• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇತಿಹಾಸ ಅರಿಯದವರು ಬೆಳೆಯಲು ಅಸಾಧ್ಯ: ಸಿ.ಎಸ್.‌ ಹೆಗಡೆ

Jul 06 2025, 11:49 PM IST
ಯಲ್ಲಾಪುರದ ಟಿಎಂಎಸ್‌ ಸಭಾಭವನದಲ್ಲಿ ಶನಿವಾರ ಬೀಳ್ಕೊಡುಗೆ ಸಮಾರಂಭದಲ್ಲಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಮಿತಿಯ ನಿವೃತ್ತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿ.ಎಸ್.‌ ಹೆಗಡೆ ದಂಪತಿಯನ್ನು ಸನ್ಮಾನಿಸಲಾಯಿತು.

ದೇಶದ ಇತಿಹಾಸ-ಚಾರಿತ್ರ್ಯ ಸಾರುವ ಮಹಾಭಾರತ: ಜಗದೀಶ ಶರ್ಮಾ ಸಂಪ

Jul 06 2025, 11:48 PM IST
ವೇದವ್ಯಾಸರು 18 ಪುರಾಣ, ಮಹಾಭಾರತ ಬ್ರಹ್ಮಸೂತ್ರಗಳನ್ನು ರಚಿಸಿದರು. ಆದರೆ ಎಲ್ಲಿಯೂ ತಮ್ಮ ಬಗ್ಗೆ ಹೇಳಿಕೊಂಡಿಲ್ಲ, ವೇದಗಳನ್ನು 4 ಭಾಗಗಳಾಗಿ ವಿಭಾಗಿಸಿ ವೇದವ್ಯಾಸ ಎನ್ನಿಸಿಕೊಂಡರು ಅವರು ರಚಿಸಿದ ಮಹಾಭಾರತ 1 ಲಕ್ಷ ಶ್ಲೋಕಗಳಿಂದ ಕೂಡಿದ್ದು ದೇಶದ ಇತಿಹಾಸ, ಚರಿತ್ರೆ ಸಾರುತ್ತದೆ ಎಂದು ಬೆಂಗಳೂರಿನ ಉಪನ್ಯಾಸಕ ಜಗದೀಶ ಶರ್ಮಾ ಸಂಪ ಹೇಳಿದರು.

ಪೊಳಲಿ ಶೀನಪ್ಪ ಹೆಗ್ಗಡೆ, ಎಸ್‌ಆರ್‌ ಹೆಗ್ಡೆ ಪ್ರಶಸ್ತಿಗೆ ಇತಿಹಾಸ ತಜ್ಞೆ ಡಾ, ಮಾಲತಿ ಆಯ್ಕೆ

Jul 04 2025, 11:47 PM IST
ಇತಿಹಾಸತಜ್ಞೆ ಡಾ. ಮಾಲತಿ ಕೃಷ್ಣಮೂರ್ತಿ ಅವರನ್ನು ೨೦೨೫ನೇ ಸಾಲಿನ ಪೊಳಲಿ ಶೀನಪ್ಪ ಹೆಗ್ಗಡೆ - ಎಸ್.ಆರ್. ಹೆಗ್ಡೆ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಇತಿಹಾಸ ಮೌಲ್ಯಮಾಪನ ಕಾರ್ಯ ಅಂತ್ಯ- ಬೀಳ್ಕೊಡುಗೆ

Jul 02 2025, 12:20 AM IST
ಇತಿಹಾಸ ಸಂಘ ಆಯೋಜಿಸಿರುವ ಈ ಸಮಾರಂಭದಲ್ಲಿ ನನ್ನನ್ನು ಗೌರವಿಸಿದ್ದಕ್ಕೆ ಧನ್ಯವಾದ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಪ್ರಶ್ನೆ ಪತ್ರಿಕೆಗಳನ್ನು ಸರಿಯಾಗಿ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ಸಿದ್ಧಪಡಿಸಿಕೊಳ್ಳಬೇಕು

ಇತಿಹಾಸ ಮೌಲ್ಯಮಾಪನ ಕಾರ್ಯ ಅಂತ್ಯ- ಬೀಳ್ಕೊಡುಗೆ

Jul 01 2025, 12:47 AM IST
ಇತಿಹಾಸ ಸಂಘವನ್ನ ಮುಂದುವರಿಸಿಕೊಂಡು ಇತಿಹಾಸ ಅಧ್ಯಾಪಕರಿಗೆ ತೊಂದರೆಯಾದಲ್ಲಿ ಎಲ್ಲರ ವಿಶ್ವಾಸ ಹಾಗೂ ಹೋರಾಟದ ರೂಪದಲ್ಲಿ ನಾವೆಲ್ಲರೂ ಇದ್ದೇವೆ

ಭಾರತದ ಇತಿಹಾಸ ಪುಟದಲ್ಲಿ ಕೆಂಪೇಗೌಡರ ಹೆಸರು ಚಿರಸ್ಥಾಯಿ

Jun 28 2025, 12:18 AM IST
ಬೆಂಗಳೂರು ಕೋಟೆಯ ದಕ್ಷಿಣ ಭಾಗದ ದಿಡ್ಡಿಬಾಗಿಲ ನಿಲುವಿಗಾಗಿ ಕೆಂಪೇಗೌಡರ ಸೊಸೆ ಲಕ್ಷ್ಮೀದೇವಿಯು ಸ್ವತಃ ಆತ್ಮರ್ಪಾಣೆ ಮಾಡುವ ಮೂಲಕ ಬೆಂಗಳೂರು ನಗರ ನಿಮಾರ್ಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು

ನಾಡಪ್ರಭು ಕೆಂಪೇಗೌಡರ ಇತಿಹಾಸ ಸದಾ ಸ್ಮರಿಸಬೇಕು: ಶಾಸಕ ಎಚ್.ಟಿ.ಮಂಜು

Jun 28 2025, 12:18 AM IST
ಕೆಂಪೇಗೌಡರ ಆಡಳಿತವನ್ನು ಇಂದಿಗೂ ನಾವು ಕೊಡಲಾಗುತ್ತಿಲ್ಲ ಎಂದರೆ ಎಂತಹ ಸ್ಥಿತಿಯಲ್ಲಿದ್ದೇವೆ ಎಂದು ಆಲೋಚಿಸಬೇಕು. ವಿಜಯನಗರದ ಮಾಂಡಲಿಕರಾಗಿದ್ದ ಕೆಂಪೇಗೌಡರು ವಿಜಯನಗರವನ್ನೆ ಮೀರಿಸುವ ಆಡಳಿತವನ್ನು ಹೇಗೆ ನೀಡಿದರು. ಪ್ರತಿಯೊಬ್ಬ ಕಸುಬುದಾರನಿಗೂ ಕೂಡಾ ಉದ್ಯೋಗ ಸಿಗುವ ತಾಣ ನಿರ್ಮಾಣ ಮಾಡಿದರು ಎಂಬುದನ್ನು ತಿಳಿದುಕೊಳ್ಳಬೇಕು.

ಬಾಹ್ಯಾಕಾಶದಲ್ಲಿ ಹೊಸ ಇತಿಹಾಸ ಸೃಷ್ಟಿ : ಡಾಕಿಂಗ್‌ ನಡೆದಿದ್ದು ಹೀಗೆ

Jun 27 2025, 05:48 AM IST

ಹಲವು ದಿನಗಳ ನಿರೀಕ್ಷೆ, ಕಾಯುವಿಕೆಗೆ ತೆರೆ ಬಿದ್ದಿದೆ. ಬಾಹ್ಯಾಕಾಶದಲ್ಲಿ ಭಾರತ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಇದೇ ಮೊದಲ ಬಾರಿಗೆ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರವೇಶಿಸಿದೆ.

ಇತಿಹಾಸ ನೋಡಿ ನಾವು ಬೆಳೆಯಬೇಕಿದೆ: ಮೃತ್ಯುಂಜಯ ರುಮಾಲೆ

Jun 27 2025, 12:54 AM IST
ಬಳ್ಳಾರಿ ಜಿಲ್ಲೆಯು ವೈಜ್ಞಾನಿಕವಾಗಿ ವಿಭಜನೆ ಆಗಿದ್ದರೆ ಇಷ್ಟೋತ್ತಿಗೆ ಸಾಕಷ್ಟು ಅಭಿವೃದ್ಧಿ ಕಾಣುತ್ತಿತ್ತು.

ಈ ನೆಲದ ಹೋರಾಟದ ಇತಿಹಾಸ ನಮ್ಮ ಮುಂದಿನ ಪೀಳಿಗೆಗೆ ಗೊತ್ತಾಗಲಿ-ಗೌಡರ

Jun 11 2025, 12:06 PM IST
ಮುಂಡರಗಿ ಭೀಮರಾಯರು, ಹಮ್ಮಿಗಿ ಕೆಂಚನಗೌಡರು, ಡಂಬಳದ ವೆಂಕಟಾದ್ರಿ ದೇಸಾಯಿ ಸೇರಿದಂತೆ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಪ್ರಾಣತ್ಯಾಗ ಮಾಡಿದ ಈ ನೆಲದ ಹೋರಾಟದ ಇತಿಹಾಸ ನಮ್ಮ ಮುಂದಿನ ಪೀಳಿಗೆಗೆ ಗೊತ್ತಾಗಬೇಕೆಂದರೆ ಪ್ರತಿ ವರ್ಷವೂ ಮುಂಡರಗಿ ಉತ್ಸವ ಅದ್ಧೂರಿಯಿಂದ ಆಚರಣೆಯಾಗುವಂತಾಗಬೇಕು ಎಂದು ತಾಲೂಕು ಅಭಿವೃದ್ಧಿ ಹೋರಾಟ ವೇದಿಕೆ ಅಧ್ಯಕ್ಷ ವೈ.ಎನ್. ಗೌಡರ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved