• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಚೀನ ಇತಿಹಾಸ ಹೊಂದಿರುವ ಭಿತ್ತಿಪತ್ರ ಸಂದೇಶ ರವಾನಿಸುವ ಕಲಾ ಪ್ರಕಾರ: ಹರೀಶ್

Jun 03 2024, 12:30 AM IST
ಭಿತ್ತಿಪತ್ರಗಳು ಬಹಳ ಪ್ರಾಚೀನ ಕಾಲದಿಂದಲೂ ಸಮಾಜದಲ್ಲಿ ಅಸ್ತಿತ್ವದಲ್ಲಿವೆ. ರಾಜ ಮಹಾರಾಜರ ಆಳ್ವಿಕೆ ಕಾಲದಲ್ಲಿ ಶಾಸನಗಳು ಭಿತ್ತಿಪತ್ರಗಳ ಕಾರ್ಯ ಮಾಡುತ್ತಿದ್ದವು. ಇಂದು ಆ ಕಾರ್ಯವನ್ನು ಅತ್ಯಂತ ಪರಿಣಾಮಕಾರಿಯಾಗಿ, ಜನರಂಜಕವಾಗಿ ಮಾರ್ಪಾಡು ಮಾಡಿಕೊಂಡು ಭಿತ್ತಿಪತ್ರಗಳು ಜನಪ್ರಿಯವಾಗಿವೆ ಎಂದು ದೃಶ್ಯಕಲಾ ಮಹಾವಿದ್ಯಾಲಯದ ಅನ್ಯಯ ಕಲಾ ಬೋಧನಾ ಸಹಾಯಕ ಎಚ್.ಎಚ್. ಹರೀಶ ಹೇಳಿದ್ದಾರೆ.

ಶಾಸನಗಳ ಅಧ್ಯಯನ ಇತಿಹಾಸ ಅರಿಯಲು ಪೂರಕ

May 27 2024, 01:03 AM IST
ಕೋಲಾರದಲ್ಲಿ ೧೩೪೭ರಲ್ಲಿನ ಶಾಸನವೊಂದು ಪತ್ತೆಯಾಗಿರುವ ಬಗ್ಗೆ ೧೭ನೇ ವ್ಯಾಲಂನಲ್ಲಿ ದಾಖಲಾಗಿದೆ. ಕೋಲಾರದಲ್ಲಿ ಸುಮಾರು ೨ ಸಾವಿರ ಶಾಸನಗಳು ಪತ್ತೆಯಾಗಿದೆ. ಸಾಮಾನ್ಯವಾಗಿ ಶಾಸನಗಳು ವಿಶಿಷ್ಟವಾದ ಗ್ರಂಥಲಿಪಿ, ಭಾಷೆ, ಇತಿಹಾಸ ಒಳಗೊಂಡಿದ್ದವು

ಸವಾಲು ಎದುರಿಸಿ ಸಾಹಸದ ಇತಿಹಾಸ ಬರೆಯಿರಿ

May 25 2024, 12:52 AM IST
ಆರ್‌ಎಸ್‌ಎಸ್‌ ಬಗೆಯ ವರ್ಗಗಳಿಂದ ಪ್ರಶಿಕ್ಷಣ ನೀಡುವ ಮೂಲಕ ಪ್ರತಿ ಸ್ವಯಂಸೇವಕರನ್ನು ಶಾರೀರಿಕ, ಮಾನಸಿಕ ಮತ್ತು ಬೌದ್ಧಿಕವಾಗಿ ಸಶಕ್ತರನ್ನಾಗಿ ಮಾಡುತ್ತಿರುವುದು ಶ್ಲಾಘನೀಯ.

ಗತಕಾಲದ ಇತಿಹಾಸ ತೆರದಿಡುವ ವಸ್ತು ಸಂಗ್ರಹಾಲಯಗಳು: ಡಾ. ದೇವರಾಜ

May 20 2024, 01:36 AM IST
ವಸ್ತು ಸಂಗ್ರಹಾಲಯಗಳು ಗತಕಾಲದ ಇತಿಹಾಸ ಪ್ರತಿಬಿಂಬಸುವಲ್ಲಿ ಮಹತ್ವದ ಪ್ರಾತವಹಿಸುತ್ತವೆ. ಇವು ಅಂದಿನ ಕಾಲದ ರಾಜಕೀಯ, ಸಾಮಾಜಿಕ, ಆರ್ಥಿಕ, ಧಾರ್ಮಿಕ, ವಿಚಾರಗಳಿಗೆ ಮತ್ತು ಮಹತ್ವದ ಘಟನೆಗಳಿಗೆ ಸಾಕ್ಷಿಯಾಗಿ ನಿಂತಿವೆ ಡಾ. ದೇವರಾಜ ಸಾರಂಗಮಠ ಹೇಳಿದರು.

ಭಾರತವು ಪ್ರಾಚೀನ ಇತಿಹಾಸ, ಪೌರತ್ವ ಹೊಂದಿರುವ ದೇಶ

May 18 2024, 01:34 AM IST
ಮನುಷ್ಯನ ದೇಹಕ್ಕೆ ಹೇಗೆ ಪ್ರತಿಯೊಂದು ಅಂಗಾಂಗಗಳಿವೆ ಅದೇ ರೀತಿಯಲ್ಲಿ ದೇವಸ್ಥಾನಕ್ಕೂ ಅದರದೇ ಆದ ವಾಸ್ತು ವಿಭಾಗಗಳಿವೆ,

ಸಮಸ್ಯೆ ಬಗೆಹರಿಸಲು ಸಮಗ್ರ ಇತಿಹಾಸ ಅರಿಯಬೇಕು: ಡಾ. ಮೇವಾ ಸಿಂಗ್ ಅಭಿಮತ

May 18 2024, 12:38 AM IST
ಆಧುನಿಕ ಸಮಾಜದಲ್ಲಿ ಮನುಷ್ಯ ಬದುಕುತ್ತಿದ್ದರೂ ಮಾನಸಿಕ ಸಮಸ್ಯೆಗಳು ಹಾಗೆ ಇವೆ. ಕೋಪ, ತಾಪ, ಖಿನ್ನತೆಗಳನ್ನು ಎದುರಿಸುತ್ತಿದ್ದಾನೆ. ವ್ಯಕ್ತಿಯ ಸಂದರ್ಭಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡು ಆತನಿಗೆ ಸೂಕ್ತ ಪರಿಹಾರವನ್ನು ಮನೋವಿಜ್ಞಾನಿಗಳು ನೀಡಬೇಕಿದೆ

ಇತಿಹಾಸ ಬೋಧಕರು ಜಡತ್ವದಿಂದ ಹೊರಬನ್ನಿ: ಡಾ. ಟಿ.ಅವಿನಾಶ್

May 12 2024, 01:22 AM IST
ಚರಿತ್ರೆ ಕೇವಲ ಗತಕಾಲ ಮಾತ್ರ ಅಲ್ಲ, ಭೂತಕಾಲದ ಘಟನೆಗಳ ವರ್ತಮಾನದಲ್ಲಿ ನಿಂತು ಭವಿಷ್ಯವನ್ನು ನಿರ್ಧರಿಸುವುದೇ ಇತಿಹಾಸ ಎಂದರು.ಚರಿತ್ರೆಯನ್ನು ಸಂಪ್ರದಾಯಗಳ ಅಪಕಲ್ಪನೆಗಳನ್ನು ಆಚೆ ತಳ್ಳಿ ಸೈದ್ಧಾಂತಿಕ ಮತ್ತು ವೈಜ್ಞಾನಿಕ ತಳಹದಿಯಲ್ಲಿ ಕಟ್ಟಬೇಕು. ಚರಿತ್ರೆ ಕೇವಲ ಮ್ಯೂಸಿಯಂ ಅಲ್ಲ, ಅದು ಜಡತ್ವವು ಆಗಬಾರದು. ಕೇವಲ ಅಂಕಿ ಅಂಶಗಳಿಂದ ಕೂಡಿರಬಾರದು.

ಲೋಕಸಭೆಯಲ್ಲಿ ಇತಿಹಾಸ ಸೃಷ್ಟಿ

May 08 2024, 01:03 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಈ ಬಾರಿ ಬೆಳಗಾವಿ ಲೋಕಸಭೆಯಲ್ಲಿ ಇತಿಹಾಸ ಸೃಷ್ಟಿಯಾಗುತ್ತದೆ. ಅಲ್ಲದೇ ಚಿಕ್ಕೋಡಿಯಲ್ಲೂ ಇತಿಹಾಸ ನಿರ್ಮಾಣ ಆಗುತ್ತದೆ. ಮೊದಲ ದಿನ ಏನಿದೆಯೋ, ಫಲಿತಾಂಶದ ದಿನವೂ ಅದೇ ಆಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಸಂತೋಷ ಲಾಡ್‌ಗೆ ಇತಿಹಾಸ ಗೊತ್ತಿಲ್ಲ: ನಾರಾಯಣಸಾ ಭಾಂಡಗೆ

May 06 2024, 12:33 AM IST
ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಇತಿಹಾಸ ಗೊತ್ತಿಲ್ಲ. ಮುಸ್ಲಿಂ ತುಷ್ಟೀಕರಣಕ್ಕಾಗಿ ಇತಿಹಾಸ ತಿರುಚುವ ಹೇಳಿಕೆ ನೀಡುತ್ತಿದ್ದಾರೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ವಾಗ್ದಾಳಿ ನಡೆಸಿದರು.

ಮೇ 5ರಿಂದ ಇತಿಹಾಸ ಪ್ರಸಿದ್ಧ ಗುಂಡಿಕೆರೆ ಮಖಾಂ ಉರೂಸ್

May 02 2024, 12:16 AM IST
ಗುಂಡಿಕೆರೆ ಮಖಾಂನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ವಲಿಯುಲ್ಲಾಹಿರವರ ಹೆಸರಿನಲ್ಲಿ ಪ್ರತಿ ವರ್ಷ ಅದ್ಧೂರಿಯಿಂದ ನಡೆಸಲಾಗುವ ಗುಂಡಿಕೆರೆ ಮಖಾಂ ಉರೂಸ್ ಈ ಸಾಲಿನಲ್ಲೂ 3 ದಿನಗಳ ಕಾಲ ಆಯೋಜಿಸಲಾಗಿದೆ. ಕಾರ್ಯಕ್ರಮ ಮೇ 5ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved