• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಾತಂತ್ರ್ಯೋತ್ಸವ ಇತಿಹಾಸ ಸ್ಮರಿಸುವ ದಿನ

Aug 16 2025, 02:01 AM IST
ಸಚಿವ ಲಾಡ್‌ ರಾಜ್ಯ ಸರ್ಕಾರ ನುಡಿದಂತೆ ನಡೆದಿದ್ದು, ಜನಪರ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ಯುವನಿಧಿ ಯೋಜನೆ ಜಾರಿಗೊಳಿಸಲಾಗಿದೆ

ಸ್ವಾತಂತ್ರ್ಯ ಹೋರಾಟದ ಇತಿಹಾಸ ಯುವಕರಿಗೆ ಸ್ಪೂರ್ತಿ ಆಗಲಿ: ಕರೆಮ್ಮ

Aug 16 2025, 12:00 AM IST
ತ್ಯಾಗ, ಬಲಿದಾನ,ನಿರಂತರ ಹೋರಾಟದ ಫಲವಾಗಿ ನಮಗೆಲ್ಲರಿಗೂ ಸ್ವಾತಂತ್ರö್ಯ ದೊರಕಿದ್ದು,ಹೋರಾಟದ ಮತ್ತು ಹೋರಾಟಗಾರರ ಇತಿಹಾಸ, ಸಂದೇಶ, ವಿಚಾರಗಳು ಯುವ ಪೀಳಿಗಿಗೆ ಸ್ಪೂರ್ತಿಯಾಗಬೇಕೆಂದು ಶಾಸಕಿ ಕರೆಮ್ಮ ಜಿ.ನಾಯಕ ತಿಳಿಸಿದರು.

ಪೋಷಕರು ಮಕ್ಕಳಿಗೆ ದೇಶದ ನೈಜ ಇತಿಹಾಸ ತಿಳಿಸಲಿ: ರಘು ಸಕಲೇಶಪುರ

Aug 15 2025, 01:00 AM IST
ಸಕಲೇಶಪುರದಲ್ಲಿ ಎಲ್ಲಾ ವರ್ಗದವರು ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಸಂಘಟನೆ ವತಿಯಿಂದ ಗೋಹತ್ಯೆ ತಡೆಗೆ, ಲವ್ ಜಿಹಾದ್ ಹಾಗೂ ಲ್ಯಾಂಡ್ ಜಿಹಾದ್ ತಡೆಗೆ ನಿರಂತರವಾಗಿ ಶ್ರಮಿಸಲಾಗುತ್ತಿದೆ.

ಹಾಲಿ, ಮಾಜಿ ಸಂಸದರು ಇತಿಹಾಸ ತಿಳಿಯಲಿ

Aug 05 2025, 12:30 AM IST
ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಜನಪರ ಅಭಿವೃದ್ಧಿಗಾಗಿ ಅವಿರತವಾಗಿ ಕೆಲಸ ಮಾಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಲೋಚನೆಗಳಿಗೂ, ಸದಾ ಮೀಸಲಾತಿ ವಿರೋಧಿ ಧೋರಣೆ

ಜ್ಞಾನಿಗಳು ಮಾತ್ರ ಇತಿಹಾಸ ಪುಟಗಳಲ್ಲಿ ಶಾಶ್ವತ: ಆನಂದ ದೇವರು

Aug 04 2025, 12:30 AM IST
ಗಳಿಸಿದ ಚಿನ್ನ, ಬೆಳ್ಳಿ, ಆಸ್ತಿ ನಿಜವಾದ ಸಂಪತ್ತಲ್ಲ. ಗಳಿಸಿದ ಜ್ಞಾನವೇ ನಿಜವಾದ ಸಂಪತ್ತು. ಆತ್ಮಜ್ಞಾನ ಗಳಿಸಿದ ಶಿವಯೋಗಿಗಳು, ತ್ಯಾಗಿಗಳು, ಜ್ಞಾನಿಗಳು ಮಾತ್ರ ಜಗತ್ತಿನ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದು ಓಲೆಮಠದ ಆನಂದ ದೇವರು ಹೇಳಿದರು.

ಯಕ್ಷಗಾನಕ್ಕಿದೆ ಶತಮಾನದ ಇತಿಹಾಸ: ನಾರಾಯಣ ಯಾಜಿ

Aug 04 2025, 12:15 AM IST
ಶತಮಾನದ ಇತಿಹಾಸವನ್ನು ಯಕ್ಷಗಾನ ಹೊಂದಿದೆ.

ಮೈವಿವಿ ಸಂಜೆ ಕಾಲೇಜಿನಲ್ಲಿ ಕನ್ನಡ, ಇತಿಹಾಸ ಎಂಎ ಕೋರ್ಸ್‌ ಬಂದ್‌ಗೆ ವಿರೋಧ

Jul 30 2025, 12:45 AM IST
ಮೈಸೂರು ವಿವಿ ಘಟಕ ಕಾಲೇಜಾದ ಸಂಜೆ ಕಾಲೇಜಿನಲ್ಲಿ ಪದವಿಯ ಜೊತೆಗೆ ಎಂ.ಕಾಂ, ಎಂಎ- ಕನ್ನಡ ಮತ್ತು ಇತಿಹಾಸ ವಿಷಯದಲ್ಲಿ ಸ್ನಾತಕೋತ್ತರ ವದವಿ ಕಲಿಕೆಗೂ ಅವಕಾಶ ನೀಡಲಾಗಿತ್ತು. ಎಂ.ಎ- ಇತಿಹಾಸ ಆರಂಭವಾಗಿ 12 ವರ್ಷಗಳು, ಎಂಎ- ಕನ್ನಡ ಆರಂಭವಾಗಿ 4 ವರ್ಷಗಳು ಕಳೆದಿವೆ. ಎಂ.ಕಾಂ ಆರಂಭವಾಗಿ 10 ವರ್ಷಗಳು ಕಳೆದಿವೆ.

ಪಾವಗಡಕ್ಕೆ ತುಂಗಭದ್ರಾ ನೀರು; ಸಿಎಂರಿಂದ ಇತಿಹಾಸ ಸೃಷ್ಠಿ

Jul 22 2025, 01:15 AM IST
ಶುದ್ಧ ಕುಡಿಯುವ ನೀರು ಕಲ್ಪಿಸಿದ್ದ ಸಿಎಂ ಸಿದ್ದರಾಮಯ್ಯ ಅವರ ಕೊಡುಗೆಯನ್ನು ತಾಲೂಕಿನ ಜನಮನದಲ್ಲಿ ಜೀವಂತವಾಗಿರಲಿದ್ದು ಈ ಸಂದರ್ಭದಲ್ಲಿ ಸಿಎಂಗೆ ಅಭಿನಂದನೆ ಸಲ್ಲಿಸುವುದಾಗಿ ರಾಜ್ಯ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್‌ ಹೇಳಿದರು.

ಜಾನಪದ ಮಹಾಕಾವ್ಯ ಇತಿಹಾಸ ದೇಶದೆಲ್ಲೆಡೆ ಪಸರಿಸಿ: ಡಾ. ನಾಗರಾಜಮೂರ್ತಿ

Jul 17 2025, 12:42 AM IST
ಜಾನಪದ ಮೌಖಿಕ ಮಹಾಕಾವ್ಯ-ರಂಗ ಪ್ರಯೋಗದಲ್ಲಿನ ಹೊಸ ಸಾಧ್ಯತೆಗಳು ಕುರಿತು ಭಾರಿಘಾಟ್‌ ಡಾ.ಎಚ್‌.ಎಸ್. ಶಿವಪ್ರಕಾಶರ ನಾಟಕಗಳಲ್ಲಿ ಜಾನಪದ ಮೌಖಿಕ ಪರಂಪರೆಯ ಅನಾವರಣ ಕುರಿತು ಶೇಷಾದ್ರಿಪುರಂ ಸಂಜೆ ಕಾಲೇಜು ನಾಟಕ ವಿಭಾಗದ ಮುಖ್ಯಸ್ಥ ಜಗದೀಶ್ ಸಿ.ಜಾಲ ವಿಚಾರಮಂಡಿಸಿದರು.

ಯುವಸಮೂಹಕ್ಕೆ ಸಂತರ ಇತಿಹಾಸ ತಿಳಿಸುವುದು ಅವಶ್ಯ

Jul 07 2025, 12:17 AM IST
ಸಿದ್ದಾಪುರದಲ್ಲಿದ್ದ ವೀರಪ್ಪಯ್ಯ ತಾತನವರು ಮಠಕ್ಕೆ ಬರುವ ಭಕ್ತರಿಗೆ ಬಿಲ್ಪತ್ರಿ ನೀಡುವ ಮೂಲಕ ಭಕ್ತರ ಬೇಡಿಕೆ ಈಡೇರಿಸುವ ಮಹಾತಪಸ್ವಿಗಳಾಗಿದ್ದರು. ಇಂತಹ ಮಹಾತಪಸ್ವಿಗಳ ಕೃತಿಯನ್ನು ಹೊರಗೆ ತಂದಿರುವುದು ಪ್ರಶಂಸನೀಯವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved