• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇತಿಹಾಸ ತಿಳಿಯದೆ ರಾಜಕೀಯ ಮಾಡಬಾರದು: ಮೋಹನ್

Jan 07 2025, 12:15 AM IST
ಮೈಸೂರಿಗೆ ತನ್ನದೇ ಇತಿಹಾಸ, ಪರಂಪರೆ ಇದೆ. ಆದ್ದರಿಂದ ದೇಶದ ಪ್ರಮುಖ ಪಾರಂಪರಿಕ ನಗರಗಳಲ್ಲಿ ಮೈಸೂರು ಕೂಡ ಒಂದು. ಬನಾರಸ್, ವಾರಣಸಿಯಂತೆ ಮೈಸೂರು ಪಾರಂಪರಿಕ ನಗರ. ಸಾವಿರಾರು ವರ್ಷಗಳ ಇತಿಹಾಸ ಮೈಸೂರಿಗೆ ಇದೆ.

ಇತಿಹಾಸ ತಿರುಚಲು ಹೊರಟ ಬಾಂಗ್ಲಾದೇಶ ಮೊಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ

Jan 03 2025, 12:32 AM IST
ಮಾಜಿ ಪ್ರಧಾನಿ ಶೇಖ್‌ ಹಸೀನಾ ಪದಚ್ಯುತಿ ಬಳಿಕ, ದೇಶದ ಇತಿಹಾಸ ತಿರುಚುವ ಹಲವು ಪ್ರಯತ್ನ ಮಾಡಿರುವ ಮೊಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ ಇದೀಗ ಮತ್ತೆ ಅಂಥದ್ದೇ ಕೆಲಸ ಮಾಡಿದೆ.

ಅಂಬೇಡ್ಕರ್‌ ಭೇಟಿಯಿಂದಾಗಿ ಕೋರೆಗಾಂವ್‌ ಇತಿಹಾಸ ಬಯಲಿಗೆ

Jan 02 2025, 12:30 AM IST
ಇತಿಹಾಸದ ಪುಟಗಳಲ್ಲಿ ಶೋಷಿತ ಸಮುದಾಯದ ಹೋರಾಟವು ಅಡಗಿಹೋಗಿವೆ. ಅದರಲ್ಲಿ 1818ರಲ್ಲಿ ಮಹರ್ ಸೈನಿಕರು ಮತ್ತು ಮಹಾರಾಷ್ಟ್ರದ ಪೇಶ್ವೆಗಳ ನಡುವೆ ನಡೆದ ಭೀಮಾ ಕೋರೆಗಾಂವ್ ಯುದ್ದವು ಪ್ರಮುಖವಾಗಿದೆ ಎಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿಯ ಮುಖಂಡ ಸತೀಶ ಅರವಿಂದ ದಾವಣಗೆರೆಯಲ್ಲಿ ಹೇಳಿದ್ದಾರೆ.

ಮೂರೂವರೆ ಸಾವಿರ ವರ್ಷ ಇತಿಹಾಸ ಹೊಂದಿರುವ ಹಿರೇಬೆಣಕಲ್‌ ಶಿಲಾಸಮಾಧಿ ಬಳಿ ಅಣುಸ್ಥಾವರ!

Dec 28 2024, 12:47 AM IST

  ಸುಮಾರು ಮೂರೂವರೆ ಸಾವಿರ ವರ್ಷ ಇತಿಹಾಸ ಹೊಂದಿರುವ ಐತಿಹಾಸಿಕ ಸ್ಥಳ ಹಿರೇಬೆಣಕಲ್‌ ಶಿಲಾಸಮಾಧಿಗಳ ಪಕ್ಕದಲ್ಲಿಯೇ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಜಿಲ್ಲಾಡಳಿತ ಭೂಮಿ ಗುರುತಿಸಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.

ಇತಿಹಾಸ ದಯೆ ತೋರಲಿದೆ ಎಂಬ ಮನಮೋಹನ್‌ ಮಾತು ನಿಜವಾಗಿತ್ತು : ಮಾಜಿ ಪ್ರಧಾನಿ ಕುರಿತ ಇಂಟರೆಸ್ಟಿಂಗ್ ಸಂಗತಿಗಳು

Dec 27 2024, 08:52 AM IST

ನನ್ನನ್ನು ನಾನು ದುರ್ಬಲ ಎಂದು ನಂಬುವುದಿಲ್ಲ. ಇತಿಹಾಸ ನನ್ನ ಮೇಲೆ ದಯ ತೋರಲಿದೆ ಎಂಬ ಎಂಬ ಮಾಜಿ ಪ್ರಧಾನಿ ಮನಮೋಹನ್‌ ಅವರ ಮಾತುಗಳು ಅವರ ಜೀವಿತಾವಧಿಯಲ್ಲೇ ನಿಜವಾಗಿತ್ತು

ನಾಡಿನ ಸಂಸ್ಕೃತಿ ಇತಿಹಾಸ ನೆನಪಿಸಿದ ಕಲಾ ಸಂಗಮ

Dec 27 2024, 12:48 AM IST
ಇಂದು ನಾವು ಆಧುನಿಕ ಯುಗದಲ್ಲಿ ಬದುಕುತ್ತಿದ್ದೇವೆ. ತಂತ್ರಜ್ಞಾನವು ಎಷ್ಟು ವೇಗವಾಗಿ ಹೋಗುತ್ತದೆಯೋ ಅಷ್ಟು ನಮ್ಮ ಮಾನವನ ದೇಹದ ಮೇಲೆ ಅಡ್ಡ ಪರಿಣಾಮ ಬೀರುವುದು ಸಾಮಾನ್ಯ

ಪರಂಪರೆಗಳ ನಡುವೆ ಕಂದಕ ನಿರ್ಮಾಣ ಮಾಡುವರಿಗೆ ಇತಿಹಾಸ ಗೊತ್ತಿಲ್ಲ

Dec 25 2024, 12:45 AM IST
ಶ್ರೀಶೈಲ ಪೀಠದ ಜಗದ್ಗುರುಗಳಿಗೆ ಹಾಗೂ ಬಸವಣ್ಣನವರಿಗೆ ಎಂತಹ ಅವಿನಾಭಾವ ಸಂಬಂಧವಿತ್ತು ಎನ್ನುದನ್ನು ನಾವು ಅರ್ಥ ಮಾಡಿಕೊಳ್ಳಬಹುದು

ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮ ಕಾರ್ಯಕ್ರಮ: ಡಿಸಿಎಂ ಡಿಕೆಶಿ

Dec 24 2024, 12:47 AM IST
ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಅಧ್ಯಕ್ಷರಾಗಿ ಇತಿಹಾಸ ಸೃಷ್ಟಿಸಿದ ಸಂಗನಗೌಡ

Dec 24 2024, 12:46 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಂಗನಗೌಡ ಚಿಕ್ಕೊಂಡ, ಉಪಾಧ್ಯಕ್ಷರಾಗಿ ಮಲ್ಲೇಶಿ ಕಡಕೋಳ ಅವಿರೋಧ ಆಯ್ಕೆಯಾಗಿದ್ದಾರೆ. ಸೋಮವಾರ ಜರುಗಿದ ಅಧ್ಯಕ್ಷ ಸ್ಥಾನಕ್ಕೆ ಸಂಗನಗೌಡ ಚಿಕ್ಕೊಂಡ, ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶಿ ಕಡಕೋಳ ನಾಮಪತ್ರ ಸಲ್ಲಿಸಿದ್ದರು. ಎರಡು ಸ್ಥಾನಗಳಿಗೆ ಒಬ್ಬಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದಾಗಿ ಎರಡು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು.

ವಿದ್ಯಾರ್ಥಿಗಳು ಜಿಲ್ಲೆಯ ಇತಿಹಾಸ ಅರಿಯಲಿ: ಶಾಸಕ ದಿನಕರ ಶೆಟ್ಟಿ

Dec 21 2024, 01:17 AM IST
ಜಿಲ್ಲೆಯ ಸಮಗ್ರ ಇತಿಹಾಸವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಇದರಿಂದ ಇತಿಹಾಸದ ಅಭಿಮಾನದ ಕ್ಷಣಗಳ ಅರಿವಿನ ಜತೆಗೆ ಭವಿಷ್ಯದ ಪ್ರೇರಣೆಯೂ ಸಿಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved