• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಚ್ಚಾಟನೆ ಬಳಿಕ ನಿರೀಕ್ಷೆ ಮೀರಿ ಜನ ಬೆಂಬಲ: ಈಶ್ವರಪ್ಪ ಪ್ರತಿಕ್ರಿಯೆ

Apr 24 2024, 02:25 AM IST
ಬಿಜೆಪಿಯಿಂದ ನನ್ನ ಉಚ್ಚಾಟನೆಯಿಂದಾಗಿ ನನ್ನ ಸ್ಪರ್ಧೆ ಬಗ್ಗೆ ಎಲ್ಲರಿಗೂ ಸ್ಪಷ್ಟನೆ ಸಿಕ್ಕಿದೆ. ಇದಕ್ಕಾಗಿ ವಿಜಯೇಂದ್ರ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಉಚ್ಚಾಟನೆ ತಾತ್ಕಾಲಿಕ, ಗೆದ್ದು ಮತ್ತೆ ಬಿಜೆಪಿ ಸೇರುವೆ-ಈಶ್ವರಪ್ಪ

Apr 24 2024, 02:25 AM IST
ಬಿಜೆಪಿಯಿಂದ ಉಚ್ಚಾಟನೆಯಿಂದಾಗಿ ನನಗೆ ನಿರೀಕ್ಷೆಗೂ ಮೀರಿ ಜನ ಬೆಂಬಲ ಸಿಗುತ್ತಿದೆ. ಉಚ್ಚಾಟನೆ ಕೇವಲ ತಾತ್ಕಾಲಿಕ ಮಾತ್ರ. ಚುನಾವಣೆಯಲ್ಲಿ ಗೆದ್ದ ಬಳಿಕ ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ರೆಬೆಲ್‌ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ

Apr 23 2024, 12:51 AM IST
ಬಂಡಾಯ ಸಾರಿದ್ದ ಹಿರಿಯ ನಾಯಕ ಈಶ್ವರಪ್ಪ ಮೇಲೆ ಕೊನೆಗೂ ಬಿಜೆಪಿ ಪಕ್ಷದ ಕ್ರಮವಾಗಿದ್ದು, ಉಚ್ಛಾಟನೆ ಮಾಡಲಾಗಿದೆ. ಈ ನಡುವೆ ಈಶ್ವರಪ್ಪ ಶಿವಮೊಗ್ಗ ಕಣದಲ್ಲುಳಿದ ನಾಯಕ ಬಿಜೆಪಿಗೆ ಸೆಡ್ಡು ಹೊಡೆದಿದ್ದಾರೆ.

ನೇಹಾ ಹತ್ಯೆ ಪ್ರಕರಣ ಸಿಬಿಐಗೆ ವಹಿಸಿ: ಕೆ.ಎಸ್‌. ಈಶ್ವರಪ್ಪ ಒತ್ತಾಯ

Apr 23 2024, 12:48 AM IST
ಶಿವಮೊಗ್ಗದ ಪ್ರಮುಖ ರಸ್ತೆಗಳಲ್ಲಿ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಹುಬ್ಬಳ್ಳಿಯಲ್ಲಿ ಹಿಂದು ಯುವತಿ ನೇಹಾ ಹತ್ಯೆ ಖಂಡಿಸಿದರು.

ನನ್ನನ್ನು ಗೆಲ್ಲಿಸಬೇಕೆಂದು ಜನರೇ ನಿರ್ಧರಿಸಿದ್ದಾರೆ: ಕೆ.ಎಸ್‌.ಈಶ್ವರಪ್ಪ

Apr 22 2024, 02:08 AM IST
ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರಿಲ್ಲ, ಬಿಜೆಪಿಯಲ್ಲಿ ಇದ್ದವರು ನನ್ನ ಜೊತೆ ಬಂದಿದ್ದಾರೆ. ಕಾಂಗ್ರೆಸ್ ಹಾಗೂ ರಾಘವೇಂದ್ರ ಅವರಿಗೆ ಕಾರ್ಯಕರ್ತರಿಲ್ಲ. ಇಡೀ ಜಿಲ್ಲೆಯ ಜನ ನನ್ನ ಪರವಾಗಿದ್ದಾರೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ವಿಶ್ವಾಸದಿಂದ ನುಡಿದರು.

ಈ ಚುನಾವಣೆಯಲ್ಲಿ ಗೆದ್ದು, ಮೋದಿ ಪ್ರಧಾನಿಯಾಗುವುದಕ್ಕೆ ಕೈ ಎತ್ತುವೆ: ಈಶ್ವರಪ್ಪ

Apr 21 2024, 02:31 AM IST
ನಾನು ಚುನಾವಣೆಯಲ್ಲಿ ನಿಲ್ಲುವುದು ನಿಶ್ಚಯ, ಗೆಲ್ಲುವುದೂ ನಿಶ್ಚಯ. ಮೋದಿ ಪ್ರಧಾನಿಮಂತ್ರಿ ಆಗುವುದು ನಿಶ್ಚಯ ಎಂದು ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಮುಸ್ಲಿಂ ಗೂಂಡಾನನ್ನು ನೇಣಿಗೆ ಹಾಕಿ, ಇಲ್ಲವೇ ಗುಂಡಿಟ್ಟು ಕೊಲ್ಲಿ: ಕೆ.ಎಸ್‌.ಈಶ್ವರಪ್ಪ ಆಕ್ರೋಶ

Apr 21 2024, 02:21 AM IST
ಯಾರಿಗೆ ಚಾಕು ಹಾಕಿದರೂ ಕಾಂಗ್ರೆಸ್‌ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆ ಎಂಬ ಧೈರ್ಯ ಮುಸ್ಲಿಂ ಗೂಂಡಾಗಳಿಗೆ ಬಂದಿದೆ. ಇದರಿಂದ ಅವರು ಅಟ್ಟಹಾಸ ಮೆರೆಯುತ್ತಿದ್ದಾರೆ ಎಂದು ಕೆ.ಎಸ್‌.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಕೂಪ ಮಂಡೂಕ ಜ್ಞಾನೇಂದ್ರಗೆ ಹುಚ್ಚು ಹಿಡಿದಿದೆ : ಈಶ್ವರಪ್ಪ

Apr 20 2024, 01:08 AM IST
ಜ್ಞಾನೇಂದ್ರ ಅವರಿಗೆ ಭ್ರಮೆ ಕವಿದಿದೆ. ಅವರ ಕ್ಷೇತ್ರದಲ್ಲಿ ಯುವಕರು, ಬಜರಂಗದಳದ ಕಾರ್ಯಕರ್ತರು, ಪರಿವಾರದ ಕಾರ್ಯಕರ್ತರು, ಮಹಿಳಾ ಮತದಾರರು ದೊಡ್ಡ ಸಂಖ್ಯೆಯಲ್ಲಿ ನನ್ನನ್ನು ಬೆಂಬಲಿಸುತ್ತಿದ್ದಾರೆ. ಇದನ್ನು ಕಂಡು ಅವರು ಕಂಗಾಲಾಗಿದ್ದಾರೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಬಿಜೆಪಿ ಶುದ್ಧೀಕರಣಕ್ಕಾಗಿ ನನ್ನದು ರಾಜಕೀಯ ಬಲಿದಾನ: ಕೆ.ಎಸ್.ಈಶ್ವರಪ್ಪ

Apr 18 2024, 02:23 AM IST
ನನ್ನ ಮಗನ ರಾಜಕೀಯ ಜೀವನ ಹಾಳಾಗಬಹುದು. ನನಗೆ ನನ್ನ ಭವಿಷ್ಯದ ಬಗ್ಗೆ ಕಾಳಜಿ ಬೇಕಾಗಿಲ್ಲ. ಬಿಜೆಪಿ ಪಕ್ಷ ಶುದ್ಧೀಕರಣ ನಡೆಯಬೇಕು. ಇದಕ್ಕಾಗಿ ನಾನು ನನ್ನ ರಾಜಕೀಯ ಜೀವನವನ್ನು ಬಲಿದಾನ ಮಾಡುತ್ತಿದ್ದೇನೆ ಎಂದು ಈಶ್ವರಪ್ಪ ಹೇಳಿದರು.

ನನಗೆ ಎಲ್ಲ ಪಕ್ಷದ ಅದೃಶ್ಯ ಮತದಾರರ ಬೆಂಬಲವಿದೆ: ಕೆ.ಎಸ್.ಈಶ್ವರಪ್ಪ

Apr 18 2024, 02:18 AM IST
ನಾನು 5 ಬಾರಿ ಶಾಸಕರಾಗಿದ್ದಾಗಲೂ ಇಷ್ಟು ಜನ ಬೆಂಬಲ ಸಿಕ್ಕಿರಲಿಲ್ಲ. ಶಿವಮೊಗ್ಗದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಜನ ಬರುತ್ತಿದ್ದಾರೆ. ಈ ಬಾರಿ ಅದೃಶ್ಯ ಮತದಾರರು ನನ್ನ ಕೈ ಹಿಡಿಯುತ್ತಾರೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 23
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved