• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇವಿಎಂ ಬಗೆಗಿನ ಸುಪ್ರಿಂ ಕೋರ್ಟ್ ತೀರ್ಪು ಸ್ವಾಗತಾರ್ಹ

Apr 29 2024, 01:30 AM IST
ಇವಿಎಂ ಮತಯಂತ್ರ ಸುರಕ್ಷಿತ ಹಾಗೂ ನಂಬಿಕಾರ್ಹ ಎಂಬ ಸುಪ್ರೀಂ ಕೋರ್ಟ್‌ನ ತೀರ್ಪು ಸ್ವಾಗತಾರ್ಹ ಎಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ಹೇಳಿದ್ದಾರೆ.

ಇವಿಎಂ ಯಂತ್ರಗಳು ಸ್ಟ್ರಾಂಗ್ ರೂಂಗಳಲ್ಲಿ ಭದ್ರ

Apr 28 2024, 01:21 AM IST
ತುಮಕೂರು ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಎಲ್ಲ ಇವಿಎಂ ಯಂತ್ರಗಳನ್ನು ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ಇಡಲಾಗಿದ್ದು, ಈ ಎರಡು ಸ್ಟ್ರಾಂಗ್ ರೂಂಗಳ ಜವಾಬ್ದಾರಿಯನ್ನು ಸಿಆರ್‌ಪಿಎಫ್‌ಗೆ ಹಸ್ತಾಂತರಿಸಲಾಗಿದೆ.

ಇವಿಎಂ ತೀರ್ಪು ವಿಪಕ್ಷಗಳಿಗೆ ತಪರಾಕಿ: ಮೋದಿ

Apr 27 2024, 01:21 AM IST
‘ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷಿನ್‌ (ಇವಿಎಂ)ಗಳ ಮೇಲಿನ ಅನುಮಾನಗಳನ್ನು ನಿವಾರಿಸಿದ ಸುಪ್ರೀಂಕೋರ್ಟ್‌ನ ಶುಕ್ರವಾರದ ತೀರ್ಪು ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳಿಗೆ ಹಾಕಿದ ತಪರಾಕಿ.

ಬಂಟ್ವಾಳ ಕ್ಷೇತ್ರದಲ್ಲಿ ಶಾಂತಿಯುತ ಮತದಾನ, ಕೈಕೊಟ್ಟ ಇವಿಎಂ, ಕರೆಂಟ್‌

Apr 27 2024, 01:16 AM IST
ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಅಮೈ ಬೂತ್ ಸಂಖ್ಯೆ 92ರಲ್ಲಿ ಬೆಳಿಗ್ಗೆ ಐದನೇಯವರಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಮತ ಚಲಾಯಿಸಿದ್ದಾರೆ.

ತುಳಿಸಿಕೆರಯಲ್ಲಿ ಬಹಿಷ್ಕಾರ, ಇಂಡಿಗನತ್ತದಲ್ಲಿ ಇವಿಎಂ ದ್ವಂಸ

Apr 27 2024, 01:15 AM IST
ಚಾಮರಾಜನಗರ ಲೋಕಸಭೆ ಕ್ಷೇತ್ರದಲ್ಲಿ ಶುಕ್ರವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪಿಯ ತುಳಸಿಕೆರೆಯಲ್ಲಿ ಚುನಾವಣಾ ಬಹಿಷ್ಕಾರ ನಡೆದಿದ್ದು, ಇಂಡಿಗನತ್ತದಲ್ಲಿ ಗಲಾಟೆ ನಡೆದು ಇವಿಎಂ ದ್ವಂಸ ಮಾಡಲಾಗಿದೆ. ಉ‍ಳಿದಡೆ ಶಾಂತಿಯುತ ಮತದಾನ ನಡೆದಿದೆ.

ಇವಿಎಂ- ಮತ ತಾಳೆ ಇಂದು ತೀರ್ಪು

Apr 24 2024, 02:23 AM IST
ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು ಬರಲಿದ್ದು, ಇವಿಎಂ ಮತ್ತು ವಿವಿಪ್ಯಾಟ್‌ ತಾಳೆಯಾಗದ ಪ್ರಕರಣದಲ್ಲಿ ತನ್ನ ಆದೇಶ ನೀಡಲಿದೆ.

ಇವಿಎಂ ಸಾಗಿಸುತ್ತಿದ್ದ ದೋಣಿ ನದಿಯಲ್ಲಿ ಮುಳುಗಿ ಎಡವಟ್‌

Apr 20 2024, 01:30 AM IST
ಇವಿಎಂ ಸಾಗಿಸುತ್ತಿದ್ದ ದೋಣಿ ನದಿಯಲ್ಲಿ ಮುಳುಗಿದ ಕಾರಣ ಮತದಾನಕ್ಕೆ ಅಡಚಣೆಯುಂಟಾಗಿದೆ.

ಅಣುಕು ಪರೀಕ್ಷೆ ವೇಳೆ ಬಿಜೆಪಿಗೆ 1 ಮತ ಹೆಚ್ಚು ನೀಡಿದ ಇವಿಎಂ..?

Apr 19 2024, 01:00 AM IST
ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಪ್ರತಿಪಕ್ಷಗಳು ಆಗಿಂದಾಗ್ಗೆ ಸಂದೇಹ ವ್ಯಕ್ತಪಡಿಸುತ್ತಿರುವ ನಡುವೆಯೇ, ಕೇರಳದ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಅಣಕು ಕಾರ್ಯಾಚರಣೆ ವೇಳೆ 4 ಇವಿಎಂಗಳು ಬಿಜೆಪಿ ಪರ ಹೆಚ್ಚುವರಿಯಾಗಿ ಒಂದು ಮತ ನೀಡಿವೆ ಎಂದು ಎಲ್‌ಡಿಎಫ್‌ ಹಾಗೂ ಯುಡಿಎಫ್‌ ಏಜೆಂಟರು ಆಪಾದಿಸಿದ್ದಾರೆ.

ಇವಿಎಂ ಭದ್ರತಾ ಕೊಠಡಿ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಕುಮಾರ

Apr 18 2024, 02:22 AM IST
ಕೇರಳದಿಂದ ಮಂಡ್ಯಕ್ಕೆ ಹೆಲಿಕಾಪ್ಟರ್‌ ಮೂಲಕ ನಗರದ ಪಿಇಟಿ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್‌ಗೆ ರಾಹುಲ್‌ ಗಾಂಧಿ ಬಂದಿಳಿದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಧಾವಿಸಿದ ಚುನಾವಣಾ ಕರ್ತವ್ಯದಲ್ಲಿದ್ದ ತಂಡ ರಾಹುಲ್ ಹೆಲಿಕ್ಯಾಪ್ಟರ್‌ನಿಂದ ಇಳಿದ ಬಳಿಕ ಹೆಲಿಕ್ಯಾಪ್ಟರ್‌ನ ಆಸನಗಳನ್ನು ಸೇರಿದಂತೆ ಎಲ್ಲೆಡೆ ತಪಾಸಣೆ ಮಾಡಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ: ಇವಿಎಂ ಪ್ರಥಮ ಯಾದೃಚ್ಛೀಕರಣ

Mar 20 2024, 01:22 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿ ಮತ್ತು ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಕಂಪ್ಯೂಟರ್ ಆಧಾರಿತ ಪ್ರಥಮ ಯಾದೃಚ್ಛೀಕರಣ (ರ್‍ಯಾಂಡಮೈಜೇಷನ್) ಪ್ರಕ್ರಿಯೆ ನಡೆಸಲಾಯಿತು.
  • < previous
  • 1
  • 2
  • 3
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved