• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇತಿಹಾಸ ಪುಟ ಸೇರಲಿರುವ ಹೊನ್ನಾಳಿಯ ಶಾಂತ ಥಿಯೇಟರ್‌

May 18 2025, 11:48 PM IST
ಪಟ್ಟಣದ ಶಾಂತ ಚಿತ್ರಮಂದಿರ ಕಳೆದ ನಾಲ್ಕು ದಶಕಗಳಿಂದ ಹೊನ್ನಾಳಿ ಪಟ್ಟಣ, ತಾಲೂಕಿನ ಗ್ರಾಮಗಳ ಜನತೆಗೆ ಮನರಂಜನೆ ಕೇಂದ್ರವಾಗಿದ್ದ ಶಾಂತ ಚಿತ್ರಮಂದಿರ ಇದೀಗ ಕೆಡವಲಾಗುತ್ತಿದ್ದು ಹೊನ್ನಾಳಿ ತಾಲೂಕಿನ ಜನತೆಗೆ ಶಾಂತ ಚಿತ್ರಮಂದಿರ ಇನ್ನು ಕೇವಲ ನೆನಪು ಮಾತ್ರವಾಗಲಿದೆ.

ಬೆಂಗಳೂರಿನ ಸ್ಥಳೀಯ ಸಂಸ್ಥೆಗೆ ಬರೋಬ್ಬರಿ ಒಂದೂವರೆ ಶತಮಾನದ ಇತಿಹಾಸ..

May 15 2025, 01:39 AM IST

  ಬೆಂಗಳೂರಿಗೆ ಮೂಲಸೌಕರ್ಯ ಒದಗಿಸುವ ಸ್ಥಳೀಯ ಸಂಸ್ಥೆಗೆ ಬರೋಬ್ಬರಿ ಒಂದೂವರೆ ಶತಮಾನದ ಇತಿಹಾಸವಿದ್ದು, ಇದೀಗ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ದ ಮೂಲಕ ನೂತನ ವ್ಯವಸ್ಥೆಗೆ ಅಣಿಯಾಗುತ್ತಿದೆ.

ಭಾರತ ವಿರುದ್ಧ ಪಾಕ್‌ ಸೋಲಿನ ಇತಿಹಾಸ

May 11 2025, 04:37 AM IST

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ಕದನ ವಿರಾಮ ಜಾರಿಗೊಂಡಿದೆ. 1947ರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಯುದ್ಧಗಳಲ್ಲಿ ಕೆಲವು ಬಾರಿ ಕದನ ವಿರಾಮ ಜಾರಿಯಿಂದ ಯುದ್ಧ ಅಂತ್ಯವಾಗಿದ್ದರೆ, ಕೆಲಸ ಸಂದರ್ಭದಲ್ಲಿ ಪಾಕ್ ಸೋತು ಶರಣಾಗಿತ್ತು.

ಭಾರತ-ಪಾಕ್‌ ಸಂಘರ್ಷಕ್ಕಿದೆ ಸುದೀರ್ಘ ಇತಿಹಾಸ

May 08 2025, 12:30 AM IST
ಭಾರತ ಮತ್ತು ಪಾಕ್‌ ನಡುವಿನ ಮಿಲಿಟರಿ ಉದ್ವಿಗ್ನತೆ ಇದೇ ಮೊದಲೇನಲ್ಲ. ಅದಕ್ಕೆ 1947ರಿಂದಲೂ ಸುದೀರ್ಘ ಇತಿಹಾಸವಿದೆ.

ಇತಿಹಾಸ ಹಾಗೂ ಪರಂಪರೆ ಮೇಲೆ ಬೆಳಕು ಚೆಲ್ಲುವ ಜೀವಂತ ವಸ್ತುಗಳೇ ಪತ್ರಗಳು: ಮಂಜುನಾಥ್

May 05 2025, 12:48 AM IST
ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಚರಿತ್ರಾರ್ಹ ಘಟನೆಗಳು, ದೇಶದ ಅಮೂಲ್ಯ ದಾಖಲೆಗಳು ಹಾಗೂ ಸರ್ಕಾರದ ಆಸ್ತಿಪಾಸ್ತಿ ಕುರಿತ ಮಾಹಿತಿಗಳು ಪತ್ರಾಗಾರ ಇಲಾಖೆಯಲ್ಲಿ ಸುರಕ್ಷಿತವಾಗಿರುತ್ತವೆ. ನಾವು ಹುಟ್ಟಿನಿಂದ ಸಾಯುವವರೆಗೂ ನಡೆಯುವ ವಿವಿಧ ಹಂತಗಳ ಚಟುವಟಿಕೆಗಳನ್ನು ಸಂರಕ್ಷಿಸಿ ಜೋಪಾನ ಮಾಡಿ ನಮ್ಮ ಮುಂದಿನ ತಲೆಮಾರಿಗೆ ಜೋಪಾನ ಮಾಡುವುದು ಅತೀ ಅಗತ್ಯವಾಗಿದೆ.

ಶತಮಾನದ ಬಳಿಕ ಮತ್ತೆ ಜಾತಿಗಣತಿ : ಏಕೆ? ಏನು? ಗಣತಿಯ ಇತಿಹಾಸ

May 01 2025, 07:14 AM IST

ಮಹತ್ವದ ಬೆಳವಣಿಗೆಯೊಂದರಲ್ಲಿ ಮುಂಬರುವ ಜನಗಣತಿ ಜೊತೆಗೆ ಜಾತಿಗಣತಿಯನ್ನೂ ನಡೆಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ

ಸಂವಿಧಾನ ರಚನೆ ಬಳಿಕ ತಳ ಸಮುದಾಯ ಇತಿಹಾಸ ರಚನೆ: ಶ್ರೇಯಸ್‌ ಕೋಟ್ಯಾನ್‌

Apr 16 2025, 12:39 AM IST
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ - ಪಂಗಡ ಘಟಕದ ಆಶ್ರಯದಲ್ಲಿ ಕಾಂಗ್ರೆಸ್ ಭವನದಲ್ಲಿ ಜರಗಿದ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ 134ನೇ ಜನ್ಮದಿನಾಚರಣೆಯಲ್ಲಿ ಸಂಶೋಧನಾ ವಿದ್ಯಾರ್ಥಿ, ಚಿಂತಕ ಶ್ರೇಯಸ್ ಜಿ. ಕೋಟ್ಯಾನ್ ವಿಶೇಷ ಉಪನ್ಯಾಸ ನೀಡಿದರು.

ಜಡ್ಜ್‌ ಆಗುವ ಮುನ್ನ ಇತಿಹಾಸ ಅರಿತುಕೊಳ್ಳಿ

Apr 08 2025, 12:31 AM IST
ಸಮಾಜದಲ್ಲಿನ ಭ್ರಷ್ಟಾಚಾರ, ಶೋಷಣೆ ತಡೆಯಲು ವಕೀಲರು ಹೆಚ್ಚಿನ ಜವಾಬ್ದಾರಿ ವಹಿಸಬೇಕು, ಶಾಸಕಾಂಗ ವ್ಯವಸ್ಥೆಯಲ್ಲಿನ ಲೋಪಗಳ ಕುರಿತಾದ ಪ್ರಕರಣಗಳಲ್ಲಿ ನ್ಯಾಯ ರಕ್ಷಣೆಯ ಜವಾಬ್ದಾರಿ ವಕೀಲದ್ದಾಗಿದೆ. ಹಣ ಗಳಿಕೆಯೊಂದೇ ಮುಖ್ಯ ಕಾರ್ಯವಾಗಬಾರದು, ಸಮಾಜದಲ್ಲಿನ ಶೋಷಿತರ ನೆರವಿಗೆ ನಿಲ್ಲುವ ಸಂಕಲ್ಪವೂ ಅಗತ್ಯವಿದೆ,

ಭಾರತದ ಧಾರ್ಮಿಕ ಇತಿಹಾಸ ಸಾರುವ ದೇಗುಲಗಳು: ಶಾಸಕ ಬಸವರಾಜ ಶಿವಣ್ಣನವರ

Apr 01 2025, 12:45 AM IST
ಭಾರತ ದೇವಾಲಯಗಳು ಪವಿತ್ರ ಸ್ಥಳಗಳ ನಾಡು. ಇಲ್ಲಿ ಧಾರ್ಮಿಕ, ಪೌರಾಣಿಕ ಮತ್ತು ಸಾಮಾಜಿಕ ಸಾಮರಸ್ಯ ಇನ್ನಿತರ ಕಥೆಗಳೊಂದಿಗೆ ಹೆಣೆದುಕೊಂಡಿದೆ.

ಇತಿಹಾಸ, ವಾಸ್ತುಶಿಲ್ಪ ಅಧ್ಯಯನಕ್ಕೆ ಆಸಕ್ತಿ ವಹಿಸಿ

Mar 26 2025, 01:33 AM IST
ವಿದ್ಯಾರ್ಥಿಗಳು ಕಲೆ ಮತ್ತು ವಾಸ್ತುಶಿಲ್ಪವನ್ನು ಅಭ್ಯಾಸ ಮಾಡಬೇಕು.ನಮ್ಮ ಇತಿಹಾಸ ಹಾಗೂ ಪರಂಪರೆಯನ್ನು ಸಮಗ್ರವಾಗಿ ಅರಿತವರು ಮಾತ್ರ ಸಮರ್ಥವಾಗಿ ಭವಿಷ್ಯವನ್ನು ರೂಪಿಸಬಲ್ಲರು.ಇಂದಿನ ಮಕ್ಕಳಲ್ಲಿ ಇತಿಹಾಸದ ಅರಿವನ್ನು ಮೂಡಿಸಬೇಕು. ನಮ್ಮ ಪರಂಪರೆಯ ಪರಿಚಯ ಮಾಡಿಕೊಡಬೇಕು. ಭಾರತದ ಭವ್ಯ ಇತಿಹಾಸ ರಚನೆಯಲ್ಲಿ ಕಲೆ ಮತ್ತು ವಾಸ್ತುಶಿಲ್ಪ ಪ್ರಮುಖ ಆಕರಗಳಾಗಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved