• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ಅಧ್ಯಾತ್ಮ ಇತಿಹಾಸ ಜಗತ್ತಿಗೆ ಪಸರಿಸಲಿ

Jan 14 2024, 01:30 AM IST
ಸಮೀಪದ ಸುಕ್ಷೇತ್ರ ಇಂಚಲದ ಗ್ರಾಮದಲ್ಲಿ ಶನಿವಾರ ಅಯೋಧ್ಯೆ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿ ಮಾತನಾಡಿ, ಮಂತ್ರಾಕ್ಷತೆಯನ್ನು ಭಕ್ತಿಯಿಂದ ಸ್ವೀಕರಿಸಿ ಶ್ರೀರಾಮನನ್ನು ಸ್ಮರಣೆ ಮಾಡುವಂತೆ ತಿಳಿಸಿದರು.

ಇತಿಹಾಸ ಸೃಷ್ಟಿಸುವ ಸಾಧನೆ ಮಾಡಿ: ಪ್ರೊ.ಸಿದ್ರಾಮಪ್ಪ ಮಾಸಿಮಡೆ

Jan 14 2024, 01:30 AM IST
ನಗರದ ವಿದ್ಯಾನಗರ ಕಾಲೊನಿಯ ಜೀಜಾಮಾತಾ ಕನ್ಯಾ ಪ್ರೌಢಶಾಲೆಯಲ್ಲಿ ಜೀಜಾಮಾತೆ, ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಿತು.

ಇತಿಹಾಸ ಓದದವನು ಇತಿಹಾಸ ಸೃಷ್ಟಿಸಲಾರ: ಧನಪಾಲ್

Jan 06 2024, 02:00 AM IST
ಕುದೂರು: ಇತಿಹಾಸವನ್ನು ಓದದವನು ಇತಿಹಾಸ ಸೃಷ್ಟಿಸಲಾರ. ರಾಜಕೀಯ ಇತಿಹಾಸ ಕುರಿತು ನಮ್ಮ ಸುತ್ತಮುತ್ತಲಿನಲ್ಲಿಯೇ ಹೆಚ್ಚು ಆಧಾರಗಳು ಸಿಗುತ್ತವೆ. ಅದನ್ನು ಹುಡುಕುವ ಕುತೂಹಲ ಮತ್ತು ಶ್ರದ್ಧೆನಮ್ಮಲ್ಲಿರಬೇಕು ಎಂದು ಶಾಸನ ತಜ್ಞ ಧನಪಾಲ್ ತಿಳಿಸಿದರು.

ಇತಿಹಾಸ ಬಲ್ಲವರೇ ಇತಿಹಾಸ ಸೃಷ್ಟಿ

Dec 19 2023, 01:45 AM IST
ನಾಡಿನ ಮೂಲೆ ಮೂಲೆಯಲ್ಲೂ ಇತಿಹಾಸಕಾರರಿದ್ದಾರೆ. ಅವರೆಲ್ಲರೂ ನಿಸ್ವಾರ್ಥದಿಂದ ಸಮಾಜ ಹಾಗೂ ಧರ್ಮದ ಉದ್ಧಾರಕ್ಕಾಗಿ ಶ್ರಮಿಸಿದ್ದಾರೆ. ಅಂಥವರನ್ನು ನಾವು ನಿತ್ಯ ನೆನೆಯಲೇಬೇಕು. ಇತಿಹಾಸ ಬಲ್ಲವರಿಂದಲೇ ಇತಿಹಾಸ ರಚನೆ ಮಾಡಲು ಸಾಧ್ಯ ಎಂದು ಬೈಲೂರ ನಿಷ್ಕಲ ಮಂಟಪದ ಶ್ರೀ ನಿಜಗುಣಾನಂದ ಸ್ವಾಮೀಜಿ ಹೇಳಿದರು

ಭಾರತ ಮಹಿಳೆಯಿಂದ ಇತಿಹಾಸ! ಟೆಸ್ಟ್‌ ಕ್ರಿಕೆಟ್‌ನಲ್ಲೇ ಅತಿದೊಡ್ಡ ಜಯದ ದಾಖಲೆ

Dec 17 2023, 01:45 AM IST
ಹರ್ಮನ್‌ಪ್ರೀತ್‌ ಕೌರ್‌ ಪಡೆ ಇತಿಹಾಸ. ಇಂಗ್ಲೆಂಡ್‌ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ಭಾರತ ಮಹಿಳಾ ತಂಡಕ್ಕೆ 347 ರನ್‌ ಗೆಲುವು. ಮಹಿಳಾ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲೇ ಅತಿದೊಡ್ಡ ಗೆಲುವಿನ ದಾಖಲೆ.

ಲಿಂಗಾಯತ ಧರ್ಮಕ್ಕಿದೆ 900 ವರ್ಷಗಳ ಇತಿಹಾಸ

Oct 16 2023, 01:45 AM IST
ಸಮಾಜದಲ್ಲಿದ್ದ ಮೂಢನಂಬಿಕೆ, ಬಾಲ್ಯ ವಿವಾಹ ಇಂತಹವುಗಳನ್ನು ಹೋಗಲಾಡಿಸಲು ಬಸವಾದಿ ಶಿವಶರಣರು ಲಿಂಗಾಯತ ಧರ್ಮ ಸ್ಥಾಪಿಸಿದ್ದು, ಇದಕ್ಕೆ 900 ವರ್ಷಗಳ ಇತಿಹಾಸವಿದೆ. ಧರ್ಮ ಎಂಬುದು ರಾಜಕೀಯ ತರ್ಕವಲ್ಲ, ನಂಬಿಕೆಗೆ ಅರ್ಹವಾದ ವಿಚಾರ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಡಿಜಿಪಿ ಶಂಕರ ಬಿದರಿ ಹೇಳಿದರು.

ಡಬಲ್ಸ್‌ ಫೈನಲ್‌ ಪ್ರವೇಶಿಸಿ ಸಾತ್ವಿಕ್‌-ಚಿರಾಗ್‌ ಇತಿಹಾಸ!

Oct 07 2023, 02:13 AM IST

ಭಾರತದ ಸಾತ್ವಿಕ್‌-ಚಿರಾಗ್‌ ಶೆಟ್ಟಿ ಪುರುಷರ ಡಬಲ್ಸ್‌ನಲ್ಲಿ ಫೈನಲ್‌ ಪ್ರವೇಶಿಸಿದ್ದು, ಏಷ್ಯಾಡ್‌ನಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved