕ ಪುರಾತತ್ವ ವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಆಯುಕ್ತ ಎ. ದೇವರಾಜ್ ಹೇಳಿದರು.

ಇತಿಹಾಸ ಸಾಧಕರು ಯುವಜನತೆಗೆ ಪ್ರೇರಣೆಯಾಗಲಿ: ಬಿ.ಕೃಷ್ಣಪ್ಪ

Jul 14 2024, 01:32 AM IST
ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಪದವಿ ಪೂರ್ವ ( ಸ್ವತಂತ್ರ ) ಕಾಲೇಜಿನ ವತಿಯಿಂದ 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿತ್ತು.

ಇತಿಹಾಸ ಪುರುಷರನ್ನು ಮಾತ್ರ ದೇಶ ಸ್ಮರಣೆ ಮಾಡುತ್ತದೆ: ತಹಸೀಲ್ದಾರ್ ನಿಸರ್ಗಪ್ರಿಯ

Jul 07 2024, 01:18 AM IST
ಜಾತಿ, ಮತ, ಪಂಥ ಹಾಗೂ ಧರ್ಮಗಳನ್ನು ಮೀರಿದ್ದು ಭಾರತೀಯತೆ. ಸಮಾಜದ ಅತ್ಯಂತ ಕೆಳಸ್ತರದ ಸಮುದಾಯದಲ್ಲಿ ಜನಿಸಿದ ಬಾಬು ಜಗಜೀವನರಾಂ ತಮ್ಮ ಅಪ್ರತಿಮ ದೇಶ ಸೇವೆಯ ಮೂಲಕ ಭಾರತೀಯ ನಇತಿಹಾಸದ ಪುಟಗಳಲ್ಲಿ ಅಳಿಸಲಾರದ ಹೆಜ್ಜೆ ಗುರುತುಗಳನ್ನು ಬಿಟ್ಟುಹೋಗಿದ್ದಾರೆ.

ಇತಿಹಾಸ ವಿಷಯವನ್ನು ತುಂಬ ಪ್ರೀತಿಸುತ್ತಿದ್ದವರು ಡಾ. ಶಂಭುಲಿಂಗ ವಾಣಿ

Jul 01 2024, 01:47 AM IST
ಸೇವಾ ನಿವೃತ್ತಿ ಹೊಂದಿರುವ ಕಲಬುರಗಿ ಸರಕಾರಿ ಸ್ವಾಯತ್ತ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾಗಿದ್ದ ಡಾ. ಶಂಭುಲಿಂಗ ವಾಣಿಯವರಿಗೆ ಬೀಳಕೊಡುವ ಸಮಾರಂಭ ಕಾಲೇಜಿನ ಇತಿಹಾಸ ವಿಭಾಗದಲ್ಲ ಶನಿವಾರ ನಡೆಯಿತು.

ಪೋಷಕರು ಮಕ್ಕಳಿಗೆ ಇತಿಹಾಸ ತಿಳಿಸಿಕೊಡಿ

Jun 30 2024, 12:59 AM IST
ಚನ್ನಪಟ್ಟಣ: ಮಕ್ಕಳಿಗೆ ಸ್ಥಳೀಯ ಇತಿಹಾಸ ತಿಳಿಸುವ ಜವಾಬ್ದಾರಿ ಪೋಷಕರ ಮೇಲಿದೆ. ಇದರಿಂದ ಮಕ್ಕಳು ತಮ್ಮ ನೆಲದ ಸಂಸ್ಕೃತಿ ಮತ್ತು ಆಚರಣೆಗಳ ಬಗೆಗೆ ಅಭಿಮಾನ ಬೆಳೆಸಿಕೊಳ್ಳಲು ನೆರವಾಗುತ್ತದೆ ಎಂದು ಸಾಹಿತಿ ವಿಜಯ್ ರಾಂಪುರ ತಿಳಿಸಿದರು.

ಆಸ್ಟ್ರೇಲಿಯಾಕ್ಕೆ ಶಾಕ್‌ ನೀಡಿ ಆಫ್ಘನ್‌ ಹೊಸ ಇತಿಹಾಸ!

Jun 24 2024, 01:37 AM IST
ವಿಶ್ವಕಪ್‌ ಸೂಪರ್‌-8ರ ನಿರ್ಣಾಯಕ ಪಂದ್ಯದಲ್ಲಿ ಅಫ್ಘಾನಿಸ್ತಾನಕ್ಕೆ 21 ರನ್‌ ರೋಚಕ ಜಯ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲೇ ಮೊದಲ ಬಾರಿ ಆಫ್ಘನ್‌ ವಿರುದ್ಧ ಸೋಲುಂಡ ಆಸ್ಟ್ರೇಲಿಯಾ
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved