• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪನಿಷತ್ತು, ವೇದ, ಇತಿಹಾಸ, ಪುರಾಣ, ಅಷ್ಟಾದಶ ವಿದ್ಯೆ, ಕಲೆಯಲ್ಲಿ ಯೋಗದ ಅನ್ವಯವಿದೆ

Jun 23 2024, 02:03 AM IST
ಯೋಗಶಾಸ್ತ್ರವು ಇತರ ಶಾಸ್ತ್ರಗಳಂತೆ ಅತ್ಯಂತ ಗಹನವಾಗಿದೆ. ಭೌತಿಕ ದೈವಿಕ ಅಧ್ಯಾತ್ಮಿಕ ಕ್ಷೇತ್ರದ ಹಲವಾರು ಸತ್ಯಗಳನ್ನು ಒಳಗೊಂಡಿದೆ. ಅಲ್ಲಿ ಬರುವ ಎಲ್ಲ ಮಾತುಗಳನ್ನೂ ಭೌತಿಕ ಸ್ತರದಲ್ಲಿ ನಿಂತು ಅರಿತುಕೊಳ್ಳಲಾಗದು, ವಿವರಿಸಲು ಸಾಧ್ಯವಾಗದು. ಕೇವಲ ಅನುಭವಕ್ಕೆ ಲಭಿಸುವ ವಿಷಯಗಳು ಎಷ್ಟೋ ಇವೆ. ಇದೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಚಿಂತನೆಯು ಸಾಗಬೇಕು.

ಭಾರತೀಯ ಯೋಗಕ್ಕೆ 5 ಸಾವಿರ ವರ್ಷಗಳ ಇತಿಹಾಸ: ಶಾಸಕ ಕೆ.ಎಸ್.ಆನಂದ್

Jun 22 2024, 12:48 AM IST
ಕಡೂರು, ಇಂದಿನ ದಿನಗಳಲ್ಲಿ ಯೋಗ ಬಲ್ಲವನಿಗೆ ರೋಗ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿರುವ ಕಾರಣ ಪ್ರತಿಯೊಬ್ಬರು ಯೋಗಾಬ್ಯಾಸ ಮಾಡಿದರೆ ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಹಂಪಿ ಸ್ಮಾರಕದ ನೈಜ ಇತಿಹಾಸ ಮುಂದಿನ ಪೀಳಿಗೆಗೆ ಸಾರೋಣ: ಜಿಲ್ಲಾಧಿಕಾರಿ ದಿವಾಕರ್

Jun 21 2024, 01:00 AM IST
ಸ್ಮಾರಕಗಳನ್ನು ಸಂರಕ್ಷಣೆ ಮಾಡಿ, ನೈಜ ಇತಿಹಾಸ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕಿದೆ.

ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ಸ್ವಾಮಿಗೆ 24 ರಂದು ಬ್ರಹ್ಮ ರಥೋತ್ಸವ

Jun 18 2024, 12:46 AM IST
ಕಡೂರು, ಜೂನ್ 24 ರ ಸೋಮವಾರ ಪಟ್ಟಣದ ದೊಡ್ಡಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಅದ್ಧೂರಿಯಾಗಿ ಜರುಗಲಿದೆ ಎಂದು ಹನ್ನೆರಡು ಹರಿವಾಣದ ಗುಡಕಟ್ಟಿನ ಸಮಿತಿ ಅಧ್ಯಕ್ಷ ಭರತ್‍ ಕೆಂಪರಾಜ್ ಹೇಳಿದರು.

ಗುರುರಾಜ ಭಟ್ಟರು ಇತಿಹಾಸ ಸಂಶೋಧನೆಗೆ ಮಾರ್ಗಸೂಚಿ ರೂಪಿಸಿದ ವ್ಯಕ್ತಿ: ಪಿ.ಗಣಪಯ್ಯ ಭಟ್

Jun 14 2024, 01:01 AM IST
ಮಿಲಾಗ್ರಿಸ್ ಕಾಲೇಜಿನ ಪ್ರಥಮ ಪ್ರಾಂಶುಪಾಲ ಡಾ.ಗುರುರಾಜ ಭಟ್ ಅವರ ಜನ್ಮ ಶತಮಾನೋತ್ಸವ ಸಮಾರಂಭ ನಡೆಯಿತು. ಹಿರಿಯ ಸಂಶೋಧಕ ಡಾ. ಪಿ.ಗಣಪಯ್ಯ ಭಟ್ ಮಾತನಾಡಿದರು.

ಇತಿಹಾಸ ನಿರ್ಮಿಸಿದ ಇತಿಹಾಸಕಾರ ಪಾದೂರು ಗುರುರಾಜ ಭಟ್ : ಪುಂಡಿಕಾಯ್ ಗಣಪಯ್ಯ ಭಟ್

Jun 07 2024, 12:32 AM IST
ತುಳುನಾಡಿನ ಇತಿಹಾಸ ಸಂಶೋಧನೆಯ ಮಾರ್ಗ ಪ್ರವರ್ತಕ ದಿ. ಡಾ. ಪಾದೂರು ಗುರುರಾಜ ಭಟ್ ನೂರರ ನೆನಪು ಕಾರ್ಯಕ್ರಮದಲ್ಲಿ ಸಂಸ್ಮರಣಾ ಉಪನ್ಯಾಸ ನೀಡಿದರು.

370 ಗ್ರ್ಯಾನ್‌ಸ್ಲಾಂ ಗೆಲುವು: ಜೋಕೋ ಹೊಸ ಇತಿಹಾಸ

Jun 05 2024, 12:32 AM IST
ಪಂದ್ಯದ ನಡುವೆ ಗಾಯಗೊಂಡ ಹೊರತಾಗಿಯೂ ಜೋಕೋ ಹೋರಾಟ ಬಿಡಲಿಲ್ಲ. ಸೋಲಿನ ಭೀತಿಗೆ ಒಳಗಾದರೂ ಅತ್ಯಾಕರ್ಷಕ ಕಮ್‌ಬ್ಯಾಕ್‌ ಮೂಲಕ ಪಂದ್ಯ ಗೆದ್ದು ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದರು.

ಬಳ್ಳಾರಿಯಲ್ಲಿ ಇತಿಹಾಸ ನಿರ್ಮಿಸಿದ್ದೇವೆ: ಶಾಸಕ ಡಾ.ಶ್ರೀನಿವಾಸ

Jun 05 2024, 12:31 AM IST
ಕೂಡ್ಲಿಗಿ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಇತಿಹಾಸ ತೊಡೆದು ಹಾಕಿ ಕಾಂಗ್ರೆಸ್ ಇತಿಹಾಸ ನಿರ್ಮಿಸಿದೆ.

ತುಕಾರಾಂ ಗೆಲುವಿನ ಮೂಲಕ ಕಾಂಗ್ರೆಸ್ ಇತಿಹಾಸ ಮರುಕಳಿಸಿದೆ: ಉದಯ ಜನ್ನು

Jun 05 2024, 12:30 AM IST
ಬಳ್ಳಾರಿ ಜಿಲ್ಲೆಯಲ್ಲಿ ಮೊದಲಿನಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಆದರೆ 25 ವರ್ಷಗಳಿಂದ ಬಿಜೆಪಿ ಅದನ್ನು ಕಬಳಿಸಿತ್ತು.

ದಾವಣಗೆರೆ ಎಂಪಿ ಪಟ್ಟ: ಇತಿಹಾಸ ಸೃಷ್ಟಿಸೋರ್ಯಾರು?

Jun 04 2024, 12:33 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಇತಿಹಾಸದಲ್ಲೇ ಶೇ.76.98 ದಾಖಲೆಯ ಮತದಾನವಾಗಿದ್ದು, ಇದೇ ಮೊದಲ ಬಾರಿಗೆ ಇಲ್ಲಿ ಯಾರೇ ಗೆದ್ದರೂ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಸದ್ಯಕ್ಕೆ ಕ್ಷೇತ್ರದ ಫಲಿತಾಂಶದ ಮೇಲೆ ಬಾಜಿ ಕಟ್ಟುವ ರುಸ್ತುಂಗಳು ಸಹ ಇದೇ ಮೊದಲ ಬಾರಿಗೆ ಬಾಜಿ ಕಟ್ಟುವುದೋ, ಬೇಡವೋ ಎಂಬ ದ್ವಂಧ್ವಕ್ಕೆ ಒಳಗಾಗುವಂತೆ ಮಾಡಿದೆ ಈ ಬಾರಿಯ ಚುನಾವಣೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved