• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇತಿಹಾಸ ಅರಿಯುವ ಪಠ್ಯಕ್ರಮ ಶಿಕ್ಷಣದಲ್ಲಿ ಅಳವಡಿಕೆಯಾಗಲಿ

Dec 13 2024, 12:48 AM IST
ಕರ್ನಾಟಕ ಸಾಮರಸ್ಯದ ಹೆಸರಿನಲ್ಲಿ ಆಕ್ರಮಣಕಾರಿ ಪ್ರವೃತ್ತಿ ಬೆಳೆಸಿಕೊಳ್ಳದೇ ಇತಿಹಾಸದಲ್ಲಿ ಸಾಕಷ್ಟು ತ್ಯಾಗ ಮಾಡಿದೆ.

ಕನ್ನಡದಲ್ಲಿ ಮೊದಲ ಬಾರಿಗೆ ಕರ್ನಾಟಕ ಹೈಕೋರ್ಟ್‌ ವಿಭಾಗೀಯ ಪೀಠ ತೀರ್ಪು ಪ್ರಕಟ : ಹೊಸ ಇತಿಹಾಸ

Dec 13 2024, 12:48 AM IST
ಕರ್ನಾಟಕ ಹೈಕೋರ್ಟ್‌ ಇತಿಹಾಸದಲ್ಲೇ ಮೊದಲ ಬಾರಿಗೆ ವಿಭಾಗೀಯ ಪೀಠವೊಂದು ಕನ್ನಡದಲ್ಲೇ ತೀರ್ಪು ಪ್ರಕಟಿಸುವ ಮೂಲಕ ಹೈಕೋರ್ಟ್‌ನಲ್ಲಿ ಕನ್ನಡಕ್ಕೆ ಆದ್ಯತೆ ದೊರೆಯಬೇಕು, ಕನ್ನಡದಲ್ಲಿಯೇ ತೀರ್ಪು ನೀಡಬೇಕು ಎಂಬ ಬಹುವರ್ಷಗಳ ಕೂಗಿಗೆ ನಾಂದಿ ಹಾಡಿದೆ.

ಸಿದ್ದು ಬೆನ್ನಿಗೆ ಬಂಡೆಯಂತೆ ಸಾಯೋವರೆಗೂ ಇರ್ತೇನೆ - ಇದು ಕನಕಪುರ ಬಂಡೆಯ ಇತಿಹಾಸ: ಡಿಸಿಎಂ ಡಿಕೆಶಿ

Dec 06 2024, 07:34 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಡಿ.ಕೆ ಶಿವಕುಮಾರ್‌ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಅವರ ಜತೆಗೆ ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ.

ಇತಿಹಾಸ ತಿಳಿಯಲು ಮೂಲ ಆಕರದ ಮೊರೆ ಹೋಗಿ

Nov 29 2024, 01:00 AM IST
ಪತ್ರಗಾರ ಇಲಾಖೆಯ ಸಹಯೋಗದಲ್ಲಿ ನಡೆದ ಉಪನ್ಯಾಸ ಮಾಲೆಯಲ್ಲಿ ಡಾ.ವೀರಶೆಟ್ಟಿ ಸಲಹೆ

ಇಂದಿನಿಂದ ನಾಡಿನ ಭವ್ಯ ಇತಿಹಾಸ ಮತ್ತು ಪರಂಪರೆಯ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

Nov 26 2024, 12:52 AM IST
ನ.26ರ ಮಧ್ಯಾಹ್ನ ಮೂರು ಗಂಟೆಗೆ 21 ಸಾವಿರಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಉಜಿರೆಯಿಂದ ಹೊರಟು ಧರ್ಮಸ್ಥಳಕ್ಕೆ ಭಜನೆ, ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಬರುವರು. ಶಾಸಕ ಹರೀಶ್ ಪೂಂಜ ಮತ್ತು ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಪಾದಯಾತ್ರೆಯಲ್ಲಿ ಭಾಗವಹಿಸುವರು.

ಇತಿಹಾಸ ಬಲ್ಲವರು, ಇತಿಹಾಸ ಸೃಷ್ಟಿಸ ಬಲ್ಲರು

Nov 23 2024, 12:35 AM IST
ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯವು ವಿದ್ಯಾರ್ಥಿ ಜೀವನದಲ್ಲಿಯೇ ಅತ್ಯುತ್ತಮ ಪ್ರಾಯೋಗಿಕ ಮತ್ತು ಉತ್ತಮ ಅನುಭವ ನೀಡುವ ಕೆಲಸವಾಗಲಿದೆ

ಮೊಳಕಾಲ್ಮುರು ಇತಿಹಾಸ ಪೂರ್ವ ಕಾಲಕ್ಕೆ ಮಹತ್ವದ ಕೊಡುಗೆ ನೀಡಿದೆ

Nov 23 2024, 12:30 AM IST
ಮೊಳಕಾಲ್ಮುರು: ಪ್ರಪಂಚದ ಇತಿಹಾಸಕ್ಕೆ ತಾಲೂಕಿನ ಬ್ರಹ್ಮಗಿರಿ ಅಶೋಕನ ಶಿಲಾಶಾಸನಗಳು ಮಹತ್ವ ಕೊಡುಗೆ ನೀಡಿವೆ ಎಂದು ಇತಿಹಾಸಕಾರ ಪ್ರೊ.ಲಕ್ಷ್ಮಣ ತೆಲಗಾವಿ ಅಭಿಪ್ರಾಯಪಟ್ಟರು.

ದಾಸ ಶ್ರೇಷ್ಠರಾಗಿ ಇತಿಹಾಸ ನಿರ್ಮಿಸಿದ ಕನಕ

Nov 19 2024, 12:47 AM IST
16ನೇ ಶತಮಾನದಲ್ಲಿ ಸಮಾಜದ ಅಸ್ಪೃಶ್ಯತೆ, ಮೂಢನಂಬಿಕೆ, ಡಂಬಾಚಾರಗಳನ್ನು ವಿರೋಧಿಸಿ ಸಮಾಜದ ಸುಧಾರಣೆಗೆ ಹೋರಾಟ ಮಾಡಿ ದಾಸಶ್ರೇಷ್ಠರಾಗಿ ಇತಿಹಾಸ ನಿರ್ಮಿಸಿದವರು ಕನಕದಾಸರು ಎಂದು ಪುರಸಭೆ ಅಧ್ಯಕ್ಷೆ ವನಿತಮಧು ಹೇಳಿದರು.

ಇತಿಹಾಸ, ಸಂಸ್ಕೃತಿ, ಭಾವನೆಯ ಮಿಶ್ರಣವೇ ಕನ್ನಡ : ಈ.ಸಿ.ನಿಂಗರಾಜ್‌ಗೌಡ

Nov 18 2024, 12:04 AM IST
ಮಹಾಭಾರತ ಕಾಲದಿಂದಲೂ ಕನ್ನಡ ಭಾಷೆಯ ಬಳಕೆಯಲ್ಲಿರುವ ಇತಿಹಾಸವಿದೆ. ಅಲ್ಲಿಂದ ಕನ್ನಡ ಹುಟ್ಟಿ, ಬೆಳೆಯುತ್ತಾ ಬಂದಿದ್ದು, ವಿಶ್ವದ ಅತಿ ಸುಂದರ ಹಾಗೂ ಶ್ರೇಷ್ಠ ಭಾಷೆಗಳಲ್ಲಿ ಕನ್ನಡವೂ ಕೂಡ ಒಂದಾಗಿದೆ. ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನ-ಮಾನ ದೊರಕಿರುವುದು ಮತ್ತೊಂದು ಹೆಗ್ಗಳಿಕೆಯಾಗಿದೆ.

ಇತಿಹಾಸ ತಿಳಿಯುವಲ್ಲಿ ಶಾಸನಗಳ ಪಾತ್ರ ಹಿರಿದು: ಸುಜಾತಾ

Nov 08 2024, 12:30 AM IST
ಚಿಕ್ಕಮಗಳೂರು , ಇತಿಹಾಸ ತಿಳಿಯುವಲ್ಲಿ ಶಾಸನಗಳ ಪಾತ್ರ ಮಹತ್ವವಾಗಿದೆ. ಸುಮಾರು 899 ವರ್ಷಗಳ ಹಳೆಯ ಗಂಗರ ಆಳ್ವಿಕೆಯ ಗಂಗಕಲ್ಲು ಶಾಸನ ನಮ್ಮ ಜಿಲ್ಲೆಯಲ್ಲಿ ದೊರಕಿರುವುದು ಚಿಕ್ಕಮಗಳೂರು ಜಿಲ್ಲೆಯ ಹೆಮ್ಮೆ ಎಂದು ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved