• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಳಕಾಲ್ಮುರು ಇತಿಹಾಸ ಪೂರ್ವ ಕಾಲಕ್ಕೆ ಮಹತ್ವದ ಕೊಡುಗೆ ನೀಡಿದೆ

Nov 23 2024, 12:30 AM IST
ಮೊಳಕಾಲ್ಮುರು: ಪ್ರಪಂಚದ ಇತಿಹಾಸಕ್ಕೆ ತಾಲೂಕಿನ ಬ್ರಹ್ಮಗಿರಿ ಅಶೋಕನ ಶಿಲಾಶಾಸನಗಳು ಮಹತ್ವ ಕೊಡುಗೆ ನೀಡಿವೆ ಎಂದು ಇತಿಹಾಸಕಾರ ಪ್ರೊ.ಲಕ್ಷ್ಮಣ ತೆಲಗಾವಿ ಅಭಿಪ್ರಾಯಪಟ್ಟರು.

ದಾಸ ಶ್ರೇಷ್ಠರಾಗಿ ಇತಿಹಾಸ ನಿರ್ಮಿಸಿದ ಕನಕ

Nov 19 2024, 12:47 AM IST
16ನೇ ಶತಮಾನದಲ್ಲಿ ಸಮಾಜದ ಅಸ್ಪೃಶ್ಯತೆ, ಮೂಢನಂಬಿಕೆ, ಡಂಬಾಚಾರಗಳನ್ನು ವಿರೋಧಿಸಿ ಸಮಾಜದ ಸುಧಾರಣೆಗೆ ಹೋರಾಟ ಮಾಡಿ ದಾಸಶ್ರೇಷ್ಠರಾಗಿ ಇತಿಹಾಸ ನಿರ್ಮಿಸಿದವರು ಕನಕದಾಸರು ಎಂದು ಪುರಸಭೆ ಅಧ್ಯಕ್ಷೆ ವನಿತಮಧು ಹೇಳಿದರು.

ಇತಿಹಾಸ, ಸಂಸ್ಕೃತಿ, ಭಾವನೆಯ ಮಿಶ್ರಣವೇ ಕನ್ನಡ : ಈ.ಸಿ.ನಿಂಗರಾಜ್‌ಗೌಡ

Nov 18 2024, 12:04 AM IST
ಮಹಾಭಾರತ ಕಾಲದಿಂದಲೂ ಕನ್ನಡ ಭಾಷೆಯ ಬಳಕೆಯಲ್ಲಿರುವ ಇತಿಹಾಸವಿದೆ. ಅಲ್ಲಿಂದ ಕನ್ನಡ ಹುಟ್ಟಿ, ಬೆಳೆಯುತ್ತಾ ಬಂದಿದ್ದು, ವಿಶ್ವದ ಅತಿ ಸುಂದರ ಹಾಗೂ ಶ್ರೇಷ್ಠ ಭಾಷೆಗಳಲ್ಲಿ ಕನ್ನಡವೂ ಕೂಡ ಒಂದಾಗಿದೆ. ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನ-ಮಾನ ದೊರಕಿರುವುದು ಮತ್ತೊಂದು ಹೆಗ್ಗಳಿಕೆಯಾಗಿದೆ.

ಇತಿಹಾಸ ತಿಳಿಯುವಲ್ಲಿ ಶಾಸನಗಳ ಪಾತ್ರ ಹಿರಿದು: ಸುಜಾತಾ

Nov 08 2024, 12:30 AM IST
ಚಿಕ್ಕಮಗಳೂರು , ಇತಿಹಾಸ ತಿಳಿಯುವಲ್ಲಿ ಶಾಸನಗಳ ಪಾತ್ರ ಮಹತ್ವವಾಗಿದೆ. ಸುಮಾರು 899 ವರ್ಷಗಳ ಹಳೆಯ ಗಂಗರ ಆಳ್ವಿಕೆಯ ಗಂಗಕಲ್ಲು ಶಾಸನ ನಮ್ಮ ಜಿಲ್ಲೆಯಲ್ಲಿ ದೊರಕಿರುವುದು ಚಿಕ್ಕಮಗಳೂರು ಜಿಲ್ಲೆಯ ಹೆಮ್ಮೆ ಎಂದು ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.

ನಾಳೆಯಿಂದ ಇತಿಹಾಸ ರಾಷ್ಟ್ರೀಯ ಸಮ್ಮೇಳನ

Nov 07 2024, 11:48 PM IST
ನ.9, 10, 11ರಂದು 38ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.

6000 ರನ್‌, 400 ವಿಕೆಟ್‌: ರಣಜಿ ಕ್ರಿಕೆಟ್‌ನಲ್ಲಿ ಜಲಜ್‌ ಸಕ್ಸೇನಾ ಹೊಸ ಇತಿಹಾಸ!

Nov 06 2024, 11:51 PM IST
2005ರಲ್ಲಿ ಪ್ರಥಮ ದರ್ಜೆ ಪಾದಾರ್ಪಣೆ ಮಾಡಿದ್ದ ಜಲಜ್‌ ಸಕ್ಸೇನಾ, 11 ವರ್ಷಗಳ ಕಾಲ ಮಧ್ಯಪ್ರದೇಶ ಪರ ಆಡಿದ್ದಾರೆ. ಬಳಿಕ ಕೇರಳ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಯುವ ಪೀಳಿಗೆ ಇತಿಹಾಸ ಅರಿಯಲಿ

Nov 05 2024, 12:42 AM IST
69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಧ್ವಜಾರೋಹಣ

ನಾಡಿನ ಇತಿಹಾಸ, ಸಂಸ್ಕೃತಿ ಬಗ್ಗೆ ಜಾಗೃತಿ ನಮ್ಮ ಕರ್ತವ್ಯ

Nov 02 2024, 01:42 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ನವೆಂಬರ್ ಮಾತ್ರವಲ್ಲದೇ ಇಡೀ ತಿಂಗಳು ರಾಜ್ಯ ಹಾಗೂ ವಿದೇಶಗಳಲ್ಲು ಸಹ ಕನ್ನಡಿಗರು ರಾಜ್ಯೋತ್ಸವ ಆಚರಿಸುತ್ತಾರೆ. ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.

ವಿದ್ಯಾರ್ಥಿಗಳು ಏಕೀಕರಣದ ಇತಿಹಾಸ ತಿಳಿದುಕೊಳ್ಳಿ

Nov 02 2024, 01:36 AM IST
ಅಂದು ಹರಿದು ಹಂಚಿ ಹೋಗಿದ್ದ ಕರ್ನಾಟಕವನ್ನು ಒಂದುಗೂಡಿಸಲು ಹಲವಾರು ಜನ ಮಹನೀಯರು ಅವಿರತವಾಗಿ ಶ್ರಮಿಸಿದ್ದಾರೆ

ಸಂಡೂರಲ್ಲಿ ಕಾಂಗ್ರೆಸ್ ಗೆದ್ದರೂ- ಸೋತರೂ ಇತಿಹಾಸ!

Oct 29 2024, 01:11 AM IST
ಚುನಾವಣೆಯಲ್ಲಿ ಮತದಾರ ಮತ್ತೆ ಕೈ ಹಿಡಿದರೆ ಕಾಂಗ್ರೆಸ್‌ ಸತತ ಐದು ಬಾರಿ ಗೆಲುವು ದಾಖಲಿಸಿ ಹೊಸ ದಾಖಲೆ ನಿರ್ಮಾಣವಾಗಲಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved