ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಚನ್ನಮ್ಮಳ ಇತಿಹಾಸ ಸಾರುವ ಕಿತ್ತೂರು ಉತ್ಸವ
Oct 24 2024, 12:44 AM IST
ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ ಹಾಗೂ ರಾಣಿ ಚನ್ನಮ್ಮಳ ಇತಿಹಾಸವನ್ನು ನಾಡಿಗೆ ಸಾರುವ ಉದ್ದೇಶದೊಂದಿಗೆ ಕಿತ್ತೂರು ಉತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಈ ಉತ್ಸವವು ಚನ್ನಮ್ಮಳ ಐತಿಹಾಸಿಕ ಹೋರಾಟದ ಮಹತ್ವವನ್ನು ಸಾರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.
ಚನ್ನಮ್ಮಳ ಇತಿಹಾಸ ಎಲ್ಲರಿಗೂ ಸ್ಫೂರ್ತಿ
Oct 24 2024, 12:43 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವೀರ ರಾಣಿ ಕಿತ್ತೂರು ಚನ್ನಮ್ಮ ಇತಿಹಾಸದ ಪುಟಗಳಲ್ಲಿ ಶೌರ್ಯದ ಪ್ರತೀಕವಾಗಿ ಗುರುತಿಸಲ್ಪಟ್ಟಿರುವ ವೀರ ಮಹಿಳೆ. ಬ್ರಿಟೀಷರ ವಿರುದ್ಧ ಸಮರಸಾರಿ ಇಡೀ ದೇಶವೇ ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕುವಂತೆ ಪ್ರೇರಣೆ ನೀಡಿದ ರಾಣಿ ಚನ್ನಮ್ಮಳ ಇತಿಹಾಸ ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಚೆನ್ನಮ್ಮಳ ಹೋರಾಟ ಇತಿಹಾಸ ಪುಟಗಳಲ್ಲಿ ಸುವರ್ಣಾಕ್ಷರಗಳಿಂದ ದಾಖಲು
Oct 24 2024, 12:37 AM IST
ಹೋರಾಟಕ್ಕೂ ಸೈ ಎನ್ನುವ ಸಿಂಹಿಣಿಯಂತೆ ಹಾಗೂ ಸಂಸ್ಥಾನದ ಜನರ ಆಶೋತ್ತರಗಳಿಗೆ ತಾಯಿಯಂತೆ ಅಕ್ಕರೆಯಿಂದ ಜನರ ನೋವು, ನಲಿವುಗಳಿಗೆ ಸ್ಪಂದಿಸುವ ಮೂಲಕ ಮಾತೃ ಹೃದಯಿ
ಇತಿಹಾಸ, ಸಂಸ್ಕೃತಿ ಬಗ್ಗೆ ಮಕ್ಕಳಿಗೆ ತಿಳಿಸಲು ದಸರಾ ಬೊಂಬೆ ಪ್ರದರ್ಶನ ಸಹಕಾರಿ
Oct 24 2024, 12:33 AM IST
ಶಿವಮೊಗ್ಗದ ನಗರದ ನವ್ಯಶ್ರೀ ಸಭಾಂಗಣದಲ್ಲಿ ಫ್ರೆಂಡ್ಸ್ ಸೆಂಟರ್ ವತಿಯಿಂದ ನೋಡೋಣ ಬನ್ನಿ ದಸರಾ ಬೊಂಬೆ ಕಾರ್ಯಕ್ರಮ ನಡೆಯಿತು.
ಪಠ್ಯದಲ್ಲಿ ಶಿವಾಜಿ ಇತಿಹಾಸ ಬೇಕೆ ಹೊರತೂ ಅಲೆಕ್ಸಾಂಡರ್ನದ್ದಲ್ಲ: ಸಂಸದ ಕಾಗೇರಿ
Oct 21 2024, 12:41 AM IST
ಇತಿಹಾಸ ಪುಟದಲ್ಲಿ ನಮ್ಮ ಭಾಗದಲ್ಲಿ ಆಳಿದ ಮಹಾನ್ ರಾಜರ ಇತಿಹಾಸ ಸಿಗುತ್ತಿಲ್ಲ. ಮೊಘಲರು, ಬ್ರಿಟಿಷರು, ಪೋರ್ಚುಗೀಸರ ಆಡಳಿತವನ್ನು ನಮ್ಮ ಇತಿಹಾದಲ್ಲಿ ತುಂಬಿದ್ದಾರೆ.
ಪರಂಪರೆಯ ಕ್ರಮಬದ್ಧ ಅಧ್ಯಯನವೇ ಇತಿಹಾಸ
Oct 18 2024, 12:17 AM IST
ಇತಿಹಾಸವನ್ನು ಮರೆತು ವರ್ತಮಾನವನ್ನು ಅರ್ಥಮಾಡಿಕೊಳ್ಳದವರು ಭವಿಷ್ಯವನ್ನು ಸೃಷ್ಟಿಸಲಾರರು. ಪರಂಪರೆಯ ಕ್ರಮಬದ್ಧ ಅಧ್ಯಯನವೇ ಇತಿಹಾಸ ಎಂದು ಸಿದ್ಧಗಂಗಾ ಮಠದ ಶಿವಸಿದ್ದೇಶ್ವರ ಸ್ವಾಮೀಜಿ ಹೇಳಿದರು
ವಿದ್ಯಾರ್ಥಿಗಳು ನೆಲದ ಇತಿಹಾಸ ಅರಿಯಲಿ: ಸುಬ್ರಾಯ ಮತ್ತಿಹಳ್ಳಿ
Oct 17 2024, 12:51 AM IST
, ವಿದ್ಯಾರ್ಥಿಗಳು ತಮ್ಮ ನೆಲದ ಇತಿಹಾಸ ತಿಳಿದುಕೊಳ್ಳಬೇಕು. ನಿಮ್ಮ ಊರು, ಹಿರಿಯರು ಬಗ್ಗೆ ಮೊದಲು ಅರಿತುಕೊಳ್ಳಬೇಕು.
ನಾಡಹಬ್ಬಗಳ ಹಿಂದೆ ಇದೆ ಒಂದೊಂದು ಇತಿಹಾಸ: ಎ.ನರಸಿಂಹಮೂರ್ತಿ
Oct 14 2024, 01:25 AM IST
ತುಮಕೂರಿನ ಎನ್.ಆರ್ ಕಾಲೋನಿಯ ಶ್ರೀದುರ್ಗಮ್ಮ, ಶ್ರೀಪೂಜಮ್ಮ. ಶ್ರೀದಾಳಮ್ಮ ಮತ್ತು ಶ್ರೀನಾಗಪ್ಪ ದೇವರಿಗೆ 9 ದಿನದ ನವರಾತ್ರಿ ಪೂಜೆ ನೆರವೇರಿಸಿ ಮೂಲ ದೇವಸ್ಥಾನದ ಆವರಣದಲ್ಲಿ ಶಮಿ ಪೂಜೆ ಮಾಡಿ ನಂತರ ಜಿಲ್ಲಾಡಳಿತದ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಾಯಿತು.
ದಸರಾ ಬಯಲು ಜಂಗೀ ಕುಸ್ತಿ ಸ್ಪರ್ಧೆಗಳಿಂದ ಇತಿಹಾಸ ಸೃಷ್ಟಿ: ವಸಂತಕುಮಾರ್
Oct 14 2024, 01:19 AM IST
ಪಟ್ಟಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ದಸರಾ ಬಯಲು ಜಂಗೀ ಕುಸ್ತಿ ಸ್ಪರ್ಧೆಗಳು ರಾಜ್ಯದಲ್ಲೇ ಇತಿಹಾಸ ಸೃಷ್ಟಿಸಿವೆ ಎಂದು ಪುರಸಭೆ ಅಧ್ಯಕ್ಷ ವಸಂತಕುಮಾರ್ ಹೇಳಿದ್ದಾರೆ.
ಚನ್ನರಾಯಪಟ್ಟಣದಲ್ಲಿ ದಸರಾ ಅಂಗವಾಗಿ ನಾಡಿನ ಇತಿಹಾಸ, ಸಂಸ್ಕೃತಿ ಹೇಳುವ ಗೊಂಬೆಗಳ ಪ್ರದರ್ಶನ
Oct 13 2024, 01:03 AM IST
ಚನ್ನರಾಯಪಟ್ಟಣದಲ್ಲಿನ ಸುಜಾತ ಕಾಫಿ ವರ್ಕ್ಸ್ ಮಾಲೀಕ ಕುಮಾರಸ್ವಾಮಿ ಮನೆಯಲ್ಲಿ ಹಬ್ಬದ ಹತ್ತೂ ದಿನ ನೂರಾರು ವಿವಿಧ ಬಗೆಯ ಆತ್ಯಾಕರ್ಷಕ ಗೊಂಬೆಗಳನ್ನು ಕೂರಿಸಿ ಪೂಜೆ ಸಲ್ಲಿಸಿದ್ದಾರೆ.
< previous
1
...
4
5
6
7
8
9
10
11
12
...
17
next >
More Trending News
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್