• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇತಿಹಾಸ ಪ್ರಸಿದ್ಧ ದ್ರೌಪತಾಂಭ ದೇವಾಲಯ ಉದ್ಘಾಟನೆ

May 02 2024, 12:15 AM IST
ಹೊಸಕೋಟೆ: ತಾಲೂಕಿನ ದೊಡ್ಡಹುಲ್ಲೂರು ಗ್ರಾಪಂ ವ್ಯಾಪ್ತಿಯ ಲಾಲ್ ಬಾಗ್ ದಾಸರಹಳ್ಳಿಯಲ್ಲಿ ಶ್ರೀ ಸೀತರಾಮಾಂಜನೇಯ, ಶ್ರೀ ಲಕ್ಷ್ಮೀವೆಂಕಟೇಶ್ವರಸ್ವಾಮಿ, ಶ್ರೀಕೃಷ್ಣಧರ್ಮರಾಯಸ್ವಾಮಿ ಸಮೇತ ಶ್ರೀ ದ್ರೌಪತಾಂಭ ದೇವಾಲಯ 250 ವರ್ಷಗಳ ಇತಿಹಾಸ ಹೊಂದಿರುವ ದೇವಾಲಯ ದಾನಿಗಳ ನೆರವಿನಿಂದ ೩ ಕೋಟಿ ವೆಚ್ಚದಲ್ಲಿ ಜೀಣೋದ್ಧಾರಗೊಂಡಿದ್ದು ಮೇ1ರಿಂದ ಮೇ 3ರವರೆಗೆ ಪೂಜಾ ವಿಧಿವಿಧಾನಗಳೊಂದಿಗೆ ಸಂಪ್ರೋಕ್ಷಣಾ ಕಾರ್ಯಕ್ರಮ ನಡೆಯಲಿದೆ.

ಇತಿಹಾಸ ಪ್ರಸಿದ್ಧ ಎಮ್ಮೆಮಾಡು ವಾರ್ಷಿಕ ಉರೂಸ್‌ಗೆ ಚಾಲನೆ

Apr 27 2024, 01:15 AM IST
ಇತಿಹಾಸ ಪ್ರಸಿದ್ಧ ಮಖಾಂ ಉರೂಸ್‌ಗೆ ಎಮ್ಮೆಮಾಡು ಜಮಾಅತ್ ಅಧ್ಯಕ್ಷ ಪಿ.ಎ.ಅಬೂಬಕ್ಕರ್ ಸಖಾಫಿ ಧ್ವಜಾರೋಹಣದ ಮೂಲಕ ಚಾಲನೆ ನೀಡಿದರು. ಬೆಳ್ತಂಗಡಿ ದಾರುಸ್ಸಲಾಂ ಚೇರ್ಮೆನ್ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ನೇತೃತ್ವ ವಹಿಸಿದ್ದರು. ಧ್ವಜಾರೋಹಣಕ್ಕೂ ಮೊದಲು ಸಾಮೂಹಿಕ ನಮಾಜಿನ ಬಳಿಕ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಇತಿಹಾಸ ಮರೆತವರು ಇತಿಹಾಸ ಕಟ್ಟಲಾರರು

Apr 20 2024, 01:03 AM IST
ಪುರಾತತ್ವ ಅಧ್ಯಯನ ಸಹಸಂಬಂಧ ಹಾಗೂ ಸ್ಥಳೀಯ ಇತಿಹಾಸ ಸಂರಕ್ಷಿಸುವುದು ಹಾಗೂ ನಮಗೆ ಬಿಟ್ಟು ಹೊದಂತಹ ಸಾಂಸ್ಕೃತಿಕ ಕುರುಹು ರಕ್ಷಿಸುವುದು ನಮ್ಮೆಲ್ಲರ ಹೊಣೆ.

ಬ್ರಿಟಿಷರು ತಮಗೆ ಬೇಕಾದಂತೆ ಇತಿಹಾಸ ಬರೆದುಕೊಂಡಿದ್ದಾರೆ: ಡಾ. ಎಸ್.ಎಲ್. ಭೈರಪ್ಪ

Apr 19 2024, 01:08 AM IST
ಭಾರತೀಯ ತತ್ವಶಾಸ್ತ್ರವನ್ನು ಸರಿಯಾಗಿ ಅರ್ಥ ಮಾಡಿಕೊಂಡು ಬರೆದವರು ಜರ್ಮನ್ನರು. ಆದರೆ ಬ್ರಿಟಿಷರು ತಮ್ಮ ಅನುಕೂಲಕ್ಕೆ ತಕ್ಕಂತೆ ಇತಿಹಾಸ, ತತ್ತ್ವಶಾಸ್ತ್ರವನ್ನು ಬರೆದುಕೊಂಡಿದ್ದಾರೆ. ಆರ್ಯರು ಹೊರಗಿನವರು ಎಂಬ ವಾದವನ್ನೇ ಮುಂದಿಡುತ್ತಾರೆ. ನಾವು ಬ್ರಿಟಿಷರು ಬರೆದ ಇತಿಹಾಸವನ್ನೇ ಓದುವಂತಾಗಿದೆ. ಅದು ಬದಲಾಗಬೇಕು.

ಭಾರಿ ಮುನ್ನಡೆ ಕೊಡಿಸಿದರೆ ಕ್ಷೇತ್ರದ ಇತಿಹಾಸ ಬದಲು: ಶಾಸಕ ಕೆ.ಎಂ.ಶಿವಲಿಂಗೇಗೌಡ

Apr 14 2024, 01:46 AM IST
ಎಲ್ಲಾ ಮಹಿಳೆಯರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು. ಅರಸೀಕೆರೆಯಲ್ಲಿ ತಮಗೆ ಭಾರಿ ಮುನ್ನಡೆ ನೀಡಿದರೆ ಇಲ್ಲಿಯ ಇತಿಹಾಸ ಬದಲಾಗುವುದು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ಅರಸೀಕೆರೆಯಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಗಾಯತ್ರಮ್ಮ ಮೊದಲ ಸಂಸದೆಯಾದರೆ ಇತಿಹಾಸ ಸೃಷ್ಟಿ

Apr 06 2024, 12:51 AM IST
ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಗೆಲ್ಲುವುದು ನಿಶ್ಚಿತವಾಗಿದೆ. ಕನಿಷ್ಠ 2 ಲಕ್ಷ ಮತಗಳಿಗೂ ಅಧಿಕ ಅಂತರದಲ್ಲಿ ಗಾಯತ್ರಮ್ಮ ಅವರನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು 3ನೇ ಬಾರಿಗೆ ಪ್ರಧಾನಿ ಮಾಡುತ್ತೇವೆ ಎಂದು ಚನ್ನಗಿರಿ ಬಿಜೆಪಿ ಮುಖಂಡರಾದ ಮಾಡಾಳ ಮಲ್ಲಿಕಾರ್ಜುನ, ತುಮ್ಕೋಸ್ ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾರ ಘೋಷಿಸಿದ್ದಾರೆ.

ಲೋಕಸಭೆಗೆ ಗಾಯತ್ರಿ ಸಿದ್ದೇಶ್ವರ ಆಯ್ಕೆಯಾದರೆ ಇತಿಹಾಸ: ಶ್ಯಾಮ್‌

Apr 05 2024, 01:01 AM IST
ದಾವಣಗೆರೆ ಸೇರಿದಂತೆ ದೇಶಾದ್ಯಂತ ಬಿಜೆಪಿ ಅಭೂತಪೂರ್ವ ದಿಗ್ವಿಜಯ ಸಾಧಿಸುವ ಮೂಲಕ ಮತ್ತೊಮ್ಮೆ ಹೊಸ ಇತಿಹಾಸ ಸೃಷ್ಟಿಸಲಿದೆ

ಹರಪನಹಳ್ಳಿ ಇತಿಹಾಸ ಮರುಕಳಿಸಿದ ದಾದಯ್ಯನಾಯಕ ರಂಗ ಪ್ರಯೋಗ

Apr 01 2024, 12:45 AM IST
ದಾದಾಯ್ಯ ನಾಯಕ ಚಿತ್ರದುರ್ಗದ ಮತ್ತಿ ತಿಮ್ಮಣ್ಣ ನಾಯಕನಿಗೆ ಓಲೆ ಕಳಿಸಿ, ನಮಗೆ ಬಸವಾಪಟ್ಟಣದ ಕೆಂಗಣ್ಣ ನಾಯಕ ಪದೇಪದೇ ದಾಳಿ ಮಾಡುತ್ತಿರುವುದರಿಂದ ನಮ್ಮ ಕೋಟೆಯ ದವಸ ಧಾನ್ಯಗಳು ಖಾಲಿಯಾಗುತ್ತಿವೆ

ಭೋಜಶಾಲಾ ಮಸೀದಿ ಮೂಲತ: ಸರಸ್ಪತಿ ದೇಗುಲ: ಇತಿಹಾಸ ತಜ್ಞ ಕೆ.ಕೆ. ಮೊಹಮ್ಮದ್‌

Mar 26 2024, 01:20 AM IST
ಮಧ್ಯಪ್ರದೇಶದ ಧಾರ್‌ ಪ್ರದೇಶದಲ್ಲಿರುವ ವಿವಾದಿತ ಭೋಜಶಾಲಾ ಮಸೀದಿ ಮೂಲತಃ ಸರಸ್ವತಿ ದೇಗುಲವಾಗಿತ್ತು ಎಂದು ಖ್ಯಾತ ಇತಿಹಾಸತಜ್ಞ ಕೆ.ಕೆ. ಮೊಹಮ್ಮದ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಾಂತವೀರ ಪಟ್ಟಾಧ್ಯಕ್ಷರ ಬದುಕೇ ಒಂದು ಇತಿಹಾಸ

Mar 19 2024, 12:50 AM IST
ಸಿಂದಗಿ: ಮಾನವೀಯತೆಗೆ ಹೊಸ ಭಾಷೆ ಬರೆದ ಸಿಂದಗಿಯ ಸಿರಿ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ಬದುಕೇ ಒಂದು ಇತಿಹಾಸ ಎಂದು ಯಂಕಂಚಿ ಹಿರೇಮಠದ ಶ್ರೀ ಅಭಿನವ ರುದ್ರಮನಿ ಶಿವಾಚಾರ್ಯರು ಹೇಳಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved