• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಧುಸಂತರ ಇತಿಹಾಸ ಮುಂದಿನ ಪೀಳಿಗೆಗೆ ನೀಡಿ

Sep 06 2024, 01:01 AM IST
ಸಾಧುಸಂತರ ಇತಿಹಾಸ ಮುಂದಿನ ಪೀಳಿಗೆಗೆ ನೀಡಿ

ಚಾಮರಾಜನಗರದಲ್ಲಿ ಇತಿಹಾಸ ಉಪನ್ಯಾಸಕ ಡಿ.ಲಕ್ಷ್ಮಣ್‌ಗೆ ಬೀಳ್ಕೊಡುಗೆ

Sep 01 2024, 01:54 AM IST
ಚಾಮರಾಜನಗರ ತಾಲೂಕಿನ ಚಂದಕವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸದ ಹಿರಿಯ ಉಪನ್ಯಾಸಕ ಡಿ.ಲಕ್ಷ್ಮಣ್ ವಯೋ ನಿವೃತ್ತಿ ಹೊಂದಿದ ಕಾರಣ ಅವರನ್ನು ಕಾಲೇಜು ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.

ಸಂಸ್ಕೃತಿ, ಸಂಸ್ಕಾರಗಳ ಇತಿಹಾಸ ಸಂಕೇತ ಶ್ರಾವಣ ಮಾಸ: ಪ್ರಭಾ ರವೀಂದ್ರ

Aug 27 2024, 01:39 AM IST
ಶ್ರಾವಣ ಮಾಸ ನಮ್ಮ ನಾಡಿನ ಅಧ್ಯಾತ್ಮ ಪರಂಪರೆಯ ಸಂಸ್ಕೃತಿ, ಸಂಸ್ಕಾರಗಳ ಇತಿಹಾಸ ಹೊಂದಿದೆ. ಕೆಲವು ಖಿನ್ನತೆಯ ಮನಸ್ಸುಗಳನ್ನು ಪುಳಕಿತೊಗಳಿಸುವ ಶಕ್ತಿಯೂ ಈ ಶ್ರಾವಣ ಸಂಭ್ರಮಕ್ಕೆ ಇದೆ ಎಂದು ಕಲಾಕುಂಚ ಸಂಸ್ಥೆಯ ಎಂಸಿಸಿ ಶಾಖೆ ಅಧ್ಯಕ್ಷೆ ಪ್ರಭಾ ರವೀಂದ್ರ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಇತಿಹಾಸ ಪ್ರಸಿದ್ಧ ವಿರಾಜಪೇಟೆ ಶ್ರೀ ಬಸವೇಶ್ವರ ದೇವಸ್ಥಾನ ಆಶ್ರಯದಲ್ಲಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ

Aug 26 2024, 01:45 AM IST
ಗೌರಿ ವಿಗ್ರಹ ಪಲ್ಲಕ್ಕಿಯಲ್ಲಿ ಕೂರಿಸಿ ನಗರದಾದ್ಯಂತ ಮೆರವಣಿಗೆ ಮಾಡುವುದು ವಿಶೇ಼ಷವಾಗಿದೆ. ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕೃಷ್ಣಮಠದ ಇತಿಹಾಸ ತಿಳಿಸಲು ಗೀತಾಮಂದಿರದಲ್ಲಿ ಪ್ಲಾನಿಟೋರಿಯಂ: ಪುತ್ತಿಗೆ ಶ್ರೀಗಳು

Aug 26 2024, 01:34 AM IST
ರಾಜಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಾಸೋತ್ಸವದ ಅಂಗವಾಗಿ ನೃತ್ಯ ಉತ್ಸವ ನಡೆಯಿತು. ಪರ್‍ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಬಾಹ್ಯಾಕಾಶ ಕ್ಷೇತ್ರ ಖಾಸಗಿ ಕಂಪನಿಗಳಿಗೂ ಮುಕ್ತ : ಲಾರಿ ಮೇಲೆ ರಾಕೆಟ್‌ ಉಡಾವಣೆ ಮಾಡಿ ಖಾಸಗಿ ಕಂಪನಿ ಇತಿಹಾಸ

Aug 25 2024, 01:52 AM IST
ದೇಶದ ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿ ಕಂಪನಿಗಳಿಗೂ ಮುಕ್ತಗೊಳಿಸಿದ ಬಳಿಕ ಚೆನ್ನೈ ಮೂಲದ ಅಂತರಿಕ್ಷ ಸ್ಟಾರ್ಟಪ್‌ ಕಂಪನಿಯೊಂದು ಹೊಸ ಇತಿಹಾಸ ನಿರ್ಮಿಸಿದೆ.

ಒಂದು ಟಿ20 ಪಂದ್ಯ, ಮೂರು ಸೂಪರ್‌ ಓವರ್‌: ಮಹಾರಾಜ ಟ್ರೋಫಿ ಟಿ20 ಲೀಗ್‌ನಲ್ಲಿ ಹೊಸ ಇತಿಹಾಸ

Aug 24 2024, 01:25 AM IST
ಕ್ರಿಕೆಟ್‌ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ 3 ಸೂಪರ್‌ ಓವರ್‌ ಇದೇ ಮೊದಲು. ಬೆಂಗಳೂರು vs ಹುಬ್ಬಳ್ಳಿ ನಡುವಿನ ಪಂದ್ಯ ಟೈ. ಬಳಿಕ 2 ಸೂಪರ್‌ ಓವರ್‌ ಕೂಡಾ ಟೈ. 3ನೇ ಸೂಪರ್‌ ಓವರ್‌ನಲ್ಲಿ ಹುಬ್ಬಳ್ಳಿಗೆ ಜಯ

ಮಹತ್ವದ ಇತಿಹಾಸ ಹೊಂದಿರುವ ವೀರಶೈವ ಸಮಾಜ

Aug 20 2024, 12:56 AM IST
ವೀರಶೈವ ಲಿಂಗಾಯತ ಸಮಾಜ ವಿಜ್ಞಾನದ ಜೊತೆಗೆ ಸಂಸ್ಕಾರಯುತ ಸಮಾಜ ನಿರ್ಮಾಣದಲ್ಲಿ ತೊಡಗಿಕೊಂಡಿದೆ ಎಂದು ಹೊನ್ನಮ್ಮಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ರಾಷ್ಟ್ರದ ಇತಿಹಾಸ ಅರಿತು ಕೆಲಸ ಮಾಡಿ: ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು

Aug 16 2024, 12:52 AM IST
ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹಲವು ಮಹನೀಯರು ಪ್ರಾಣ ತ್ಯಾಗ ಮಾಡಿದ್ದಾರೆ. ಈ ಮಹಾನೀಯರನ್ನು ನಾಗರೀಕರು ಸ್ಮರಿಸಿಕೊಳ್ಳಬೇಕು. 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಣೆ ಮಾಡಿದ್ದೇವೆ.

ನೆಹರೂ ಉದ್ಘಾಟಿಸಿದ್ದ 70 ವರ್ಷ ಹಳೆಯ ತುಂಗಭದ್ರಾ ಡ್ಯಾಂ : ಸ್ವಾತಂತ್ರ್ಯ ಪೂರ್ವದ ಇತಿಹಾಸ

Aug 12 2024, 01:08 AM IST
ಕೆಆರ್‌ಎಸ್‌ನಂತೆ ತುಂಗಭದ್ರಾ ಜಲಾಶಯಕ್ಕೂ ಸ್ವಾತಂತ್ರ್ಯ ಪೂರ್ವದ ಇತಿಹಾಸ ಇದೆ. ಸ್ವಾತಂತ್ರ್ಯ ಪೂರ್ವದಲ್ಲೇ ಈ ಜಲಾಶಯ ನಿರ್ಮಾಣ ಕಾರ್ಯ ಪ್ರಾರಂಭವಾಗಿದ್ದರೂ ಪೂರ್ಣಗೊಂಡದ್ದು ಮಾತ್ರ 1953ರಲ್ಲಿ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved