• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೊರಬದ ಗುಡ್ಡೆಕೊಪ್ಪದಲ್ಲಿ ಕದಂಬರ ಕಾಲದ ಜನವಸತಿ ಪಳೆಯುಳಿಕೆ ಪತ್ತೆ: ಇತಿಹಾಸ ಸಂಶೋಧಕ ರಮೇಶ ಬಿ. ಹಿರೇಜಂಬೂರು

Jan 14 2025, 01:02 AM IST
ಸೊರಬ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದ ದೇವರ ಬಾವಿಯ ಬಳಿ ಆದಿ ಕದಂಬರ ಅವಧಿಯ ಜನವಸತಿ ಸ್ಥಳವಿದ್ದ ಪಳೆಯುಳಿಕೆ ದೊರೆತಿದೆ. ಇದನ್ನು ಇತಿಹಾಸ ಸಂಶೋಧಕ ರಮೇಶ ಬಿ. ಹಿರೇಜಂಬೂರು ಪತ್ತೆ ಮಾಡಿದ್ದಾರೆ.

ಆಧ್ಯಾತ್ಮಿಕ ಕೇಂದ್ರಗಳ ವೀಕ್ಷಣೆಯೊಂದಿಗೆ ಇತಿಹಾಸ ತಿಳಿದುಕೊಳ್ಳಿ

Jan 14 2025, 01:01 AM IST
ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವವರು ಅಲ್ಲಿನ ದೇವರುಗಳ ವೀಕ್ಷಣೆ ಜೊತೆಗೆ ಅಲ್ಲಿನ ಇತಿಹಾಸವನ್ನು ಅಧ್ಯಯನ ಮಾಡಿಕೊಂಡು ಬರಬೇಕು ಎಂದು ಸಮಾಜ ಸೇವಕ ಆರ್‌ಟಿಸಿ ಗೋವಿಂದರಾಜ್ ತಿಳಿಸಿದರು.

ಇತಿಹಾಸ ನೆನಪಿಸುವ ಕೆಲಸ ಮಾಡುತ್ತಿರುವ ಅಂಚೆ ಇಲಾಖೆ: ಡಾ.ಅಲ್ಲಮಪ್ರಭು ಸ್ವಾಮೀಜಿ

Jan 12 2025, 01:17 AM IST
ಐತಿಹಾಸಿಕ ಮಹತ್ವದ ಸಾಧಕರನ್ನು, ಸಾಧನೆಗಳನ್ನು ನೆನೆಪಿಸುವ ಕೆಲಸ ಮಾಡಿದ ಅಂಚೆ ಇಲಾಖೆಯ ಕಾರ್ಯ ಅಭಿನಂದನಾರ್ಹ ಎಂದು ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.

ಅಂಚೆ ಚೀಟಿಗಳ ಮಹತ್ವ, ಇತಿಹಾಸ ತಿಳಿಯುವುದು ಅವಶ್ಯಕ: ಎಸ್ಪಿ ಡಾ.ಭೀಮಾಶಂಕರ

Jan 09 2025, 12:46 AM IST
ಭಾರತೀಯ ಅಂಚೆ ಚೀಟಿಗಳು ಸೇರಿದಂತೆ ವಿಶ್ವದ ಎಲ್ಲ ದೇಶಗಳ ಅಂಚೆ ಚೀಟಿಗಳ ಮಹತ್ವ ಹಾಗೂ ಅದರ ಇತಿಹಾಸ ಇಂದಿನ ಯುವಪೀಳಿಗೆ ತಿಳಿದುಕೊಳ್ಳುವುದು ಅವಶ್ಯಕವಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಹೇಳಿದರು.

ಇತಿಹಾಸ ತಿಳಿಯದೆ ರಾಜಕೀಯ ಮಾಡಬಾರದು: ಮೋಹನ್

Jan 07 2025, 12:15 AM IST
ಮೈಸೂರಿಗೆ ತನ್ನದೇ ಇತಿಹಾಸ, ಪರಂಪರೆ ಇದೆ. ಆದ್ದರಿಂದ ದೇಶದ ಪ್ರಮುಖ ಪಾರಂಪರಿಕ ನಗರಗಳಲ್ಲಿ ಮೈಸೂರು ಕೂಡ ಒಂದು. ಬನಾರಸ್, ವಾರಣಸಿಯಂತೆ ಮೈಸೂರು ಪಾರಂಪರಿಕ ನಗರ. ಸಾವಿರಾರು ವರ್ಷಗಳ ಇತಿಹಾಸ ಮೈಸೂರಿಗೆ ಇದೆ.

ಇತಿಹಾಸ ತಿರುಚಲು ಹೊರಟ ಬಾಂಗ್ಲಾದೇಶ ಮೊಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ

Jan 03 2025, 12:32 AM IST
ಮಾಜಿ ಪ್ರಧಾನಿ ಶೇಖ್‌ ಹಸೀನಾ ಪದಚ್ಯುತಿ ಬಳಿಕ, ದೇಶದ ಇತಿಹಾಸ ತಿರುಚುವ ಹಲವು ಪ್ರಯತ್ನ ಮಾಡಿರುವ ಮೊಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ ಇದೀಗ ಮತ್ತೆ ಅಂಥದ್ದೇ ಕೆಲಸ ಮಾಡಿದೆ.

ಅಂಬೇಡ್ಕರ್‌ ಭೇಟಿಯಿಂದಾಗಿ ಕೋರೆಗಾಂವ್‌ ಇತಿಹಾಸ ಬಯಲಿಗೆ

Jan 02 2025, 12:30 AM IST
ಇತಿಹಾಸದ ಪುಟಗಳಲ್ಲಿ ಶೋಷಿತ ಸಮುದಾಯದ ಹೋರಾಟವು ಅಡಗಿಹೋಗಿವೆ. ಅದರಲ್ಲಿ 1818ರಲ್ಲಿ ಮಹರ್ ಸೈನಿಕರು ಮತ್ತು ಮಹಾರಾಷ್ಟ್ರದ ಪೇಶ್ವೆಗಳ ನಡುವೆ ನಡೆದ ಭೀಮಾ ಕೋರೆಗಾಂವ್ ಯುದ್ದವು ಪ್ರಮುಖವಾಗಿದೆ ಎಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿಯ ಮುಖಂಡ ಸತೀಶ ಅರವಿಂದ ದಾವಣಗೆರೆಯಲ್ಲಿ ಹೇಳಿದ್ದಾರೆ.

ಮೂರೂವರೆ ಸಾವಿರ ವರ್ಷ ಇತಿಹಾಸ ಹೊಂದಿರುವ ಹಿರೇಬೆಣಕಲ್‌ ಶಿಲಾಸಮಾಧಿ ಬಳಿ ಅಣುಸ್ಥಾವರ!

Dec 28 2024, 12:47 AM IST

  ಸುಮಾರು ಮೂರೂವರೆ ಸಾವಿರ ವರ್ಷ ಇತಿಹಾಸ ಹೊಂದಿರುವ ಐತಿಹಾಸಿಕ ಸ್ಥಳ ಹಿರೇಬೆಣಕಲ್‌ ಶಿಲಾಸಮಾಧಿಗಳ ಪಕ್ಕದಲ್ಲಿಯೇ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಜಿಲ್ಲಾಡಳಿತ ಭೂಮಿ ಗುರುತಿಸಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.

ಇತಿಹಾಸ ದಯೆ ತೋರಲಿದೆ ಎಂಬ ಮನಮೋಹನ್‌ ಮಾತು ನಿಜವಾಗಿತ್ತು : ಮಾಜಿ ಪ್ರಧಾನಿ ಕುರಿತ ಇಂಟರೆಸ್ಟಿಂಗ್ ಸಂಗತಿಗಳು

Dec 27 2024, 08:52 AM IST

ನನ್ನನ್ನು ನಾನು ದುರ್ಬಲ ಎಂದು ನಂಬುವುದಿಲ್ಲ. ಇತಿಹಾಸ ನನ್ನ ಮೇಲೆ ದಯ ತೋರಲಿದೆ ಎಂಬ ಎಂಬ ಮಾಜಿ ಪ್ರಧಾನಿ ಮನಮೋಹನ್‌ ಅವರ ಮಾತುಗಳು ಅವರ ಜೀವಿತಾವಧಿಯಲ್ಲೇ ನಿಜವಾಗಿತ್ತು

ನಾಡಿನ ಸಂಸ್ಕೃತಿ ಇತಿಹಾಸ ನೆನಪಿಸಿದ ಕಲಾ ಸಂಗಮ

Dec 27 2024, 12:48 AM IST
ಇಂದು ನಾವು ಆಧುನಿಕ ಯುಗದಲ್ಲಿ ಬದುಕುತ್ತಿದ್ದೇವೆ. ತಂತ್ರಜ್ಞಾನವು ಎಷ್ಟು ವೇಗವಾಗಿ ಹೋಗುತ್ತದೆಯೋ ಅಷ್ಟು ನಮ್ಮ ಮಾನವನ ದೇಹದ ಮೇಲೆ ಅಡ್ಡ ಪರಿಣಾಮ ಬೀರುವುದು ಸಾಮಾನ್ಯ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved