• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ದರ್ಶನ ಯೋಜನೆಯಿಂದ ಸ್ಥಳ ಇತಿಹಾಸ, ವೈಶಿಷ್ಟ್ಯಪರಿಚಯ: ಹಿರೇಕಲ್ಮಠ ಸ್ವಾಮೀಜಿ

Feb 02 2024, 01:02 AM IST
ಬಾಲ್ಯದ ದಿನಗಳಲ್ಲಿ ಬಡತನದಿಂದಾಗಿ ಅಕ್ಕಪಕ್ಕದ ಊರು ನೋಡುವುದೂ ಕಷ್ಟವಾಗಿತ್ತು. ಆದರೆ ಇಂದು ಸರ್ಕಾರ ಶಿಕ್ಷಣ ಮತ್ತು ಪ್ರವಾಸೋದ್ಯಮ ಇಲಾಖೆಗಳ ಸಹಯೋಗದಲ್ಲಿ ಬಡ ಮಕ್ಕಳು ನಾಡಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿನ ಇತಿಹಾಸ, ವೈಶಿಷ್ಟ್ಯಗಳ ಪರಿಚಯ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಕರ್ನಾಟಕ ದರ್ಶನ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ.

ಕಲಾಸಾಧಕ ಸಂಗಮ; ಆರ್ಟ್ ಆಫ್ ಲಿವಿಂಗ್ ಕೇಂದ್ರದಲ್ಲಿ ದೇಶದ ಇತಿಹಾಸ, ಕಲೆ, ಸಂಸ್ಕೃತಿ ಪ್ರದರ್ಶನ

Jan 30 2024, 02:02 AM IST
ಕಲಾಸಾಧಕ ಸಂಗಮ; ಆರ್ಟ್ ಆಫ್ ಲಿವಿಂಗ್ ಕೇಂದ್ರದಲ್ಲಿ ದೇಶದ ಇತಿಹಾಸ, ಕಲೆ, ಸಂಸ್ಕೃತಿ ಪ್ರದರ್ಶನ

ರಾಯಣ್ಣ, ಚೆನ್ನಮ್ಮನ ಇತಿಹಾಸ ಸೂರ್ಯನ ಕಿರಣದಂತೆ, ಮುಚ್ಚಿಡಲು ಸಾಧ್ಯವಿಲ್ಲ-ಪಂಚಮಸಾಲಿ ಶ್ರೀ

Jan 28 2024, 01:19 AM IST
ಕಿತ್ತೂರ ರಾಣಿ ಚೆನ್ನಮ್ಮ, ರಾಯಣ್ಣನ ಇತಿಹಾಸವನ್ನು ಎಲ್ಲೊ ಒಂದು ಒಡೆ ಮುಚ್ಚಿಡುವ ಕಾರ್ಯವಾಗುತ್ತಿದೆ. ಆದರೆ ರಾಯಣ್ಣ, ಬಸವಣ್ಣ ಹಾಗೂ ಚೆನ್ನಮ್ಮನ ಇತಿಹಾಸ ಸೂರ್ಯನ ಕಿರಣಗಳಿದ್ದಂತೆ ಅದನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಅಯೋಧ್ಯೆ ಒಂದು ವೀರೋಚಿತ ಇತಿಹಾಸ: ಸಂಸದ ಅನಂತಕುಮಾರ ಹೆಗಡೆ

Jan 23 2024, 01:50 AM IST
ಮೂರವರೆ ಲಕ್ಷ ಜನರ ಬಲಿ ತೆಗೆದುಕೊಂಡ 500 ವರ್ಷಗಳ ಸುದೀರ್ಘ ಹೋರಾಟ ಇಂದು ತಾರ್ಕಿಕ ಅಂತ್ಯಕಂಡಿದೆ. ರಾಮ ಎಂಬ ಮಂತ್ರಕ್ಕೆ ಭಾವನೆಗಳು ಭಿತ್ತಿದಾಗ ಅದು ರಣಮಂತ್ರವಾಗುತ್ತೆ.

ಇತಿಹಾಸ ಕೇವಲ ರಾಜ ಚರಿತ್ರೆಯಲ್ಲ: ಸಂಶೋಧಕ ನಾ.ಸುರೇಶ

Jan 21 2024, 01:31 AM IST
ಪ್ರಸ್ತುತ ಆಧುನಿಕ ದಿನಗಳಲ್ಲಿರುವ ಏಕಮುಖ ಸಂಚಾರ ರಸ್ತೆ, ರಸ್ತೆ ವಿಭಜಕಗಳು, ಆಧುನಿಕ ಚರಂಡಿ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸೌಲಭ್ಯಗಳೆಲ್ಲವೂ ಸಿಂಧೂ ಹಾಗೂ ಹರಪ್ಪ ನಾಗರೀಕತೆಯಲ್ಲಿಯೇ ಇತ್ತು ಎಂದು ಇತಿಹಾಸ ಸಂಶೋಧಕ ನಾ.ಸುರೇಶ ಕಲ್ಕೆರೆ ಪ್ರತಿಪಾದಿಸಿದರು.

ಶಿಕ್ಷಣದಲ್ಲಿ ನೈಜ ಇತಿಹಾಸ ಮರೆ: ಚಲನಚಿತ್ರ ನಿರ್ಮಾಪಕ ಸುಬ್ರಾಯ ವಾಳ್ಕೆ

Jan 20 2024, 02:02 AM IST
ಸಾವಿರಾರು ವರ್ಷಗಳ ಹಿಂದಿನ ಭಾರತದ ಸುವರ್ಣಯುಗದ ದಿನಗಳು ಮುಂದಿನ ಕೆಲ ವರ್ಷಗಳಲ್ಲಿ ಮರುಕಳಿಸುವ ವಿಶ್ವಾಸವಿದ್ದು ದೇಶ ವಿಶ್ವಗುರುವಾಗಲಿದೆ.

ಭವ್ಯ ಭಾರತದ ಇತಿಹಾಸ ರಾಮಾಯಣವಿಲ್ಲದೇ ಅಪೂರ್ಣ: ಸಿ.ಟಿ. ರವಿ

Jan 17 2024, 01:46 AM IST
ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಪ್ರಧಾನಮಂತ್ರಿಗಳ ಕರೆಯ ಮೇರೆಗೆ ಸ್ವಚ್ಛ ತೀರ್ಥ ಅಭಿಯಾನದ ಹಿನ್ನೆಲೆಯಲ್ಲಿ ಹಿರೇಮಗಳೂರಿನ ಶ್ರೀ ಕೋದಂಡ ರಾಮಚಂದ್ರ ದೇವಾಲಯದಲ್ಲಿ ಮಂಗಳವಾರ ಬಿಜೆಪಿಯಿಂದ ಸ್ವಚ್ಛತೆ ಹಮ್ಮಿಕೊಳ್ಳಲಾಗಿತ್ತು.ಮಾಜಿ ಸಚಿವ ಸಿ.ಟಿ. ರವಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬೆಳಿಗ್ಗೆ ದೇವಾಲಯದ ಹೊರ ವಲಯ ಹಾಗೂ ಆವರಣದೊಳಗೆ ಕಸ ಗುಡಿಸಿ ನೀರು ಹಾಕಿ ಶುಚಿಗೊಳಿಸಿದರು.

ಇತಿಹಾಸ ಪ್ರಸಿದ್ಧ ಶ್ರೀಗವಿರಂಗನಾಥಸ್ವಾಮಿ ಅದ್ಧೂರಿ ಬ್ರಹ್ಮ ರಥೋತ್ಸವ

Jan 17 2024, 01:45 AM IST
ಈ ಪುಣ್ಯ ಸ್ಥಳ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಪುರಾತನ ಕಾಲದಿಂದಲೂ ಗೋ ರಕ್ಷಕನಾಗಿ ಶ್ರೀಗವಿರಂಗಪ್ಪಸ್ವಾಮಿ ರೈತರ ಬದುಕಿನ ಜೀವಾಳದಂತಿದ್ದಾನೆ. ದನಕರುಗಳಿಗೆ ಆರೋಗ್ಯ ಕೆಟ್ಟಾಗ ಮೈಮೇಲೆ ತೀರ್ಥ ಸಿಂಪಡಿಸಿದರೆ ರೋಗಗಳು ನಿವಾರಣೆಯಾಗುತ್ತವೆ ಎಂಬ ಪ್ರತೀತಿ ಇದೆ. ಅದರಂತೆ ತಾಲೂಕು, ಜಿಲ್ಲೆ ಸೇರಿದಂತೆ ವಿವಿಧ ಸ್ಥಳಗಳಿಂದ ಭಕ್ತರು ತಮ್ಮ ದನಕರುಗಳು ಅನಾರೋಗ್ಯಕ್ಕೆ ತುತ್ತಾದಾಗ, ತಮ್ಮ ಸಂತತಿ ವೃದ್ದಿಯಾದಾಗ ಹಾಗೂ ಪ್ರತಿ ವರ್ಷಕ್ಕೊಮ್ಮೆ ಇಲ್ಲಿ ನಡೆಯುವ ಜಾತ್ರೆಗೆ ಆಗಮಿಸುತ್ತಾರೆ.

ಇತಿಹಾಸ ಮರೆತವನು ಹೊಸ ಇತಿಹಾಸ ಸೃಷ್ಟಿಸಲಾರ: ವಸಂತ್ ಕುಮಾರ್

Jan 16 2024, 01:45 AM IST
ಹಳೇಬೀಡು ಅಂದಿನ ದ್ವಾರಸಮುದ್ರ ಹೊಯ್ಸಳರ ರಾಜ್ಯಧಾನಿಯಾಗಿ ಮೆರೆದಂತಹ ಪ್ರಸಿಧ್ಧ ಸ್ಥಳವಾಗಿತ್ತು. ಇಂತಹ ವೈಭವಯುತ ಇತಿಹಾಸ ಮರೆಯಬಾರದು. ಇತಿಹಾಸ ಮರೆತವನು ಹೊಸ ಇತಿಹಾಸ ಸೃಷ್ಟಿಸಲಾರ ಎಂದು ಹಳೇಬೀಡಿನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಸಂತ್ ಕುಮಾರ್ ಅಭಿಪ್ರಾಯಪಟ್ಟರು. ಹಳೇಬೀಡಿನಲ್ಲಿ ಅವರು ಮಾತನಾಡಿದರು.

ಸಂಕ್ರಾಂತಿ ಹಬ್ಬ ಯುವಜನರಿಗೆ ಸುಗ್ಗಿ ಸಂಭ್ರಮದ ಇತಿಹಾಸ ತಿಳಿಸಲು ಸಹಕಾರಿ: ಬಿ.ಎಸ್ .ಬೋರೇಗೌಡ

Jan 15 2024, 01:45 AM IST
ಮಕರ ಸಂಕ್ರಾಂತಿ ದಿನ ಗಂಗಾಮಾತೆ ಧರೆಗೆ ಇಳಿದ ಪವಿತ್ರ ದಿನ. ರೈತರು ದವಸ ಧಾನ್ಯಗಳನ್ನು ಸಂಗ್ರಹಿಸಿ ಇಟ್ಟಿಕೊಳ್ಳುವ ಕಾಲ. ದೇವ ಮಾನವರು ಧರೆಗೆ ಇಳಿದು ಬಂದಿದ್ದರಿಂದಲೇ ದೇವ ಪುರುಷರಾದ ಜೋಗಯ್ಯ, ಗುಡ್ಡರು, ನೀಲಗಾರರು ಹಬ್ಬದ ದಿನದಂದು ಮನೆ ಮುಂದಕ್ಕೆ ಬಿಕ್ಷಕ್ಕೆ ಬರುತ್ತಾರೆ. ಎಳ್ಳು ಬೆಲ್ಲ ಒಳ್ಳೇಯ ಅಲೋಚನೆಯ ಸಂಕೇತವಾಗಿದೆ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved