• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇತಿಹಾಸ ಮರೆತ ಯಾವುದೇ ದೇಶಕ್ಕೆ ಉಳಿಗಾಲವಿಲ್ಲ: ನ್ಯಾ. ಸಂಜೀವಕುಮಾರ ಹಂಚಾಟೆ

Mar 23 2025, 01:37 AM IST
ಭಾರತೀಯರಿಗೆ ರಾಮರಾಜ್ಯದ ಕಲ್ಪನೆಯೇ ಆದರ್ಶ. ಯಾವ ದೇಶದ ಸಂಸ್ಕೃತಿ ಬಲಿಷ್ಠವೋ, ಆ ಆದೇಶ ಸೌರ್ವಭಾಮತ್ವ, ಅಖಂಡವಾಗಿ ಇರುವುದಾಗಿ ಹೈಕೋರ್ಟ್ ನ್ಯಾಯಾಧೀಶ ಸಂಜೀವಕುಮಾರ ಹಂಚಾಟೆ ಹೇಳಿದರು.

ಇತಿಹಾಸ ಪುಟಗಳಲ್ಲಿ ಅಜರಾಮರವಾಗಿರುವ ನಾರಿ ಶಕ್ತಿ: ರಾಧಾ ಉಮೇಶ್ ಭದ್ರಾಪುರ

Mar 19 2025, 12:32 AM IST
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗುಪ್ತಗಾಮಿನಿಯಾಗಿ ಜೀವನ ಮತ್ತು ಜೀವವನ್ನು ಮುಟಿಪಾಗಿಟ್ಟಿದ್ದ ಮಹಿಳೆ ಹೋರಾಟಗಾರರಿಗೆ ದಿಟ್ಟತನದಿಂದ ಬೆನ್ನೆಲುಬಾಗಿ ನಿಂತ ನಾರಿ ಶಕ್ತಿ ಇತಿಹಾಸ ಪುಟಗಳಲ್ಲಿ ಅಜರಾಮರವಾಗಿದೆ ಎಂದು ತಾಲೂಕು ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ರಾಧಾ ಉಮೇಶ್ ಭದ್ರಾಪುರ ನುಡಿದರು.

ಇಸ್ಲಾಂಗಿಂತಲೂ ಸಂಭಲ್‌ ಇತಿಹಾಸ ಹಿಂದಿನದ್ದು : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

Mar 13 2025, 12:49 AM IST

‘ಇಸ್ಲಾಂಗಿಂತಲೂ ಸಂಭಲ್‌ ಇತಿಹಾಸ ಹಿಂದಿನದ್ದು. ಅಲ್ಲಿ ವಿಷ್ಣು ದೇವಾಲಯವಿತ್ತು. 1526ರಲ್ಲಿ ಕೆಡವಲಾಯಿತು. ಸಂಭಲ್ ವಿಚಾರದಲ್ಲಿ ಸತ್ಯ ತಿಳಿದಿರುವಾಗ ಒಬ್ಬರ ನಂಬಿಕೆಯನ್ನು ಬಲವಂತವಾಗಿ ಕಸಿದುಕೊಳ್ಳುವುದು ಮತ್ತು ಹೇರುವುದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಹೇಳಿದ್ದಾರೆ.

ಕಡೂರಲ್ಲಿ ಇಂದು ಇತಿಹಾಸ ಪ್ರಸಿದ್ಧ ಬಂಡಿ ಜಂಪ ಮಹೋತ್ಸವ

Mar 11 2025, 12:52 AM IST
ಕಡೂರು, ಎರಡನೇ ದಕ್ಷಿಣ ಕಾಶಿ ಖ್ಯಾತಿಯ ವೇದಾನದಿ ತಟದ ಕಡೂರು ತಾಲೂಕಿನ ಯಗಟಿಪುರದ ಇತಿಹಾಸ ಪ್ರಸಿದ್ಧ ಶ್ರೀ ಕಪಿಲ ಮಲ್ಲಿ ಕಾರ್ಜುನ ಸ್ವಾಮಿ ಲಿಂಗೋದ್ಭವವನ್ನು ಮೊದಲು ಕಂಡ ಹಾಲುಮತದ ಕಪಿಲ ಮಲ್ಲಿಕಾರ್ಜುನ ಸ್ವಾಮಿಯ ಮೂಲ್ವೀಕರು, ಭಕ್ತರು ಸೇರಿ 9 ವರ್ಷಕ್ಕೊಮ್ಮೆ ನಡೆಸುವ ‘ಬಾಯಿಬೀಗ ಬಂಡಿ ಜಂಪ ಮಹೋತ್ಸವ ಆಚರಣೆಗೆ ಕ್ಷಣಗಣನೆ ಆರಂಭವಾಗಿದೆ.

ಮಹಿಳೆಗೆ ಅವಕಾಶ ಸಿಕ್ಕಲ್ಲಿ ಇತಿಹಾಸ ಸೃಷ್ಟಿ: ಗೀತಾ ಪಾಟೀಲ

Mar 10 2025, 12:16 AM IST
ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಓಬವ್ವ, ಶಿವಾಜಿ ತಾಯಿ ಜೀಜಾಬಾಯಿ, ಇತ್ತೀಚಿನ ಸಾಲುಮರದ ತಿಮ್ಮಕ್ಕ, ಸುನಿತಾ ವಿಲಿಯಮ್ಸ್ ಇಂತಹ ನೂರಾರು ಅಪರೂಪದ ಮಹಿಳೆಯರು ನಾನಾ ಸಾಧನೆಗಳನ್ನು ಮಾಡಿದ್ದಾರೆ. ಇವರನ್ನು ಆದರ್ಶವಾಗಿಟ್ಟುಕೊಂಡು ಬದುಕನ್ನು ನಿರ್ವಹಣೆ ಮಾಡಬೇಕು.

ಬುದ್ಧಿಜೀವಿಗಳಿಂದ ಇತಿಹಾಸ ಮರೆಮಾಚುವ ಕಾರ್ಯ: ಪ್ರೊ. ಲಕ್ಷ್ಮಣ್ ತೆಲಗಾವಿ

Feb 26 2025, 01:02 AM IST
ಬುದ್ದಿಜೀವಿಗಳಿಂದ ಒನಕೆ ಓಬವ್ವಳ ಇತಿಹಾಸವನ್ನು ಮರೆಮಾಚುವ ಕಾರ್ಯ ಸದ್ದಿಲ್ಲದೆ ನಡೆಯುತ್ತಿದ್ದು, ಓಬವ್ವ ಚಾರಿತ್ರಿಕ ವ್ಯಕ್ತಿಯಾಗುವುದು ಅವರಿಗೆ ಇಷ್ಟವಿಲ್ಲ.

ಚಾಂಪಿಯನ್ಸ್‌ ಟ್ರೋಫಿ ಹಿಂದೆ ರೋಚಕ ಇತಿಹಾಸ - 8 ವರ್ಷಗಳಲ್ಲಿ ಇದೇ ಮೊದಲ ಬಾರಿ ಟೂರ್ನಿ

Feb 16 2025, 12:10 PM IST

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಆರಂಭಗೊಂಡು ಎರಡೂವರೆ ದಶಕ ಕಳೆದರೂ, ಕಳೆದ 8 ವರ್ಷಗಳಲ್ಲಿ ಇದೇ ಮೊದಲ ಬಾರಿ ಟೂರ್ನಿ ನಡೆಯುತ್ತಿದೆ.

ಇತಿಹಾಸ ಕುರಿತು ಯುವಜನತೆಗೆ ಅರಿವು ಅಗತ್ಯ

Feb 16 2025, 01:46 AM IST
ನಮ್ಮಲ್ಲಿ ಲಭ್ಯವಿರುವ ಪುರಾತನ ವಸ್ತುಗಳು, ಶಿಲಾ ಶಾಸನಗಳು, ತಾಮ್ರಪಟಗಳು, ಕಟ್ಟಡಗಳು, ಪುರಾತನ ಕಡತಗಳು, ನಾಣ್ಯಗಳು ನಮ್ಮ ನಾಡಿನ ಗತ ಇತಿಹಾಸವನ್ನು ಹೇಳುತ್ತವೆ. ಇಂತಹ ಅಮೂಲ್ಯ ಪುರಾತನ ಉಳಿಕೆಗಳು ನಾಶವಾಗದಂತೆ ರಕ್ಷಿಸುವ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮವೇ ಐತಿಹಾಸಿಕ ಪರಂಪರೆ ಉಳಿಸಬೇಕು

ಇತಿಹಾಸ ಹೊಂದಿರುವ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರು - ಸಿಬ್ಬಂದಿ ನಡುವೆ ಶೀತಲ ಸಮರ !

Feb 07 2025, 12:33 AM IST
ಗಡಿ, ಭಾಷೆ ವಿಷಯ ಸೇರಿದಂತೆ ಒಂದಿಲ್ಲೊಂದು ವಿವಾದದಿಂದ ಸದ್ದು ಮಾಡುತ್ತಲೇ ಬಂದಿರುವ ಇತಿಹಾಸ ಹೊಂದಿರುವ ಬೆಳಗಾವಿ ಮಹಾನಗರ ಪಾಲಿಕೆ ಅಭಿವೃದ್ಧಿ ವಿಷಯಕ್ಕಿಂತ ವಿವಾದದಿಂದಲೇ ಚರ್ಚೆಗೆ ಒಳಗಾಗಿದೆ.

ಸಾಹಿತ್ಯ ಇಲ್ಲದ ಇತಿಹಾಸ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ

Feb 02 2025, 01:01 AM IST
ಕರ್ನಾಟಕ ಸಾಹಿತ್ಯ ಅಕಾಡೆಮಿ, ರೋಟರಿ ಸಂಸ್ಥೆ, ಚಕೋರ ಸಾಹಿತ್ಯ ವಿಚಾರ ವೇದಿಕೆ ವತಿಯಿಂದ ರೋಟರಿ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ಶಾಸನೋಕ್ತ ವೀರಗಲ್ಲುಗಳು ಕಾರ್ಯಕ್ರಮವನ್ನು ಸಾಹಿತಿ ಮಂಜುನಾಥ ಪ್ರಸನ್ನ ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved