• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭವ್ಯ ಭಾರತದ ಇತಿಹಾಸ ರಾಮಾಯಣವಿಲ್ಲದೇ ಅಪೂರ್ಣ: ಸಿ.ಟಿ. ರವಿ

Jan 17 2024, 01:46 AM IST
ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಪ್ರಧಾನಮಂತ್ರಿಗಳ ಕರೆಯ ಮೇರೆಗೆ ಸ್ವಚ್ಛ ತೀರ್ಥ ಅಭಿಯಾನದ ಹಿನ್ನೆಲೆಯಲ್ಲಿ ಹಿರೇಮಗಳೂರಿನ ಶ್ರೀ ಕೋದಂಡ ರಾಮಚಂದ್ರ ದೇವಾಲಯದಲ್ಲಿ ಮಂಗಳವಾರ ಬಿಜೆಪಿಯಿಂದ ಸ್ವಚ್ಛತೆ ಹಮ್ಮಿಕೊಳ್ಳಲಾಗಿತ್ತು.ಮಾಜಿ ಸಚಿವ ಸಿ.ಟಿ. ರವಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬೆಳಿಗ್ಗೆ ದೇವಾಲಯದ ಹೊರ ವಲಯ ಹಾಗೂ ಆವರಣದೊಳಗೆ ಕಸ ಗುಡಿಸಿ ನೀರು ಹಾಕಿ ಶುಚಿಗೊಳಿಸಿದರು.

ಇತಿಹಾಸ ಪ್ರಸಿದ್ಧ ಶ್ರೀಗವಿರಂಗನಾಥಸ್ವಾಮಿ ಅದ್ಧೂರಿ ಬ್ರಹ್ಮ ರಥೋತ್ಸವ

Jan 17 2024, 01:45 AM IST
ಈ ಪುಣ್ಯ ಸ್ಥಳ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಪುರಾತನ ಕಾಲದಿಂದಲೂ ಗೋ ರಕ್ಷಕನಾಗಿ ಶ್ರೀಗವಿರಂಗಪ್ಪಸ್ವಾಮಿ ರೈತರ ಬದುಕಿನ ಜೀವಾಳದಂತಿದ್ದಾನೆ. ದನಕರುಗಳಿಗೆ ಆರೋಗ್ಯ ಕೆಟ್ಟಾಗ ಮೈಮೇಲೆ ತೀರ್ಥ ಸಿಂಪಡಿಸಿದರೆ ರೋಗಗಳು ನಿವಾರಣೆಯಾಗುತ್ತವೆ ಎಂಬ ಪ್ರತೀತಿ ಇದೆ. ಅದರಂತೆ ತಾಲೂಕು, ಜಿಲ್ಲೆ ಸೇರಿದಂತೆ ವಿವಿಧ ಸ್ಥಳಗಳಿಂದ ಭಕ್ತರು ತಮ್ಮ ದನಕರುಗಳು ಅನಾರೋಗ್ಯಕ್ಕೆ ತುತ್ತಾದಾಗ, ತಮ್ಮ ಸಂತತಿ ವೃದ್ದಿಯಾದಾಗ ಹಾಗೂ ಪ್ರತಿ ವರ್ಷಕ್ಕೊಮ್ಮೆ ಇಲ್ಲಿ ನಡೆಯುವ ಜಾತ್ರೆಗೆ ಆಗಮಿಸುತ್ತಾರೆ.

ಇತಿಹಾಸ ಮರೆತವನು ಹೊಸ ಇತಿಹಾಸ ಸೃಷ್ಟಿಸಲಾರ: ವಸಂತ್ ಕುಮಾರ್

Jan 16 2024, 01:45 AM IST
ಹಳೇಬೀಡು ಅಂದಿನ ದ್ವಾರಸಮುದ್ರ ಹೊಯ್ಸಳರ ರಾಜ್ಯಧಾನಿಯಾಗಿ ಮೆರೆದಂತಹ ಪ್ರಸಿಧ್ಧ ಸ್ಥಳವಾಗಿತ್ತು. ಇಂತಹ ವೈಭವಯುತ ಇತಿಹಾಸ ಮರೆಯಬಾರದು. ಇತಿಹಾಸ ಮರೆತವನು ಹೊಸ ಇತಿಹಾಸ ಸೃಷ್ಟಿಸಲಾರ ಎಂದು ಹಳೇಬೀಡಿನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಸಂತ್ ಕುಮಾರ್ ಅಭಿಪ್ರಾಯಪಟ್ಟರು. ಹಳೇಬೀಡಿನಲ್ಲಿ ಅವರು ಮಾತನಾಡಿದರು.

ಸಂಕ್ರಾಂತಿ ಹಬ್ಬ ಯುವಜನರಿಗೆ ಸುಗ್ಗಿ ಸಂಭ್ರಮದ ಇತಿಹಾಸ ತಿಳಿಸಲು ಸಹಕಾರಿ: ಬಿ.ಎಸ್ .ಬೋರೇಗೌಡ

Jan 15 2024, 01:45 AM IST
ಮಕರ ಸಂಕ್ರಾಂತಿ ದಿನ ಗಂಗಾಮಾತೆ ಧರೆಗೆ ಇಳಿದ ಪವಿತ್ರ ದಿನ. ರೈತರು ದವಸ ಧಾನ್ಯಗಳನ್ನು ಸಂಗ್ರಹಿಸಿ ಇಟ್ಟಿಕೊಳ್ಳುವ ಕಾಲ. ದೇವ ಮಾನವರು ಧರೆಗೆ ಇಳಿದು ಬಂದಿದ್ದರಿಂದಲೇ ದೇವ ಪುರುಷರಾದ ಜೋಗಯ್ಯ, ಗುಡ್ಡರು, ನೀಲಗಾರರು ಹಬ್ಬದ ದಿನದಂದು ಮನೆ ಮುಂದಕ್ಕೆ ಬಿಕ್ಷಕ್ಕೆ ಬರುತ್ತಾರೆ. ಎಳ್ಳು ಬೆಲ್ಲ ಒಳ್ಳೇಯ ಅಲೋಚನೆಯ ಸಂಕೇತವಾಗಿದೆ

ಭಾರತದ ಅಧ್ಯಾತ್ಮ ಇತಿಹಾಸ ಜಗತ್ತಿಗೆ ಪಸರಿಸಲಿ

Jan 14 2024, 01:30 AM IST
ಸಮೀಪದ ಸುಕ್ಷೇತ್ರ ಇಂಚಲದ ಗ್ರಾಮದಲ್ಲಿ ಶನಿವಾರ ಅಯೋಧ್ಯೆ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿ ಮಾತನಾಡಿ, ಮಂತ್ರಾಕ್ಷತೆಯನ್ನು ಭಕ್ತಿಯಿಂದ ಸ್ವೀಕರಿಸಿ ಶ್ರೀರಾಮನನ್ನು ಸ್ಮರಣೆ ಮಾಡುವಂತೆ ತಿಳಿಸಿದರು.

ಇತಿಹಾಸ ಸೃಷ್ಟಿಸುವ ಸಾಧನೆ ಮಾಡಿ: ಪ್ರೊ.ಸಿದ್ರಾಮಪ್ಪ ಮಾಸಿಮಡೆ

Jan 14 2024, 01:30 AM IST
ನಗರದ ವಿದ್ಯಾನಗರ ಕಾಲೊನಿಯ ಜೀಜಾಮಾತಾ ಕನ್ಯಾ ಪ್ರೌಢಶಾಲೆಯಲ್ಲಿ ಜೀಜಾಮಾತೆ, ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಿತು.

ಇತಿಹಾಸ ಓದದವನು ಇತಿಹಾಸ ಸೃಷ್ಟಿಸಲಾರ: ಧನಪಾಲ್

Jan 06 2024, 02:00 AM IST
ಕುದೂರು: ಇತಿಹಾಸವನ್ನು ಓದದವನು ಇತಿಹಾಸ ಸೃಷ್ಟಿಸಲಾರ. ರಾಜಕೀಯ ಇತಿಹಾಸ ಕುರಿತು ನಮ್ಮ ಸುತ್ತಮುತ್ತಲಿನಲ್ಲಿಯೇ ಹೆಚ್ಚು ಆಧಾರಗಳು ಸಿಗುತ್ತವೆ. ಅದನ್ನು ಹುಡುಕುವ ಕುತೂಹಲ ಮತ್ತು ಶ್ರದ್ಧೆನಮ್ಮಲ್ಲಿರಬೇಕು ಎಂದು ಶಾಸನ ತಜ್ಞ ಧನಪಾಲ್ ತಿಳಿಸಿದರು.

ಇತಿಹಾಸ ಬಲ್ಲವರೇ ಇತಿಹಾಸ ಸೃಷ್ಟಿ

Dec 19 2023, 01:45 AM IST
ನಾಡಿನ ಮೂಲೆ ಮೂಲೆಯಲ್ಲೂ ಇತಿಹಾಸಕಾರರಿದ್ದಾರೆ. ಅವರೆಲ್ಲರೂ ನಿಸ್ವಾರ್ಥದಿಂದ ಸಮಾಜ ಹಾಗೂ ಧರ್ಮದ ಉದ್ಧಾರಕ್ಕಾಗಿ ಶ್ರಮಿಸಿದ್ದಾರೆ. ಅಂಥವರನ್ನು ನಾವು ನಿತ್ಯ ನೆನೆಯಲೇಬೇಕು. ಇತಿಹಾಸ ಬಲ್ಲವರಿಂದಲೇ ಇತಿಹಾಸ ರಚನೆ ಮಾಡಲು ಸಾಧ್ಯ ಎಂದು ಬೈಲೂರ ನಿಷ್ಕಲ ಮಂಟಪದ ಶ್ರೀ ನಿಜಗುಣಾನಂದ ಸ್ವಾಮೀಜಿ ಹೇಳಿದರು

ಭಾರತ ಮಹಿಳೆಯಿಂದ ಇತಿಹಾಸ! ಟೆಸ್ಟ್‌ ಕ್ರಿಕೆಟ್‌ನಲ್ಲೇ ಅತಿದೊಡ್ಡ ಜಯದ ದಾಖಲೆ

Dec 17 2023, 01:45 AM IST
ಹರ್ಮನ್‌ಪ್ರೀತ್‌ ಕೌರ್‌ ಪಡೆ ಇತಿಹಾಸ. ಇಂಗ್ಲೆಂಡ್‌ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ಭಾರತ ಮಹಿಳಾ ತಂಡಕ್ಕೆ 347 ರನ್‌ ಗೆಲುವು. ಮಹಿಳಾ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲೇ ಅತಿದೊಡ್ಡ ಗೆಲುವಿನ ದಾಖಲೆ.

ಲಿಂಗಾಯತ ಧರ್ಮಕ್ಕಿದೆ 900 ವರ್ಷಗಳ ಇತಿಹಾಸ

Oct 16 2023, 01:45 AM IST
ಸಮಾಜದಲ್ಲಿದ್ದ ಮೂಢನಂಬಿಕೆ, ಬಾಲ್ಯ ವಿವಾಹ ಇಂತಹವುಗಳನ್ನು ಹೋಗಲಾಡಿಸಲು ಬಸವಾದಿ ಶಿವಶರಣರು ಲಿಂಗಾಯತ ಧರ್ಮ ಸ್ಥಾಪಿಸಿದ್ದು, ಇದಕ್ಕೆ 900 ವರ್ಷಗಳ ಇತಿಹಾಸವಿದೆ. ಧರ್ಮ ಎಂಬುದು ರಾಜಕೀಯ ತರ್ಕವಲ್ಲ, ನಂಬಿಕೆಗೆ ಅರ್ಹವಾದ ವಿಚಾರ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಡಿಜಿಪಿ ಶಂಕರ ಬಿದರಿ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved