• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಂಪರೆಗಳ ನಡುವೆ ಕಂದಕ ನಿರ್ಮಾಣ ಮಾಡುವರಿಗೆ ಇತಿಹಾಸ ಗೊತ್ತಿಲ್ಲ

Dec 25 2024, 12:45 AM IST
ಶ್ರೀಶೈಲ ಪೀಠದ ಜಗದ್ಗುರುಗಳಿಗೆ ಹಾಗೂ ಬಸವಣ್ಣನವರಿಗೆ ಎಂತಹ ಅವಿನಾಭಾವ ಸಂಬಂಧವಿತ್ತು ಎನ್ನುದನ್ನು ನಾವು ಅರ್ಥ ಮಾಡಿಕೊಳ್ಳಬಹುದು

ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮ ಕಾರ್ಯಕ್ರಮ: ಡಿಸಿಎಂ ಡಿಕೆಶಿ

Dec 24 2024, 12:47 AM IST
ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಅಧ್ಯಕ್ಷರಾಗಿ ಇತಿಹಾಸ ಸೃಷ್ಟಿಸಿದ ಸಂಗನಗೌಡ

Dec 24 2024, 12:46 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಂಗನಗೌಡ ಚಿಕ್ಕೊಂಡ, ಉಪಾಧ್ಯಕ್ಷರಾಗಿ ಮಲ್ಲೇಶಿ ಕಡಕೋಳ ಅವಿರೋಧ ಆಯ್ಕೆಯಾಗಿದ್ದಾರೆ. ಸೋಮವಾರ ಜರುಗಿದ ಅಧ್ಯಕ್ಷ ಸ್ಥಾನಕ್ಕೆ ಸಂಗನಗೌಡ ಚಿಕ್ಕೊಂಡ, ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶಿ ಕಡಕೋಳ ನಾಮಪತ್ರ ಸಲ್ಲಿಸಿದ್ದರು. ಎರಡು ಸ್ಥಾನಗಳಿಗೆ ಒಬ್ಬಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದಾಗಿ ಎರಡು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು.

ವಿದ್ಯಾರ್ಥಿಗಳು ಜಿಲ್ಲೆಯ ಇತಿಹಾಸ ಅರಿಯಲಿ: ಶಾಸಕ ದಿನಕರ ಶೆಟ್ಟಿ

Dec 21 2024, 01:17 AM IST
ಜಿಲ್ಲೆಯ ಸಮಗ್ರ ಇತಿಹಾಸವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಇದರಿಂದ ಇತಿಹಾಸದ ಅಭಿಮಾನದ ಕ್ಷಣಗಳ ಅರಿವಿನ ಜತೆಗೆ ಭವಿಷ್ಯದ ಪ್ರೇರಣೆಯೂ ಸಿಗುತ್ತದೆ.

ಇತಿಹಾಸ ಅರಿಯುವ ಪಠ್ಯಕ್ರಮ ಶಿಕ್ಷಣದಲ್ಲಿ ಅಳವಡಿಕೆಯಾಗಲಿ

Dec 13 2024, 12:48 AM IST
ಕರ್ನಾಟಕ ಸಾಮರಸ್ಯದ ಹೆಸರಿನಲ್ಲಿ ಆಕ್ರಮಣಕಾರಿ ಪ್ರವೃತ್ತಿ ಬೆಳೆಸಿಕೊಳ್ಳದೇ ಇತಿಹಾಸದಲ್ಲಿ ಸಾಕಷ್ಟು ತ್ಯಾಗ ಮಾಡಿದೆ.

ಕನ್ನಡದಲ್ಲಿ ಮೊದಲ ಬಾರಿಗೆ ಕರ್ನಾಟಕ ಹೈಕೋರ್ಟ್‌ ವಿಭಾಗೀಯ ಪೀಠ ತೀರ್ಪು ಪ್ರಕಟ : ಹೊಸ ಇತಿಹಾಸ

Dec 13 2024, 12:48 AM IST
ಕರ್ನಾಟಕ ಹೈಕೋರ್ಟ್‌ ಇತಿಹಾಸದಲ್ಲೇ ಮೊದಲ ಬಾರಿಗೆ ವಿಭಾಗೀಯ ಪೀಠವೊಂದು ಕನ್ನಡದಲ್ಲೇ ತೀರ್ಪು ಪ್ರಕಟಿಸುವ ಮೂಲಕ ಹೈಕೋರ್ಟ್‌ನಲ್ಲಿ ಕನ್ನಡಕ್ಕೆ ಆದ್ಯತೆ ದೊರೆಯಬೇಕು, ಕನ್ನಡದಲ್ಲಿಯೇ ತೀರ್ಪು ನೀಡಬೇಕು ಎಂಬ ಬಹುವರ್ಷಗಳ ಕೂಗಿಗೆ ನಾಂದಿ ಹಾಡಿದೆ.

ಸಿದ್ದು ಬೆನ್ನಿಗೆ ಬಂಡೆಯಂತೆ ಸಾಯೋವರೆಗೂ ಇರ್ತೇನೆ - ಇದು ಕನಕಪುರ ಬಂಡೆಯ ಇತಿಹಾಸ: ಡಿಸಿಎಂ ಡಿಕೆಶಿ

Dec 06 2024, 07:34 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಡಿ.ಕೆ ಶಿವಕುಮಾರ್‌ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಅವರ ಜತೆಗೆ ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ.

ಇತಿಹಾಸ ತಿಳಿಯಲು ಮೂಲ ಆಕರದ ಮೊರೆ ಹೋಗಿ

Nov 29 2024, 01:00 AM IST
ಪತ್ರಗಾರ ಇಲಾಖೆಯ ಸಹಯೋಗದಲ್ಲಿ ನಡೆದ ಉಪನ್ಯಾಸ ಮಾಲೆಯಲ್ಲಿ ಡಾ.ವೀರಶೆಟ್ಟಿ ಸಲಹೆ

ಇಂದಿನಿಂದ ನಾಡಿನ ಭವ್ಯ ಇತಿಹಾಸ ಮತ್ತು ಪರಂಪರೆಯ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

Nov 26 2024, 12:52 AM IST
ನ.26ರ ಮಧ್ಯಾಹ್ನ ಮೂರು ಗಂಟೆಗೆ 21 ಸಾವಿರಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಉಜಿರೆಯಿಂದ ಹೊರಟು ಧರ್ಮಸ್ಥಳಕ್ಕೆ ಭಜನೆ, ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಬರುವರು. ಶಾಸಕ ಹರೀಶ್ ಪೂಂಜ ಮತ್ತು ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಪಾದಯಾತ್ರೆಯಲ್ಲಿ ಭಾಗವಹಿಸುವರು.

ಇತಿಹಾಸ ಬಲ್ಲವರು, ಇತಿಹಾಸ ಸೃಷ್ಟಿಸ ಬಲ್ಲರು

Nov 23 2024, 12:35 AM IST
ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯವು ವಿದ್ಯಾರ್ಥಿ ಜೀವನದಲ್ಲಿಯೇ ಅತ್ಯುತ್ತಮ ಪ್ರಾಯೋಗಿಕ ಮತ್ತು ಉತ್ತಮ ಅನುಭವ ನೀಡುವ ಕೆಲಸವಾಗಲಿದೆ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved